• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸ್‌ಗಳ ನಿಲುಗಡೆಗೆ ಒತ್ತಾಯಿಸಿ ಮುಗುಳುವಳ್ಳಿಯಲ್ಲಿ ರಸ್ತೆ ತಡೆ
ಚಿಕ್ಕಮಗಳೂರುಸರ್ಕಾರಿ ಬಸ್ ನಿಲುಗಡೆ ಮಾಡುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಪ್ರತಿದಿನ ಕೆಲಸಕ್ಕಾಗಿ ವಿವಿಧ ಊರುಗಳಿಗೆ ತೆರಳುವವರು ಸಮಸ್ಯೆ ಎದುರಿಸುವಂತಾಗಿದೆ ಎಂದು ಆರೋಪಿಸಿ ಸಾರ್ವಜನಿಕರು ಮುಗುಳುವಳ್ಳಿ ಗ್ರಾಮದಲ್ಲಿ ಸೋಮವಾರ ರಸ್ತೆ ತಡೆ ನಡೆಸಿದರು.
ಮಹಿಳೆಯ ಕೆನ್ನೆ ಕಚ್ಚಿ ಗಾಯಗೊಳಿಸಿದವಗೆ ಆರು ತಿಂಗಳ ಸಜೆ
ಬೆಂಗಳೂರುರಾತ್ರಿ ವೇಳೆ ನಡೆದು ಹೋಗುತ್ತಿದ್ದ ಮಹಿಳೆಯ ಸೀರೆ ಎಳೆದು ಕೆನ್ನೆ ಕಚ್ಚಿ ಗಾಯಗೊಳಿಸಿದ್ದ ಪ್ರಕರಣದಲ್ಲಿ ಸಂತ್ರಸ್ತೆ ದೂರು ದಾಖಲಿಸಲು ವಿಳಂಬ ಮಾಡಿರುವುದನ್ನು ಪರಿಗಣಿಸಿ ವಿಚಾರಣಾ ನ್ಯಾಯಾಲಯ ವಿಧಿಸಿರುವ ಶಿಕ್ಷೆ ರದ್ದುಪಡಿಸಬೇಕೆಂಬ ಆರೋಪಿಯ ವಾದ ತಿರಸ್ಕರಿಸಿರುವ ಹೈಕೋರ್ಟ್‌, ಗ್ರಾಮದಲ್ಲಿ ರಾತ್ರಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇಲ್ಲದ್ದಕ್ಕೆ ಘಟನೆ ನಡೆದ ತಕ್ಷಣವೇ ದೂರು ದಾಖಲಿಸಲಾಗಲಿಲ್ಲ ಎಂಬ ಸಂತ್ರಸ್ತೆಯ ವಿವರಣೆ ನ್ಯಾಯಸಮ್ಮತವಾಗಿದೆ ಎಂದು ತೀರ್ಮಾನಿಸಿ ಆರೋಪಿಗೆ ಶಿಕ್ಷೆ ಕಾಯಂಗೊಳಿಸಿ ಆದೇಶಿಸಿದೆ.
ಚಿಕ್ಕ ವಯಸ್ಸಿಗೆ ದೊಡ್ಡ ಹುದ್ದೆಗೆ ಆಯ್ಕೆ: ವಸಂತಕುಮಾರ್
ತರೀಕೆರೆಪಟ್ಟಣದ ಟಿ.ಬಿ.ಕಾರ್ತಿಕ್ ಯುಪಿಎಸ್ ಸಿ ಪರೀಕ್ಷೆಯಲ್ಲಿ 44ನೇ ರ್‍ಯಾಂಕ್ ಪಡೆದು ಲೆಫ್ಟಿನೆಂಟ್ ಹುದ್ದೆಗೆ ಆಯ್ಕೆಯಾಗಿರುವುದುಸಂತೋಷದ ವಿಚಾರ ಎಂದು ಪುರಸಭೆ ಅಧ್ಯಕ್ಷ ವಸಂತ ಕುಮಾರ್ ಹೇಳಿದರು.
ಗುರಿ ಸಾಧಿಸಲು ಮನಸ್ಸು, ಶ್ರದ್ದೆ ನಿಷ್ಠೆ ಬಹಳ ಪ್ರಾಮುಖ್ಯ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ಮನಸ್ಸಿದ್ದರೆ ಮಾರ್ಗ ಹಾಗೆಯೇ ನಮ್ಮ ಗುರಿ ಸಾಧಿಸಲು ಮನಸ್ಸು, ಶ್ರದ್ಧೆ, ನಿಷ್ಠೆ ಬಹಳ ಮುಖ್ಯ ಎಂದು ಶಾಸಕ ಜಿ.ಎಚ್ . ಶ್ರೀನಿವಾಸ್ ಹೇಳಿದರು.
ದೇಶ ರೂಪಿಸುವ ಶಿಕ್ಷಕರ ಸಮಸ್ಯೆ ಬಗೆಹರಿಸಲು ಸರ್ಕಾರ ಶ್ರಮಿಸಬೇಕು: ಭೋಜೇಗೌಡ
ಚಿಕ್ಕಮಗಳೂರು, ಯಾರೇ ಆಗಲಿ ಐಎಎಸ್ ಅಧಿಕಾರಿ ಆಗಲು ಅದಕ್ಕೆ ಮೂಲ ಕಾರಣಕರ್ತರು ಶಿಕ್ಷಕರು, ಉಪನ್ಯಾಸಕರೇ ಆಗಿರುತ್ತಾರೆ. ಅಂತಹ ಗುರುಗಳೇ ದೇಶವನ್ನು ರೂಪಿಸುವವವರು ಅವರ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲಾ ಜನಪ್ರತಿನಿಧಿಗಳು ಸೇರಿದಂತೆ ಸರ್ಕಾರ ಶ್ರಮಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದರು.
ಕೊಪ್ಪ ಮೊರಾರ್ಜಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ
ಕೊಪ್ಪ, ಪಟ್ಟಣದ ಹೊರವಲಯದ ಕೌರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ೯ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶನಿವಾರ ರಾತ್ರಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ನಾಡಪ್ರಭು ಕೆಂಪೇಗೌಡರು ಅಜರಾಮರ: ಜಿಗಣೇಹಳ್ಳಿ ನೀಲ ಕಂಠಪ್ಪ
ಕಡೂರು, ದೂರದೃಷ್ಟಿಯ ಚಿಂತನೆ ಜೊತೆ ಎಲ್ಲ ವರ್ಗಗಳಿಗೆ ಸಾಮಾಜಿಕ ನ್ಯಾಯ ನೀಡಿ ಬೃಹತ್ ಬೆಂಗಳೂರಿನ ನಿರ್ಮಾತೃ ನಾಡಪ್ರಭು ಮಾಗಡಿ ಕೆಂಪೇಗೌಡರು ಅಜರಾಮರ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಿಗಣೇಹಳ್ಳಿ ನೀಲ ಕಂಠಪ್ಪ ಹೇಳಿದರು.
ಸ್ವಾಭಾವಿಕ ಅರಣ್ಯ ಸಂರಕ್ಷಿಸುವ ಹೊಣೆ ನಮ್ಮೆಲ್ಲರ ಮೇಲಿದೆ: ಅನಂತ್ ಹೆಗಡೆ ಆಶಿಸರ.
ಶೃಂಗೇರಿ: ಅಭಿವೃದ್ಧಿ ಹೆಸರಲ್ಲಿ ಇತ್ತಿಚೆಗೆ ಸ್ವಾಭಾವಿಕ ಅರಣ್ಯಗಳನ್ನು ಅವ್ಯಾಹತವಾಗಿ ನಾಶಗೊಳಿಸಲಾಗುತ್ತಿದೆ. ಸ್ವಾಭಾವಿಕ ಅರಣ್ಯ ಸಂಪತ್ತನ್ನು ಸಂರಕ್ಷಿಸಿ ಉಳಿಸಿ ಬೆಳೆಸುವ ಮಹತ್ತರ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಪರಿಸರ ಹೋರಾಟಗಾರ ಅನಂತ್ ಹೆಗಡೆ ಆಶೀಸರ ಹೇಳಿದರು.
ದೇಶಕ್ಕೆ ಮಾಹಿತಿ ತಂತ್ರಜ್ಞಾನದಂತೆ ಗೋವು, ಗೋ ಉತ್ಪನ್ನಗಳು ಮುಖ್ಯ: ನಾಗೇಶ್ ಆಂಗೀರಸ
ಬಾಳೆಹೊನ್ನೂರು, ಭಾರತದ ಅಸ್ಮಿತೆ, ಪರಂಪರೆಗೆ ಗೋವು ಅಗತ್ಯ, ಸನಾತನ ಧರ್ಮ ಗಟ್ಟಿಯಾಗಿ ಬೆಳೆಯಲು ಗೋವು ಅತ್ಯಂತ ಪ್ರಮುಖ ಅಂಗವಾಗಿದೆ ಎಂದು ಕಾಮಧೇನು ಗೋ ಸೇವಾ ಕೇಂದ್ರದ ನಾಗೇಶ್ ಆಂಗೀರಸ ಹೇಳಿದರು.
₹೬೪ ಲಕ್ಷ ಹಣ ಯುವ ನಿಧಿಗೆ ಸಂದಾಯ: ಸುಹಾಸ್
ಕೊಪ್ಪ, ಯುವ ನಿಧಿಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ₹೬೪ ಲಕ್ಷ ಹಣ ಡಿಬಿಟಿ ಮೂಲಕ ಸಂದಾಯವಾಗಿದೆ ಎಂದು ತಾಲೂಕು ಪಂಚಾಯಿತಿ ವ್ಯವಸ್ಥಾಪಕ ಸುಹಾಸ್ ತಿಳಿಸಿದರು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 500
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved