• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಕಣಾಚಾರಿ ಸಾಧನೆ ಸಮಾಜಕ್ಕೆ ಕೊಡುಗೆ: ಅರುಣ್
ಅಮರಶಿಲ್ಪಿ ಜಕಣಾಚಾರಿ ಸಾಧನೆ ಸಮಾಜಕ್ಕೆ ದೊಡ್ಡ ಕೊಡುಗೆಯಾಗಿದೆ. ಇಂತಹ ಸಾಧಕರನ್ನು ಪಡೆದಿರುವುದಕ್ಕೆ ಸಮುದಾಯ ಹೆಮ್ಮೆ ಪಡಬೇಕು.....
ಜಿಪ್ಲಸ್‌ಟು ಮನೆಗಳು ಫೆಬ್ರವರಿಯಲ್ಲಿ ಹಸ್ತಾಂತರ: ತಮ್ಮಯ್ಯ
ಉಪ್ಪಳ್ಳಿಯ ವಾಜಪೇಯಿ ಬಡಾವಣೆ ಸಮೀಪದಲ್ಲಿ ರಾಜೀವ್‌ ಗಾಂಧಿ ವಸತಿ ನಿಗಮದಿಂದ ಜಿಪ್ಲಸ್‌ಟು ಯೋಜನೆ ಅಡಿಯಲ್ಲಿ ನಿರ್ಮಾಣ ಮಾಡಲಾಗಿರುವ 300 ಮನೆಗಳನ್ನು ಫೆಬ್ರವರಿ ತಿಂಗಳಲ್ಲಿ ಫಲಾನುಭವಿಗಳಿಗೆ ಹಸ್ತಾಂತರ ಮಾಡಲಾಗುವುದು.
ಮೌಲ್ಯ, ಸಂಸ್ಕೃತಿ ಜೀವನದ ತಾಯಿಬೇರು: ಪುಷ್ಪಾ
ಮೌಲ್ಯ, ಸಂಸ್ಕೃತಿ ಜೀವನದ ತಾಯಿ ಬೇರುಗಳಿದ್ದಂತೆ.
ನೈಜತೆಯಿಂದ ಕೂಡಿದ ವಿದ್ಯಾರ್ಥಿಗಳ ಮಕ್ಕಳ ಸಂತೆ
ಕೆಪಿಎಸ್ ಪ್ರೌಢಶಾಲಾ ವಿಭಾಗದ ಸಂತೆಯ ನೈಜತೆಯನ್ನು ವಿದ್ಯಾರ್ಥಿಗಳು ಮರುಸೃಷ್ಟಿಗೊಳಿಸಿದ್ದಾರೆ.
ವಿದ್ಯಾರ್ಥಿಗಳು ಸಕಾರಾತ್ಮಕ ಮನೋಭಾವನೆ ಬೆಳೆಸಿಕೊಳ್ಳಿ: ರವಿಕುಮಾರ್
ವಿದ್ಯಾರ್ಥಿಗಳು ಸಕಾರಾತ್ಮಕ ಮನೋಭಾವನೆ ಬೆಳೆಸಿಕೊಂಡು ಆತ್ಮವಿಶ್ವಾಸದಿಂದ ಸಾಧನೆಯೆಡೆಗೆ ಸಾಗಬೇಕು..
ಮಕ್ಕಳನ್ನು ಸ್ನೇಹಿತರಂತೆ ಕಾಣಿ: ಡಾ.ಮರುಳಸಿದ್ದ ಸ್ವಾಮೀಜಿ
ಮಕ್ಕಳಿಗೆ ವಸ್ತು, ಹಣ, ಸಂಬಂಧಗಳ ಮೌಲ್ಯವನ್ನು ತಿಳಿಸುವುದರ ಜೊತೆಗೆ ಸ್ನೇಹಿತರಂತೆ ಕಾಣಬೇಕು ಆಗ ಮೌಲ್ಯಯುತ ಸಮಾಜನಿರ್ಮಾಣವಾಗುತ್ತದೆ.
ಭಾರತ ಭದ್ರವಾಗಿರಲು ಸಂಸ್ಕಾರದ ಆಚರಣೆಗಳು ಅಗತ್ಯ
ಭಾರತದ ಭವ್ಯ ಪರಂಪರೆ ಭದ್ರ ಬುನಾದಿಯೇ ಸಂಸ್ಕೃತಿ, ಸಂಸ್ಕಾರಗಳಾಗಿದ್ದು, ದೇಶ ಭದ್ರವಾಗಿರಲು ಸಂಸ್ಕಾರದ ಆಚರಣೆಗಳು ಅಗತ್ಯವಾಗಿ ಬೇಕಿದೆ.
ವೇಸರ ಶೈಲಿಯಲ್ಲಿ ಸೋಮನಾಥ ದೇವಸ್ಥಾನ ಕೆತ್ತನೆ: ನಟರಾಜ ಆಚಾರ್ಯ
ನಾಗರ ಶೈಲಿ, ದ್ರಾವಿಡ ಶೈಲಿ ಸೇರಿಸಿ ವೇಸರ ಶೈಲಿಯಲ್ಲಿ ಸೋಮನಾಥ ದೇವಸ್ಥಾನದ ಕೆತ್ತನೆ ಮಾಡಿದ್ದರು ಎಂದು ವಿಶ್ವಕರ್ಮ ಬ್ರಾಹ್ಮಣ ಸಮಾಜದ ಮುಖಂಡ ಉಡುಪಿಯ ನಟರಾಜ ಆಚಾರ್ಯ ತಿಳಿಸಿದರು.
ಕೋರೆಗಾಂವ್ ವಿಜಯೋತ್ಸವ: ದಲಿತರ ಸ್ವಾಭಿಮಾನದ ಹೋರಾಟ
ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 206 ನೇ ಭೀಮ ಕೋರೆಗಾಂವ್ ವಿಜಯೋತ್ಸವದಲ್ಲಿ ದಲಿತರ ಆತ್ಮಗೌರವ, ಸ್ವಾಭಿಮಾನ ಮತ್ತು ಹಕ್ಕುಗಳಿಗಾಗಿ ನಡೆದ ಭೀಮ ಕೋರೆಗಾಂವ್ ಕದನದ ವಿಜಯೋತ್ಸವ ಭಾರತದ ಚರಿತ್ರೆ ಪುಟದಲ್ಲಿ ಸದಾ ಅವಿಸ್ಮರಣೀಯ ಎಂದು ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಹೇಳಿದರು.
ಗಬ್ಬು ನಾರುತ್ತಿದೆ ಕೆಎಸ್ಆರ್ ಟಿಸಿ ಬಸ್ ನಿಲ್ದಾಣ: ಪ್ರಯಾಣಿಕರ ಆರೋಪ
ನಿಲ್ದಾಣದಲ್ಲಿ ಬೆಳಗಿನಿಂದ ಸಂಜೆವರೆಗೂ ಸಾವಿರಾರು ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಪ್ರತಿದಿನ ಶಿವಮೊಗ್ಗ-ಬೆಂಗಳೂರು ಸೇರಿದಂತೆ, ಗ್ರಾಮೀಣ ಭಾಗದ ಜನರು ವಿವಿಧೆಡೆಗೆ ತೆರಳಲು ಈ ನಿಲ್ದಾಣಕ್ಕೆ ಬರುತ್ತಾರೆ. ಆದರೆ ಇಲ್ಲಿ ಕುಡಿಯುವ ನೀರು, ನೈರ್ಮಲ್ಯದ ಕೊರತೆಯಿಂದ ಪರದಾಡುವ ಪರಿಸ್ಥಿತಿ ಇದೆ.
  • < previous
  • 1
  • ...
  • 523
  • 524
  • 525
  • 526
  • 527
  • 528
  • 529
  • 530
  • 531
  • 532
  • 533
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved