• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಕಾಲದಲ್ಲಿ ಜನನ-ಮರಣ ಮಾಹಿತಿ ನೋಂದಣಿಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಜನನ-ಮರಣಗಳ ವಿವರಗಳನ್ನು ನಿಗದಿತ ಸಮಯದೊಳಗೆ ನೋಂದಣಿಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು.
ಸಮಾಜದ ಬಂಧುಗಳು ಮೊದಲು ಶಿಕ್ಷಣಕ್ಕೆ ಆದ್ಯತೆ ನೀಡಬೇಕು : ಮಹೇಶ್
ಚಿಕ್ಕಮಗಳೂರು, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಸವಿತಾ ಸಮಾಜದ ಬಂಧುಗಳು ಪ್ರಗತಿ ಸಾಧಿಸಲು ಮೊದಲು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎ.ಎನ್.ಮಹೇಶ್ ಹೇಳಿದರು.
ವಾಸ್ತವಿಕ ನೆಲೆಗಟ್ಟಿನ ಮೇಲೆ ಈ ನೆಲದ ನ್ಯಾಯ ಅನುಸರಿಸಬೇಕುಃ ಕೆ.ಟಿ.ಗಂಗಾಧರ್
ತರೀಕೆರೆ, ವಾಸ್ತವಿಕ ನೆಲಗಟ್ಟಿನ ಮೇಲೆ ಈ ನೆಲದ ನ್ಯಾಯ ಅನುಸರಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೆ.ಟಿ.ಗಂಗಾಧರ್ ಹೇಳಿದ್ದಾರೆ.
ಶ್ರೀಕೆಂಚರಾಯ ಸ್ವಾಮಿ ದೇವಾಲಯಕ್ಕೆ ಸೇರಿದ 40 ಎಕರೆ ಜಾಗ ಉಳಿಸಲು ಆಗ್ರಹ
ಕಡೂರು, ಅಯ್ಯನಕೆರೆ ತಪ್ಪಲಿನಲ್ಲಿರುವ ಶ್ರೀಕೆಂಚರಾಯ ಸ್ವಾಮಿ ದೇವಾಲಯಕ್ಕೆ ಸೇರಿದ 40 ಎಕರೆ ಜಾಗವನ್ನು ಸರ್ವೇ ಮಾಡಿಸಿ ತಂತಿ ಬೇಲಿ ಹಾಕಿ ದೇವಾಲಯದ ಸುಪರ್ದಿಗೆ ವಹಿಸಿ ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಸದಸ್ಯ ಮಿಥುನ್ ಗೌಡ ಆಗ್ರಹಿಸಿದರು.
ಸರ್ಕಾರಿ ಶಾಲೆಯ ಕಟ್ಟಡ ರಾತ್ರೋ ರಾತ್ರಿ ಧ್ವಂಸಕ್ಕೆ ಯತ್ನ
ಚಿಕ್ಕಮಗಳೂರು, ವಿದ್ಯಾರ್ಥಿಗಳ ಕೊರತೆಯಿಂದ ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ಕೇಳಿದ್ದೇವೆ. ಆದರೆ, ಇಲ್ಲಿ ವಿದ್ಯಾರ್ಥಿಗಳಿದ್ದರೂ ಸರ್ಕಾರಿ ಶಾಲೆ ಕಟ್ಟಡವನ್ನು ರಾತ್ರೋ ರಾತ್ರಿ ಕಿಡಿಗೇಡಿಗಳು ಜೆಸಿಬಿಯಿಂದ ಧ್ವಂಸ ಮಾಡಲು ಯತ್ನಿಸಿದ ಘಟನೆ ತಾಲೂಕಿನ ಈಶ್ವರಹಳ್ಳಿ ಸಮೀಪದ ವಡೇರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬಡವರನ್ನು ಸಮಾಜದ ಮುನ್ನಲೆಗೆ ತರಲು ಸರ್ಕಾರ ಬದ್ಧ : ಶಾಸಕ ತಮ್ಮಯ್ಯ
ಚಿಕ್ಕಮಗಳೂರು, ಶೋಷಿತ ವರ್ಗದವರು ಸೇರಿದಂತೆ ಎಲ್ಲಾ ಜಾತಿ, ಜನಾಂಗದ ಬಡವರು ಸಮಾಜದ ಮುನ್ನಲೆಗೆ ಬರಬೇಕೆಂಬ ಉದ್ದೇಶದಿಂದ ರಾಜ್ಯಸರ್ಕಾರ ಗಂಗಾ ಕಲ್ಯಾಣಯೋಜನೆಯನ್ನು ಅನುಷ್ಠಾನಗೊಳಿಸಿ ರೈತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಆರ್‌ಸಿಬಿ ಚಾಂಪಿಯನ್: ಬಾಳೆಹೊನ್ನೂರಲ್ಲಿ ವಿವಿಧೆಡೆ ಸಂಭ್ರಮಾಚರಣೆ
ಬಾಳೆಹೊನ್ನೂರು, ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆರ್‌ಸಿಬಿ ಬೆಂಗಳೂರು ತಂಡ ಚಾಂಪಿಯನ್ ಆಗಿ ಚೊಚ್ಚಲ ಕಪ್ ಮುಡಿಗೇರಿಸಿಕೊಂಡ ಹಿನ್ನೆಲೆಯಲ್ಲಿ ಬಾಳೆಹೊನ್ನೂರು ಪಟ್ಟಣದ ವಿವಿಧೆಡೆ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು.
9ರಂದು ಚಿಕ್ಕಮಗಳೂರಿನಲ್ಲಿ ಬೃಹತ್ ರೈತ ಸಮಾವೇಶ:
ನರಸಿಂಹರಾಜಪುರ, ಜಿಲ್ಲಾ ನಾಗರಿಕ ಮತ್ತು ರೈತ ಹೋರಾಟ ಸಮಿತಿ, ಕರ್ನಾಟಕ ಬೆಳೆಗಾರರ ಒಕ್ಕೂಟ, ಮಲೆನಾಡು ನಾಗರಿಕ ರೈತ ಹಿತ ರಕ್ಷಣಾ ಸಮಿತಿ ನೇತೃತ್ವದಲ್ಲಿ ಜೂ.9 ರಂದು ಚಿಕ್ಕಮಗಳೂರಿನಲ್ಲಿ ಬೃಹತ್ ರೈತ ಸಮಾವೇಶ ನಡೆಯಲಿದೆ ಎಂದು ಮಲೆನಾಡು ನಾಗರಿಕ ರೈತ ಹಿತ ರಕ್ಷಣಾ ಸಮಿತಿ ಶೃಂಗೇರಿ ಕ್ಷೇತ್ರ ಅಧ್ಯಕ್ಷ ಎಂ.ಎನ್.ನಾಗೇಶ್ ತಿಳಿಸಿದರು.
ಪುನರುತ್ಪಾದಕ ಕಾಫಿ ಪದ್ಧತಿ ಅಳವಡಿಸಿಕೊಳ್ಳಿ: ಸುಮಂತ್
ಬಾಳೆಹೊನ್ನೂರು, ಕಾಫಿ ಬೆಳೆಗಾರರು ಪುನಃರುತ್ಪಾದಕ ಕಾಫಿ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಎಸ್‌ಎಂ ಸೆಹಗಲ್ ಫೌಂಡೇಶನ್‌ನ ಸುಮಂತ್ ಹೇಳಿದರು.
ಕಮಲ್ ಹಾಸನ್ ವಿವಾದಿತ ಹೇಳಿಕೆ ಖಂಡಿಸಿ ಕರವೇ ಪ್ರತಿಭಟನೆ
ಚಿಕ್ಕಮಗಳೂರು, ಕನ್ನಡ ಭಾಷೆ ಬಗ್ಗೆ ತಮಿಳು ನಟ ಕಮಲ್ ಹಾಸನ್ ವಿವಾದಿತ ಹೇಳಿಕೆ ನೀಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 500
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved