• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ. ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿ ದೇಶಕ್ಕೆ ಮಾದರಿ : ಸಿ.ಟಿ. ರವಿ
ಚಿಕ್ಕಮಗಳೂರುಸರ್ಕಾರಗಳು ಮಾಡಲಾಗದ ಸಾಧನೆಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳ ಮೂಲಕ ಸಾಕಾರ ಗೊಳಿಸಲಾಗುತ್ತಿರುವ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ದೂರದೃಷ್ಠಿತ್ವ ದೇಶಕ್ಕೆ ಮಾದರಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ.
ಸಾಧನೆ ಗುರುತಿಸಿ ಪ್ರಶಸ್ತಿ ನೀಡಿರುವುದು ಹೆಮ್ಮೆಯ ವಿಷಯ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ಜನಪದ ಕಲಾವಿದೆ ಲಕ್ಷ್ಮೀದೇವಮ್ಮ ನವರ ಸಾಧನೆ ಗುರುತಿಸಿ ಅನೇಕ ಪ್ರಶಸ್ತಿಗಳು ನೀಡಿರುವುದು ಹೆಮ್ಮೆಯ ವಿಷಯ ಸರ್ಕಾರ ಸಾಧಕರನ್ನು ಗುರುತಿಸುತ್ತದೆ ಎಂಬುದಕ್ಕೆ ಇದೇ ಸಾಕ್ಷಿ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಮತಚಲಾವಣೆ ಹಕ್ಕು ಕಸಿದುಕೊಂಡರೆ ಪ್ರಜಾಪ್ರಭುತ್ವ ನಾಶ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ಮತಚಲಾವಣೆ ಹಕ್ಕು ಕಸಿದುಕೊಂಡರೆ ಪ್ರಜಾಪ್ರಭುತ್ವ ನಾಶವಾಗುತ್ತದೆ ಎಂದ ಶಾಸಕ ಜಿ.ಎಚ್.ಶ್ರೀನಿವಾಸ್ ಮತಗಳ್ಳತನ ವಿರೋಧಿಸಿ ಎಲ್ಲಾ ಪಂಚಾಯಿತಿಗಳಲ್ಲೂ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು. ಹೇಳಿದ್ದಾರೆ.
ಮಾನಸಿಕ ಸದೃಢತೆಯಿಂದ ಮಾತ್ರ ಆರೋಗ್ಯ ಸಾಧ್ಯ : ನ್ಯಾ. ಹನುಮಂತಪ್ಪ
ಚಿಕ್ಕಮಗಳೂರುಮನುಷ್ಯ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಿದ್ದಾಗ ಮಾತ್ರ ಪರಿಪೂರ್ಣ ಆರೋಗ್ಯವಂತರಾಗಿರಲು ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಹೇಳಿದರು.
ಮಾದಕ ವಸ್ತುಗಳ ಸೇವನೆ ಕ್ಯಾನ್ಸರ್ ನಂತಹ ಮಾರಕ ರೋಗ ಬಾಧಿಸಲಿದೆ: ಆರ್‌.ದಿನೇಶ್
ನರಸಿಂಹರಾಜಪುರಮಾದಕವಸ್ತುಗಳ ಸೇವನೆಯಿಂದ ಹಲವು ರೀತಿಯ ಕ್ಯಾನ್ಸರ್ ಗೆ ಕಾರಣವಾಗುತ್ತದೆ ಎಂದು ಚಿಕ್ಕಮಗಳೂರು ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಆರ್.ದಿನೇಶ್ ಎಚ್ಚರಿಕೆ ನೀಡಿದರು.
ಕೆರೆ ಒತ್ತುವರಿಯಿಂದ ಸುಂದರೇಶ್ ಬಡಾವಣೆಯ ಅವ್ಯವಸ್ಥೆ ಸರಿಪಡಿಸಲು ಆಗ್ರಹ
ತರೀಕೆರೆ, ಪ.ಜಾತಿ ಮತ್ತು ಪಂಗಡದವರಿಗೆ ಸರ್ಕಾರದಿಂದ ನಿವೇಶನ ಹಂಚಿಕೆಯಾಗಿರುವ ಪಟ್ಟಣದ ಸುಂದರೇಶ್ ಬಡಾವಣೆ ಯಲ್ಲಿರುವ ಕೆರೆ ಒತ್ತುವರಿಯಾದ ಪರಿಣಾಮ ನೀರು ರಸ್ತೆಯಲ್ಲಿ ಹರಿದು ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇದನ್ನು ಕೂಡಲೇ ಸರಿಪಡಿಸಬೇಕು ಎಂದು ತಾಲೂಕು ಛಲವಾದಿ ಸಮಾಜ ಅಧ್ಯಕ್ಷ ಎಸ್.ಕೆ.ಸ್ವಾಮಿ ಒತ್ತಾಯಿಸಿದರು.
ಅಪಪ್ರಚಾರ: ಗೌಡರ ಪರ ನಿಂತ ಕೈ ಕಾರ್ಯಕರ್ತರು
ಕೊಪ್ಪ, ನಾನು ಶಾಸಕನಾದ ನಂತರದಿಂದ ಬಿಜೆಪಿಗರು ನನ್ನ ಮೇಲೆ ಹಾಗೂ ಕಾರ್ಯಕರ್ತರ ಮೇಲೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ. ಈಗ ನನ್ನ ಮೇಲೆ ಲೋಕಾಯುಕ್ತದಲ್ಲಿ ಸುಳ್ಳು ಎಫ್‌ಐಆರ್ ದಾಖಲು ಮಾಡಿದ್ದಾರೆ. ಆದರೇ ನಾನು ಜನರು ಮತ್ತು ಧರ್ಮಕ್ಕೆ ಹತ್ತಿರ ಇದ್ದೇನೆ. ಭಯಪಟ್ಟಿಲ್ಲ ಎಂದು ಶಾಸಕ ಟಿ.ಡಿ ರಾಜೇಗೌಡ ಹೇಳಿದರು.
ಸೇವಾ ಕಾರ್ಯಗಳು ಇತರರಿಗೆ ಪ್ರೇರಣೆಯಾಗಲಿ: ಕೆ.ಪಾಲಾಕ್ಷ
ಬಾಳೆಹೊನ್ನೂರುಸಮಾಜದಲ್ಲಿ ನಡೆಸುವ ಸೇವಾ ಕಾರ್ಯಗಳು ಇತರರಿಗೆ ಪ್ರೇರಣೆಯಾಗಬೇಕು ಎಂದು ರೋಟರಿ ಜಿಲ್ಲಾ ಗವರ್ನರ್ ಕೆ.ಪಾಲಾಕ್ಷ ಹೇಳಿದರು.
ಗುಣಮಟ್ಟದಿಂದ ಕೂಡಿದೆ ಅಂಗನವಾಡಿ ಆಹಾರ: ಶಿವಪ್ರಕಾಶ್
ಕಡೂರುಮಕ್ಕಳು ಮತ್ತು ಬಾಣಂತಿಯರಿಗೆ ಅಂಗನವಾಡಿಗಳಲ್ಲಿ ವಿತರಣೆಯಾಗುವ ಆಹಾರ ಸಾಮಗ್ರಿಗಳು ಅತ್ಯಂತ ಗುಣಮಟ್ಟದಿಂದ ಕೂಡಿವೆ ಎಂದು ಸಿಡಿಪಿಒ ಎಸ್.ಎನ್.ಶಿವಪ್ರಕಾಶ್ ಹೇಳಿದರು.
ಆರ್ಥಿಕವಾಗಿ ಸಾಗುವ ಸಂಕಲ್ಪದಿಂದ ಭಾರತ ಬಲಿಷ್ಟ: ಸಿ.ಟಿ.ರವಿ
ಚಿಕ್ಕಮಗಳೂರು, ಭಾರತ ಉತ್ಪಾದಕರ ರಾಷ್ಟ್ರವಾದರೆ, ದೇಶ ಶ್ರೀಮಂತವಾಗಲಿದೆ. ಪ್ರತಿಯೊಬ್ಬ ವ್ಯಕ್ತಿಯೂ ಆರ್ಥಿಕತೆಯಲ್ಲಿ ಒಂದೊಂದು ಹೆಜ್ಜೆ ಮುಂದೆ ಸಾಗುವ ಸಂಕಲ್ಪ ಮಾಡಬೇಕು. ಆಗ ಜಗತ್ತಿನ ಎದುರು ಭಾರತ ಬಲಿಷ್ಟವಾಗಿ ನೆಲೆಯೂರಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 532
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved