• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಚ್ಛ, ಸುಂದರ ನಗರ ನಿರ್ಮಾಣ ನಮ್ಮ ಗುರಿ: ಸಚಿವ ಕೆ.ಜೆ. ಜಾರ್ಜ್‌
ಚಿಕ್ಕಮಗಳೂರು, ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು ಸ್ವಚ್ಛ ಹಾಗೂ ಸುಂದರ ನಗರ ನಿರ್ಮಿಸುವುದು ನಮ್ಮ ಗುರಿ ಎಂದು ರಾಜ್ಯ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.
ದೇಶದ ಇತಿಹಾಸ ತಿಳಿಸುವ ಮೂಲಕ ರಾಷ್ಟ್ರಾಭಿಮಾನ ಮೂಡಿಸಲು ಟಿ.ಆರ್.ಸೋಮಶೇಖರಯ್ಯ ಕರೆ
ತರೀಕೆರೆ, ವಿದ್ಯಾರ್ಥಿಗಳಿಗೆ ನಮ್ಮ ದೇಶದ ಇತಿಹಾಸ ತಿಳಿಸುವ ಮೂಲಕ ರಾಷ್ಟ್ರಭಕ್ತಿ, ರಾಷ್ಟ್ರಪ್ರೇಮ ಹಾಗೂ ರಾಷ್ಟ್ರಾಭಿಮಾನ ಮೂಡಿಸಬೇಕೆಂದು ಶ್ರೀ ಪ್ರಹರ್ಷಿತ ವಿದ್ಯಾ ಸಂಸ್ಥೆ ಅಧ್ಯಕ್ಷ ಟಿ.ಆರ್. ಸೋಮಶೇಖರಯ್ಯ ಹೇಳಿದರು.
ಸ್ವಾತಂತ್ರ್ಯ, ಶಾಂತಿ, ಸೌಹಾರ್ದಯುತ ಬದುಕು ನಮ್ಮದು: ಸಚಿವ ಜಾರ್ಜ್‌
ಚಿಕ್ಕಮಗಳೂರು, ನಮ್ಮ ದೇಶ ಸ್ವಾತಂತ್ರ್ಯ ಭಾರತ ಎಂದು ಹೆಮ್ಮೆ ಪಡಲು ಹಾಗೂ ಗಣ ರಾಜ್ಯವಾಗಿ ರೂಪುಗೊಳ್ಳಲು ಆಗಿರುವ ತ್ಯಾಗ, ಬಲಿದಾನ ಗಳಿಗೆ ಲೆಕ್ಕವೇ ಇಲ್ಲ. ನಮ್ಮ ಪೂರ್ವಜರು ನಮ್ಮ ಭವಿಷ್ಯಕ್ಕಾಗಿ ತಮ್ಮ ರಕ್ತ, ಬೆವರುಗಳನ್ನು ಹರಿಸಿ ಸ್ಥಾಪಿಸಿದ ನಮ್ಮ ನೆಲದಲ್ಲಿ ಭಾರತೀಯ ಪ್ರಜೆಗಳಾದ ನಾವು ಸ್ವಾತಂತ್ರ್ಯದ ಉಸಿರಿನೊಂದಿಗೆ ಶಾಂತಿ ಹಾಗೂ ಸೌಹಾರ್ದಯುತ ಬದುಕಿನ ಅನುಭವವನ್ನು ಪಡೆಯುತ್ತಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಹೇಳಿದರು.
ಸಂವಿಧಾನದ ಆಶಯಗಳಿಗೆ ಬದ್ಧರಾಗಿ ಕರ್ತವ್ಯ ಪಾಲಿಸಿ: ಡಾ. ಗಂಗಾಧರಪ್ಪ
ಶೃಂಗೇರಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನವೇ ಶ್ರೇಷ್ಠ, ಪರಮೋಚ್ಚವಾದುದು. ಪ್ರತಿಯೊಬ್ಬರೂ ನಮ್ಮ ಸಂವಿಧಾನದ ಆಶಯಗಳಿಗೆ ಬದ್ಧರಾಗಿ, ಸಂವಿಧಾನದಲ್ಲಿ ನೀಡಿರುವ ಕರ್ತವ್ಯಗಳನ್ನು ಪಾಲನೆ ಮಾಡಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಡಾ.ಬಿ.ಆರ್.ಗಂಗಾಧರಪ್ಪ ಹೇಳಿದರು.
ದೇಶದ ಪ್ರಗತಿ ಮತ್ತು ಅಭಿವೃದ್ಧಿ ಎಲ್ಲರ ಗುರಿಯಾಗಲಿ: ವನಿತಾ ಮಧುಬಾವಿಮನೆ
ಬೀರೂರುಭಾರತ ಗಣರಾಜ್ಯವಾದ ಮೇಲೆ ಏಕೈಕ ಬಲಿಷ್ಟ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಪ್ರಂಪಚದೆಲ್ಲೆಡೆ ಹೊರಹೊಮ್ಮಿದ್ದು ದೇಶದ ಪ್ರಗತಿ ಮತ್ತು ಅಭಿವೃದ್ಧಿ ಎಲ್ಲರ ಗುರಿಯಾಗಲಿ ಎಂದು ಪುರಸಭಾ ಅಧ್ಯಕ್ಷೆ ವನಿತಾ ಮಧುಬಾವಿಮನೆ ತಿಳಿಸಿದರು.
ಮಹಾಭಾರತವನ್ನು ಪ್ರಸ್ತುತಪಡಿಸುವಲ್ಲಿ ಕುಮಾರವ್ಯಾಸ ಯಶಸ್ವಿ: ಬೆಳ್ಳಿಪ್ರಕಾಶ್
ಕಡೂರು, ಜನಸಾಮಾನ್ಯರಿಗೆ ಅರ್ಥವಾಗುವಂತೆ ನಾಡಿನ ಭಾಷೆಯಲ್ಲಿ ಮಹಾಭಾರತವನ್ನು ಕುಮಾರವ್ಯಾಸನ ಕರ್ಣಾಟಕ ಭಾರತ ಕಥಾ ಮಂಜರಿಯನ್ನು ನಿರರ್ಗಳತೆಯಿಂದ ಪ್ರಸ್ತುತಪಡಿಸುವಲ್ಲಿ ಯಶಸ್ವಿಯಾಗಿದೆ ಎಂದು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿಪ್ರಕಾಶ್ ಹೇಳಿದರು.
ಭಾರತ ದೇಶ ವಿಶ್ವದಲ್ಲೇ ಅತಿ ದೊಡ್ಡ ಸಂವಿಧಾನ ಹೊಂದಿದ ದೇಶ: ತನುಜ ಟಿ.ಸವದತ್ತಿ
ನರಸಿಂಹರಾಜಪುರ, ಭಾರತ ವಿಶ್ವದಲ್ಲೇ ಅತಿ ದೊಡ್ಡ ಸಂವಿಧಾನ ಹೊಂದಿದ ದೇಶವಾಗಿದೆ ಎಂದು ತಹಸೀಲ್ದಾರ್‌ ತನುಜಾ ಟಿ.ಸವದತ್ತಿ ತಿಳಿಸಿದರು.ಭಾನುವಾರ ಕುವೆಂಪು ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ರಾಷ್ಟ್ರ ದ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವ ಸಂದೇಶ ನೀಡಿದರು. ಪ್ರಜೆಗಳಿಂದ, ಪ್ರಜೆಗಳಿಗೋಸ್ಕರ ನಡೆಸುವ ಆಡಳಿತವೇ ಪ್ರಜಾ ಪ್ರಭುತ್ವ. ಪ್ರಜಾಪ್ರಭುತ್ವವ ಜಾತ್ಯಾತೀಯತೆಯನ್ನು ಎತ್ತಿ ಹಿಡಿಯುತ್ತದೆ. ನಮ್ಮ ಸಂವಿಧಾನ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ ಎಂದು ಮೂರು ಅಂಗಗಳಾಗಿ ವಿಭಜಿಸಲಾಗಿದೆ. ಸರ್ಕಾರ ಮಾಡುವ ಪ್ರತಿಯೊಂದು ಕಾನೂನು ಸಹ ಸಂವಿಧಾನಕ್ಕೆ ಅನುಗುಣವಾಗಿರಬೇಕು ಎಂದರು.
ಧರ್ಮಾಚರಣೆಯಿಂದ ಜೀವನದಲ್ಲಿ ಸಂತೃಪ್ತಿ, ಯಶಸ್ಸು: ಶ್ರೀ ಪ್ರಜ್ಞಾನಂದ ಬಾಲ ಸ್ವಾಮೀಜಿ
ಶೃಂಗೇರಿ ಧರ್ಮ ಶ್ರೇಷ್ಠವಾದುದು. ಧರ್ಮವನ್ನು ನಾವು ರಕ್ಷಿಸಿದರೆ ಧರ್ಮ ನಮ್ಮನ್ನು ರಕ್ಷಿಸುತ್ತದೆ. ನಾವು ಧರ್ಮವನ್ನು ನಂಬಿ ಧರ್ಮಾಚರಣೆ ಮಾಡಿದಾಗ ಜೀವನದಲ್ಲಿ ಸಂತೃಪ್ತಿ, ಯಶಸ್ಸು ಸಾಧ್ಯ ಎಂದು ವಾಸವಿ ಪೆನುಗೊಂಡ ಕ್ಷೇತ್ರದ ಶ್ರೀ ಪ್ರಜ್ಞಾನಂದ ಬಾಲ ಸ್ವಾಮೀಜಿ ಹೇಳಿದರು.
ಡಾ.ಬಿ.ಆರ್. ಅಂಬೇಡ್ಕರ್ ಗೆ ಇಡೀ ಪ್ರಪಂಚವೇ ಗೌರವಿಸುತ್ತದೆ: ಬೆಳ್ಳಿ ಪ್ರಕಾಶ್
ಕಡೂರು, ಸಂವಿಧಾನದ ಶಿಲ್ಪಿ, ಸಮಾಜ ಸುಧಾರಕರಾಗಿದ್ದ ಡಾ.ಬಿ.ಆರ್. ಅಂಬೇಡ್ಕರ್ ಪಡೆದ ಉನ್ನತ ಶಿಕ್ಷಣದಿಂದ ಅವರಿಗೆ ಭಾರತ ಸೇರಿದಂತೆ ಇಡೀ ಪ್ರಪಂಚವೇ ಗೌರವಿಸುತ್ತಿದೆ ಎಂದು ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹಾಗು ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಹೇಳಿದರು.
ಮಕ್ಕಳಲ್ಲಿ ವ್ಯವಹಾರಿಕ,ಸಾಮಾನ್ಯ ಜ್ಞಾನ ಬೆಳೆಸಬೇಕು: ತ್ಯಾಗರಾಜ್
ಶೃಂಗೇರಿಇಂದಿನ ಮುಂದುವರಿದ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ಕಳಲ್ಲಿ ಶಿಕ್ಷಣದ ಜೊತೆ ವ್ಯವಹಾರಿಕ, ಸಾಮಾನ್ಯ ಜ್ಞಾನ ಬೆಳೆಸ ಬೇಕು ಎಂದು ಶ್ರೀ ರಾಮಕೃಷ್ಣ ಆಂಗ್ಲ ಮಾದ್ಯಮ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಚ್.ಎಲ್. ತ್ಯಾಗರಾಜ್ ಹೇಳಿದರು.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 412
  • next >
Top Stories
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved