• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಡೂರು ಶಾಲಾ ಮಕ್ಕಳಿಗೆ ರೈತರ ಭೂಮಿಯಲ್ಲಿ ಕೃಷಿ ಮಾಹಿತಿ
ನಾಡಿನ ಜನರಿಗೆ ಅನ್ನ ನೀಡುವ ಅನ್ನದಾತ ರೈತನು ಬೆವರಿಳಿಸಿ ದುಡಿಯುವ ಶ್ರಮದಿಂದ ಆಹಾರ ಉತ್ಪಾದನೆ ಹೇಗೆ ಮಾಡುತ್ತಾರೆ ಎಂಬುದನ್ನು ಶಾಲಾ ಮಕ್ಕಳಿಗೆ ಪ್ರಾತ್ಯಕ್ಷಿತೆ ತೋರುವ ಮೂಲಕ ಮಕ್ಕಳಲ್ಲಿ ಕೃಷಿಯ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವ ಪ್ರಯತ್ನ ಶಾಲಾ ಮಕ್ಕಳು ಸಾಕ್ಷಿಯಾದರು.
ಮಹಿಳೆಯರು ತರಬೇತಿ ಪಡೆದು ಸ್ವ ಉದ್ಯೋಗ ಮಾಡಬೇಕು: ಆಂಜಬೇಕರ್
ಮಹಿಳೆಯರು ತರಬೇತಿ ಪಡೆದು ನಂತರ ಸ್ವಉದ್ಯೋಗ ಪ್ರಾರಂಭಿಸಿದರೆ ಹೆಚ್ಚು ಯಶಸ್ಸು ಕಾಣಬಹುದು ಎಂದು ನೆದರ್ ಲ್ಯಾಂಡ್ ದೇಶದ ಸೋಲಿಡೇರ್ ಮೆಟ್ ಇಂಡಿಯಾ ನಿರ್ದೇಶಕಿ ಆಂಜಬೇಕರ್ ಸಲಹೆ ನೀಡಿದರು.
ಮೈತ್ರಿಕೂಟದ ತಂತ್ರ ಅರಿತಿದ್ದರೆ ರಾಜ್ಯದಲ್ಲಿ ಕಮಲ ಅಧಿಕಾರಕ್ಕೆ: ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಲೋಕಸಭಾ ಮಾದರಿಯ ಮೈತ್ರಿಕೂಟದ ತಂತ್ರಗಾರಿಕೆ ಅಳವಡಿಸಿಕೊಂಡಿದ್ದರೆ ರಾಜ್ಯದಲ್ಲಿ ಬಿಜೆಪಿ ಅಧಿಕ ಸ್ಥಾನದಲ್ಲಿ ಗೆಲುವು ಸಾಧಿಸುವ ಮೂಲಕ ಜನಸಾಮಾನ್ಯರ ಬದುಕಿಗೆ ಆಧಾರವಾಗುತ್ತಿತ್ತು ಎಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.
ಪಕ್ಷಿ ಸಂಕುಲ ರಕ್ಷಣೆ ನಮ್ಮೆಲ್ಲರ ಕರ್ತವ್ಯ: ರಮ್ಯ
ಶೃಂಗೇರಿ, ಪಕ್ಷಿಗಳು ನಿಸರ್ಗದ ಕೊಡುಗೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಪಕ್ಷಿ ಸಂಕುಲ ಅಳಿವಿನಂಚಿಗೆ ತಲುಪುತ್ತಿದೆ. ಪಕ್ಷಿ ಸಂಕುಲವನ್ನು ಉಳಿಸಿ ರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಗುಬ್ಬಚ್ಚಿ ಗೂಡು ಜಾಗೃತಿ ಅಭಿಯಾನದ ಸಂಚಾಲಕಿ ರಮ್ಯ ಹೇಳಿದರು.
ಕೊಲ್ಲೇಶ್ವರಿ, ಗುಳ್ಳಮ್ಮ, ಅಂತರಘಟ್ಟಮ್ಮ ದೇವತೆಗಳ ಪುರ ಪ್ರವೇಶ: ಅದ್ದೂರಿ ಪಲ್ಲಕ್ಕಿ ಮೆರವಣಿಗೆ
ನರಸಿಂಹರಾಜಪುರ, ಫೆಬ್ರವರಿ 20 ರಿಂದ 25 ರ ವರೆಗೆ ಪಟ್ಟಣದ ಮೇದರಬೀದಿಯ ಶ್ರೀ ಕರಿಯಮ್ಮ ಹಾಗೂ ಶ್ರೀ ಅಂತರಘಟ್ಟಮ್ಮ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಚನ್ನಗಿರಿಯ ತಾಲೂಕಿನ ದುರ್ವಿಗರ ಕೊಲ್ಲೇಶ್ವರಿ ದೇವಿ, ತರೀಕೆರೆ ಗುಳ್ಳಮ್ಮ ದೇವಿ ಹಾಗೂ ನ.ರಾ.ಪುರ ಮೇದರಬೀದಿ ಅಂತರಘಟ್ಟಮ್ಮ ದೇವಿ ನರಸಿಂಹರಾಜಪುರ ಪುರ ಪ್ರವೇಶ ಕಾರ್ಯಕ್ರಮ ಗುರುವಾರ ರಾತ್ರಿ ಅದ್ಧೂರಿಯಾಗಿ ನಡೆಯಿತು.
ಪ್ರೇಮಿಗಳ ದಿನದಂದೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಪ್ರೇಮಿಗಳು
ಕಡೂರುಪ್ರೇಮಿಗಳ ದಿನದಂದೇ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಸಾಕ್ಷೀಕರಿಸಿಕೊಂಡು ಪ್ರೇಮಿಗಳು ಸತಿಪತಿಗಳಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಘಟನೆ ಕಡೂರು ಪಟ್ಟಣದಲ್ಲಿ ಶುಕ್ರವಾರ ನಡೆದಿದೆ.
ಮಾದಕ ವ್ಯಸನ ಸ್ವಾಸ್ಥ್ಯ ಸಮಾಜಕ್ಕೆ ಮಾರಕ : ನ್ಯಾ. ವಿ. ಹನುಮಂತಪ್ಪ
ಚಿಕ್ಕಮಗಳೂರು, ಮಾದಕ ವಸ್ತು ಹಾಗೂ ನಶೆ ಪದಾರ್ಥಗಳು ಕೇವಲ ಪುರುಷರಿಗಷ್ಟೇ ಸೀಮಿತಗೊಳ್ಳದೆ ಇತ್ತೀಚೆಗೆ ಮಹಿಳೆಯರು, ಮಕ್ಕಳು ಈ ಚಟಗಳಿಗೆ ಬಲಿಯಾಗುತ್ತಿರುವುದು ಸ್ವಾಸ್ಥ್ಯ ಸಮಾಜಕ್ಕೆ ಮಾರಕ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿ.ಹನುಮಂತಪ್ಪ ಹೇಳಿದರು.
ಕ್ಯಾನ್ಸರ್ ರೋಗದ ಬಗ್ಗೆ ಜಾಗೃತಿ ಅಗತ್ಯ: ಪಿ.ಪಿ.ಬೇಬಿ
ಬಾಳೆಹೊನ್ನೂರು, ವಿಶ್ವದೆಲ್ಲೆಡೆ ಇಂದು ವ್ಯಾಪಕವಾಗಿ ಹರಡುತ್ತಿರುವ ಕ್ಯಾನ್ಸರ್ ರೋಗದ ಬಗ್ಗೆ ಪ್ರತಿಯೊಬ್ಬರೂ ಜಾಗರೂಕತೆ ವಹಿಸಬೇಕಾಗಿ ರುವುದು ಅಗತ್ಯವಾಗಿದೆ ಎಂದು ಎನ್.ಆರ್.ಪುರದ ಆರೋಗ್ಯ ನಿರೀಕ್ಷಣಾಧಿಕಾರಿ ಪಿ.ಪಿ.ಬೇಬಿ ಹೇಳಿದರು.
ನೀರಿನ ಮೂಲ ಗುರುತಿಸದೆ ಕಾಮಗಾರಿ ಕೈಗೊಂಡರೆ ಶಿಸ್ತು ಕ್ರಮ : ಕೋಟಾ ಶ್ರೀನಿವಾಸ್‌ ಪೂಜಾರಿ
ಚಿಕ್ಕಮಗಳೂರು, ಜಲ್ ಜೀವನ್ ಮಿಷನ್ ಯೋಜನೆಯಡಿ ಮೊದಲು ನೀರಿನ ಮೂಲವನ್ನು ಗುರುತಿಸದೆ ಪೈಪ್‌ಲೈನ್, ಟ್ಯಾಂಕ್ ನಿರ್ಮಾಣ ಇನ್ನಿತರೆ ಕಾಮಗಾರಿಗಳನ್ನು ಕೈಗೊಂಡರೆ ಜಿಲ್ಲಾಧಿಕಾರಿಗಳ ಮೂಲಕ ಸಂಬಂಧಪಟ್ಟ ಇಂಜಿನಿಯರ್ ಮತ್ತು ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಉಡುಪಿ - ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಎಚ್ಚರಿಸಿದರು.
ಪ್ರೊ. ಎಂಡಿಎನ್‌ ಹುಟ್ಟುಹಬ್ಬವನ್ನು ರೈತರ ಹೋರಾಟದ ದಿನವಾಗಿ ಆಚರಣೆ: ಹಳಿಯೂರು ಸೋಮಶೇಖರ್
ತರೀಕೆರೆ, ಪ್ರೊಫೆಸರ್ ಎಂ. ಡಿ. ನಂಜುಂಡಸ್ವಾಮಿ ಅವರ ಹುಟ್ಟುಹಬ್ಬದ ಸವಿನೆನಪಿಗೆ ರೈತರ ಹೋರಾಟದ ದಿನವನ್ನಾಗಿ ಆಚರಿಸುತ್ತೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಹಳಿಯೂರು ಸೋಮಶೇಖರ್ ಹೇಳಿದರು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 411
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved