• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಲ್ಕಿಸ್‌ಬಾನು ಪ್ರಕರಣದ ತೀರ್ಪು ಅತ್ಯಾಚಾರಿಗಳಿಗೆ ಎಚ್ಚರಿಕೆ ಗಂಟೆ: ಬಿ.ರುದ್ರಯ್ಯ
ಬಿಜೆಪಿ ನೇತೃತ್ವದ ಸರ್ಕಾರ ಸರ್ವಾಧಿಕಾರಿಯಂತೆ ತೆಗೆದುಕೊಂಡ ಕ್ರಮವನ್ನು ಸುಪ್ರೀಂ ಕೋರ್ಟ್ ಸರಿಯಾಗಿ ಗುರುತಿಸಿದೆ. ಗುಜರಾತ್ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಕ್ರಮ ಸಮಂಜಸ. ಕೋಮುವಾದಿಗಳು, ಫ್ಯಾಸಿಸ್ಟರು, ಅತ್ಯಾಚಾರಿಗಳಿಗೆ ನೀಡಿದ ಎಚ್ಚರಿಕೆ ಗಂಟೆಯಾಗಿದೆ ಎಂದು ಸಿಪಿಐಎಂಎಲ್ ರಾಜ್ಯ ಕಾರ್ಯದರ್ಶಿ ಬಿ.ರುದ್ರಯ್ಯ ಹೆಳಿದರು.
ಎಂಜಿ ರೋಡಲ್ಲಿ ನಿಲ್ಲೋ ಕಾರ್‌ಗಳಿಗೆ ಪಾರ್ಕಿಂಗ್ ಶುಲ್ಕ ಫಿಕ್ಸ್
ನಗರದ ಎಂ.ಜಿ. ರಸ್ತೆಯಲ್ಲಿ ನಿಲ್ಲುವ ಕಾರ್‌ಗಳಿಗೆ ಪಾರ್ಕಿಂಗ್ ಶುಲ್ಕ ವಿಧಿಸಬೇಕೆಂಬ ನಗರಸಭೆಯ ಹಲವು ವರ್ಷಗಳ ಪ್ಲಾನ್ ಇದೀಗ ಜಾರಿಗೆ ಬರುತ್ತಿದೆ. ಇದರಿಂದ ಎಂ.ಜಿ. ರಸ್ತೆಯಲ್ಲಿರುವ ವರ್ತಕರಿಗೆ ಹಾಗೂ ಗ್ರಾಹಕರಿಗೆ ಅನುಕೂಲವೋ ಅಥವಾ ಅನಾನುಕೂಲವೋ ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿರುವ ಜತೆಗೆ ಇದೇ ರಸ್ತೆಯಲ್ಲಿ ಪ್ರತಿದಿನ ತಮ್ಮ ಕಾರು ನಿಲ್ಲಿಸಿ ಕಡೂರು, ಬೀರೂರು, ಶಿವಮೊಗ್ಗಕ್ಕೆ ತೆರಳುತ್ತಿದ್ದ ಮಾಲೀಕರಿಗೆ ತಲೆ ಬಿಸಿಯಾಗಿದೆ.
ಎರಡು ಗುಂಪುಗಳ ನಡುವೆ ಮಾರಾಮಾರಿ: ಪ್ರಕರಣ ದಾಖಲು
ಯುವತಿಯೋರ್ವಳ ವಿಚಾರಕ್ಕಾಗಿ ಅನ್ಯಕೋಮಿನ ಎರಡು ಯುವಕರ ಗುಂಪುಗಳು ಹೊಡೆದಾಡಿಕೊಂಡ ಘಟನೆ ಮಂಗಳವಾರ ಸಂಜೆ ಮೂಡಿಗೆರೆ ಬಸ್ ನಿಲ್ದಾಣದಲ್ಲಿ ನಡೆದಿದೆ.
ಯುವನಿಧಿ ಯೋಜನೆ ಸದುಪಯೋಗಪಡಿಸಿಕೊಳ್ಳಿ- ಮೀನಾ ನಾಗರಾಜ್
ಆರ್ಥಿಕ ಸಂಕಷ್ಟದ ನಡುವೆ ಕನಸಿನ ಉದ್ಯೋಗದ ಹುಡುಕಾಟದಲ್ಲಿರುವ ನಿರುದ್ಯೋಗಿ ಯುವ ಜನರು ಯುವನಿಧಿ ಯೋಜನೆಗೆ ನೋಂದಾಯಿಸಿಕೊಳ್ಳುವ ಮೂಲಕ ಈ ಯೋಜನೆ ಸದುಪಯೋಗ ಪಡೆಯುವಂತೆ ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ಯುವನಿಧಿ ಪೋಸ್ಟರ್ ಬಿಡುಗಡೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
ಮನೆಯೇ ಸಣ್ಣ ಮ್ಯೂಸಿಯಂ: ಮೂಡಬಾಗಿಲು ಅಭಿಲಾಶ್‌ ಥೋಮಸ್ ಹವ್ಯಾಸ
ನರಸಿಂಹರಾಜಪುರ ತಾಲೂಕಿನ ಅರಳಿಕೊಪ್ಪ ಗ್ರಾಮದ ಮೂಡಬಾಗಿಲು ಅಭಿಲಾಶ್ ಥೋಮಸ್‌ ಅವರು ತಮ್ಮ ಕೃಷಿ ಜೀವನದ ನಡುವೆ ಹವ್ಯಾಸವಾಗಿ ಅಪರೂಪದ ದೇಶ, ವಿದೇಶಿ ನೋಟುಗಳು, ನಾಣ್ಯಗಳು, ಸ್ಟಾಂಪ್‌ ಹಾಗೂ ದೇಶದ ವಿಶೇಷ ಘಟನೆ ವರದಿ ಬಂದಿದ್ದ ಪೇಪರ್‌ ಕಟಿಂಗ್ಸ್ ಸಂಗ್ರಹ ಮಾಡಿದ್ದಾರೆ.
ಕೈಗಾರಿಕೆಗಳಿಂದ ಸಾವಿರಾರು ಮಹಿಳೆಯರು, ಯುವಕರಿಗೆ ಉದ್ಯೋಗ: ಕೆ.ಎಸ್.ಆನಂದ್‌
ಬಯಲು ಪ್ರದೇಶವಾದ ಕಡೂರು ತಾಲೂಕಿನಲ್ಲಿ ಸಾವಿರಾರು ಯುಜನರಿಗೆ ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ಕೈಗಾರಿಕೆ ಗಳನ್ನು ತೆರೆಯಲು ಸಕಲ ಸಿದ್ಧತೆ ನಡೆಯುತ್ತಿದೆ ಎಂದು ಬುಧವಾರ ಕ್ಷೇತ್ರದ ಗೆದ್ಲೆಹಳ್ಳಿ ಸಮೀಪದ ಶಿವಮೊಗ್ಗ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ನಗದಿಯತ್ ಕಾವಲಿನಲ್ಲಿ ಸುಮಾರು 50 ಕೋಟಿ ರು. ವೆಚ್ಚದಲ್ಲಿ ಆರಂಭವಾಗುತ್ತಿರುವ ಕೈಗಾರಿಕಾ ವಲಯದಲ್ಲಿ ಕೆಐಎಡಿಬಿ ಅಧಿಕಾರಿ ಗಳೊಂದಿಗೆ ಭೇಟಿ ನೀಡಿ ಮೂಲಭೂತ ಕಾಮಗಾರಿ ವೀಕ್ಷಿಸಿ ಶಾಸಕ ಕೆ.ಎಸ್ .ಆನಂದ್ ಹೇಳಿದರು.
ಕಲೆ ಸಾಹಿತ್ಯ ಸಂಗೀತದ ತಾಯಿ ಬೇರು ಜಾನಪದ: ಜಿ.ಬಿ.ಸುರೇಶ್
ಎಲ್ಲಾ ಭಾರತೀಯರ ಸಂಸ್ಕೃತಿ, ಕಲೆ, ಸಾಹಿತ್ಯ ಸಂಗೀತದ ತಾಯಿ ಬೇರು ಜಾನಪದ ಕಲೆ, ಸಾಹಿತ್ಯ, ಸಂಗೀತವೇ ಆಗಿದೆ ಎಂದು ಲಕ್ಕವಳ್ಳಿಯ ಗಣಪತಿ ಸಮುದಾಯ ಭವನದಲ್ಲಿ ತರೀಕೆರೆ ತಾಲೂಕು ಕರ್ನಾಟಕ ಜಾನಪದ ಪರಿಷತ್‌ ನಿಂದ ತರೀಕೆರೆ ತಾಲೂಕು ಮಟ್ಟದ ಜಾನಪದ ಸಮ್ಮೇಳನ ಹಮ್ಮಿಕೊಳ್ಳಲು ಏರ್ಪಡಸಿದ್ದ ಪೂರ್ವಬಾವಿ ಸಭೆಯಲ್ಲಿ ಕರ್ನಾಟಕ ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್ ಹೇಳಿದ್ದಾರೆ.
ಕಲ್ಲುಗಣಿಗಾರಿಕೆ ಸ್ಪೋಟಕಗಳನ್ನು ನಿಯಮಾನುಸಾರ ಬಳಸಿ: ಡಿಸಿ ಮೀನಾ ನಾಗರಾಜ್‌
ಗಣಿ ಸುರಕ್ಷತಾ ನಿರ್ದೇಶನಾಲಯ ಹಾಗೂ ಕರ್ನಾಟಕ ಗಣಿ ಮತ್ತು ಭೂವಿಜ್ಞಾನ ಇಲಾಖೆಗಳು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ವ್ಯಾಪ್ತಿಯ ಕಲ್ಲುಗಣಿ ಗುತ್ತಿಗೆ ಪ್ರದೇಶಗಳಿಗೆ ಸ್ಪೋಟಕಗಳ ವಿತರಣೆ, ಬಳಕೆ ಹಾಗೂ ಸಾಮಾನ್ಯ ಸುರಕ್ಷತೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಡಿಸಿ ಮೀನಾ ನಾಗರಾಜ್‌ ಕಲ್ಲು ಗಣಿ ಗುತ್ತಿಗೆಗಳಲ್ಲಿ ಬಳಸುವ ಸ್ಪೋಟಕಗಳನ್ನು ಡಿಜಿಎಂಎಸ್ ನಿಯಮಾನುಸಾರ ಬಳಕೆ ಮಾಡಿ ಕಲ್ಲು ಉತ್ಪನ್ನ ಗಳನ್ನು ಉತ್ಪಾದಿಸುವಂತೆ ಹೇಳಿದರು.
ಹೆಣ್ಣಿಗೆ ಗೌರವ ನೀಡುವ ಮನಸ್ಥಿತಿ ಬೆಳೆಸಿಕೊಳ್ಳಬೇಕು: ಆಶಾ ವಿಶ್ವನಾಥ್‌ ಕರೆ
ಹೆಣ್ಣು ಸಮಾಜದ ಕಣ್ಣಾಗಿದ್ದು ಹೆಣ್ಣಿಗೆ ಗೌರವ ನೀಡುವ ಮನಸ್ಥಿತಿ ಬೆಳೆಸಿಕೊಳ್ಳಬೇಕು ಎಂದು ಮುತ್ತಿನಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಹಾಗೂ ಆರೋಗ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಣ್ಣು ಭ್ರೂಣ ಹತ್ಯೆ ಮಹಾಪಾಪ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದ ಮುತ್ತಿನಕೊಪ್ಪ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಆಶಾ ವಿಶ್ವನಾಥ್ ತಿಳಿಸಿದರು.
ಕನಕದಾಸರ ಜೀವನ ನಮ್ಮೆಲ್ಲರಿಗೂ ದಾರಿದೀಪ: ತಮ್ಮಯ್ಯ
ಚಿಕ್ಕಮಗಳೂರು ನಗರದ ಕೆಎಸ್ಆರ್ ಟಿಸಿ ಡಿಪೋದಲ್ಲಿ ಕೆಎಸ್ಆರ್ ಟಿಸಿ ಕುರುಬ ನೌಕರರ ಕ್ಷೇಮಾಭಿವೃದ್ದಿ ಸಂಘದಿಂದ ಮಂಗಳವಾರ ಏರ್ಪಡಿಸಿದ್ದ ಕನಕ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದ ಶಾಸಕ ತಮ್ಮಯ್ಯ ಸಮಾಜದಲ್ಲಿ ಅಸ್ಪೃಶ್ಯತೆ, ಶೋಷಣೆ ತೊಲಗಿಸುವ ನಿಟ್ಟಿನಲ್ಲಿ ಕೀರ್ತನೆ ಹಾಗೂ ತತ್ವಪದಗಳ ಮೂಲಕ ಮಾನವ ಕುಲಕ್ಕೆ ನಾವೆಲ್ಲರೂ ಒಂದೇ ಎಂಬ ಸಂದೇಶ ನೀಡಿದ ಮಹಾ ಪುರುಷ ಕನಕದಾಸರ ಜೀವನ ನಮ್ಮೆಲ್ಲರಿಗೂ ಪ್ರೇರಣೆ ಎಂದು ಹೇಳಿದರು.
  • < previous
  • 1
  • ...
  • 517
  • 518
  • 519
  • 520
  • 521
  • 522
  • 523
  • 524
  • 525
  • ...
  • 533
  • next >
Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved