• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೌರ್ಜನ್ಯ ತಡೆಗೆ ಬೀದಿ ನಾಟಕದ ಮೂಲಕ ಅರಿವು : ಡಾ. ಸುಮಂತ್
ಚಿಕ್ಕಮಗಳೂರು, ಪರಿಶಿಷ್ಟ ಜಾತಿ, ವರ್ಗದವರ ಮೇಲೆ ನಡೆಯುವ ದೌರ್ಜನ್ಯದ ಬಗ್ಗೆ ಅರಿವು ಮೂಡಿಸುವ ಜೊತೆಗೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್‌ ಆಶಯದಂತೆ ಈ ಸಾಮಾಜಿಕ ಪಿಡುಗನ್ನು ತೊಡೆದು ಹಾಕಲು ಬೀದಿ ನಾಟಕದ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದು ತಹಸೀಲ್ದಾರ್ ಡಾ. ಸುಮಂತ್ ಹೇಳಿದರು.
ಕಂದಾಯ ಇಲಾಖೆಯಲ್ಲಿ ಸಮಸ್ಯೆ: ರೈತರ ಪರದಾಟ
ಚಿಕ್ಕಮಗಳೂರು, ಕಂದಾಯ ಇಲಾಖೆಯಲ್ಲಿನ ಕೆಲವು ನಿಯಮದಿಂದಾಗಿ ರೈತರು ಪರದಾಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಜನಪ್ರತಿ ನಿಧಿಗಳು, ಹೋರಾಟಗಾರರ ಹಾಗೂ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸಬೇಕು. ಇಲ್ಲದೆ ಹೋದರೆ ಮುಂದಿನ ದಿನಗಳಲ್ಲಿ ಹೋರಾಟ ರೂಪಿಸಲಾಗುವುದು ಎಂದು ಕಸ್ತೂರಿರಂಗನ್‌ ವರದಿ ವಿರೋಧಿ ಮತ್ತು ಮುಳ್ಳಯ್ಯನಗಿರಿ ಸಂರಕ್ಷಿತ ಮೀಸಲು ಪ್ರದೇಶ ವಿರೋಧಿ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಎಸ್‌. ವಿಜಯಕುಮಾರ್‌ ಆಗ್ರಹಿಸಿದ್ದಾರೆ.
ಎಳನೀರು ಬೆಲೆ ದುಬಾರಿ: ಇಳುವರಿ ಕುಸಿತದಿಂದ ರೈತರಿಗೆ ನಿರಾಸೆ
ಕಡೂರು, ತೆಂಗಿನ ಮರಗಳು ಬರಗಾಲದಲ್ಲೂ ರೈತರನ್ನು ಕೈ ಹಿಡಿದು ನಡೆಸುತ್ತಿದ್ದ ಕಲ್ಪವೃಕ್ಷವೇ ಸರಿ. ಪ್ರಸ್ತುತ ಎಳನೀರಿನ ಬೆಲೆ ದುಬಾರಿಯಾಗಿರುವುದು ರೈತರಿಗೆ ಖುಷಿ ತಂದರೂ ನಿರೀಕ್ಷಿತ ಮಟ್ಟದಲ್ಲಿ ಬೇಡಿಕೆ ಪೂರೈಸಲಾಗದಂತಾಗಿದೆ.
ಆಕಾಶ ಹೊಳೆಯಿತೋ.. ಭೂಮಿ ಬೆಳಗೀತಲೇ ಪರಾಕ್ : ಶ್ರೀ ಮೈಲಾರ ಲಿಂಗೇಶ್ವರಸ್ವಾಮಿ ಕಾರ್ಣಿಕೋತ್ಸವ

 ಭರತ ಹುಣ್ಣಿಮೆ ಪ್ರಯುಕ್ತ ತಾಲೂಕಿನ ಜಿಗಣೇಹಳ್ಳಿಯ ವೇದಾ ನದಿ ತಟದಲ್ಲಿ‌ ಬುಧವಾರ ಶ್ರೀ ಮೈಲಾರ ಲಿಂಗೇಶ್ವರಸ್ವಾಮಿ ಕಾರ್ಣಿಕೋತ್ಸವದಲ್ಲಿ ಆಕಾಶ ಹೊಳೆಯಿತೋ.. ಭೂಮಿ ಬೆಳಗೀತಲೇ ಪರಾಕ್‌ಎಂಬ ಕಾರ್ಣಿಕ ನುಡಿ ಮೊಳಗಿತು.

ಬುಡಕಟ್ಟು ಜನಾಂಗದವರನ್ನು ಉಳಿಸಬೇಕಿದೆ: ಶೃತಿ
ತರೀಕೆರೆ, ಬುಡಕಟ್ಟು ಜನಾಂಗದವರನ್ನು ಉಳಿಸಬೇಕೆಂದು ಜಾಗೃತಿ ವೇದಿಕೆ ಸದಸ್ಯೆ ಶೃತಿ ಮನವಿ ಮಾಡಿದ್ದಾರೆ. ಎ.ರಂಗಾಪುರ ಗ್ರಾಮದಲ್ಲಿ ತಾಲೂಕು ಸುಗ್ರಾಮ ಚುನಾಯಿತ ಗ್ರಾಮ ಪಂಚಾಯಿತಿ ಮಹಿಳಾ ಸದಸ್ಯರ ಒಕ್ಕೂಟ ಮತ್ತು ದಿ ಹಂಗರ್ ಪ್ರಾಜೆಕ್ಟ್ ಸಂಯೋಜನೆಯಲ್ಲಿ ನಡೆದ ಜಾಗೃತಿ ವೇದಿಕೆ ಸಭೆಯಲ್ಲಿ ಮಾತನಾಡಿದರು.
ಒಳಮೀಸಲಾತಿ ರಾಜ್ಯದಲ್ಲಿ ಶೀಘ್ರ ಜಾರಿ: ಎಚ್.ಆಂಜನೇಯ ಭರವಸೆ
ಬೀರೂರು, ಮಾದಿಗ ಸಮುದಾಯ ಅತ್ಯಂತ ಹಿಂದುಳಿದ ಸಮುದಾಯವಾಗಿದ್ದು ಕಳೆದ 30ವರ್ಷಗಳಿಂದ ಒಳ ಮೀಸಲಾತಿಗೆ ಹೋರಾಟ ಮಾಡಿದ ಪರಿಣಾಮ ನಮ್ಮ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಶೀಘ್ರದಲ್ಲೇ ನಮ್ಮ ಸಮಾಜಕ್ಕೆ ಒಳಮೀಸಲಾತಿ ಜಾರಿ ಮಾಡಲಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಭರವಸೆ ವ್ಯಕ್ತಪಡಿಸಿದರು.
ಜಾನಪದ ಸಂಸ್ಕೃತಿ ಗ್ರಾಮೀಣ ಭಾಗದ ಪ್ರತೀತಿ : ಸೂರಿ ಶ್ರೀನಿವಾಸ್
ಚಿಕ್ಕಮಗಳೂರು, ಶಾಲಾ ಮಕ್ಕಳಿಗೆ ಪದ್ಯಗಳ ಕಲಿಕೆಯೊಟ್ಟಿಗೆ ಜಾನಪದ ಸೊಗಡಿನ ಗೀತೆಗಳನ್ನು ಶಿಕ್ಷಕರು ರೂಢಿಸಿದರೆ, ಭವಿಷ್ಯದಲ್ಲಿ ಜಾನಪದ ಸಂಸ್ಕೃತಿ ಬೆಳವಣಿಗೆಯತ್ತ ಕೊಂಡೊಯ್ಯಲು ಸಾಧ್ಯ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.
ದೇವಾಲಯಕ್ಕೆ ಜಾಗ ನೀಡದ ವಿವಾದ: ಶೆಡ್‌ಗೆ ಬೆಂಕಿ ಹಾಕಿದ ಕಿಡಿಗೇಡಿಗಳು
ಬೀರೂರು, ದೇವಾಲಯಕ್ಕೆ ಜಾಗ ನೀಡಲಿಲ್ಲವೆಂಬ ಕಾರಣಕ್ಕೆ ಮಿನಿ ಟ್ರಾಕ್ಟರ್, ಮೋಟಾರು, ಕೇಬಲ್, ಹುಲ್ಲಿನ ಬವಣೆ ಹಾಗೂ 3 ಸಾವಿರ ಕೊಬ್ಬರಿ ಇದ್ದ ಶೆಡ್ಡಿಗೆ ಗ್ರಾಮದ ಕಿಡಿಗೇಡಿಗಳು ಬೆಂಕಿ ಹಾಕಿದ ಪರಿಣಾಮ 20 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
ಬೇಡಿಕೆ ಈಡೇರಿಸಲು ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ
ತರೀಕೆರೆ, ತಮ್ಮ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳು ಸೋಮವಾರ ತಾಲೂಕು ಕಚೇರಿ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರು.
ಸಂಸ್ಕೃತಿ, ಸಂಪ್ರದಾಯದ ಜೀವಾಳ ಜನಪದ ಗೀತೆಗಳು: ಡಾ.ಅಪ್ಪಗೆರೆ ತಿಮ್ಮರಾಜು
ಕಡೂರು, ಅಕ್ಷರ ಕಲಿಯದ ಓದಲು ಬಾರದ ಗ್ರಾಮೀಣ ಅನಕ್ಷರಸ್ಥರ ಬಾಯಿಂದ ಬಾಯಿಗೆ ಹರಡಿದ ಜನಪದ ಗೀತೆಗಳು ಅಥವಾ ಕಟ್ಟಿ ಹಾಡುವ ಹಾಡುಗಳಿಂದ ಜಾನಪದ ಜಗತ್ತು ನಿರ್ಮಾಣವಾಗಿದೆ ಎಂದು ಜನಪದಶ್ರೀ ಡಾ.ಅಪ್ಪಗೆರೆ ತಿಮ್ಮರಾಜು ಹೇಳಿದರು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 411
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved