• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಪ್ಪದಲ್ಲಿ ಯೋಗ ಸಂಬಂಧಿ ಕಾರ್ಯಕ್ರಮ
ಹರಿಹರಪುರ ಸಮೀಪದ ಅದ್ದಡ ಪ್ರಭೋದಿನಿ ಗುರುಕುಲ, ಯೋಗ ಬಳಗ, ಎ.ಎಲ್.ಎನ್.ರಾವ್. ಕಾಲೇಜು, ನಚಿಕೇತ ಶಾಲೆ ಜಂಟಿಯಾಗಿ ವಿಶ್ವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಕೊಪ್ಪ ಪುರಭವನದಲ್ಲಿ ಶನಿವಾರ ಯೋಗ ಪ್ರದರ್ಶನ ಮತ್ತು ಯೋಗಕ್ಕೆ ಸಂಬಂಧಿಸಿದ ವಿವಿಧ ನೃತ್ಯವನ್ನು ಪ್ರದರ್ಶಿಸಲಾಯಿತು.
ಯೋಗ ವ್ಯಕ್ತಿಗೆ ಶಾರೀರಿಕ, ಮಾನಸಿಕ ಶಕ್ತಿ ತುಂಬುವ ಸಾಧನ: ಡಾ.ಅಶ್ವಿನಿ
ಯೋಗ ಶಾರೀರಿಕ ಮತ್ತು ಮಾನಸಿಕ ಶಕ್ತಿ ತುಂಬುವ ಸಾಧನ. ನಿತ್ಯ ಒಂದು ತಾಸು ಯೋಗಾಭ್ಯಾಸದಲ್ಲಿ ತೊಡಗಿದರೆ ಮನುಷ್ಯನಿಗೆ ಆರೋಗ್ಯ ಬದುಕು ಲಭಿಸುತ್ತದೆ ಎಂದು ಆಶ್ರಯ ಆಸ್ಪತ್ರೆ ಮಕ್ಕಳ ತಜ್ಞೆ ಡಾ.ಅಶ್ವಿನಿ ಅನಿಕೇತ್ ಹೇಳಿದರು.
ಕಂದಾಯ ಇಲಾಖೇಲಿ ಸಚಿವ ಕೃಷ್ಣಬೈರೇಗೌಡ ಬದಲಾವಣೆ: ಶಾಸಕ ಟಿ.ಡಿ.ರಾಜೇಗೌಡ
ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕಂದಾಯ ಇಲಾಖೆಯಲ್ಲಿ ಸಮಗ್ರ ಬದಲಾವಣೆ ತಂದಿದ್ದಾರೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.
ರಾಹುಲ್‌ರಿಂದ ದೇಶದಲ್ಲಿ ಪ್ರೀತಿಯ ವಾತಾವರಣ: ಶ್ರೀಜಿತ್
ರಾಹುಲ್ ಗಾಂಧಿಯವರು ದೇಶದಲ್ಲಿ ಶಾಂತಿ ಹಾಗೂ ಏಕತೆಗಾಗಿ ಶ್ರಮಿಸಿ ಪ್ರೀತಿಯ ವಾತಾವರಣ ನಿರ್ಮಿಸಿದ್ದಾರೆ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದಂಡಿನ ಮಕ್ಕಿ ಶ್ರೀಜಿತ್ ತಿಳಿಸಿದರು.
ಲಿಂಗದಹಳ್ಳಿ ಶಾಲೆಗೆ ಅಗತ್ಯ ಸೌಲಭ್ಯ: ಶಾಸಕ ಜಿ.ಎಚ್.ಶ್ರೀನಿವಾಸ್
ಲಿಂಗದಹಳ್ಳಿ ಪ್ರೌಢಶಾಲೆಗೆ ಹೆಚ್ಚುವರಿ ಕೊಠಡಿ ಹೆಚ್ಚುವರಿ ಶಿಕ್ಷಕರು ಸೇರಿ ಅಗತ್ಯ ಸೌಲಭ್ಯಗಳು ದೊರೆಯಲಿವೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಬೀರೂರು ಪುರಸಭೆ ಅಭಿವೃದ್ಧಿಗೆ ₹1.19ಕೋಟಿ ಅನುದಾನ
ಕೇಂದ್ರ ಸರ್ಕಾರ ಪ್ರತಿ ಐದು ವರ್ಷಗಳಿಗೊಮ್ಮೆ ಪುರಸಭೆ ಅಭಿವೃದ್ದಿಗಾಗಿ 15ನೇ ಹಣಕಾಸು ಯೋಜನೆಯಡಿ ಈ ಬಾರಿ 1.19 ಕೋಟಿ ರು. ಹಣವನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಶೇ.60ರಷ್ಟು ಹಣವನ್ನು ಘನತ್ಯಾಜ್ಯ ವಿಲೇವಾರಿ ಮತ್ತು ಕುಡಿಯುವ ನೀರಿಗೆ ಸಮನಾಗಿ ಮೀಸಲಿರಿಸಿ ಉಳಿದ ಶೇ.40 ಹಣವನ್ನು ರಸ್ತೆ, ಚರಂಡಿ ಮತ್ತಿತರ ಕಾಮಗಾರಿಗಳಿಗೆ ಮೀಸಲಿರಿಸಬೇಕು
ಶಾರದೆಗೆ ನಮಿಸಿದ ಜಮ್ಮು-ಕಾಶ್ಮೀರ ರಾಜ್ಯಪಾಲ
ಇಲ್ಲಿನ ದಕ್ಷಿಣದ ಶಕ್ತಿ ಕೇಂದ್ರ ಶ್ರೀ ಶಾರದಾ ಪೀಠಕ್ಕೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಮನೋಜ್ ಸಿನ್ಹಾ ಭೇಟಿ ನೀಡಿ ಶ್ರೀ ಶಾರದಾಂಬೆಯ ದರ್ಶನ ಪಡೆದು.ಜಗದ್ಗುರುಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥವೇ ಲೋಕ್ ಅದಾಲತ್ ಉದ್ದೇಶ
ಶೃಂಗೇರಿಜನತಾ ನ್ಯಾಯಾಲಯಗಳಿರುವುದು ಜನಸಾಮಾನ್ಯರಿಗಾಗಿ ಈ ನ್ಯಾಯಾಲಯಗಳಲ್ಲಿ ಇತ್ಯರ್ಥಗೊಳ್ಳದೇ ಬಾಕಿ ಉಳಿದ ಪ್ರಕರಣಗಳನ್ನು ರಾಜಿ ಸಂಧಾನಗಳ ಮೂಲಕ ಇತ್ಯರ್ಥಗೊಳಿಸಿ ಜನರಿಗೆ ನ್ಯಾಯಒದಗಿಸಿಕೊಡುವುದು ಲೋಕ್ ಅದಾಲತ್ ಕಾರ್ಯಕ್ರಮಗಳ ಉದ್ದೇಶ ಎಂದು ಶೃಂಗೇರಿ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶ ಆರ್.ಎಸ್.ಜೀತು ಹೇಳಿದರು.
ಪಿಂಚಣಿದಾರರ ಪಟ್ಟಿ ಪರಿಷ್ಕರಣೆ: 23 ರಂದು ಎರಡು ಜಿಲ್ಲೆಗಳಲ್ಲಿ ಪ್ರತಿಭಟನೆ
ಚಿಕ್ಕಮಗಳೂರುಸಂಧ್ಯಾ ಸುರಕ್ಷಾ ಹಾಗೂ ವೃದ್ಧಾಪ್ಯ ವೇತನ ಪಡೆಯುತ್ತಿರುವ ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ 330 ಗ್ರಾಮ ಪಂಚಾಯ್ತಿಗಳಲ್ಲಿ ಜೂ. 23 ರಂದು ಏಕ ಕಾಲದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಉಡುಪಿ - ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ್‌ ಪೂಜಾರಿ ಹೇಳಿದ್ದಾರೆ.
ಸರ್ಕಾರಿ ವಸತಿ ಶಾಲೆ ಮಕ್ಕಳಿಂದ ಅಪೂರ್ವ ಸಾಧನೆಃ ಡಾ.ಟಿ.ಎಂ.ದೇವರಾಜ್
ತರೀಕೆರೆ: ಸರ್ಕಾರಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಮಕ್ಕಳಿಂದ ಅಪೂರ್ವ ಸಾಧನೆಯಾಗಿದೆ ಎಂದು ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಟಿ.ಎಂ.ದೇವರಾಜ್ ಹೇಳಿದ್ದಾರೆ.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 500
  • next >
Top Stories
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved