• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಫಿ ನಾಡಿನಲ್ಲಿ ಮುಂದುವರಿದ ಮಳೆ: ಐದು ಕುಟುಂಬಗಳು ಸ್ಥಳಾಂತರ
ಚಿಕ್ಕಮಗಳೂರು, ಕಾಫಿಯ ನಾಡಿನಲ್ಲಿ ಮಂಗಳವಾರವೂ ಮಳೆ ಮುಂದುವರಿದಿತ್ತು. ಆದರೆ, ಅಬ್ಬರದ ಪ್ರಮಾಣ ಇಳಿಮುಖವಾಗಿತ್ತು. ಮಲೆನಾಡಿನ ತಾಲೂಕುಗಳಾದ ಶೃಂಗೇರಿ, ಕಳಸ, ಕೊಪ್ಪ ಹಾಗೂ ಮೂಡಿಗೆರೆಯಲ್ಲಿ ಎಂದಿನಂತೆ ಮಳೆ ಮುಂದುವರೆದಿತ್ತು. ಆದರೆ, ಚಿಕ್ಕಮಗಳೂರು, ಎನ್‌.ಆರ್‌.ಪುರ ತಾಲೂಕುಗಳಲ್ಲಿ ಮಳೆಯ ಸ್ವಲ್ಪಮಟ್ಟಿಗೆ ಇಳಿಮುಖವಾಗಿತ್ತು. ಮಧ್ಯಾಹ್ನದ ನಂತರ ಆಗಾಗ ಬಿಸಿಲು ಕಂಡು ಬಂದಿತು. ಬಯಲುಸೀಮೆ ತಾಲೂಕುಗಳಾದ ಕಡೂರು, ತರೀಕೆರೆ ಹಾಗೂ ಅಜ್ಜಂಪುರ ಗಳಲ್ಲಿ ಮೋಡ ಕವಿದ ವಾತಾವರಣದ ನಡುವೆ ಆಗಾಗ ತುಂತುರು ಮಳೆ ಬರುತ್ತಿತ್ತು. ಬೆಳಿಗ್ಗೆಯಿಂದ ಸಂಜೆವರೆಗೆ ಇದೇ ಪರಿಸ್ಥಿತಿ ಮುಂದುವರಿದಿತ್ತು.
ಸರ್ಕಾರ ಗುಣ ಮಟ್ಟದ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುತ್ತಿದೆ: ಡಾ.ಕೆ.ಪಿ.ಅಂಶುಮಂತ್
ನರಸಿಂಹರಾಜಪುರ, ಸರ್ಕಾರ ಗುಣಮಟ್ಟದ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುತ್ತಿದೆ ಎಂದು ಶಿವಮೊಗ್ಗ ಭದ್ರಾ ಕಾಡಾ ನಿಗಮದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ತಿಳಿಸಿದರು.
ಶೃಂಗೇರಿ: ಮೃಗಶೀರ ಮಳೆಯ ಆರ್ಭಟ
ಶೃಂಗೇರಿ, ತಾಲೂಕಿನಾದ್ಯಂತ ಮೃಗಶಿರ ಮಳೆ ಅಬ್ಬರ ಮುಂದುವರಿದಿದ್ದು ಭಾನುವಾರ ರಾತ್ರಿಯಿಡೀ ಮತ್ತು ಸೋಮವಾರವೂ ಸುರಿದ ಮಳೆಯಿಂದಾಗಿ ವಿವಿಧೆಡೆ ಭೂ-ಗುಡ್ಡಕುಸಿತ, ಗಾಳಿ ಮಳ‍ೆಗೆ ಮರಗಳು ರಸ್ತೆ, ವಿದ್ಯುತ್ ಲೈನ್ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಕಡಿತ, ರಸ್ತೆ ಸಂಪರ್ಕ ಕಡಿತ ಸಹಿತ ಜನಜೀವನ ಅಸ್ತವ್ಯಸ್ತಗೊಂಡಿತ್ತು.
ವರುಣನ ಆರ್ಭಟಕ್ಕೆ ಮಲೆನಾಡು ತತ್ತರ: ಓರ್ವ ಬಲಿ
ಚಿಕ್ಕಮಗಳೂರು, ಮಲೆನಾಡಿನಲ್ಲಿ ವರುಣನ ಆರ್ಭಟ ದಿನೇ ದಿನೇ ಜೋರಾಗುತ್ತಿದೆ. ಸೋಮವಾರವೂ ಇದೇ ಪರಿಸ್ಥಿತಿ ಮುಂದುವರಿದಿತ್ತು. ಇದರ ಜತೆಗೆ ಬಲವಾಗಿ ಬೀಸುತ್ತಿರುವ ಗಾಳಿಗೆ ಹಲವೆಡೆ ಮರಗಳು ಧರೆಗುರುಳಿದ್ದು, ಓರ್ವ ಬೈಕ್‌ ಸವಾರ ಮೃತಪಟ್ಟಿ ದ್ದಾನೆ. ಶೃಂಗೇರಿ ಶ್ರೀ ಮಠಕ್ಕೆ ಸೇರಿರುವ ಕಪ್ಪೆ ಶಂಕರ ದೇವಾಲಯ ಮುಳುಗಡೆಯಾಗಿದೆ. ವಿವಿಧೆಡೆ ಧರೆ ಕುಸಿತ ಉಂಟಾಗಿದೆ.
ಮಹಿಳಾ ಗ್ರಾಮಸಭೆ ನಡೆಸಿ ಆಯೋಗಕ್ಕೆ ವರದಿ ಸಲ್ಲಿಸಿ
ಬಾಳೆಹೊನ್ನೂರು ಬಾಳೆಹೊನ್ನೂರು ಪಟ್ಟಣದಲ್ಲಿ ಶೀಘ್ರದಲ್ಲೇ ಮಹಿಳೆಯರ ಗ್ರಾಮಸಭೆ ನಡೆಸಿ ಅವರ ಕುಂದುಕೊರತೆ ಆಲಿಸಿ ಮಹಿಳಾ ಆಯೋಗಕ್ಕೆ ವರದಿ ಸಲ್ಲಿಸಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅಧಿಕಾರಿಗಳಿಗೆ ಸೂಚಿಸಿದರು.
ಜನ ಬಳಕೆಯ ಪದದಲ್ಲೇ ಎಚ್ಚೆಸ್ವಿ ಕಾವ್ಯ ಸೃಷ್ಟಿ: ಸತ್ಯನಾರಾಯಣ
ಚಿಕ್ಕಮಗಳೂರು, ಜನ ಬಳಕೆ ಪದಗಳನ್ನು ತಿಣುಕದೆ ಸುಲಲಿತವಾಗಿ ಬಳಸಿ ಸಾಹಿತ್ಯ ಸೃಷ್ಟಿಸುತ್ತಿದ್ದರಲ್ಲ, ಅದುವೇ ಎಚ್ಚೆಸ್ವಿಯವರ ಕಾವ್ಯ ರಚನೆಯ ದೊಡ್ಡ ಶಕ್ತಿ. ಅದೇ ನಾವೆಂದಿಗೂ ಅವರನ್ನು ಸ್ಮರಿಸಿಕೊಳ್ಳಲು ಕಾರಣ ಎಂದು ಸಾಹಿತಿ ಡಾ. ಎಚ್.ಎಸ್. ಸತ್ಯನಾರಾಯಣ ಹೇಳಿದರು.
ಉದ್ಯಮ ಪ್ರಾರಂಭಿಸದಿದ್ದಲ್ಲಿ ಜಾಗ ವಾಪಸಿಗೆ ಕ್ರಮ: ಡಿಸಿ ಮೀನಾ ನಾಗರಾಜ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ನೋಂದಾಯಿತ ಕೈಗಾರಿಕಾ ಉದ್ಯಮಗಳಿಗೆ ಹಂಚಿಕೆಯಾಗಿರುವ ಜಾಗದಲ್ಲಿ ನಿಯಮಾನುಸಾರ ಉದ್ದಿಮೆ ಪ್ರಾರಂಭಿಸಬೇಕು. ಇಲ್ಲದಿದ್ದಲ್ಲಿ ನೀಡಿರುವ ಜಾಗ ವಾಪಸು ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಹೇಳಿದರು.
ಗಾಳಿ ಮಳೆಗೆ ಬೈಕ್ ಸವಾರನ ಮೇಲೆ ಕೊಂಬೆ ಬಿದ್ದು ಸಾವು
ಬಾಳೆಹೊನ್ನೂರು, ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿದ್ದ ಗಾಳಿ ಮಳೆಗೆ ಮರದ ಕೊಂಬೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಕಡೂರು ಕಸಾಪ ನಗರ ಘಟಕದ ಅಧ್ಯಕ್ಷರ ಆಯ್ಕೆ
ಕಡೂರು ಕನ್ನಡ ಸಾಹಿತ್ಯ ಪರಿಷತ್ತಿನ ಕಡೂರು ನಗರ ಘಟಕದ ಅಧ್ಯಕ್ಷರಾಗಿ ಕೆ.ಜಿ. ವಸಂತ್ ಕುಮಾರ್ ಆಯ್ಕೆಯಾದರು. ಪಟ್ಟಣದ ಕನ್ನಡ ಭವನದಲ್ಲಿ ಪರಿಷತ್ತಿನ ನೂತನ ಘಟಕಗಳ ಪದಾಧಿಕಾರಿಗಳ ಸೇವಾ ದೀಕ್ಷಾ ಸಮಾರಂಭದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು.
ಮಳೆಯ ಆರ್ಭಟಕ್ಕೆ ನೆಮ್ಮಾರು ಬಳಿ ಗುಡ್ಡ ಕುಸಿತ : ಸಂಚಾರ ಅಸ್ತವ್ಯಸ್ತ.
ಶೃಂಗೇರಿ, ತಾಲೂಕಿನಾದ್ಯಂತ ಮೃಗಶಿರ ಮಳೆ ಆರ್ಭಟ ಜೋರಾಗಿದ್ದು ಭಾನುವಾರವೂ ಎಡಬಿಡದೆ ಭಾರೀ ಮಳೆ ಸುರಿಯಿತು. ಶನಿವಾರ ರಾತ್ರಿ ಮಳೆ, ಗಾಳಿ ಆರ್ಭಟಕ್ಕೆ ಮಂಗಳೂರು- ಶಿವಮೊಗ್ಗ ಸಂಪರ್ಕದ ರಾಷ್ಟ್ರೀಯ ಹೆದ್ದಾರಿ 169 ರ ನೆಮ್ಮಾರು ಸಮೀಪ ಗುಡ್ಡ ಕುಸಿದು ರಸ್ತೆ ಮೇಲೆ ಬಿದ್ದ ಪರಿಣಾಮ ರಾತ್ರಿಯಿಂದಲೇ ಸಂಚಾರ ಅಸ್ತವ್ಯಸ್ತಗೊಂಡು ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 500
  • next >
Top Stories
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved