• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾದಕ ವಸ್ತುಗಳ ಕಡಿವಾಣದಲ್ಲಿ ಪೊಲೀಸರ ಪ್ರಮುಖ ಪಾತ್ರ: ನ್ಯಾ. ಹನುಮಂತಪ್ಪ
ಚಿಕ್ಕಮಗಳೂರು, ಸಮಾಜಕ್ಕೆ ಮಾರಕವಾಗಿರುವ ಮಾದಕ ವಸ್ತುಗಳಿಗೆ ಕಡಿವಾಣ ಹಾಕುವಲ್ಲಿ ಪೊಲೀಸ್ ಸಿಬ್ಬಂದಿ ಪಾತ್ರ ಪ್ರಮುಖವಾಗಿದೆ. ವಿದ್ಯಾರ್ಥಿ ಹಾಗೂ ಯುವ ಜನತೆ ವ್ಯಸನದ ಚಟಕ್ಕೆ ಬಲಿಯಾಗದೇ ರಕ್ಷಿಸುವ ಕಾರ್ಯ ಮಾಡಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್‌ ನ್ಯಾಯಾಧೀಶ ವಿ.ಹನುಮಂತಪ್ಪ ಹೇಳಿದರು.
ಮಹಿಳಾ ಸಂಘ ಸಂಸ್ಥೆಗಳು ಸಾಮಾಜಿಕ ಕಳಕಳಿಯೊಳೊಂದಿಗೆ ಬೆಳೆಯಬೇಕು: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ಮಹಿಳಾ ಸಂಘ ಸಂಸ್ಥೆಗಳು ಇನ್ನು ಹೆಚ್ಚಿನ ರೀತಿಯಲ್ಲಿ ಯೋಜಿತ ಮತ್ತು ಸುಸಜ್ಜಿತವಾಗಿ ಸಾಮಾಜಿಕ ಕಳಕಳಿಯ ವಿಚಾರಗಳೊಂದಿಗೆ ಬೆಳೆಯಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಮೊಳಕೆಕಾಳು ಪೌಷ್ಟಿಕ ಆಹಾರದ ಖಜಾನೆ: ನ್ಯಾ.ಊರ್ಮಿಳಾ
ತರೀಕೆರೆ, ಮೊಳಕೆಕಾಳು ಪೌಷ್ಟಿಕ ಆಹಾರದ ಖಜಾನೆಯಾಗಿದ್ದು ಅದರ ಸೇವನೆಯಿಂದ ಆರೋಗ್ಯಕ್ಕೆ ಹೆಚ್ಚು ಉಪಯುಕ್ತ ಎಂದು ನ್ಯಾಯಾಧೀಶರಾದ ಊರ್ಮಿಳಾ ಹೇಳಿದರು.
ಸಂಸ್ಕೃತ ಭಾಷೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಹೊಣೆ: ಡಾ.ಮಹೇಶ್ ಕಾಕತ್ಕರ್
ಶೃಂಗೇರಿಭಾರತೀಯ ಪ್ರಾಚೀನಾ ಭಾಷಾ ಪರಂಪರೆಗಳಲ್ಲಿ ಒಂದಾಗಿರುವ ಸಂಸ್ಕೃತ ಭಾಷೆ ಕೇವಲ ಭಾಷೆಯಾಗಿರದೇ ಜ್ಞಾನ ಭಂಡಾರವಾಗಿದೆ. ಸಂಸ್ಕೃತ ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಸಂಸ್ಕೃತ ಪ್ರಾಧ್ಯಾಪಕ ಡಾ.ಮಹೇಶ್ ಕಾಕತ್ಕರ್ ಹೇಳಿದರು.
ಜೇಸಿ ಸಂಸ್ಥೆಯಿಂದ ಸಮಾಜಕ್ಕೆ ಉಪಯೋಗವಾದ ಕಾರ್ಯಕ್ರಮ: ಸ್ಟರ್ ಜಸ್ಲಿನ್ ಮೆಚ್ಚುಗೆ
ನರಸಿಂಹರಾಜಪುರ, ಜೇಸಿ ಸಂಸ್ಥೆ ಜೇಸಿ ಸಪ್ತಾಹದಲ್ಲಿ ಸಮಾಜಕ್ಕೆ ಉಪಯೋಗವಾಗುವ ಕಾರ್ಯಕ್ರಮ ನಡೆಸುತ್ತಿದೆ ಎಂದು ಪುಷ್ಪ ಆಸ್ಪತ್ರೆ ಸಿಸ್ಟರ್ ಜಸ್ಲಿನ್ ಮೆಚ್ಚುಗೆ ವ್ಯಕ್ತಪಡಿಸಿದರು.
ಆರೋಗ್ಯಯುತ ಸಮಾಜದ ಆರಂಭಕ್ಕೆ ಪೋಷನ್ ಮಾಸಾಚರಣೆ: ಹೇಮಶೇಖರ್‌
ತರೀಕೆರೆ, ಗರ್ಭಿಣಿಯರ ಸೀಮಂತ ಕಾರ್ಯಕ್ರಮ ಮತ್ತು ಮಗುವಿಗೆ ನಡೆಯುವ ಅನ್ನ ಪ್ರಾಶನ ವಿಧಿ ಪೋಷಕರಿಗೆ ಸಂತೋಷ ಮಾತ್ರವಲ್ಲ, ಸಮಾಜದಲ್ಲಿ ಆರೋಗ್ಯದ ಪ್ರಾರಂಭದ ಸಂಕೇತವೂ ಆಗಿದೆ ಎಂದು ಗ್ರಾಪಂ ಅಧ್ಯಕ್ಷ ಹೇಮಶೇಖರ್‌ ಹೇಳಿದರು.
ಜಾನಪದ ಸಾಹಿತ್ಯ ನಮ್ಮ ಪೂರ್ವಿಕರ ಆಡು ಭಾಷೆಯಲ್ಲಿ ಹುಟ್ಟಿದೆ: ರೋಹಿಣಿ ಮೂರ್ತಿ
ತರೀಕೆರೆನಮ್ಮ ಪೂರ್ವಿಕರು ಮಾತನಾಡುವ ಆಡು ಭಾಷೆಯಲ್ಲಿ ಜಾನಪದ ಸಾಹಿತ್ಯ ಹುಟ್ಟಿರುವುದು ಎಂದು ಶಾರದಾ ಕಲೋತ್ಸವ ಪ್ರಶಸ್ತಿ ಪುರಸ್ಕೃತೆ ರೋಹಿಣಿ ಮೂರ್ತಿ ಹೇಳಿದರು.
ಇಂದು ದೊಡ್ಡ ಪಟ್ಟಣಗೆರೆಯಲ್ಲಿ 7ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಕಡೂರು, ಅ. 12 ರ ಭಾನುವಾರ ದೊಡ್ಡಪಟ್ಟಣಗೆರೆಯ ಕಟ್ಟೆ ಹೊಳೆಯಮ್ಮ ದೇವಸ್ಥಾನದ ಆವರಣದಲ್ಲಿ 7 ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸರ್ವ ಸಿದ್ಧತೆ ನಡೆಸಲಾಗಿದೆ ಎಂದು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಎಸ್.ಬಿ. ಹನುಮಂತಪ್ಪ ತಿಳಿಸಿದರು.
ಸಂಸದ, ಶಾಸಕರಿಂದ ಅಡಿಕೆ ಬೆಳೆಗಾರರ ನಿರ್ಲಕ್ಷ್ಯ: ಆರೋಪ
ಬಾಳೆಹೊನ್ನೂರುಈ ಬಾರಿ ಸುರಿದ ಭಾರಿ ಮಳೆಯಿಂದಾಗಿ ಅಡಕೆ ಬೆಳೆಗೆ ಇನ್ನಿಲ್ಲದ ಕೊಳೆ ರೋಗ ಕಾಣಿಸಿಕೊಂಡಿದ್ದು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಶೇ.50ಕ್ಕೂ ಅಧಿಕ ಫಸಲು ನಷ್ಟವಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ನೆರವಿಗೆ ಧಾವಿಸಬೇಕಿದ್ದ ಸರ್ಕಾರ, ಜಿಲ್ಲೆಯ ಶಾಸಕರು, ಸಂಸದರು ಮಾತ್ರ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಮಲೆನಾಡು ಪ್ರಾಂತ್ಯ ಅಡಕೆ ಬೆಳೆಗಾರರ ಸಂಘದ ಅಧ್ಯಕ್ಷ ತಲವಾನೆ ಪ್ರಕಾಶ್ ಆರೋಪಿಸಿದ್ದಾರೆ.
ಚಿಕ್ಕಮಗಳೂರು ನಗರದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ : ತಮ್ಮಯ್ಯ
ಚಿಕ್ಕಮಗಳೂರು, ನಗರದ ಸೌಂದರ್ಯ ಹೆಚ್ಚಿಸುವ ಜೊತೆಗೆ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಿ ಮೇ ಮಾಹೆಯ ಅಂತ್ಯದೊಳಗೆ ನಗರದ ಎಲ್ಲಾ ರಸ್ತೆಗಳನ್ನು ಸಂಪೂರ್ಣ ಡಾಂಬರೀಕರಣ ಮಾಡಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 532
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved