• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆ ಅಬ್ಬರ ತಗ್ಗಿದರೂ ನಿಲ್ಲದ ಗುಡ್ಡಕುಸಿತ
ಶೃಂಗೇರಿತಾಲೂಕಿನಾದ್ಯಂತ ಬುಧವಾರ ಮಳೆಯ ಅಬ್ಬರ ಕಡಿಮೆಯಾಗಿತ್ತು. ಕೆಲ ಹೊತ್ತು ಬಿಸಿಲ ವಾತಾವರಣ, ಸಾದಾರಣ ಮಳೆ ಇತ್ತು. ಆದರೆ ಆಗಾಗ ಸುರಿಯುತ್ತಿರವ ಮಳೆಯಿಂದ ಗುಡ್ಡ ಕುಸಿತ, ಭೂಕುಸಿತ ಮುಂದುವರಿದಿದೆ.
ರಸಗೊಬ್ಬರದ ಸಮಸ್ಯೆ ಸಮಸ್ಯೆ ಬಗೆಹರಿಸಲು ಯತ್ನ: ಪಿ.ಕೆ.ಬಸವರಾಜಪ್ಪ
ನರಸಿಂಹರಾಜಪುರ, ತಾಲೂಕಿನಲ್ಲಿ ರಸಗೊಬ್ಬರದ ಸಮಸ್ಯೆ ಇದ್ದರೆ ರೈತರು ಕೃಷಿಕ ಸಮಾಜದ ಗಮನಕ್ಕೆ ತಂದರೆ ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡುತ್ತೇವೆ ಎಂದು ಜಿಲ್ಲಾ ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ಪಿ.ಕೆ.ಬಸವರಾಜಪ್ಪ ಭರವಸೆ ನೀಡಿದರು.
ಶ್ರೀ ವೀರಭದ್ರಸ್ವಾಮಿ ಬ್ರಹ್ಮ ರಥೋತ್ಸವ ಸಂಪನ್ನ
ಕಡೂರುಪಟ್ಟಣದ ದೊಡ್ಡಪೇಟೆ ಇತಿಹಾಸ ಪ್ರಸಿದ್ಧ ಶ್ರೀ ವೀರಭದ್ರಸ್ವಾಮಿ ಬ್ರಹ್ಮ ರಥೋತ್ಸವ ಸೋಮವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಭಕ್ತಿ ಭಾವದಿಂದ ಸುಸಂಪನ್ನವಾಯಿತು.
ಬೀರೂರು ಪುರಸಭೆ ಪ್ರಭಾರಿ ಅಧ್ಯಕ್ಷ ಎನ್.ಎಂ.ನಾಗರಾಜ್ ಅಧಿಕಾರ ಸ್ವೀಕಾರ
ಬೀರೂರು, ಪುರಸಭೆ ಅಧ್ಯಕ್ಷೆ ವನಿತಾ ಮಧು ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಪಾಧ್ಯಕ್ಷ ಎನ್.ಎಂ. ನಾಗರಾಜ್ ಪ್ರಭಾರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.
ಕಾರ್ಮಿಕರ ಆರೋಗ್ಯ ಜೀವನಕ್ಕಾಗಿ ಸಂಚಾರಿ ವಾಹನ : ಎಚ್‌.ಡಿ. ತಮ್ಮಯ್ಯ
ಚಿಕ್ಕಮಗಳೂರುಕಾರ್ಮಿಕರಿಗೆ ಎಲ್ಲಾ ರೀತಿಯ ಚಿಕಿತ್ಸೆಗೆ ಒಳಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಆಧುನಿಕ ತಂತ್ರಜ್ಞಾನ ಹಾಗೂ ಪರಿಣಿತ ವೈದ್ಯರ ತಂಡದೊಂದಿಗೆ ಸಂಚಾರಿ ಆರೋಗ್ಯ ವಾಹನ ಪೂರೈಸಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ನಿಲ್ಲಿಸಿದ್ದ ಓಮಿನಿ ವಾಹನದ ಮೇಲೆ ಬಿದ್ದ ಬೃಹತ್ ಮರ
ತರೀಕೆರೆ: ಪ್ರಸಿದ್ಧ ತೀರ್ಥ ಕ್ಷೇತ್ರವಾದ ಕಲ್ಲತ್ತಿಗಿರಿಯಲ್ಲಿ ಓಮಿನಿ ವಾಹನದ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ವಾಹನ ಸಂಪೂರ್ಣ ನಜ್ಜು ಗುಜ್ಜಾಗಿದ್ದು ಚಾಲಕನಿಗೆ ಸಣ್ಣ ಪುಟ್ಟಗಾಯಗಳಾಗಿದೆ.
ತರೀಕೆರೆ ಜನತೆ ಹೆಮ್ಮೆ ಮೂಡಿಸಿದ ಕಾರ್ತಿಕ್ ಸಾಧನೆ: ಶಾಸಕ ಶ್ರೀನಿವಾಸ್
ತರೀಕೆರೆಕಾರ್ತಿಕ್ ಅವರು ಯುಪಿಎಸ್ಸಿ ಸಿಡಿಎಸ್ ಪರೀಕ್ಷೆಯಲ್ಲಿ 44ನೇ ರ್‍ಯಾಂಕ್ ಗಳಿಸಿರುವುದು ತರೀಕೆರೆ ಜನತೆ ಹೆಮ್ಮೆಪಡುಂತಹ ವಿಷಯ. ಮುಂದೆ ಇನ್ನು ಅತ್ಯುನ್ನತ ಹುದ್ದೆಗೇರುವಂತಾಗಲಿ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ರೈತ ಬಜಾರ್‌ ಗಳಿಂದ ಸ್ವಾವಲಂಬಿಗಳಾಗಲು ಸಾಧ್ಯ: ಸೋನಾಲ್‍ಗೌಡ
ಕಡೂರು, ರಾಜ್ಯದಾದ್ಯಂತ ಸಹಕಾರ ಸಂಘಗಳ ಮೂಲಕ ರೈತ ಬಜಾರ್ ಗಳನ್ನು ತೆರೆದರೆ ರೈತರು ಬೆಳೆದ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗುತ್ತದೆ ಎಂದು ಹಾಸನ ಹಾಲು ಒಕ್ಕೂಟದ ನಿರ್ದೇಶಕ ಎಸ್.ಡಿ. ಸೋನಾಲ್‍ ಧರ್ಮೇಗೌಡ ಹೇಳಿದರು.
ಬಾಲ್ಯ ವಿವಾಹ ತಡೆಗೆ ಪ್ರತೀ ಇಲಾಖೆ ಪಾತ್ರ ಮುಖ್ಯ: ಡಿಸಿ ಮೀನಾ ನಾಗರಾಜ್‌
ಚಿಕ್ಕಮಗಳೂರು, ಹೆಣ್ಣು ಮಕ್ಕಳ ಭವಿಷ್ಯಕ್ಕೆ ಕಂಟಕವಾಗಿರುವ ಬಾಲ್ಯ ವಿವಾಹ ಕಾನೂನು ವಿರೋಧಿಯಾಗಿದ್ದು, ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಪ್ರತಿಯೊಂದು ಇಲಾಖೆಗಳ ಪಾತ್ರ ಮಹತ್ವದ್ದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
ಶಿವಮೊಗ್ಗ ಡಿಪೋ ಅಧಿಕಾರಿಗಳು ಕರೆ ಮಾಡಿದರೂ ಸ್ಪಂದಿಸುತ್ತಿಲ್ಲ: ಆರೋಪ
ನರಸಿಂಹರಾಜಪುರ, ಬಸ್ಸುಗಳ ಸಮಸ್ಯೆ ಬಗ್ಗೆ ಎಷ್ಟು ಬಾರಿ ಕರೆ ಮಾಡಿದರೂ ಶಿವಮೊಗ್ಗ ಕೆ.ಎಸ್.ಆರ್.ಟಿ.ಸಿ ಡಿಪೋದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು ದೂರಿದರು.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 500
  • next >
Top Stories
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved