• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭದ್ರಾ ಬಲದಂಡೆ ನಾಲೆ ಅವೈಜ್ಞಾನಿಕ ಕಾಮಗಾರಿಗೆ ಆಕ್ರೋಶ
ದಾವಣಗೆರೆ, ಭದ್ರಾ ಡ್ಯಾಂ ಬಲದಂಡೆ ನಾಲೆ ಸೀಳಿ ಬೇರೆ ಜಿಲ್ಲೆಗಳಿಗೆ ನೀರು ಪೂರೈಸುವ ಮೂಲಕ ದಾವಣಗೆರೆ ಹಾಗೂ ಹೊಸಪೇಟೆ ಜಿಲ್ಲೆಯ ಅಚ್ಚುಕಟ್ಟು ರೈತರಿಗೆ ಸಂಕಷ್ಟ ತಂದೊಡ್ಡಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕೇಂದ್ರದ ಮಾಜಿ ಸಚಿವ ಡಾ.ಜಿ.ಎಂ.ಸಿದ್ದೇಶ್ವರ, ಹರಿಹರ ಶಾಸಕ ಬಿ.ಪಿ.ಹರೀಶ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟಿಸಲಾಯಿತು.
ಸರ್ಕಾರಕ್ಕೆ ಗಡಿ ವಿಸ್ತರಣೆ ವರದಿ ಸಲ್ಲಿಕೆ: ಕೆ.ಎಸ್.ಆನಂದ್
ಕಡೂರು, ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಕಡೂರು ಪಟ್ಟಣದಲ್ಲಿ ಹೊಸ ಬಡಾವಣೆಗಳಿಗೆ ಮೂಲಭೂತ ಸವಲತ್ತುಗಳನ್ನುಒದಗಿಸುವ ನಿಟ್ಟಿನಲ್ಲಿ ಪುರಸಭೆಯಿಂದ ಗಡಿ ವಿಸ್ತರಣೆ ಗುರುತಿಸಿರುವ ವರದಿಯನ್ನು ಅನುಮೋದನೆಗೆ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ತಂಬಾಕು ಉತ್ಪನ್ನ ಸೇವನೆ ಕ್ಯಾನ್ಸರ್ ಕಾಯಿಲೆಗೆ ಕಾರಣ: ಆರ್‌.ವಿ.ಮಂಜುನಾಥ್ ಎಚ್ಚರಿಕೆ
ನರಸಿಂಹರಾಜಪುರ, ತಂಬಾಕು ಉತ್ಪನ್ನಗಳನ್ನು ಸೇವನೆ ಮಾಡಿದರೆ ಕ್ಯಾನ್ಸರ್ ಕಾಯಿಲೆಗೆ ತುತ್ತಾಗಬೇಕಾಗುತ್ತದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಆರ್.ವಿ.ಮಂಜುನಾಥ್ ಎಚ್ಚರಿಕೆ ನೀಡಿದರು.
ಯಾಂತ್ರೀಕೃತ ಭತ್ತದ ಕೃಷಿಯಿಂದ ಲಾಭ ಹೆಚ್ಚು, ಖರ್ಚು ಕಡಿಮೆ: ಮಹೇಶ್
ನರಸಿಂಹರಾಜಪುರ, ಯಂತ್ರ ಬಳಸಿ ಭತ್ತದ ಕೃಷಿ ಮಾಡಿದರೆ ಲಾಭವೂ ಜಾಸ್ತಿ ಹಾಗೂ ಖರ್ಚು ಕಡಿಮೆಯಾಗಲಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಮಹೇಶ್ ತಿಳಿಸಿದರು.
ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗಾಭ್ಯಾಸ ಮುಖ್ಯ: ಲೀಲಾ ಸೋಮಶೇಖರಯ್ಯ
ತರೀಕೆರೆಯೋಗ ನಮ್ಮ ಆರೋಗ್ಯಕ್ಕೆ ಸಂಜೀವಿನಿ, ದೈಹಿಕ, ಮಾನಸಿಕ ಆರೋಗ್ಯ ಕಾಪಾಡಲು ಯೋಗಾಭ್ಯಾಸ ಮುಖ್ಯ. ಯೋಗ ಕೋಟ್ಯಂತರ ಜನರ ಬದುಕು ಬದಲಿಸಿದೆ ಎಂದು ಅಮ್ಮ ಅಕಾಡೆಮಿ ಆಫ್ ಪ್ಲೇ ಸ್ಕೂಲ್ ಅಧ್ಯಕ್ಷ ಎಸ್.ಎಸ್. ಲೀಲಾ ಸೋಮಶೇಖಯ್ಯ ಹೇಳಿದರು.
ಹೊರ ಗುತ್ತಿಗೆ ನೌಕರರು ಜವಾಬ್ದಾರಿ ನಿರ್ವಹಿಸಬೇಕು: ಡಾ. ಮೋಹನ್ ಕುಮಾರ್‌
ಚಿಕ್ಕಮಗಳೂರು, ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಸಮಸ್ಯೆ, ಸಮಾನ ವೇತನ ಸೇರಿದಂತೆ ಮೂಲ ಬೇಡಿಕೆಗೆಗೆ ಸಂಘಟನೆ ಅಗತ್ಯ ವಾಗಿದ್ದು ಸಮರ್ಥವಾಗಿ ನಿರ್ವಹಿಸುವ ಜವಾಬ್ದಾರಿ ಪದಾಧಿಕಾರಿಗಳ ಮೇಲಿದೆ ಎಂದು ಜಿಲ್ಲಾಸ್ಪತ್ರೆ ಸರ್ಜನ್ ಡಾ. ಮೋಹನ್‌ ಕುಮಾರ್ ಹೇಳಿದರು.
ಮಲೆನಾಡಿಗೆ ಕಂಟಕವಾಗಿದೆ ಭೂಮಿ, ಗುಡ್ಡ ಕುಸಿತ
ಶೃಂಗೇರಿ, ಕೇರಳದ ವಯನಾಡು, ಉತ್ತರ ಕನ್ನಡ, ಕೊಡಗು, ದಕ್ಷಿಣ ಕನ್ನಡ, ಚಾರ್ಮಡಿ ಘಾಟ್, ಆಗುಂಬೆ ಘಾಟ್, ಶಿರಾಡಿ ಘಾಟ್ ಸೇರಿದಂತೆ ಹಲವೆಡೆ ಭೂಕುಸಿತ, ಗುಡ್ಡಕುಸಿತದ ಘಟನೆಗಳು ನಡೆದಿದೆ. ಆದರೆ ಮಲೆನಾಡಿನಲ್ಲಿಯೂ ಕಳೆದ ವರ್ಷದಿಂದ ಭಾರೀ ಮಳೆಗೆ ಅಲ್ಲಲ್ಲಿ ರಸ್ತೆ ಕುಸಿತ, ಭೂಕುಸಿತಗಳು ಆರಂಭಗೊಂಡಿದ್ದು ರಸ್ತೆ, ಮನೆ, ಸೇತುವೆಗಳು ಅಪಾಯದಂಚಿಗೆ ಸಿಲುಕಿ ಸ್ಥಳಿಯ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ.
ಭದ್ರಾ ಕಾಮಗಾರಿ ವಿರೋಧ ಪ್ರತಿಭಟನೆ
ಭದ್ರಾವತಿ, ಭದ್ರಾ ಅಚ್ಚುಕಟ್ಟು ರೈತರ ಬದುಕಿಗೆ ಮಾರಕವಾಗುವಂತೆ ಬಲದಂಡೆ ನಾಲೆಯಿಂದ ನೀರು ಪೂರೈಸುವ ಕಾಮಗಾರಿ ತಕ್ಷಣ ಸ್ಥಗಿತಗೊಳಿಸಲು ಆಗ್ರಹಿಸಿ ದಾವಣಗೆರೆ ಜಿಲ್ಲಾ ರೈತ ಒಕ್ಕೂಟ ಹಾಗೂ ಬಿಜೆಪಿ ಜಿಲ್ಲಾ ರೈತ ಮೋರ್ಚಾದಿಂದ ಸೋಮವಾರ ಜಲಾಶಯದ ಬಳಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಮುಖರ್ಜಿಯವರ ಭವ್ಯ ಭಾರತದ ಕನಸು ಸಾಕಾರ : ದೇವರಾಜ್‌ ಶೆಟ್ಟಿ
ಚಿಕ್ಕಮಗಳೂರು, ಕಾಶ್ಮೀರ ಭಾರತದ ಭಾಗವೆಂದ ಹಿಂದೂ ಸಮಾಜದ ಪ್ರತಿಪಾದಕ ಶ್ಯಾಮಪ್ರಸಾದ್ ಮುಖರ್ಜಿ ಒಂದು ದೇಶ, ಒಂದೇ ಸಂವಿಧಾನ ಹಾಗೂ ಒಂದೇ ಪ್ರಧಾನಿ ಎಂಬ ಘೋಷಣೆ ಮೊಳಗಿಸಿ ರಾಷ್ಟ್ರಾದ್ಯಂತ ಜನಜಾಗೃತಿ ಆಂದೋಲನ ಮಾಡಿಸಿದವರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ. ಆರ್.ದೇವರಾಜ್‌ ಶೆಟ್ಟಿ ಹೇಳಿದರು.
ಪ್ರಸಕ್ತ ಸಾಲಿನಿಂದಲೇ ಎಲ್‌ಕೆಜಿ, ಯುಕೆಜಿ
ನಾವು ಮಾತನಾಡಲು ಮಾತೃ ಭಾಷೆ ಮುಖ್ಯ, ವ್ಯವಹರಿಸಲು ಇಂಗ್ಲಿಷ್ ಅಗತ್ಯ, ಈ ಕಾರಣದಿಂದ ಈ ವರ್ಷದಿಂದಲೇ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸಿ ಮಕ್ಕಳಿಗೆ ಇಂಗ್ಲಿಷ್ ಶಿಕ್ಷಣ ನೀಡಲಾಗುತ್ತದೆ ಎಂದು ಶಾಸಕ ಎಚ್.ಡಿ ತಮ್ಮಯ್ಯ ತಿಳಿಸಿದರು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 500
  • next >
Top Stories
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
2026ರ ಫೆ.7 ರಿಂದ ಟಿ20 ವಿಶ್ವಕಪ್‌ ಆರಂಭ ?
ಮುಂದೇಕೆ, ಈಗ್ಲೆ ಮುಸ್ಲಿಂ ಆಗ್ಬಿಡಿ : ಬಿಜೆಪಿಗರ ಕಿಡಿ
ನೇಪಾಳ ಪಿಎಂ ರೇಸಲ್ಲಿ ಕರ್ನಾಟಕದ ಎಂಟೆಕ್ ಪದವೀಧರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved