• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಣ್ಣು ಮಕ್ಕಳಿಗೆ ದೃಢ ಮನಸ್ಸು ಅಗತ್ಯ: ಹೇಮಲತಾ
ಬಾಳೆಹೊನ್ನೂರು, ಹೆಣ್ಣು ಮಕ್ಕಳು ಶಾಲಾ ಕಾಲೇಜು ದಿನಗಳಲ್ಲಿ ಯಾವುದೇ ವಿಷಯಗಳಲ್ಲಿ ದೃಢ ಮನಸ್ಸನ್ನು ಹೊಂದಿರುವುದು ಅಗತ್ಯ ಎಂದು ಎನ್.ಆರ್.ಪುರ ತಾಲೂಕು ಬಗರ್ ಹುಕುಂ ಸಮಿತಿ ಸದಸ್ಯೆ ಹೇಮಲತಾ ಪ್ರಭಾಕರ್ ಹೇಳಿದರು.
5 ನೇ ಬಾರಿ ಸಹಕಾರ ಭಾರತಿಗೆ ಗೆಲುವು: ಯಡಗೆರೆ ಸುಬ್ರಮಣ್ಯ
ನರಸಿಂಹರಾಜಪುರ: ಮಾಮ್ಕೋಸ್ ಅಭಿವೃದ್ಧಿ ಕೆಲಸ ಮೆಚ್ಚಿ ಮತದಾರರು 5 ನೇ ಬಾರಿ ಸಹಕಾರ ಭಾರತಿ ತಂಡವನ್ನು ಗೆಲ್ಲಿಸಿದ್ದಾರೆ ಎಂದು ರಾಜ್ಯ ಸಹಕಾರ ಭಾರತಿ ಉಪಾಧ್ಯಕ್ಷ ಯಡಗೆರೆ ಸುಬ್ರಮಣ್ಯ ತಿಳಿಸಿದರು.
ಶ್ರೀ ಅಂತರಗಟ್ಟೆಗೆ ಎತ್ತಿನ ಗಾಡಿಯಲ್ಲಿ ತೆರಳಿ ಹರಕೆ ತೀರಿಸುವ ರೈತರು: ಡಾ.ಟಿ.ಎಂ.ದೇವರಾಜ್
ತರೀಕೆರೆ, ಪುಣ್ಯಕ್ಷೇತ್ರವಾದ ಶ್ರೀ ಅಂತರಗಟ್ಟೆಮ್ಮ ದೇವಿ ದೇಗುಲಕ್ಕೆ ರೈತಾಪಿ ವರ್ಗ ಹಾಗೂ ಭಕ್ತರು ತಮ್ಮ ಹರಕೆ ತೀರಿಸಲು ಎತ್ತಿನ ಗಾಡಿಯಲ್ಲಿ ತೆರಳಿ ಶ್ರದ್ಧಾ ಭಕ್ತಿಯಿಂದ ಪೂಜೆ ಮಾಡಿಸುವುದು ವಾಡಿಕೆ ಎಂದು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಅಡಳಿತಾಧಿಕಾರಿ ಡಾ.ಟಿ.ಎಂ. ದೇವರಾಜ್ ಹೇಳಿದ್ದಾರೆ
ತರೀಕೆರೆ ತಾಪಂಗೆ ರಾಜ್ಯಮಟ್ಟದ ನರೇಗಾ ಪ್ರಶಸ್ತಿ ಗರಿ
ತರೀಕೆರೆ, ಮಹಾತ್ಮಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನ, ಅತಿ ಹೆಚ್ಚು ಮಾನವ ದಿನಗಳ ಸೃಜನೆ, ಹೆಚ್ಚು ಜನರಿಗೆ ಉದ್ಯೋಗ ನೀಡಿರುವುದನ್ನು ಪರಿಗಣಿಸಿ 2023-24 ನೇ ಸಾಲಿನ ಅತ್ಯುತ್ತಮ ತಾಲೂಕು ಪಂಚಾಯತಿ ಪುರಸ್ಕಾರ ತರೀಕೆರೆಗೆ ಮತ್ತು ಅತ್ಯುತ್ತಮ ಗ್ರಾಮ ಪಂಚಾಯ್ತಿ ಪುರಸ್ಕಾರ ಬರಗೇನಹಳ್ಳಿಗೆ ಲಭಿಸಿದೆ.
ಪಾಲಕರು, ಶಿಕ್ಷಕರ ಪರಿಶ್ರಮಕ್ಕೆ ವಿದ್ಯಾರ್ಥಿಗಳು ಬೆಲೆ ಕೊಡಬೇಕು: ಸುಜಾತಾ
ಚಿಕ್ಕಮಗಳೂರು, ವರ್ಷಾನುಗಟ್ಟಲೇ ಪಾಲಕರ ಪರಿಶ್ರಮ ಹಾಗೂ ಶಿಕ್ಷಕರ ಬೋಧನೆಗೆ ವಿದ್ಯಾರ್ಥಿಗಳು ಅಧ್ಯಯನ ಮೂಲಕ ಬೆಲೆ ಕೊಡ ಬೇಕು. ಅಂತಿಮ ಪರೀಕ್ಷೆಯಲ್ಲಿ ಧೈರ್ಯ ಮತ್ತು ಆತ್ಮವಿಶ್ವಾಸದ ಸಾಮರ್ಥ್ಯ ಮೈಗೂಡಿಸಿಕೊಳ್ಳಬೇಕು ಎಂದು ನಗರಸಭಾ ಅಧ್ಯಕ್ಷೆ ಸುಜಾತಾ ಶಿವಕುಮಾರ್ ಹೇಳಿದರು.
11,12ರಂದು ಜನಪದ ಗೀತ ಮಂದಾರ ಗಾಯನ ಶಿಬಿರ
ಕಡೂರು, ಫೆಬ್ರವರಿ 11 ಮತ್ತು 12 ರಂದು ಕಡೂರು ಪಟ್ಟಣದಲ್ಲಿ ಜನಪದ ಗೀತ ಮಂದಾರ ಗಾಯನ ಶಿಬಿರ ನಡೆಯಲಿದೆ ಎಂದು ಚಿಕ್ಕಮಗಳೂರಿನ ಮಲ್ಲಿಗೆ ಸುಗಮ ಸಂಗೀತ ಟ್ರಸ್ಟಿನ ಮುಖ್ಯ ಸಂಚಾಲಕ ಮಲ್ಲಿಗೆ ಸುಧೀರ್ ತಿಳಿಸಿದರು.
ಈ ದೇಶಕ್ಕೆ ಜಾತಿ ದೊಡ್ಡ ಸಮಸ್ಯೆಯಾಗಿದೆ: ರಾಜರತ್ನ ಅಂಬೇಡ್ಕರ್‌
ಚಿಕ್ಕಮಗಳೂರು, ಈ ದೇಶಕ್ಕೆ ಜಾತಿ ಎನ್ನುವುದೇ ದೊಡ್ಡ ಸಮಸ್ಯೆಯಾಗಿದೆ. ಕ್ಯಾಶ್‌ ಲೆಸ್‌ ಸಮಾಜ ನಮಗೆ ಬೇಕಿಲ್ಲ. ಕ್ಯಾಸ್ಟ್‌ ಲೆಸ್‌ ಸಮಾಜ ಕಟ್ಟುವ ಸಂಕಲ್ಪವನ್ನು ಎಲ್ಲರೂ ಮಾಡಬೇಕಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಮರಿ ಮೊಮ್ಮಗ ರಾಜರತ್ನ ಅಂಬೇಡ್ಕರ್ ಹೇಳಿದರು.
೧೦ಕ್ಕೆ ಆಲೆಮನೆ ಶಾಲಾ ಶತಮಾನೋತ್ಸವ:ರಾಮಸ್ವಾಮಿ
ಕೊಪ್ಪ, ತಾಲೂಕಿನ ಆಲೆಮನೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯು ೧೦೦ ವರ್ಷಗಳನ್ನು ಪೂರೈಸಿದ್ದು, ಈ ಪ್ರಯುಕ್ತ ಫೆ.೧೦ ರಂದು ಶತಮಾನೋತ್ಸವ ಕಾರ‍್ಯಕ್ರಮ ಆಯೋಜಿಸಲಾಗಿದೆ ಎಂದು ಶತಮಾನೋತ್ಸವ ಆಚರಣಾ ಸಮಿತಿ ಗೌರವಾಧ್ಯಕ್ಷ ಎಸ್.ಎನ್.ರಾಮಸ್ವಾಮಿ ಹೇಳಿದರು.
ಮಾನವ ಕಳ್ಳ ಸಾಗಾಣಿಕೆ ಸಾಮಾಜಿಕ ಪಿಡುಗು: ನ್ಯಾ. ಹನುಮಂತಪ್ಪ
ಚಿಕ್ಕಮಗಳೂರು, ಮಾನವ ಕಳ್ಳ ಸಾಗಾಣಿಕೆ ದೊಡ್ಡ ಸಾಮಾಜಿಕ ಪಿಡುಗಾಗಿ ಪರಿಣಮಿಸಿದ್ದು, ಇದಕ್ಕೆ ಸಣ್ಣ ಮಕ್ಕಳು, ಯುವತಿಯರು, ಹೆಣ್ಣು ಮಕ್ಕಳು ಬಲಿಪಶು ಆಗುತ್ತಿರುವುದು ಅತ್ಯಂತ ಕಳವಳಕಾರಿ ಎಂದು ಹಿರಿಯ ಸಿವಿಲ್ ನ್ಯಾಯಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದರು.
ಕಟ್ಟಡ ಕಾರ್ಮಿಕರ ಮಂಡಳಿ ಮಾದರಿಯಲ್ಲೇ ಟೈಲರ್ಸ್‌ ಮಂಡಳಿ ರಚನೆಗೆ ಕೆಎಸ್‌ಟಿಎ ರಾಜ್ಯ ಸಮಿತಿ ಆಗ್ರಹ
ಚಿಕ್ಕಮಗಳೂರು, ಹೊಲಿಗೆ ಕಾರ್ಮಿಕರ ಹಿತರಕ್ಷಣೆಗಾಗಿ ರಾಜ್ಯ ಟೈಲರ್ಸ್‌ ಮಂಡಳಿ ರಚಿಸಬೇಕು ಎಂದು ಕರ್ನಾಟಕ ರಾಜ್ಯ ಟೈಲರ್ಸ್‌ ಅಸೋಸಿಯೇಷನ್‌ (ಕೆಎಸ್‌ಟಿಎ) ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 411
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved