• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೌಹಾರ್ದ ಸಂಸ್ಥೆ ಪ್ರಗತಿಗೆ ಪಾರದರ್ಶಕತೆ ಅಗತ್ಯ: ಡಾ. ತೇಜಸ್ವಿನಿ ಅನಂತಕುಮಾರ್
ಕೊಪ್ಪ, ಸೌಹಾರ್ದ ಸಂಸ್ಥೆ ಅಭಿವೃದ್ಧಿಯಲ್ಲಿ ನಾವೀನ್ಯತೆ, ಪಾರದರ್ಶಕತೆ ಪ್ರಮುಖ ಅಂಶಗಳಾಗಿವೆ. ಸೌಹಾರ್ದ ಸಂಸ್ಥೆ ಪ್ರಗತಿಗೆ ಪಾರದರ್ಶಕತೆ ಅಗತ್ಯವಾಗಿದೆ ಎಂದು ಬೆಂಗಳೂರಿನ ಅದಮ್ಯ ಚೇತನ ಸಂಸ್ಥೆ ಅಧ್ಯಕ್ಷೆ ಡಾ. ತೇಜಸ್ವಿನಿ ಅನಂತಕುಮಾರ್ ಹೇಳಿದರು.
ಸಾಹಿತ್ಯ ಮನಸ್ಸಿನ ಒಡನಾಳ ಧ್ವನಿಯಾಗಿ ಬೆಳಕು ಚೆಲ್ಲಲಿ: ಸಿ.ಟಿ.ರವಿ
ಚಿಕ್ಕಮಗಳೂರು, ನದಿಗಳು ಉಗಮಗೊಂಡು ಸಣ್ಣ ತೊರೆಗಳಾಗಿ ಕಡಲತೀರಕ್ಕೆ ಸೇರು ವಂತೆ, ದಲಿತ ಸಾಹಿತ್ಯ ಚಟುವಟಿಕೆಗಳು ಹಂತ ಹಂತವಾಗಿ ನಾಡಿನಾದ್ಯಂತ ಪಸರಿಸಬೇಕು. ಬೃಹದಾಕಾರವಾಗಿ ಬೆಳೆದು ಸಾಹಿತ್ಯದ ಕಡಲಿನತ್ತ ಸಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.
ಸರ್ಕಾರ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚು ಆಧ್ಯತೆ ನೀಡುತ್ತಿದೆ: ಎಚ್.ಡಿ ತಮ್ಮಯ್ಯ
ಚಿಕ್ಕಮಗಳೂರು, ಸರ್ಕಾರ ಕೇವಲ ಗ್ಯಾರಂಟಿ ಯೋಜನೆಗಳಿಗೆ ಸೀಮಿತವಾಗದೆ ರಾಜ್ಯದ ಸರ್ವತೋಮುಖ ಅಭಿವೃದ್ಧಿ ಕಾರ್ಯಗಳಿಗೂ ಆಧ್ಯತೆ ನೀಡುತ್ತಿದೆ. ಗ್ಯಾರಂಟಿ ಯೋಜನೆಗಳು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗಿಲ್ಲ ಎಂದು ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು.
೨೮ಕ್ಕೆ ನಡೆವ ಉದ್ಯೋಗ ಮೇಳ ಯಶಸ್ವಿಗೊಳಿಸಿ: ಸಿಇಒ ಕೀರ್ತನಾ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಬೃಹತ್ ಮಟ್ಟದಲ್ಲಿ ಫೆ.೨೮ರಂದು ಉದ್ಯೋಗ ಮೇಳ ನಡೆಸಲು ಉದ್ದೇಶಿಸಲಾಗಿದೆ. ಈ ಬಗ್ಗೆ ಎಲ್ಲ ಇಲಾಖೆಗಳು ಸೇರಿದಂತೆ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ ಉದ್ಯೋಗ ಮೇಳ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಚ್.ಎಸ್. ಕೀರ್ತನಾ ಹೇಳಿದ್ದಾರೆ.
ನರೇಗಾ ಉದ್ಯೋಗಗಳಿಗೆ ಏರ್ಪಡಿಸಿರುವ ಕ್ರೀಡೆ ಸಕಾಲಿಕ: ರತ್ನಾಕರ್
ನರಸಿಂಹರಾಜಪುರ, ನರೇಗ ಯೋಜನೆಯಡಿ ಕೆಲಸ ಮಾಡುತ್ತಿರುವ ರೈತರು, ಕಾರ್ಮಿಕರಿಗೆ ಸರ್ಕಾರ ಕ್ರೀಡೆಗಳನ್ನು ಏರ್ಪಡಿಸಿರುವುದು ಸಕಾಲಿಕವಾಗಿದೆ ಎಂದು ಕಾನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರತ್ನಾಕರ್‌ ತಿಳಿಸಿದರು.
ಕೈಂರ್ಯದಿಂದ ದಾನಿಯ ಹೆಸರು ಶಾಶ್ವತ: ಮರಳ ಸಿದ್ದಯ್ಯ ಪಟೇಲ್
ತರೀಕೆರೆ, ಕನ್ನಡ ಸಾಹಿತ್ಯ ಪರಿಷತ್ತಿಗೆ ದತ್ತಿ ನೀಡಿದ ದಾನಿಗಳ ಹೆಸರು ಅವರು ಮಾಡಿರುವ ಕಾಯಕದಿಂದ ಜೀವಂತವಾಗಿರುತ್ತದೆ. ರಂಗೇನಹಳ್ಳಿ ಗ್ರಾಮದ ಹಳ್ಳಿಕೇರಿ ಬಸಪ್ಪನವರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದು, ಅವರ ಹೋರಾಟದ ಪ್ರತಿಫಲವಾಗಿ ನಾವೆಲ್ಲರೂ ಸ್ವಾತಂತ್ರ್ಯ ಅನುಭವಿಸುತ್ತಿದ್ದೇವೆ ಎಂದು ಡಾ.ಎಚ್. ಎಮ್ . ಮರಳ ಸಿದ್ದಯ್ಯ ಪಟೇಲ್ ಹೇಳಿದರು.
ಭರತ ಖಂಡದ ಚಾರಿತ್ರಿಕ ಪುರುಷ ಸಂತ ಸೇವಾಲಾಲ್: ನಗರಸಭೆಯ ಸುಜಾತ ಶಿವಕುಮಾರ್‌
ಭರತ ಖಂಡದ ಚಾರಿತ್ರಿಕ ಪುರುಷ ಸಂತ ಸೇವಾಲಾಲ್ ಮಹಾರಾಜರು ಹಲವು ಪವಾಡಗಳ ಮೂಲಕ ಜನರ ಮನ ಗೆದ್ದವರು ಎಂದು ನಗರ ಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್ ಹೇಳಿದರು.
ಗೋ ಸೇವೆ ಮಾಡಿದರೆ ಮಾತ್ರ ದೈವಭಕ್ತಿಗೆ ಬೆಲೆಯಿದೆ: ಸರೋಜಮ್ಮ
ನಾತನ ಧರ್ಮಾನುಯಾಯಿ ಗೋ ಸೇವೆಯನ್ನು ಸ್ವಲ್ಪವಾದರೂ ನಡೆಸಿ ಬೇರೆ ಬೇರೆ ದೇವತಾರಾಧನೆ ನಡೆಸಿದರೆ ಮಾತ್ರ ಆತನ ದೈವಭಕ್ತಿಗೆ ಬೆಲೆ ಇದೆ ಎಂದು ಕೆಮ್ಮಣ್ಣು ಗ್ರಾಮದ ಗೋ ಸೇವಕಿ ಸರೋಜಮ್ಮ ಹೇಳಿದರು.
ಸಾವಿನ ಮನೆಗೂ ಸೈರನ್ ಹಾಕಿ ಶೃಂಗೇರಿ ಶಾಸಕರ ಓಡಾಟ: ಮಾಜಿ ಸಚಿವ ಜೀವರಾಜ್
ಶೃಂಗೇರಿ ಕ್ಷೇತ್ರ ಶಾಸಕ ರಾಜೇಗೌಡರು ಸಾವಿನ ಮನೆಗೆ ಸಂತಾಪ ಹೇಳಲು ಹೋಗುವಾಗಲೂ ಸೈರನ್ ಹಾಕಿಯೇ ಓಡಾಟ ನಡೆಸುತ್ತಿದ್ದಾರೆ ಎಂದು ಮಾಜಿ ಸಚಿವ ಜೀವರಾಜ್ ಆರೋಪಿಸಿದರು.
ಜನಸಂಪರ್ಕ ಸಭೆ ಕಾಟಾಚಾರ ಆಗಬಾರದು: ಶಾಸಕ ತಮ್ಮಯ್ಯ
ಗ್ರಾಮೀಣ ಭಾಗದ ಜನಸಂಪರ್ಕ ಸಭೆಗಳು ಗ್ರಾಮಸ್ಥರ ಮೂಲ ಸೌಕರ್ಯಕ್ಕೆ ಸ್ಪಂದಿಸುವ ಸಭೆಗಳಾಗಬೇಕು. ಕಾಟಾಚಾರದ ಸಭೆಗಳಾದರೆ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುವುದಿಲ್ಲ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 411
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved