• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಗೀತ ಸುಧೆ ಇರುವವರೆಗೂ ಎಚ್ಎಸ್‌ವಿ ಶಾಶ್ವತ
ಸಂಗೀತ ಸುಧೆ ಎಲ್ಲಿಯವರೆಗೆ ಇರುತ್ತದೋ ಅಲ್ಲಿಯವರೆಗೆ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಅವರ ಹೆಸರು ಶಾಶ್ವತವಾಗಿರುತ್ತದೆ ಎಂದು ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.
ಭಾರತದಲ್ಲಿ ವೃದ್ಧಾಶ್ರಮಗಳ ಸಂಖ್ಯೆ ಹೆಚ್ಚಳ ಕಳವಳಕಾರಿ
ಭಾರತೀಯ ಸಂಸ್ಕೃತಿ ಮತ್ತು ಪರಂಪರೆ, ಮೌಲ್ಯಗಳು ಬಹಳ ಆಳವಾದುದು. ಉತ್ತಮ ವೈವಿಧ್ಯಮಯತೆಯಿಂದ ಕೂಡಿದೆ. ಸಾವಿರಾರು ವರ್ಷಗಳ ಪ್ರಾಚೀನತೆಯನ್ನು ಹೊಂದಿದೆ. ಆದರೆ ಇತ್ತಿಚ್ಚಿನ ದಿನಗಳಲ್ಲಿ ನಮ್ಮ ಸಂಸ್ಕ್ರತಿ, ಪರಂಪರೆ, ಮೌಲ್ಯಗಳ ಅಧಪತನವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ತಾಲೂಕು ಕಾನೂನು ಸೇವಾ ಸಮೀತಿ ಸದಸ್ಯ ಕಾರ್ಯದರ್ಶಿ ಹಾಗೂ ಶೃಂಗೇರಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಆರ್.ಎಸ್.ಜೀತು ಹೇಳಿದರು.
ನೇಪಥ್ಯಕ್ಕೆ ಸರಿಯುತ್ತಿರುವ ಸುಗಮ ಸಂಗೀತ
ಸಾಮಾಜಿಕ ಮಾಧ್ಯಮಗಳು ಬೆಳೆಯುತ್ತಿದ್ದಂತೆ ಸುಗಮ ಸಂಗೀತ ಮಾಧ್ಯಮ ನೇಪಥ್ಯಕ್ಕೆ ಸರಿಯುತ್ತಿದೆಯೇನೋ ಎಂಬ ಆತಂಕ ಮೂಡುತ್ತಿದೆ ಎಂದು ಗಾಯಕ, ಸಂಗೀತ ನಿರ್ದೇಶಕ ಮೈಸೂರಿನ ನಿತಿನ್‌ ರಾಜಾರಾಮ್ ಶಾಸ್ತ್ರಿ ವಿಷಾದ ವ್ಯಕ್ತಪಡಿಸಿದರು.
ರೈತರ ಉತ್ತಮ ಜೀವನಕ್ಕೆ ಕೃಷಿ ಭಾಗ್ಯ ಸಹಕಾರಿ
ಮಳೆಯೇ ಕೃಷಿಗೆ ಆಧಾರ. ಹೀಗಾಗಿ ಕಡೂರು ತಾಲೂಕು ಬರಪೀಡಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿ ಉತ್ತೇಜಿಸಿ ಬೆಳೆ ಉತ್ಪಾದಕತೆ ಮತ್ತು ರೈತರ ಜೀವನ ಮಟ್ಟ ಸುಧಾರಿಸಲು ರಾಜ್ಯ ಸರ್ಕಾರ ಕೃಷಿ ಭಾಗ್ಯ ಯೋಜನೆ ಜಾರಿಗೆ ತಂದಿದ್ದು, ಇದು ಕೃಷಿಕರಿಗೆ ವರದಾನವಾಗಿದೆ. 2024-25ನೇ ಸಾಲಿಗೆ ತಾಲೂಕಿನಲ್ಲಿ 70 ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ.
ಉತ್ತಮ ಆರೋಗ್ಯಕ್ಕೆ ಯೋಗ ದಾರಿ ದೀಪ: ಹರ್ಷಿಣಿ ಡಿ.ಆರ್.
ಉತ್ತಮ ಆರೋಗ್ಯಕ್ಕೆ ಯೋಗ ದಾರಿದೀಪವಾಗಿದೆ ಎಂದು ಪಟ್ಟಣದ ಗ್ಲಾಸಿ ಕಿಡ್ಸ್, ಸದ್ವಿದ್ಯಾ ಪಬ್ಲಿಕ್ ಶಾಲೆ ಪ್ರಾಂಶುಪಾಲೆ ಹರ್ಷಿಣಿ ಡಿ.ಆರ್. ಹೇಳಿದರು.
ಯೋಗದಿಂದ ಉತ್ತಮ ಬದುಕು ಕಟ್ಟಲು ಸಾಧ್ಯ: ಶಾಸಕ ಎಚ್.ಡಿ.ತಮ್ಮಯ್ಯ
ಶಿಕ್ಷಣ, ಆರೋಗ್ಯ, ಬದುಕು ನಮ್ಮ ಅವಿಭಾಜ್ಯ ಅಂಗ. ಶಿಕ್ಷಣ ಕಲಿಯದಿದ್ದರೆ, ಆರೋಗ್ಯ ಕಾಪಾಡಿಕೊಳ್ಳದಿದ್ದರೆ, ಒಳ್ಳೆಯ ಬದುಕು ಕಟ್ಟಿಕೊಳ್ಳದಿದ್ದರೆ ನಮ್ಮ ಜೀವನ ಅಪೂರ್ಣವಾಗುತ್ತದೆ. ಯೋಗದಿಂದ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ವ್ಯಕ್ತಿಯ ಆರೋಗ್ಯಕ್ಕೆ ಯೋಗ, ಧ್ಯಾನ ಮುಖ್ಯ: ಭಂಡಾರಿ ಶ್ರೀನಿವಾಸ್
ಮನುಷ್ಯನ ಆರೋಗ್ಯವು ಸುಲಲಿತವಾಗಿರಲು ಯೋಗ, ಧ್ಯಾನ ಮತ್ತು ವಾಯು ಸೇವನೆ ಬಹುಮುಖ್ಯ ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.
ಯೋಗದ ಅಳವಡಿಕೆಯಿಂದ ಉತ್ತಮ ಆರೋಗ್ಯ: ಶ್ರೀ ರಾಮು ಗುರೂಜಿ
ಯೋಗದ ಅಳವಡಕೆಯಿಂದ ಉತ್ತಮ ಆಯುರಾರೋಗ್ಯ ಹೊಂದಬಹುದು ಎಂದು ಕುರುಬರಹಳ್ಳಿ ಯೋಗ ಮತ್ತು ಆಧ್ಯಾತ್ಮಿಕ ಕೇಂದ್ರದ ಮುಖ್ಯಸ್ಥ ಶ್ರೀ ರಾಮು ಗುರೂಜಿ ಹೇಳಿದ್ದಾರೆ.
ಕೊಪ್ಪ ಕೆಪಿಎಸ್‌ ಶಾಲೆಯಲ್ಲಿ ಯೋಗ ಕಾರ್ಯಕ್ರಮ
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶನಿವಾರ ಕೊಪ್ಪ ಕೆ.ಪಿ.ಎಸ್. ಪ್ರೌಢಶಾಲಾ ವಿಭಾಗ ಮತ್ತು ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಯೋಗ, ಸಂಗೀತ ಪ್ರತಿಯೊಬ್ಬರ ಬದುಕಿನ ಭಾಗ: ಪುರಸಭೆ ಅಧ್ಯಕ್ಷ ವಸಂತ ಕುಮಾರ್
ಯೋಗ ಹಾಗೂ ಸಂಗೀತ ಪ್ರತಿಯೊಬ್ಬ ವ್ಯಕ್ತಿಯ ಬದುಕಿನ ಒಂದು ಭಾಗವಾಗಿದೆ ಎಂದು ಪಟ್ಟಣದ ಪುರಸಭೆ ಅಧ್ಯಕ್ಷ ವಸಂತ ಕುಮಾರ್ ಹೇಳಿದರು.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 500
  • next >
Top Stories
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
2026ರ ಫೆ.7 ರಿಂದ ಟಿ20 ವಿಶ್ವಕಪ್‌ ಆರಂಭ ?
ಮುಂದೇಕೆ, ಈಗ್ಲೆ ಮುಸ್ಲಿಂ ಆಗ್ಬಿಡಿ : ಬಿಜೆಪಿಗರ ಕಿಡಿ
ನೇಪಾಳ ಪಿಎಂ ರೇಸಲ್ಲಿ ಕರ್ನಾಟಕದ ಎಂಟೆಕ್ ಪದವೀಧರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved