• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನ ಸವಿನೆನಪಿಗೆ ಗಣರಾಜ್ಯೋತ್ಸವ ಆಚರಣೆ: ವಿಶ್ವಜೇತ ಮೇಹತಾ
ತರೀಕೆರೆಇಂದು ಪ್ರತಿಯೊಬ್ಬ ಭಾರತೀಯರು ಬಹಳ ಸಡಗರ ಹಾಗೂ ಸಂಭ್ರಮದಿಂದ ದೇಶದಾದ್ಯಂತ ಸಂವಿಧಾನ ಜಾರಿಗೆ ಬಂದ ದಿನದ ಸವಿನೆನಪಿಗಾಗಿ ಗಣರಾಜ್ಯೋತ್ಸವನ್ನು ಆಚರಿಸುತ್ತಿದ್ದೇವೆ ಎಂದು ತಹಸೀಲ್ದಾರ್ ವಿಶ್ವಜೇತ ಮೇಹತಾ ಹೇಳಿದರು.
ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ಅನುದಾನ: ಕೆ.ಎಸ್.ಆನಂದ್
ಕಡೂರುಆಟ ಪಾಠಗಳನ್ನು ಭೋಧಿಸುವ ಜೊತೆಗೆ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಲು ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ಅನುದಾನ ತಂದು ಕಾಮಗಾರಿ ಮಾಡಲಾಗುತ್ತಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಪಶು, ಪಕ್ಷಿಗಳ ಒಡನಾಟದಿಂದ ಮಾನಸಿಕ ನೆಮ್ಮದಿ: ಎಚ್.ಡಿ. ತಮ್ಮಯ್ಯ
ಚಿಕ್ಕಮಗಳೂರು, ಪಶು, ಪಕ್ಷಿಗಳೊಂದಿಗಿನ ಒಡನಾಟ ಮಾನಸಿಕ ನೆಮ್ಮದಿ ನೀಡುತ್ತದೆ. ಪ್ರತಿಯೊಬ್ಬರು ಪ್ರಾಣಿ, ಪಕ್ಷಿಗಳನ್ನು ಪ್ರೀತಿಸಿ ಅವುಗಳನ್ನು ಸಂರಕ್ಷಿಸಬೇಕು ಎಂದು ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು.
ಸಂವಿಧಾನದ ಆಶಯದಂತೆ ನಡೆಯುವುದು ಆದ್ಯ ಕರ್ತವ್ಯ: ಭಂಡಾರಿ ಶ್ರೀನಿವಾಸ್
ಕಡೂರುಭಾರತದ ಪ್ರತಿಯೊಬ್ಬ ಪ್ರಜೆ ಕಾನೂನಿಗೆ ಗೌರವಿಸುವುದು ಹಾಗೂ ಸಂವಿಧಾನದ ಆಶಯದಂತೆ ನಡೆಯುವುದು ನಮ್ಮ ಆದ್ಯ ಕರ್ತವ್ಯವಾಗಬೇಕು ಎಂದು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.
ಕಣ್ಮನ ಸೆಳೆಯುತ್ತಿರುವ ಚೈತ್ರೋತ್ಸವ
ಚಿಕ್ಕಮಗಳೂರುಗಣ ರಾಜ್ಯೋತ್ಸವದ ಅಂಗವಾಗಿ ಚೈತ್ರೋತ್ಸವದ ಮಾದರಿಯಲ್ಲಿ ನಗರದ ಜಿಲ್ಲಾ ಆಟದ ಮೈದಾನದಲ್ಲಿ ಹಮ್ಮಿ ಕೊಂಡಿರುವ ಫಲಪುಷ್ಪ ಪ್ರದರ್ಶನ ಆಕರ್ಷಣೀಯವಾಗಿದೆ
ಮಕ್ಕಳ ಕಲಿಕೆಗೆ ಒತ್ತು ನೀಡಿದರೆ ಫಲಿತಾಂಶ ವೃದ್ದಿ ಸಾಧ್ಯ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ಶಾಲೆ ಮುಖ್ಯ ಶಿಕ್ಷಕರು ಮಕ್ಕಳ ಕಲಿಕೆಗೆ ಒತ್ತು ನೀಡಿದರೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶದಲ್ಲಿ ಪಡೆಯಲು ಸಾಧ್ಯವಾಗುತ್ತದೆ ಎಂದು ಶಾಸಕಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ಸಮಸ್ಯೆಗಳಿಗೆ ಪಾಪ, ಪುಣ್ಯದ ಹೊಣೆ ತರವಲ್ಲ: ಡಾ. ಹುಲಿಕಲ್ ನಟರಾಜ್
ನರಸಿಂಹರಾಜಪುರ, ಮೋಸ ಹೋಗುವ ಜನರಿರುವುವರೆಗೂ ಮೋಸ ಮಾಡುವ ಜನರು ಇದ್ದೇ ಇರುತ್ತಾರೆ ಎಂದು ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಹುಲಿಕಲ್ ನಟರಾಜ್ ತಿಳಿಸಿದರು.ಶನಿವಾರ ಸಂಜೆ ಬಿ.ಎಚ್.ಕೈ ಮರದ ಸರ್ಕಲ್ ನಲ್ಲಿ ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಆಶ್ರಯದಲ್ಲಿ ನಡೆದ ಪವಾಡ ರಹಸ್ಯ ಬಯಲು ಕಾರ್ಯಕ್ರಮದಲ್ಲಿ ಪ್ರಾತ್ಯಕ್ಷಿಕೆಯೊಂದಿಗೆ ಪವಾಡಗಳನ್ನು ಬಯಲು ಮಾಡಿ ಮಾತನಾಡಿದರು.
ಕಾರ್ಮಿಕರ, ಮಾಲೀಕರ ನಡುವೆ ಬಾಂಧವ್ಯಕ್ಕೆ ಸಮನ್ವಯ ಸಮಿತಿ ಸಹಕಾರಿ : ಸಚಿವ ಜಾರ್ಜ್‌
ಚಿಕ್ಕಮಗಳೂರು, ಕಾರ್ಮಿಕರು ಮತ್ತು ಮಾಲೀಕರ ನಡುವೆ ಪರಸ್ಪರ ಬಾಂಧವ್ಯ ಬೆಸೆಯುವ ನಿಟ್ಟಿನಲ್ಲಿ ಸಮನ್ವಯ ಸಮಿತಿ ರಚಿಸುವ ಮೂಲಕ ಇಬ್ಬರ ನಡುವೆ ಹೊಂದಾಣಿಕೆ ಗಟ್ಟಿಗೊಳಿಸಲು ಮುಂದಾಗುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
ಸೌರ ವಿದ್ಯುತ್ ಉತ್ಪಾದನೆಗೆ ಒತ್ತು: ಸಚಿವ ಜಾರ್ಜ್‌
ಚಿಕ್ಕಮಗಳೂರು, ರಾಜ್ಯದಲ್ಲಿ ದಿನೇ ದಿನೇ ವಿದ್ಯುತ್ ಬೇಡಿಕೆ ಹೆಚ್ಚಾಗಲಾರಂಭಿಸಿದ್ದು, ಪ್ರಸ್ತುತ ಪ್ರತಿದಿನ 17,500 ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದೆ. ಹೀಗಾಗಿ ಸೌರ ವಿದ್ಯುತ್ ಉತ್ಪಾದನೆಗೆ ಒತ್ತು ನೀಡಲಾಗಿದೆ ಎಂದು ರಾಜ್ಯ ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.
ಕ್ಷೇತ್ರದ ಅಭಿವೃದ್ಧಿಗೆ ತೊಡಕುಂಟು ಮಾಡುವುದನ್ನು ಸಹಿಸಲ್ಲ : ನಯನಾ ಮೋಟಮ್ಮ
ಮೂಡಿಗೆರೆ, ಕೆಲವರು ಆರ್‌ಟಿಐ ಮೂಲಕ ಅರ್ಜಿ ಸಲ್ಲಿಸಿ ಅಧಿಕಾರಿಗಳಿಗೆ ಕೆಲಸ ಮಾಡಲು ಬಿಡದೇ ಕ್ಷೇತ್ರದ ಅಭಿವೃದ್ಧಿಗೆ ತೊಡಕುಂಟು ಮಾಡುತ್ತಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಅಡಚಣೆ ಮಾಡುವ ಯಾವುದೇ ಶಕ್ತಿಗೆ ನಾನು ಬಗ್ಗುವುದಿಲ್ಲ ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 412
  • next >
Top Stories
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved