• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಡಹಿನಬೈಲು ಏತ ನೀರಾವರಿಯಿಂದ ರೈತರ ಜಮೀನಿಗೆ ಸಮರ್ಪಕ ನೀರು ದೊರೆಯಲಿ: ಎಂ.ಶ್ರೀನಿವಾಸ್
ನರಸಿಂಹರಾಜಪುರ, ಮುಖ್ಯ ಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದ ಕಡಹಿನಬೈಲು ಏತ ನೀರಾವರಿ ಯೋಜನೆಯಿಂದ ಸಂಬಂಧಪಟ್ಟ ಎಲ್ಲಾ ರೈತರಿಗೆ ಸಮರ್ಪಕವಾಗಿ ನೀರು ಸಿಗುವಂತಾಗಬೇಕು ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ತಿಳಿಸಿದರು.
ಬಿ -ಖಾತಾ ಅಭಿಯಾನಕ್ಕೆ ಶೀಘ್ರ ಚಾಲನೆ: ಭಂಡಾರಿ ಶ್ರೀನಿವಾಸ್
ಕಡೂರುಅನ್ಯಕ್ರಾಂತ ಆಗದ ಜಮೀನುಗಳಲ್ಲಿ ನಿರ್ಮಾಣವಾಗಿರುವ ಮನೆಗಳನ್ನು ಪುರಸಭೆ ವ್ಯಾಪ್ತಿಗೆ ಒಳಪಡಿಸಿ ಬಿ- ಖಾತಾ ಮಾಡಿ ಕೊಡುವ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ಕಡೂರು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ತಿಳಿಸಿದರು.
ಭದ್ರಾ ನೀರು ಸರಬರಾಜು ವ್ಯತ್ಯಯ: ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ
ಬೀರೂರು, ಕಳೆದ 20 ದಿನಗಳಿಂದ ಪಟ್ಟಣದಲ್ಲಿ ಸಾರ್ವಜನಿಕರಿಗೆ ಭದ್ರಾ ಕುಡಿಯುವ ನೀರು ಸರಬರಾಜಲ್ಲಿ ವ್ಯತ್ಯಯವಾಗಿದ್ದರೂ ಮುಖ್ಯಾಧಿಕಾರಿಗಳಾಲಿ, ಪುರಸಭೆ ಇಂಜಿನಿಯರ್ ಮಾಹಿತಿ ನೀಡದ ಪರಿಣಾಮ ನಾಗರಿಕರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಹಿರಿಯ ಸದಸ್ಯ ಬಿ.ಕೆ.ಶಶಿಧರ್ ಆರೋಪಿಸಿದರು.
ಜನರ ಬೇಡಿಕೆಗಳನ್ನು ಅರಿತು ಪೂರೈಸುವುದು ನಮ್ಮ ಜವಾಬ್ದಾರಿ: ಎಚ್.ಡಿ ತಮ್ಮಯ್ಯ
ಚಿಕ್ಕಮಗಳೂರು, ಸಾರ್ವಜನಿಕರ ಬೇಡಿಕೆಗಳನ್ನು ಅರಿತು ಪೂರೈಸುವ ಜೊತೆಗೆ ಅವರ ಉತ್ತಮ ಜೀವನ ನಿರ್ವಹಣೆಗೆ ಸಹಕರಿಸುವುದು ನಮ್ಮ ಜವಾಬ್ದಾರಿ ಎಂದು ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು.
ಬೀರೂರು ಸರ್ವತೋಮುಖ ಅಭಿವೃದ್ಧಿಗೆ ಬದ್ಧ: ವನಿತಾ ಬಾವಿಮನೆ ಮಧು
ಬೀರೂರು, ಪಟ್ಟಣದ ವಿವಿಧ ಮೂಲಭೂತ ಸೌಲಭ್ಯಗಳ ಆದ್ಯತೆ ಸೇರಿದಂತೆ ಸರಕಾರದ ಅನುದಾನ ಬಳಸಿಕೊಂಡು 2025-26ನೇ ಸಾಲಿಗೆ ಬೀರೂರು ಪುರಸಭೆ ಎಲ್ಲಾ ಮೂಲಗಳಿಂದ ಒಟ್ಟು ₹11.49 ಕೋಟಿ ಆದಾಯ ನಿರೀಕ್ಷಿಸಿದ್ದು ವೆಚ್ಚದ ಬಳಿಕ 3.84ಲಕ್ಷ ಉಳಿತಾಯ ಬಜೆಟ್ ಮಂಡನೆಗೆ ಆದ್ಯತೆ ನೀಡಲಾಗಿದೆ ಎಂದು ಪುರಸಭಾಧ್ಯಕ್ಷೆ ವನಿತಬಾವಿಮನೆ ಮಧು ತಿಳಿಸಿದರು.
ಮಾ. 11 ಕ್ಕೆ ರಂಭಾಪುರಿ ಪೀಠದಲ್ಲಿ ಕೃಷಿ ಸಮ್ಮೇಳನ
ಬಾಳೆಹೊನ್ನೂರು, ರಂಭಾಪುರಿ ಪೀಠದಲ್ಲಿ ನಡೆಯಲಿರುವ ಯುಗಮಾನೋತ್ಸವದಲ್ಲಿ ಮಾ. 11ರಂದು ಎನ್.ಆರ್.ಪುರ ತಾಲೂಕು ಪತ್ರಕರ್ತರ ಸಂಘದಿಂದ ಮಲೆನಾಡಿನ ಬೆಳೆಗಾರರಿಗೆ ವಿಶೇಷ ಕೃಷಿ ಸಮ್ಮೇಳನ, ಅಡಕೆ, ಕಾಫಿ ಬೆಳೆಗಾರರ ಚಿಂತನ, ಮಂಥನ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಪತ್ರಕರ್ತರ ಸಂಘದ ಅಧ್ಯಕ್ಷ ಸಚಿನ್ ಕುಮಾರ್ ಹೇಳಿದರು.
ತ್ರಿಪದಿಗಳ ಮೂಲಕ ಸಮಾಜಕ್ಕೆಸರ್ವಜ್ಞನ ಕೊಡುಗೆ
ಚಿಕ್ಕಮಗಳೂರು, ಜನರ ಆಡು ಭಾಷೆಯಲ್ಲೇ ತ್ರಿಪದಿಗಳನ್ನು ರಚಿಸಿ ಸಮಾಜದ ಅಂಕು ಡೊಂಕುಗಳನ್ನು ತಿದ್ದಿದ ಸಮಾಜ ಸುಧಾರಕ ಸರ್ವಜ್ಞ ಎಂದು ನಗರಸಭಾ ಅಧ್ಯಕ್ಷೆ ಸುಜಾತಾ ಶಿವಕುಮಾರ್ ಹೇಳಿದ್ದಾರೆ.
ಪ್ರಾಂಶುಪಾಲರ ವರ್ಗಾವಣೆ ರದ್ದತಿಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಚಿಕ್ಕಮಗಳೂರು, ತಾಲೂಕಿನ ಬೀಕನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರ ಮೇಲೆ ಕೆಲವರು ವೈಯಕ್ತಿಕ ಧ್ವೇಷದಿಂದ ಸುಳ್ಳು ಆರೋಪ ಹೊರಿಸಿ ತೇಜೋವಧೆ ಮಾಡುತ್ತಿದ್ದು, ಅದರ ಸತ್ಯಾಸತ್ಯತೆ ಪರಿಶೀಲಿಸದೇ ವರ್ಗಾವಣೆ ಮಾಡಿರುವುದು ಸರಿಯಲ್ಲ, ಕೂಡಲೆ ವರ್ಗಾವಣೆಯನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿ ದಸಂಸ (ಸ್ವಾಭಿಮಾನಿ ಪ್ರೊ.ಕೃಷ್ಣಪ್ಪ ಬಣ) ಮುಖಂಡರ ನೇತೃತ್ವದಲ್ಲಿ ವಸತಿ ಶಾಲೆ ಮಕ್ಕಳ ಪೋಷಕರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಬಿಜಿಎಸ್ ಶಿಕ್ಷಣ ಸಂಸ್ಥೆ ಬಡವರ, ರೈತರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿವೆ: ಗುಣನಾಥ ಶ್ರೀ
ಕಡೂರು, ಬಿಜಿಎಸ್ ಶಿಕ್ಷಣ ಸಂಸ್ಥೆಗಳು ಬಡವರು ಮತ್ತು ರೈತರ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಶೃಂಗೇರಿ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ಹೇಳಿದರು.
ಮಕ್ಕಳು ವರ್ಷವಿಡೀ ಕಲಿತಿದ್ದನ್ನು ಪ್ರದರ್ಶಿಸುವುದೇ ಕಲಿಕಾ ಹಬ್ಬದ ಉದ್ದೇಶ: ಮಂಜುಳಾ
ನರಸಿಂಹರಾಜಪುರ, ಮಕ್ಕಳು ವರ್ಷವಿಡೀ ಕಲಿತಿರುವ ಶಿಕ್ಷಣವನ್ನು ಪೋಷಕರ ಎದುರು ಪ್ರದರ್ಶನ ಮಾಡಿ ಹಬ್ಬದಂತೆ ಸಂಭ್ರಮಿಸುವುದೇ ಕಲಿಕಾ ಹಬ್ಬದ ಮುಖ್ಯ ಉದ್ದೇಶ ಎಂದು ಚಿಕ್ಕಮಗಳೂರು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಹಿರಿಯ ಉಪನ್ಯಾಸಕಿ ಮಂಜುಳಾ ತಿಳಿಸಿದರು.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 411
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved