• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡಗಬೈಲು ಗ್ರಾಮದಲ್ಲಿ ಒಂಟಿ ಸಲಗದ ಕಾಟ
ನರಸಿಂಹರಾಜಪುರ, ತಾಲೂಕಿನ ಮೆಣಸೂರು ಗ್ರಾಮ ಪಂಚಾಯಿತಿಯ ದ್ವಾರಮಕ್ಕಿ, ಕೋಟೆ ಬೈಲು,ಗುಡ್ಡದಮನೆಯಲ್ಲಿ ಕಳೆದ 3 ತಿಂಗಳಿಂದ ಒಂಟಿ ಸಲಗ ಬೀಡು ಬಿಟ್ಟಿದ್ದು ರಾತ್ರಿಯಾಗುತ್ತಲೇ ಅಡಕೆ, ತೋಟ, ಬಾಳೆ ತೋಟ,ತೆಂಗಿನಗಿಡ, ಕಾಫಿ ಗಿಡಗಳನ್ನು ಹಾಳು ಮಾಡುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: ಮೂವರಿಗೆ ಗಾಯ
ಬಾಳೆಹೊನ್ನೂರು: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಬಸ್‌ ಮುಖ್ಯರಸ್ತೆ ಮದ್ಯಭಾಗದ ಗುಂಡಿಗೆ ಬಿದ್ದ ಘಟನೆ ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿ ಸೀಗೋಡು ಬಳಿ ಶನಿವಾರ ನಡೆದಿದೆ.
ಅವಹೇಳನಕಾರಿ ಹೇಳಿಕೆ ಖಂಡಿಸಿ ಯುವ ಕಾಂಗ್ರೆಸ್‌ ಪ್ರತಿಭಟನೆ
ಚಿಕ್ಕಮಗಳೂರುಭಾರತ ದೇಶದಲ್ಲಿ ಸುಧೀರ್ಘ ಆಡಳಿತ ನಡೆಸಿದ ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಬಗ್ಗೆ ಹಗುರವಾಗಿ ಮಾತನಾಡಿರುವ ಬಿಜೆಪಿ ಮುಖಂಡರ ನಡೆಯನ್ನು ಖಂಡಿಸಿ ಶನಿವಾರ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು.
ಬಿಜೆಪಿ ವಿರೋಧ ಪಕ್ಷವಾಗಿ ಕಾರ್ಯ ನಿರ್ವಹಿಸಲು ವಿಫಲ: ಡಾ.ಕೆ.ಪಿ.ಅಂಶುಮಂತ್
ನರಸಿಂಹರಾಜಪುರ, ರಚನಾತ್ಮಕ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲು ವಿಫಲವಾಗಿರುವ ಬಿಜೆಪಿಗೆ ವಿಚಾರಗಳೇ ಇಲ್ಲವಾಗಿದ್ದು ಬಡವರ ಬದುಕು ಸುಧಾರಿಸಲು ಜಾರಿಗೆ ತಂದ ಪಂಚಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ.ಪಿ.ಅಂಶುಮಂತ್ ಆರೋಪಿಸಿದರು.
ಸ್ವರ್ಣಾಂಬ ಬಡಾವಣೆಯಲ್ಲಿ ಮನೆ ನಿರ್ಮಿಸಿಕೊಳ್ಳಲು ಅಗತ್ಯಕ್ರಮ: ಭಂಡಾರಿ ಶ್ರೀನಿವಾಸ್
ಕಡೂರುಆಶ್ರಯ ಯೋಜನೆಯಡಿ ಪಟ್ಟಣದ ಪುರಸಭೆ ವ್ಯಾಪ್ತಿಗೆ ಬರುವ ಸ್ವರ್ಣಾಂಬ ಬಡಾವಣೆಯಲ್ಲಿ ಹಕ್ಕುಪತ್ರ ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಳ್ಳಲು ಪುರಸಭೆಯಿಂದ ಅಗತ್ಯಕ್ರಮ ವಹಿಸಲಾಗುವುದು ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.
ಸಂಪತ್ತಿನ ಕಣಜವಾದ ಅರಣ್ಯ ಸಂರಕ್ಷಿಸುವ ಹೊಣೆ ನಮ್ಮೆಲ್ಲರದ್ದು: ಎಸಿಎಫ್ ಸಿಂಧೂ
ತರೀಕೆರೆ, ಅದ್ಭುತ ಸಂಪತ್ತಿನ ಕಣಜವಾದ ಅರಣ್ಯವನ್ನು ಸಂರಕ್ಷಿಸುವ ಹೊಣೆ ನಮ್ಮೆಲ್ಲರದ್ದು ಎಂದು ಎಸಿಎಫ್ ಸಿಂಧೂ ಹೇಳಿದರು.
ರಸ್ತೆ ಗುಂಡಿ ಮುಚ್ಚಲು ಒತ್ತಾಯಿಸಿ ದಿಢೀರ್ ಪ್ರತಿಭಟನೆ
ಬಾಳೆಹೊನ್ನೂರು, ಸೀಗೋಡು ಮುಖ್ಯರಸ್ತೆಯಲ್ಲಿ ಗುಂಡಿಗೆ ಬಿದ್ದು ಬಸ್ ಅಪಘಾತವಾದ ಹಿನ್ನೆಲೆಯಲ್ಲಿ ಸ್ಥಳೀಯರು ಗುಂಡಿ ಮುಚ್ಚಲು ಒತ್ತಾಯಿಸಿ ರಸ್ತೆಗೆ ಬಾಳೆಗಿಡ ನೆಟ್ಟು ಶನಿವಾರ ದಿಢೀರ್ ಪ್ರತಿಭಟನೆ ನಡೆಸಿದರು.
ವಿಕಸಿತ ಭಾರತದಲ್ಲಿ ದೇಶ ಕಟ್ಟುವಂತಹ ಕಾರ್ಯ ಆಗಬೇಕು: ಎಂ.ಜಿ.ಭಟ್
ತರೀಕೆರೆ, ವಿಕಸಿತ ಭಾರತದ ಕಾಲದಲ್ಲಿ ದೇಶ ಕಟ್ಟುವಂತಹ ಕಾರ್ಯ ಆಗಬೇಕು ಎಂದು ಶಿಕ್ಷಣ ಪ್ರಕೋಷ್ಠ ರಾಜ್ಯ ಸಹ ಸಂಚಾಲಕ, ಮುಖ್ಯವಕ್ತಾರ ಎಂ.ಜಿ.ಭಟ್ ಹೇಳಿದ್ದಾರೆ
ವಿದ್ಯಾರ್ಜನೆ ಪೂರೈಸಿ ನಿಗಧಿತ ಗುರಿ ತಲುಪುವುದೇ ಜಾಣತನ: ನ್ಯಾ. ಹನುಮಂತಪ್ಪ
ಚಿಕ್ಕಮಗಳೂರು, ವಿದ್ಯಾರ್ಥಿಗಳಿಗೆ ಆರೋಗ್ಯವನ್ನು ಹದಗೆಡಿಸುವ ಚಟ ಹಾಗೂ ಪ್ರೀತಿ ಪ್ರೇಮದಂಥ ಆಕರ್ಷಣೆ ಸಹಜ. ಬದಲಾಗಿ ಕಲಿಕೆಯ ವಯಸ್ಸಿನಲ್ಲಿ ವಿದ್ಯಾರ್ಜ ನೆ ಪೂರೈಸಿ ನಿಗಧಿತ ಗುರಿ ತಲುಪುವುದೇ ಜಾಣತನ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್‌ ನ್ಯಾಯಾಧೀಶ ವಿ.ಹನುಮಂತಪ್ಪ ಸಲಹೆ ನೀಡಿದರು.
ವಸತಿ ಯೋಜನೆ ಭ್ರಷ್ಟಾಚಾರಕ್ಕೆ ಕಾಂಗ್ರೆಸ್‌ ಶಾಸಕರ ಹೇಳಿಕೆ ಸಾಕ್ಷಿ: ಎಚ್.ಡಿ.ಲೋಕೇಶ್
ನರಸಿಂಹರಾಜಪುರ, ರಾಜ್ಯದಲ್ಲಿ ವಸತಿ ಯೋಜನೆಯಡಿ ನಿವೇಶನ ಹಂಚುವಲ್ಲಿ ಭ್ರಷ್ಟಾಚಾರ ನಡೆದಿದ್ದು ಕಾಂಗ್ರೆಸ್‌ ಶಾಸಕ ಬಿ.ಆರ್.ಪಾಟೀಲ್ ಹೇಳಿಕೆಯೇ ಇದಕ್ಕೆ ಸಾಕ್ಷಿಯಾಗಿದೆ ಎಂದು ಬಿಜೆಪಿ ಹೋಬಳಿ ಅಧ್ಯಕ್ಷ ಎಚ್.ಡಿ. ಲೋಕೇಶ್ ತಿಳಿಸಿದರು.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 500
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved