ಮಾ. 11 ಕ್ಕೆ ರಂಭಾಪುರಿ ಪೀಠದಲ್ಲಿ ಕೃಷಿ ಸಮ್ಮೇಳನಬಾಳೆಹೊನ್ನೂರು, ರಂಭಾಪುರಿ ಪೀಠದಲ್ಲಿ ನಡೆಯಲಿರುವ ಯುಗಮಾನೋತ್ಸವದಲ್ಲಿ ಮಾ. 11ರಂದು ಎನ್.ಆರ್.ಪುರ ತಾಲೂಕು ಪತ್ರಕರ್ತರ ಸಂಘದಿಂದ ಮಲೆನಾಡಿನ ಬೆಳೆಗಾರರಿಗೆ ವಿಶೇಷ ಕೃಷಿ ಸಮ್ಮೇಳನ, ಅಡಕೆ, ಕಾಫಿ ಬೆಳೆಗಾರರ ಚಿಂತನ, ಮಂಥನ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಪತ್ರಕರ್ತರ ಸಂಘದ ಅಧ್ಯಕ್ಷ ಸಚಿನ್ ಕುಮಾರ್ ಹೇಳಿದರು.