• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೌರ ಕಾರ್ಮಿಕರ ಸಮಸ್ಯೆ ಪರಿಹರಿಸಲು ಜಿಲ್ಲಾಧಿಕಾರಿ ಸೂಚನೆ
ಚಿಕ್ಕಮಗಳೂರು, ಪೌರ ಕಾರ್ಮಿಕರ ಸಮಸ್ಯೆಯನ್ನು ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಹಂತದಲ್ಲಿ ಪರಿಹರಿಸಲು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚಿಸಿದರು.
ವಿದೇಶಗಳಲ್ಲೂ ಪ್ರಧಾನಿ ಮೋದಿಗೆ ರೆಡ್‌ ಕಾರ್ಪೆಟ್‌ ಸ್ವಾಗತ: ಡಿ.ಎನ್.ಜೀವರಾಜ್
ನರಸಿಂಹರಾಜಪುರ, ಪ್ರಧಾನಿ ನರೇಂದ್ರ ಮೋದಿಯವರು ಪ್ರಪಂಚದ ವಿವಿಧ ದೇಶಗಳಿಗೆ ಸಲಹೆ ನೀಡುವ ರೀತಿಯಲ್ಲಿ ಬೆಳವಣಿಗೆ ಹೊಂದಿದ್ದು ಈಗ ಭಾರತ ದೇಶ ತಲೆ ಎತ್ತಿ ನಿಂತಿದೆ ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್‌ ತಿಳಿಸಿದರು.
ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕೌಶಲ್ಯವನ್ನು ಕಲಿಯಬೇಕು: ಡಾ. ಜಯದೇವ್
ಚಿಕ್ಕಮಗಳೂರುವಿದ್ಯಾರ್ಥಿಗಳು ಸರ್ವಾಂಗೀಣವಾಗಿ ಬೆಳೆಯಬೇಕಾದರೆ ಶಿಕ್ಷಣವಂತರಾಗುವ ಜೊತೆಗೆ ಕೌಶಲ್ಯವಂತರೂ ಆಗಬೇಕು ಎಂದು ಎಐಟಿ ಪ್ರಾಂಶುಪಾಲ ಡಾ. ಸಿ.ಟಿ. ಜಯದೇವ್ ಸಲಹೆ ಮಾಡಿದರು.
ಸೊಳ್ಳೆ ಉತ್ಪತ್ತಿ ತಾಣಗಳ ನಾಶವೇ ಉದ್ದೇಶ: ಡಾ.ನರಸಿಂಹಮೂರ್ತಿ
ನರಸಿಂಹರಾಜಪುರ, ಜೂನ್ ತಿಂಗಳಲ್ಲಿ ಮಲೇರಿಯ ವಿರೋಧಿ ಮಾಸಾಚರಣೆ ನಡೆಸುತ್ತಿದ್ದೇವೆ. ಮನೆ ಮನೆ ಭೇಟಿ, ಜ್ವರ ಸಮೀಕ್ಷೆ, ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು ಮಾಸಾಚರಣೆ ಉದ್ದೇಶವಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ನರಸಿಂಹಮೂರ್ತಿ ತಿಳಿಸಿದರು.
ಸರ್ಕಾರಿ ಶಾಲೆ ಎಂಬ ಕೀಳರಿಮೆ ಬಿಟ್ಟು ಕಲಿಯಿರಿ: ಎಸ್‌.ಎಸ್.ಜಗದೀಶ್‌ ಸಲಹೆ
ನರಸಿಂಹರಾಜಪುರಸರ್ಕಾರ ಶಾಲೆಗಳಿಗೆ ಎಲ್ಲಾ ಸೌಲಭ್ಯ ಕಲ್ಪಿಸಿರುವುದರಿಂದ ಸರ್ಕಾರಿ ಶಾಲೆ ಎಂಬ ಕೀಳರಿಮೆ ಬಿಟ್ಟು ಕಲಿಕೆಯ ಕಡೆ ಗಮನ ಹರಿಸಿದಾಗ ಮಕ್ಕಳು ಉತ್ತಮ ನಾಗರಿಕರಾಗಬಹುದು ಎಂದು ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ನ ತಾಲೂಕು ಘಟಕದ ಅಧ್ಯಕ್ಷ ಎಸ್.ಎಸ್.ಜಗದೀಶ್ ತಿಳಿಸಿದರು.
ಬಾಳೆಹೊನ್ನೂರಲ್ಲಿ ಹೆಚ್ಚಿದ ಗಾಳಿ, ಮಳೆಯಬ್ಬರ
ಬಾಳೆಹೊನ್ನೂರು: ಪಟ್ಟಣ ಸೇರಿದಂತೆ ಹೋಬಳಿ ವಿವಿಧೆಡೆ ಸೋಮವಾರ ರಾತ್ರಿ ಬಳಿಕ ಆರಿದ್ರಾ ಮಳೆಯ ಅಬ್ಬರದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
ಮಾದಕ ವಸ್ತುಗಳ ನಿಯಂತ್ರಣಕ್ಕೆ ಬಿಜೆಪಿ ಯುವ ಮೋರ್ಚಾ ಒತ್ತಾಯ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ವ್ಯಾಪಕವಾಗಿರುವ ಗಾಂಜಾ ಮಾರಾಟ ಹಾಗೂ ಸೇವನೆ ಸೇರಿದಂತೆ ಮಾದಕ ವಸ್ತುಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮಂಗಳವಾರ ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಅವರಿಗೆ ಮನವಿ ಸಲ್ಲಿಸಿದರು.
ಮಡಬೂರು ಸೇತುವೆ ಬಳಿ ವ್ಯಕ್ತಿಗೆ ಕಾರು ಡಿಕ್ಕಿ: ಸಾವು
ನರಸಿಂಹರಾಜಪುರ, ತಾಲೂಕಿನ ಮಡಬೂರು ಸೇತುವೆ ಸಮೀಪದ ಮುಖ್ಯ ರಸ್ತೆಯಲ್ಲಿ ಕಾರೊಂದು ಗುಂಡಿ ತಪ್ಪಿಸಲು ಹೋಗಿ ರಸ್ತೆಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ಸೋಮವಾರ ರಾತ್ರಿ 8.45ರಲ್ಲಿ ನಡೆದಿದೆ.
ಶೈಕ್ಷಣಿಕ ಅಭಿವೃದ್ಧಿಗಾಗಿ ಕ್ಷೇತ್ರಕ್ಕೆ ₹142 ಕೋಟಿ: ಕೆ.ಎಸ್‌. ಆನಂದ್
ಕಡೂರು, ಕ್ಷೇತ್ರದಲ್ಲಿ ಶೈಕ್ಷಣಿಕ ಅಭಿವೃದ್ಧಿಗಾಗಿ ವಿವಿಧೆಡೆ ವಿದ್ಯಾರ್ಥಿಗಳ ಹಾಸ್ಟೆಲ್‌ ನಿರ್ಮಾಣಕ್ಕೆ ಆದ್ಯತೆ ನೀಡಿ ₹142 ಕೋಟಿ ಮಂಜೂರು ಮಾಡಿಸಿದ್ದೇನೆ ಎಂದು ಶಾಸಕ ಕೆ.ಎಸ್‌. ಆನಂದ್ ಹೇಳಿದರು.
2028ಕ್ಕೆ 5 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವ ಗುರಿ
ಮುಂದಿನ ವಿಧಾನಸಭಾ ಕ್ಷೇತ್ರದಲ್ಲಿ ರಾಜ್ಯದಲ್ಲಿ 150 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರವು ಸಹ ಪ್ರಮುಖವಾಗಲಿದೆ. ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬೇಕು. ಪ್ರತಿಯೊಂದು ಚುನಾವಣೆಯಲ್ಲಿ ಸಹ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಗೂ ನಗರಸಭೆಯ ಚುನಾವಣೆಗಳಲ್ಲಿ ಬಿಜೆಪಿ ಗೆಲ್ಲಸಬೇಕು
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 500
  • next >
Top Stories
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
2026ರ ಫೆ.7 ರಿಂದ ಟಿ20 ವಿಶ್ವಕಪ್‌ ಆರಂಭ ?
ಮುಂದೇಕೆ, ಈಗ್ಲೆ ಮುಸ್ಲಿಂ ಆಗ್ಬಿಡಿ : ಬಿಜೆಪಿಗರ ಕಿಡಿ
ನೇಪಾಳ ಪಿಎಂ ರೇಸಲ್ಲಿ ಕರ್ನಾಟಕದ ಎಂಟೆಕ್ ಪದವೀಧರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved