• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಬಲಬೆಲೆ ರಾಗಿ ಖರೀದಿ ಪ್ರಕ್ರಿಯೆ 30ಕ್ಕೆ ಮುಕ್ತಾಯ
ಬೀರೂರು, ನಾಫೆಡ್ ನಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ ಪ್ರಕ್ರಿಯೆ ಜೂ.30ಕ್ಕೆ ಮುಕ್ತಾಯವಾಗಲಿದೆ. ನೋಂದಾಯಿತ ರೈತರು ಕಡೆಯ ದಿನದ ಒಳಗೆ ರಾಗಿ ಖರೀದಿ ಕೇಂದ್ರದಲ್ಲಿ ತಮ್ಮ ಧಾನ್ಯ ಮಾರಾಟ ಮಾಡಬೇಕು ಎಂದು ಖರೀದಿ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಪಂಚದಲ್ಲೇ 2ನೇ ಅತಿ ಹೆಚ್ಚು ರಾಜಸ್ವ ನೀಡುವ ನಗರವಾಗಿದೆ ಬೆಂಗಳೂರು : ಗಣೇಶ ಹೆಗಡೆ
ನರಸಿಂಹರಾಜಪುರನಾಡಪ್ರಭು ಕೆಂಪೇಗೌಡರು 6 ರಿಂದ 60 ಕಿ.ಮೀ. ವ್ಯಾಪ್ತಿಗೆ ವಿಸ್ತರಿಸಿ ನಿರ್ಮಿಸಿದ ಬೆಂಗಳೂರು ಈಗ ದಕ್ಷಿಣ ಭಾರತದ ಶ್ರೀಮಂತ, ಸ್ವಚ್ಛ ಹವಾಮಾನದ ನಗರವಾಗಿ ಬೆಳೆದಿದೆ. ಪ್ರಪಂಚದಲ್ಲೇ 2ನೇ ಅತಿ ಹೆಚ್ಚು ರಾಜಸ್ವ ನೀಡುತ್ತಿರುವ
ಶೃಂಗೇರಿ: ಗಾಳಿ ಮಳೆ ಆರ್ಭಟಕ್ಕೆ ಕುಸಿಯುತ್ತಿದೆ ಗುಡ್ಡ, ಭೂಮಿ
ಶೃಂಗೇರಿ, ತಾಲೂಕಿನಾದ್ಯಂತ ಗುರುವಾರವೂ ಗಾಳಿ ಮಳೆ ಆರ್ಭಟದಿಂದ ಗುಡ್ಡ, ಭೂಮಿ ಕುಸಿತ ಮುಂದುವರಿದು ಜನ ಕಂಗಾಲಾಗಿರುವ ನಡುವೆ ಕೆರೆಕಟ್ಟೆ, ಕಿಗ್ಗಾ, ನೆಮ್ಮಾರು, ಮೆಣಸೆ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕಳೆದೆರೆಡು ದಿನಗಳಿಂದ ವಿದ್ಯುತ್ ಸಂಪರ್ಕ ಕಡಿತಗೊಂಡು ಕಗ್ಗತ್ತಲಲ್ಲಿ ದಿನ ದೂಡುವಂತಾಗಿದೆ.
ರಸ್ತೆ ವಿಸ್ತರಣೆಯಲ್ಲಿ ಕ್ರಿಯಾಲೋಪ: ಸಾರ್ವಜನಿಕರ ಆಕ್ಷೇಪ
ಬೀರೂರು, ಬೀರೂರು- ಲಿಂಗದಹಳ್ಳಿ ರಸ್ತೆಯನ್ನು ದ್ವಿಪಥವಾಗಿಸಿ, ಬೀದಿ ದೀಪ ಅಳವಡಿಸುವ ಕಾರ್ಯದಲ್ಲಿ ಅಧಿಕಾರಿಗಳು ಕ್ರಿಯಾಲೋಪ ಎಸಗಿದ್ದಾರೆ ಎಂದು ಆಕ್ಷೇಪಿಸಿದ ನಾಗರಿಕರು ಕಾಮಗಾರಿ ನಿಲ್ಲಿಸುವಂತೆ ಆಗ್ರಹಿಸಿದರು.
ಕಾಫಿ ತೋಟಗಳ ಇ- ಹರಾಜಿಗೆ ಕೆಜಿಎಫ್‌ ವಿರೋಧ
ಚಿಕ್ಕಮಗಳೂರು , ಕಳೆದ ಮೂರು ವರ್ಷಗಳಿಂದ ಕಾಫಿ ಬೆಳೆಗಾರರ ಸಾಲಗಳ ವಸೂಲಾತಿಗಾಗಿ ಸರ್ಫೇಸಿ ಕಾಯ್ದೆಯಡಿ ಬ್ಯಾಂಕುಗಳು ಇ-ಹರಾಜು ಮಾಡಲು ಮುಂದಾಗಿರುವುದನ್ನು ಕರ್ನಾಟಕ ಬೆಳೆಗಾರರ ಒಕ್ಕೂಟ ಖಂಡಿಸುತ್ತದೆ ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟ (ಕೆಜಿಎಫ್‌)ದ ಅಧ್ಯಕ್ಷ ಎಚ್.ಬಿ.ಶಿವಣ್ಣ ಹೇಳಿದರು.
