• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಲ ಕಾರ್ಮಿಕರ ನೇಮಕಾತಿ ಕಂಡು ಬಂದ್ರೆ ಕ್ರಮ
ಚಿಕ್ಕಮಗಳೂರು: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಯಾವುದೇ ಉದ್ಯೋಗ ಅಥವಾ ಪ್ರಕ್ರಿಯೆಗಳಲ್ಲಿ ಹಾಗೂ ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಕ ಮಾಡಿಕೊಳ್ಳುವುದು ಕಂಡು ಬಂದರೆ ನಿಯಮಾನುಸಾರ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲ ಕಾರ್ಮಿಕರ ಯೋಜನಾ ಸೊಸೈಟಿ ಅಧ್ಯಕ್ಷೆ ಸಿ.ಎನ್.ಮೀನಾ ನಾಗರಾಜ್ ಎಚ್ಚರಿಕೆ ನೀಡಿದರು.
43 ಎಕರೆ ಅರಣ್ಯ ಪ್ರದೇಶ ಒತ್ತುವರಿ ತೆರವು
ಚಿಕ್ಕಮಗಳೂರು: ಭದ್ರಾ ಅಭಯಾರಣ್ಯದ ಹುಲಿ ಮೀಸಲು ವ್ಯಾಪ್ತಿಯ ಮುತ್ತೊಡಿ ವಲಯದಲ್ಲಿ ಒತ್ತುವರಿ ಮಾಡಲಾಗಿದ್ದ 43 ಎಕರೆ ಪ್ರದೇಶವನ್ನು ಅರಣ್ಯ ಇಲಾಖೆಯವರು ತೆರವು ಮಾಡಿದ್ದಾರೆ.
ತೋಟಗಾರಿಕೆ ಇಲಾಖೆ ವಿವಿಧ ಯೋಜನೆಗಳಿಗೆ ರೈತರಿಂದ ಅರ್ಜಿ ಆಹ್ವಾನ
ತರೀಕೆರೆ, ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳ್ಳಲಿರುವ ಪ್ರಧಾನ ಮಂತ್ರಿ-ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಪರಿಶಿಷ್ಟ ಜಾತಿ, ಪಂಗಡ, ಮಹಿಳಾ ಹಾಗೂ ಎಲ್ಲಾ ವರ್ಗದ ಫಲಾನುಭವಿಗಳ ರೈತರಿಗೆ ಶೇ.90 ಸಹಾಯಧನ ನೀಡಲು ಅವಕಾಶವಿದ್ದು ಈ ಸಂಬಂಧ ರೈತಬಾಂಧವರು ಅನುಮೋದನೆಗೊಂಡಿರುವ ಕಂಪನಿಗಳ ಮಾಹಿತಿ ಪಡೆದು ನೋಂದಣಿ ಮಾಡಿಕೊಂಡು, ನೇರವಾಗಿ ನೋಂದಾಯಿತ ಕಂಪನಿ ಮೂಲಕ ಅಳವಡಿಸಿ ಕೊಳ್ಳಬೇಕೆಂದು ತರೀಕೆರೆ ತೋಟಗಾರಿಗೆ ಹಿರಿಯ ಸಹಾಯಕ ನಿರ್ದೇಶಕ ಕೆ.ಯತಿರಾಜ್ ಮಾಹಿತಿ ನೀಡಿದ್ದಾರೆ.
ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲು ಸರ್ಕಾರ ಒತ್ತು: ಆನಂದ್
ಕಡೂರು, ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವಲ್ಲಿ ರಾಜ್ಯ ಸರಕಾರ ಹೆಚ್ಚು ಒತ್ತು ನೀಡುತ್ತಿದೆ ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.
ನಿರಂತರ ಕಲಿಕೆಯಿಂದ ಜೀವನ ಸಾರ್ಥಕತೆ:ರಘುನಾಥ ಶಾಸ್ತ್ರಿ
ಕೊಪ್ಪ, ಭಾರತ ಒಂದು ಯೋಗ ಭೂಮಿ, ನಿರಂತರ ಕಲಿಕೆಯ ಅಭ್ಯಾಸ ಮುಂದುವರಿದಾಗ ಜೀವನ ಸಾರ್ಥಕತೆ ಹೊಂದಲು ಸಾಧ್ಯ ಎಂದು ಹರಿಹರಪುರ ಶ್ರೀಮಠದ ಶ್ರೀಗಳ ಆಪ್ತ ಕಾರ್ಯದರ್ಶಿ ರಘುನಾಥ ಶಾಸ್ತ್ರಿ ಹೇಳಿದರು.
ಬ್ಯಾಂಕ್ ನೌಕರರ ಹಿತರಕ್ಷಣೆಗೆ ಮೊದಲ ಆದ್ಯತೆ : ಕುಮಾರ್
ಚಿಕ್ಕಮಗಳೂರು, ಬ್ಯಾಂಕ್ ನೌಕರರ ಹಿತರಕ್ಷಣೆ ಜೊತೆಗೆ ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದರೊಂದಿಗೆ ಸಾಮಾಜಿಕ ಕಳಕಳಿ ಕಾರ್ಯಕ್ರಮಗಳನ್ನು ಆಯೋಜಿಸುವುದು ನೌಕರರ ಸಂಘದ ಪ್ರಮುಖ ಆದ್ಯತೆ ಆಗಿದೆ ಎಂದು ಕೆನರಾ ಬ್ಯಾಂಕ್ ಎಂಪ್ಲಾಯಿಸ್ ಯೂನಿಯನ್ ರಾಜ್ಯ ಉಪಾಧ್ಯಕ್ಷ ಆರ್. ಕುಮಾರ್ ಹೇಳಿದ್ದಾರೆ.
ಪೌರಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರಕಾರ ಬದ್ಧ: ಕೆ.ಎಸ್.ಆನಂದ್
ಕಡೂರುಪೌರಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರಕಾರ ಬದ್ಧವಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಅಕ್ರಮವಾಗಿ ಪಿಂಚಣಿ ಮಂಜೂರು: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಯುಕ್ತರ ಸೂಚನೆ
ಕಡೂರು, ತಾಲೂಕಿನಲ್ಲಿ ಕಳೆದ ವರ್ಷ ಅನರ್ಹರಿಗೆ ಮಂಜೂರು ಮಾಡಲಾಗಿರುವ ಪಿಂಚಣಿ ರದ್ದುಗೊಳಿಸಿ ಅಕ್ರಮ ಮಂಜೂರಾತಿಯಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಂಡು ವರದಿ ನೀಡುವಂತೆ ಕಂದಾಯ ಇಲಾಖೆಯ ಆಯುಕ್ತರು ತರೀಕೆರೆ ಉಪ ವಿಭಾಗಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗ್ರಾಪಂ ಪಿಡಿಒಗಳಿಗೆ ಗ್ರಾಮಸ್ಥರಿಗೆ ಸೇವೆ ಸಲ್ಲಿಸುವ ಭಾಗ್ಯ: ನವೀನ್ ಕುಮಾರ್
ನರಸಿಂಹರಾಜಪುರ , ಗ್ರಾಮಸ್ಥರಿಗೆ ಬಹಳ ಹತ್ತಿರದಿಂದ ಸೇವೆ ಸಲ್ಲಿಸುವ ಅವಕಾಶ ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ಸಿಗುತ್ತಿದೆ. ಅಂತಹ ಅವಕಾಶ ಪಡೆದ ಕಾನೂರು ಗ್ರಾಪಂ ಪಿಡಿಒ ಶ್ರೀನಿವಾಸ್ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದಾರೆ ಎಂದು ತಾಪಂ ಇಒ ಎಚ್.ಡಿ. ನವೀನ್‌ಕುಮಾರ್ ಹೇಳಿದರು.
ವಚನ ಸಾಹಿತ್ಯ ಎಂಬುದು ಕೊನೆಯಿಲ್ಲದ ತೀರ: ಬಸವ ಮರುಳಸಿದ್ಧ ಸ್ವಾಮೀಜಿ
ಚಿಕ್ಕಮಗಳೂರು, ವಚನ ಸಾಹಿತ್ಯ ಎಂಬುದು ಕೊನೆಯಿಲ್ಲದ ತೀರ. ಅದರಲ್ಲಿ ಮಾನವನ ನೆಮ್ಮದಿ ಜೀವನಕ್ಕೆ ಅಗತ್ಯವಿರುವ ಸಂಸ್ಕಾರ, ಸಂಸ್ಕೃತಿ ಅಡಗಿದೆ. ಅದನ್ನು ಅರಿತು ಮುನ್ನಡೆದವನೆ ನಿಜ ಶರಣನಾಗುತ್ತಾನೆ ಎಂದು ಬಸವ ತತ್ತ್ವ ಪೀಠದ ಶ್ರೀ ಡಾ.ಬಸವ ಮರುಳಸಿದ್ಧ ಸ್ವಾಮೀಜಿ ನುಡಿದರು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 500
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved