• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟಿಎಪಿಸಿಎಂಎಸ್ ನ್ಯಾಯಬೆಲೆ ಅಂಗಡಿಗಳನ್ನು ಮರುಸ್ಥಾಪಿಸಲು ಕ್ರಮ: ಸಂಸದ
ತರೀಕೆರೆ ಪಟ್ಟಣದ ಟಿಎಪಿಸಿಎಂಎಸ್ ಸಹಕಾರ ಸಂಘಕ್ಕೆ ಕೈಬಿಡಲು ಉದ್ದೇಶಿಸಿರುವ ನ್ಯಾಯಬೆಲೆ ಅಂಗಡಿಗಳನ್ನು ಮರುಸ್ಥಾಪಿಸಲು ಕ್ರಮ ವಹಿಸಲಾಗುವುದು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ವಿಶ್ವಕರ್ಮ ಯೋಜನೆಯಿಂದ ಸಾಂಪ್ರದಾಯಕ ವೃತ್ತಿಗೆ ಪ್ರೊತ್ಸಾಹ: ಕೋಟಾ ಶ್ರೀನಿವಾಸ ಪೂಜಾರಿ
ತರೀಕೆರೆ, ಸಾಂಪ್ರದಾಯಿಕ ವೃತ್ತಿ ಮಾಡುತ್ತಿರುವವರಿಗೆ ಕೇಂದ್ರ ಸರ್ಕಾರದ ವಿಶ್ವಕರ್ಮ ಯೋಜನೆಯಿಂದ ಹೆಚ್ಚು ಪ್ರೋತ್ಸಾಹ ದೊರೆಯುತ್ತದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಬಾಳೆಹೊನ್ನೂರಲ್ಲಿ ಚುರುಕುಗೊಂಡ ಭತ್ತದ ಕೃಷಿ ಚಟುವಟಿಕೆ
ಬಾಳೆಹೊನ್ನೂರುಬಾಳೆಹೊನ್ನೂರು ಹಾಗೂ ಖಾಂಡ್ಯ ಹೋಬಳಿಯಾದ್ಯಂತ ಕಳೆದ ಒಂದು ವಾರದಿಂದ ಮುಂಗಾರು ಬಿರುಸಾಗಿ ಬರುತ್ತಿದ್ದು, ರೈತರು ಕೃಷಿ ಚಟುವಟಿಕೆಗಳನ್ನು ಭರದಿಂದ ನಡೆಸುತ್ತಿದ್ದಾರೆ.
ದಾಖಲೆ ದರಕ್ಕೆ ತಾಪಂ ಅಂಗಡಿ ಮಳಿಗೆ ಹರಾಜು
ಬಾಳೆಹೊನ್ನೂರು ಪಟ್ಟಣದ ಬಸ್ ನಿಲ್ದಾಣದಲ್ಲಿ ಎನ್.ಆರ್.ಪುರ ತಾಲೂಕು ಪಂಚಾಯಿತಿಯ ಅಂಗಡಿ ಮಳಿಗೆ ಮಾಸಿಕ 55 ಸಾವಿರ ಬಾಡಿಗೆಗೆ ಹರಾಜಾಗಿ ದಾಖಲೆ ಬರೆದಿದೆ.
ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಸಾರ್ವಕನಿಕರಿಂದ ಆಗ್ರಹ
ಬೀರೂರು, ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿದ್ದು ಕಡಿವಾಣ ಹಾಕಲು ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಉತ್ತಮ ಪುಸ್ತಕ ಓದುವುದರಿಂದ ಮಕ್ಕಳಲ್ಲಿ ಜ್ಞಾನ ಹೆಚ್ಚಾಗಲಿದೆ: ಪೂರ್ಣಿಮ
ನರಸಿಂಹರಾಜಪುರವಿದ್ಯಾರ್ಥಿಗಳು ಉತ್ತಮ ಪುಸ್ತಕ ಓದುವುದರಿಂದ ಕ್ರಿಯಾಶೀಲತೆ, ಜ್ಞಾನ ಹೆಚ್ಚಾಗಲಿದೆ ಎಂದು ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರಾದ ಪೂರ್ಣಿಮ ತಿಳಿಸಿದರು.
ನಿರಂತರ ಕಲಿಕೆಯೇ ಜೀವನ: ಶಂಕರ ಭಾರತೀ ಶ್ರೀ
ಕೊಪ್ಪ, ನಿರಂತರ ಕಲಿಕೆಯೇ ಜೀವನ. ಎಲ್ಲಾ ವಿಧದಲ್ಲೂ ಪಕ್ವತೆ ಪಡೆಯುವ ಶಿಕ್ಷಣ ಗುರುಕುಲದಲ್ಲಿ ಮಾತ್ರ ಸಿಗಲು ಸಾಧ್ಯ ಎಂದು ಮೈಸೂರಿನ ಕೆ.ಆರ್.ಪೇಟೆ ಶ್ರೀ ಯಡತೊರೆ ಯೋಗಾನಂದೇಶ್ವರ ಮಠದ ಶ್ರೀ ಶಂಕರ ಭಾರತೀ ಸ್ವಾಮೀಜಿ ಹೇಳಿದರು.
ಫಲಾನುಭವಿಗಳಿಗೆ ಯೋಜನೆ ಸಮರ್ಪಕವಾಗಿ ತಲುಪಿಸಬೇಕು: ರಮೇಶ್ ಗೋವಿಂದೇಗೌಡ
ತರೀಕೆರೆ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಯೋಜನೆ ಫಲವನ್ನು ಸಮರ್ಪಕವಾಗಿ ತಲುಪಿಸಬೇಕೆಂದು ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಠಾನ ಸಮಿತಿ ತರೀಕೆರೆ ಅಧ್ಯಕ್ಷ ರಮೇಶ್ ಗೋವಿಂದೇಗೌಡ ಹೇಳಿದ್ದಾರೆ.
ಶಂಕರ ಭಾರತಿ ಗೋಶಾಲೆಗೆ ₹5 ಲಕ್ಷ ಹಣ
ಬಾಳೆಹೊನ್ನೂರು, ಹುಯಿಗೆರೆಯ ಶಂಕರಭಾರತಿ ಗೋ ಶಾಲೆಗೆ ಹೆಚ್ಚುವರಿ ಕಟ್ಟಡ, ಗೋದಾಮು ನಿರ್ಮಾಣಕ್ಕೆ ಶೃಂಗೇರಿ ಶಾರದಾ ಪೀಠದಿಂದ ₹5 ಲಕ್ಷ ಹಣವನ್ನು ಆಶೀರ್ವಾದ ರೂಪದಲ್ಲಿ ನೀಡಲಾಗಿದೆ ಎಂದು ಗೋಶಾಲೆ ಮುಖ್ಯಸ್ಥ ಪ್ರವೀಣ್ ಖಾಂಡ್ಯ ತಿಳಿಸಿದ್ದಾರೆ.
ಕ್ರಾಂತಿಕಾರಿ ಬದಲಾವಣೆ ಬಂದೂಕಿನಿಂದಲ್ಲ, ಹೋರಾಟದಿಂದ : ಲೋಕೇಶ್‌
ಚಿಕ್ಕಮಗಳೂರು, ಜನರಲ್ಲಿ ಕ್ರಾಂತಿಕಾರಿ ಬದಲಾವಣೆ ಮೂಡಿಸುವುದು ಬಂದೂಕಿನಿಂದಲ್ಲ, ಹೊಸ ರಾಜಕೀಯ ಬದಲಾವಣೆ ಅರ್ಥೈಸಿ ಕೊಂಡು, ನಿವೇಶನ ಹಾಗೂ ಭೂ ರಹಿತರು ಹೋರಾಟ ರೂಪಿಸಿದಾಗ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆ ಸಾಧ್ಯ ಎಂದು ಸಿಪಿಐ ರಾಷ್ಟ್ರೀಯ ಮಂಡಳಿ ಸದಸ್ಯ ಪಿ.ವಿ. ಲೋಕೇಶ್ ಹೇಳಿದರು.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 500
  • next >
Top Stories
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved