• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೀತೂರು ವಿಎಸ್‌ಎಸ್‌ಎನ್‌ ಅಧ್ಯಕ್ಷರಾಗಿ ಬೆಮ್ಮನೆ ಮೋಹನ್‌ ಅವಿರೋಧ ಆಯ್ಕೆ
ನರಸಿಂಹರಾಜಪುರ, ಸೀತೂರು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬೆಮ್ಮನೆ ಮೋಹನ್‌, ಉಪಾಧ್ಯಕ್ಷರಾಗಿ ಎಂ.ಎಸ್‌.ಗೀತಾ ಅವಿರೋಧವಾಗಿ ಆಯ್ಕೆಯಾದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಅಂಗನವಾಡಿ ಕಾರ್ಯಕರ್ತೆಯರಿಂದ ಡಿಸಿಎಂ ಭೇಟಿ
ಕಡೂರು, ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳನ್ನು ಬಜೆಟ್‍ನಲ್ಲಿ ಮಂಡಿಸಿ ಈಡೇರಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಲಾಯಿತು ಎಂದು ಭಾರತೀಯ ಮಜ್ದೂರ್ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಿ. ಶಿವಮ್ಮ ತಿಳಿಸಿದರು.
ಮೈದಾನದ ಜಾಗದಲ್ಲಿ ರಸ್ತೆ ನಿರ್ಮಾಣ: ಜೆಸಿಬಿ ತಡೆದು ಪ್ರತಿಭಟನೆ
ಕಡೂರು, ತಾಲೂಕಿನ ಹಡಗಲು ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿರುವ ಆಟದ ಮೈದಾನದಲ್ಲಿ ಶುಕ್ರವಾರ ರಸ್ತೆ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಹಾಗೂ ಪೋಷಕರು ತಡೆಯೊಡ್ಡಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ತುಂಗಾ ತಿರುವು ಯೋಜನೆ ಕಾಮಗಾರಿ: ಬಂಡೆ ಸಿಡಿದು ಮನೆಗಳ ಹೆಂಚಿಗೆ ಹಾನಿ
ನರಸಿಂಹರಾಜಪುರ, ತುಂಗಾ ತಿರುವು ಯೋಜನೆಯಡಿ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿಗೆ ವ್ಯಾಪ್ತಿಯ ಸಾತ್ಕೋಳಿ ಎಂಬಲ್ಲಿ ನಡೆಯುತ್ತಿರುವ ಕಾಲುವೆ ಕಾಮಗಾರಿಯ ಸುರಂಗ ಮಾರ್ಗಕ್ಕಾಗಿ ಬಂಡೆ ಸ್ಫೋಟಿಸುವಾಗ ಕಲ್ಲುಗಳು ಸಿಡಿದು ಕೆಲವು ಮನೆಗಳ ಮೇಲೆ ಬಿದ್ದು ಹೆಂಚುಗಳು ಪುಡಿಯಾದ ಘಟನೆ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ನಡೆದಿದೆ.
ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿದ ಎಸ್ಸಿ.ಎಸ್ಟಿ. ಕುಂದು ಕೊರತೆ ಸಭೆ
ಚಿಕ್ಕಮಗಳೂರು, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಮುಖಂಡರೊಂದಿಗೆ ಕುಂದು ಕೊರತೆ ಮಾಸಿಕ ಸಭೆಯಲ್ಲಿ ಹಲವು ಸಮಸ್ಯೆಗಳು ಅನಾವರಣಗೊಂಡವು.
ಹಕ್ಕುಪತ್ರ ನೀಡಿಕೆಯಲ್ಲಿ ಇ- ಸ್ವತ್ತಿನ ಸಮಸ್ಯೆ ಪರಿಹರಿಸಲಾಗುವುದು: ಶಾಸಕ ಜಿ. ಎಚ್. ಶ್ರೀನಿವಾಸ್
ತರೀಕೆರೆ, ಹಕ್ಕು ಪತ್ರ ನೀಡುವಲ್ಲಿ ಎದುರಾಗುತ್ತಿರುವ ಇ-ಸ್ವತ್ತಿನ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದ ಶಾಸಕ ಜಿ. ಎಚ್. ಶ್ರೀನಿವಾಸ್ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಬಳಿ ಚರ್ಚೆ ಮಾಡಲಾಗಿದೆ ಎಂದು ತಿಳಿಸಿದರು.
ರೈತ ಸಂಪರ್ಕ ಕೇಂದ್ರ ಕಟ್ಟಡಕ್ಕೆ ₹2 ಕೋಟಿ ಮಂಜೂರು: ಟಿ.ಡಿ.ರಾಜೇಗೌಡ
ನರಸಿಂಹರಾಜಪುರ, ಕಸಬಾ ಹೋಬಳಿ ರೈತ ಸಂಪರ್ಕ ಕೇಂದ್ರದ ಕಟ್ಟಡಕ್ಕೆ ₹2 ಕೋಟಿ ಮಂಜೂರಾಗಿದ್ದು ಇದರಲ್ಲಿ 1 ಕೋಟಿ ಬಿಡುಗಡೆಯಾಗಿದೆ ಎಂದು ರಾಜ್ಯ ನವೀಕರಿಸಬಹುದಾದ ಇಂದನ ಅಭಿವೃದ್ಧಿ ನಿಮಗದ ಅಧ್ಯಕ್ಷ ಟಿ.ಡಿ.ರಾಜೇಗೌಡ ತಿಳಿಸಿದರು.
ನಿಗಧಿತ ಸಮಯಕ್ಕೆ ಗುರಿ ಸಾಧಿಸಿ: ಡಿಸಿ ಸೂಚನೆ
ಚಿಕ್ಕಮಗಳೂರು: ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಲ್ಲಿ ನಿಗದಿ ಪಡಿಸಿದ, ಗುರಿಯನ್ನು ನಿಗದಿತ ಅವಧಿ ಯಲ್ಲಿ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.
ಗ್ರಾಪಂ ಹೆಸರಿನ ಅಕ್ರಮ ಪಹಣಿ ರದ್ದುಪಡಿಸಲು ಆಗ್ರಹ
ಕಡೂರು, ಉದ್ದೇಶಿತ ಕ್ರೀಡಾಂಗಣಕ್ಕೆ ಮೀಸಲಿಟ್ಟಿದ್ದ 5 ಎಕರೆ ಜಾಗವನ್ನು ಅಕ್ರಮವಾಗಿ ಗ್ರಾಮ ಪಂಚಾಯಿತಿ ಹೆಸರಿಗೆ ಖಾತೆ ವರ್ಗಾಯಿಸಿರುವ ಪಹಣಿ ಯನ್ನು ಅಧಿಕಾರಿಗಳು ಕೂಡಲೇ ರದ್ದುಪಡಿಸಬೇಕು ಎಂದು ಗ್ರಾಪಂ ಮಾಜಿ ಅಧ್ಯಕ್ಷ ಕಂಸಾಗರ ರೇವಣ್ಣ ಆಗ್ರಹಿಸಿದರು.
ಪ್ರತಿಷ್ಠಿತ ಮ್ಯಾಮ್ಕೋಸ್ ಸಂಸ್ಥೆಯಲ್ಲಿ ಬದಲಾವಣೆ ತರಬೇಕಿದೆ: ಮಧು ಬಂಗಾರಪ್ಪ
ನರಸಿಂಹರಾಜಪುರ, ಶಿವಮೊಗ್ಗದ ಪ್ರತಿಷ್ಠಿತ ಮ್ಯಾಮ್ಕೋಸ್ ಸಂಸ್ಥೆಯಲ್ಲಿ ರಾಜಕಾರಣ ನುಸುಳಿದ್ದು ಇದರಲ್ಲಿ ಬದಲಾವಣೆ ತರಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 412
  • next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved