ಕಲ್ಲು ಗಣಿಗಾರಿಕೆ : ನಾಗರಹಳ್ಳಿಯಲ್ಲಿ ಮನೆಗಳಿಗೆ ಹಾನಿಚಿಕ್ಕಮಗಳೂರುತಾಲೂಕಿನ ಮರ್ಲೆ ಗ್ರಾ.ಪಂ. ಸಮೀಪ ಕಲ್ಲು ಗಣಿಗಾರಿಕೆಯಲ್ಲಿ ಅತಿಯಾಗಿ ಡೈನಮೈಟ್ ಬಳಕೆಯಿಂದ ನಾಗರಹಳ್ಳಿ ಗ್ರಾಮದಲ್ಲಿ ಭೂಕಂಪನ ಉಂಟಾಗಿ ಮೇಲ್ಛಾವಣಿ, ಗೋಡೆಗಳು ಬಿರುಕು ಬಿಟ್ಟಿವೆ, ಕಿಟಕಿ ಗಾಜು ಪುಡಿ ಹಾಗೂ ಗೃಹೋಪ ಯೋಗಿ ವಸ್ತುಗಳು ಬಳಸದಂತಾಗಿದೆ ಎಂದು ಗ್ರಾಮಸ್ಥರು ಶನಿವಾರ ಗಣಿಗಾರಿಕೆ ವಿರುದ್ಧ ಪ್ರತಿಭಟನೆ ನಡೆಸಿದರು.