ನಕ್ಸಲ್‌ ನಾಯಕ ಬಿ.ಜಿ. ಕೃಷ್ಣಮೂರ್ತಿ ಕೋರ್ಟ್‌ಗೆ ಹಾಜರ್
ಚಿಕ್ಕಮಗಳೂರು: ಪ್ರಕರಣ ಒಂದರ ಸಂಬಂಧ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಅವರನ್ನು ಚಿಕ್ಕಮಗಳೂರು ನ್ಯಾಯಲಯಕ್ಕೆ ಬುಧವಾರ ಹಾಜರು ಪಡಿಸಲಾಯಿತು.ಚಿಕ್ಕಮಗಳೂರು ಜಿಲ್ಲೆಯ ಹಲವು ಪ್ರಕರಣ ಸಂಬಂಧ ಕೇರಳ ಪೊಲೀಸರು ಬಿಗಿ ಬಂದೋಬಸ್ತ್‌ ನಲ್ಲಿ ಕರೆ ತಂದು ಹಾಜರುಪಡಿಸಿದರು.
ಸಂಘಟಿತರಾದರೆ ದಲಿತರು ಸರ್ಕಾರಿ ಸೌಲಭ್ಯ ಪಡೆಯಲು ಸಾಧ್ಯ: ತರೀಕೆರೆ ಎನ್.ವೆಂಕಟೇಶ್
ನರಸಿಂಹರಾಜಪುರ, ದಲಿತರು ಸಂಘಟಿತರಾದರೆ ಸರ್ಕಾರಿ ಸೌಲಭ್ಯ ಪಡೆದುಕೊಳ್ಳಬಹುದು ಎಂದು ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎನ್.ವೆಂಕಟೇಶ್ ತಿಳಿಸಿದರು.
ವಸುದೈವ ಕುಟುಂಬಕಂ ಮಂತ್ರ ಸಾರಿದ್ದು ಯೋಗ: ಯಗಟಿ ಪ್ರಹ್ಲಾದ್
ಕಡೂರು, ದ್ವೇಷ, ಅಸೂಯೆ ಮತ್ತು ಹೊಟ್ಟೆಕಿಚ್ಚಿನ ಭಾವನೆ ಮರೆಯಾಗಿ ಮಾನವೀಯತೆ ಕಹಳೆ ಎಲ್ಲೆಡೆ ಮೊಳಗಲಿ ಎಂಬ ಮಾತಿನ ಜೊತೆ ವಸುದೈವ ಕುಟುಂಬಕಂ ಮಂತ್ರ ಸಾರಿದ್ದು ಯೋಗ ಎಂದು ಶಿಕ್ಷಕ ಯಗಟಿ ಪ್ರಹ್ಲಾದ್ ಅಭಿಪ್ರಾಯಪಟ್ಟರು
ಸೌಲಭ್ಯ ವಿತರಿಸುವಲ್ಲಿ ವಿಳಂಬ: ಕಟ್ಟಡ ಕಾರ್ಮಿಕರ ಪ್ರತಿಭಟನೆ
ಚಿಕ್ಕಮಗಳೂರು, ಕಾರ್ಮಿಕರ ಸ್ವಾಭಾವಿಕ ಮರಣ ಮತ್ತು ಮದುವೆ ಧನಸಹಾಯ ವಿತರಣೆಯಲ್ಲಿ ಆಗುತ್ತಿರುವ ವಿಳಂಬ ನೀತಿಯನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ತಾಲೂಕು ಕಟ್ಟಡ ಕಾರ್ಮಿಕರ ಸಂಘದ ಮುಖಂಡರು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಶೃಂಗೇರಿ ಆರಿದ್ರ ಮಳೆ ಆರ್ಭಟ: ನೆಮ್ಮಾರು ಬಳಿ ಗುಡ್ಡಕುಸಿತ ಸಂಚಾರ ಅಸ್ತವ್ಯಸ್ತ.
ಶೃಂಗೇರಿ, ತಾಲೂಕಿನಾದ್ಯಂತ ಬುಧವಾರವೂ ಆರಿದ್ರ ಮಳೆ ಹಗಲಿಡೀ ಎಡಬಿಡದೆ ಅಬ್ಬರಿಸಿತು. ಬೆಳಿಗ್ಗೆಯಿಂದಲೂ ಒಂದೇ ಸಮನೆ ಮಳೆ ಸುರಿಯುತ್ತಿದ್ದರಿಂದ ಶೃಂಗೇರಿ ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169ರ ನೆಮ್ಮಾರು ಸಾಲ್ಮರ ಬಳಿ ಮತ್ತೆ ಗುಡ್ಡಕುಸಿದು ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 500
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved