• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಪ ವಿಭಾಗಾಧಿಕಾರಿ ವಿರುದ್ಧ ಕ್ರಮಕ್ಕೆ ವಕೀಲರ ಆಗ್ರಹ
Lawyers demand action against Deputy Divisional Officer
ಮಹಿಳೆಯರಿಗೆ ಉದ್ಯೋಗ ನೀಡಲಿರುವ ಗಾರ್ಮೆಂಟ್ಸ್: ