• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಿಕೆಯಲ್ಲಿ ರಂಗಭೂಮಿ ಪ್ರಯೋಗ: ವಿದ್ಯಾರ್ಥಿಗಳಿಗೆ ಹೊಸ ಅನುಭವ
ಹೊಸ ಅಲೆ ರಂಗಭೂಮಿಯ ವೃತ್ತಿನಿರತ ರಂಗಕಲಾವಿದರಿಂದ ಶಾಲೆ ಶಿಕ್ಷಣದಲ್ಲಿ ರಂಗಭೂಮಿ ಪ್ರಯೋಗ ಮಾಡಿದ್ದು. ಕರಕುಚ್ಚಿ ಶಾಲೆಯ ಈ ಹೊಸ ಪ್ರಯತ್ನವಿದ್ಯಾರ್ಥಿಗಳಿಗೆ ಹೊಸ ರೀತಿ ಕಲಿಕೆಯ ಅನುಭವ ನೀಡಿದೆ ಎಂದು ನಮ್ಮ ಶಾಲೆ ನಮ್ಮ ಟ್ರಸ್ಟ್ ನಿಂದ ಏರ್ಪಡಿಸಿದ್ದ ಸಾಂಸ್ಕೃತಿಕ ಕ್ರಾಂತಿಯ ರಂಗ ಶಿಬಿರ, ರಂಗತಂತ್ರಗಳೊಂದಿಗೆ ಪಠ್ಯ ಬೋಧನಾ ಪ್ರಯೋಗ ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷ ಎನ್.ವಿ.ಅರುಣ್ ಕುಮಾರ್ ಹೇಳಿದರು.
ಬೈಕ್ ರ್‍ಯಾಲಿ ಮೂಲಕ ಲಾರಿ ಮುಷ್ಕರಕ್ಕೆ ಬೆಂಬಲ
ಕಾಯ್ದೆ ತಿದ್ದುಪಡಿಯಿಂದಾಗಿ ಸರಕು ಸಾಗಾಟದ ವಾಹನಗಳಿಗೆ ಚಾಲಕರು ಬರಲು ಹಿಂಜರಿಯುವಂತಾಗಿದೆ. ಯಾರೂ ಅಪಘಾತವನ್ನು ಬೇಕಂತಲೇ ಮಾಡುವುದಿಲ್ಲ. ಸಣ್ಣ ವಾಹನಗಳು ಬಂದು ಲಾರಿಗೆ ಡಿಕ್ಕಿ ಹೊಡೆದರೂ ಲಾರಿ ಚಾಲಕನ ಮೇಲೆಯೇ ಪ್ರಕರಣ ದಾಖಲಾಗುತ್ತದೆ
ಬತ್ತದ ಗದ್ದೆ ಬೆಂಕಿ ರೋಗ ನಿಯಂತ್ರಣಕ್ಕೆ ಆರಂಭದಲ್ಲೇ ಔಷಧಿ ಸಿಂಪಡಿಸಿ: ಮಮತಾ ಸಲಹೆ
ತಾಲೂಕಿನ ಕಡಹಿನಬೈಲು ಗ್ರಾಮ ಪಂಚಾಯ್ತಿಯ ಕರುಗುಂದದ ಪ್ರಗತಿಪರ ಕೃಷಿಕ ಕೆ.ಎಸ್.ದಿವಾಕರ್‌ಗೌಡ ಅವರ ಬೇಸಿಗೆ ಬೆಳೆಯ ಬತ್ತದ ಗದ್ದೆಯಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ರೈತ ಕ್ಷೇತ್ರ ಪಾಠ ಶಾಲೆ ಕಾರ್ಯಕ್ರಮದಲ್ಲಿ ಬತ್ತದ ಸಸಿ ಮಡಿಯಿಂದ ಬತ್ತದ ಕಟಾವಿನ ವರೆಗೂ ಬೆಂಕಿ ರೋಗ ಕಂಡು ಬರುತ್ತದೆ. ಬೆಂಕಿ ರೋಗ ನಿಯಂತ್ರಕ್ಕೆ ರೈತರು ಆರಂಭಿಕ ಹಂತದಲ್ಲಿಯೇ ಔಷಧಿ ಸಿಂಪಡಿಸಬೇಕು ಎಂದು ಕೃಷಿ ಇಲಾಖೆ ತಾಂತ್ರಿಕ ವ್ಯವಸ್ಥಾಪಕಿ ಮಮತಾ ಹೇಳಿದರು.
ಸಂಕ್ರಾಂತಿ ಹಬ್ಬ ಸಮೃದ್ಧಿ ಸಂಕೇತ: ಅನೂಪ್
ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತವಾಗಿದೆ ಎಂದು ಪಟ್ಟಣದ ಪ್ರಹರ್ಷಿತ ವಿದ್ಯಾ ಸಂಸ್ಥೆ ಅಡಳಿತ ಅಧಿಕಾರಿ ಅನೂಪ್ ಹೇಳಿದ್ದಾರೆ.ಪ್ರಹರ್ಷಿತ ವಿದ್ಯಾ ಸಂಸ್ಥೆಯಿಂದ ಶಾಲಾ ಅವರಣದಲ್ಲಿ ಏರ್ಪಡಿಸಿದ್ದ ಸಂಕ್ರಾಂತಿ ಸುಗ್ಗಿಯ ಹಬ್ಬದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಸಿದ್ದರಾಮೇಶ್ವರರ ವಿಚಾರಧಾರೆ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು: ತಮ್ಮಯ್ಯ
ಶ್ರೀಗುರು ಸಿದ್ದರಾಮೇಶ್ವರರ ವಿಚಾರಧಾರೆಗಳು ಹಾಗೂ ಅವರ ತತ್ವಾದರ್ಶಗಳನ್ನು ಸಮಾಜದ ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಇಂತಹ ಮಹಾನ್ ಪುರುಷರ ಜಯಂತಿಗೆ ಅರ್ಥ ಬರುತ್ತದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ದೇವರ ಆಶೀರ್ವಾದದಿಂದ ಶಾಸಕನಾಗಿ ಆಯ್ಕೆ: ಶಾಸಕ ಜಿ.ಎಚ್.ಶ್ರೀನಿವಾಸ್.
ತರೀಕೆರೆ ಕ್ಷೇತ್ರದಲ್ಲಿ ಅಮೃತಾಪುರ ಪ್ರವಾಸಿ ಸ್ಥಳವಾಗಿದೆ. ರಮ್ಯ, ಸುಂದರ, ಪರಿಸರದಲ್ಲಿ ಹೊಯ್ಸಳ ರಾಜ 2 ನೇ ವೀರ ಬಲ್ಲಾಳ 1196 ರಲ್ಲಿ ಕಟ್ಟಿಸಿರುವ ದೇವಸ್ಥಾನ ಶೀಥಿಲಾವಸ್ಥೆಯಲ್ಲಿದ್ದಾಗ ಪುರಾತತ್ವ ಇಲಾಖೆ ಮತ್ತು ದೇವಸ್ಥಾನ ಸಮಿತಿ ಯವರು ಜಿರ್ಣೋದ್ದಾರ ಮಾಡಿ ಅಭಿವೃದ್ದಿಪಡಿಸುತ್ತಿದ್ದಾರೆ. ಈ ದೇವರ ಆಶೀರ್ವಾದದಿಂದ ನಾನು ಶಾಸಕನಾಗಿ ಆಯ್ಕೆಯಾಗಿದ್ದೇನೆ ಎಂದು ಶಾಸಕ ಜಿ.ಎಚ್‌.ಶ್ರೀನಿವಾಸ್ ಹೇಳಿದರು.
ಲಿಂಗದಹಳ್ಳಿಯಲ್ಲಿ 26 ಆನೆಗಳಿಂದ ದಾಂಧಲೆ: ಬೆಳೆ ಹಾನಿ
ತಾಲೂಕಿನ ಲಿಂಗದಹಳ್ಳಿ ಹೋಬಳಿ ತ್ಯಾಗದಬಾಗಿ, ಮಲ್ಲೇನಹಳ್ಳಿ ಸುತ್ತಮುತ್ತ ಮಂಗಳವಾರ 2 ತಂಡಗಳಲ್ಲಿ 26 ಕಾಡಾನೆಗಳು ದಾಂಧಲೆ ಮಾಡಿವೆ.ಒಂದು ತಂಡದಲ್ಲಿ 15 ಆನೆಗಳಿದ್ದರೆ, ಮತ್ತೊಂದು ತಂಡದಲ್ಲಿ 4 ಮರಿಯಾನೆಗಳು ಸೇರಿದಂತೆ 11 ಆನೆಗಳು ಹೊಲ ಗದ್ದೆ ಗಳನ್ನು ನಾಶಪಡಿಸಿರುವುದಲ್ಲದೆ ಬೋರ್‌ವೆಲ್‌ಗಳನ್ನು ತುಳಿದು ಹಾನಿ ಮಾಡಿವೆ.
ಸಾಮಾಜಿಕ ಭದ್ರತೆಗೆ ಚುನಾಯಿತ ಪ್ರತಿನಿಧಿಗಳು ಶ್ರಮಿಸಬೇಕು: ತಮ್ಮಯ್ಯ
ನಗರದ ಕುವೆಂಪು ಕಲಾಮಂದಿರದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್, ರೋವರ್ಸ್‌ ಘಟಕಗಳನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎಚ್‌.ಡಿ.ತಮ್ಮಯ್ಯಮಹಿಳೆಯರು ಆರ್ಥಿಕ, ಸಾಮಾಜಿಕವಾಗಿ ಸಬಲರಾಗಬೇಕು. ಅವರ ಭದ್ರತೆಗಾಗಿ ಸರ್ಕಾರ, ಚುನಾಯಿತ ಪ್ರತಿನಿಧಿಗಳು ಕೆಲಸ ಮಾಡಬೇಕು ಎಂದು ಹೇಳಿದರು.
ಕಾಯ್ದೆ ರದ್ದುಪಡಿಸಲು ಆಗ್ರಹಿಸಿ ಲಾರಿ ಚಾಲಕರ ಪ್ರತಿಭಟನೆ
ಲಾರಿ ಚಾಲಕರಿಗೆ ಹಿಟ್‌ ಆ್ಯಂಡ್‌ ರನ್‌ ಪ್ರಕರಣದಲ್ಲಿ ಕಠಿಣ ಶಿಕ್ಷೆ ವಿಧಿಸುವ ಕಾನೂನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ ಕರುನಾಡು ಸಾರಥಿಗಳ ಸೈನ್ಯ ಟ್ರೇಡ್ ಯೂನಿಯನ್ ಹಾಗೂ ಜಿಲ್ಲಾ ಲಾರಿ ಮಾಲೀಕರ ಸಂಘದ ಮುಖಂಡರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಕೇಂದ್ರದ ಮೋಟಾರ್ ಕಾಯ್ದೆ ತಿದ್ದುಪಡಿಗೆ ಒತ್ತಾಯಿಸಿ ಚಾಲಕರ ಪ್ರತಿಭಟನೆ
ಕೇಂದ್ರ ಸರ್ಕಾರ ಮೋಟಾರು ಕಾಯ್ದೆಯಲ್ಲಿ ಇತ್ತೀಚೆಗೆ ಮಾಡಿದರುವ ಕೆಲವೊಂದು ಕಾನೂನುಗಳ ತಿದ್ದುಪಡಿಯಿಂದ ಚಾಲಕರಿಗೆ ತೀವ್ರ ತೊಂದರೆಯಾಗಲಿದೆ ಎಂದು ಟ್ಯಾಕ್ಸಿಮೆನ್ ಅಸೋಸಿಯೇಷನ್ ಅಧ್ಯಕ್ಷ ಸುಂದರೇಶ್ ಮುದಗುಣಿ ಹೇಳಿದರು.
  • < previous
  • 1
  • ...
  • 510
  • 511
  • 512
  • 513
  • 514
  • 515
  • 516
  • 517
  • 518
  • ...
  • 533
  • next >
Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved