ಮರ ಬೆಳೆಸಿ ಪರಿಸರ ಕಾಪಾಡಲು ಪ್ರತಿಯೊಬ್ಬರೂ ಕೈಜೋಡಿಸಿ: ನ್ಯಾ. ಭಾನುಮತಿಚಿಕ್ಕಮಗಳೂರುಇಂದಿನ ಋತುಮಾನಗಳ ವ್ಯತ್ಯಾಸ, ತಾಪಮಾನದ ಹೆಚ್ಚಳದಲ್ಲಿ ಪರಿಸರದ ಪಾತ್ರ ಮುಖ್ಯವಾಗಿದೆ. ಸ್ವಚ್ಛ, ಸುಂದರ ಪರಿಸರ ಕಾಪಾಡಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ಹಸಿರು ಪರಿಸರ ಪ್ರೀತಿ ಹೆಚ್ಚಲು, ಪರಿಸರದೊಂದಿಗೆ ಬಾಂಧವ್ಯ ಬೆಳೆಯಲು ಮನೆಯ ಸುತ್ತಮುತ್ತ ಮರ ಗಿಡಗಳನ್ನು ಬೆಳೆಸಬೇಕೆಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಭಾನುಮತಿ ಹೇಳಿದರು.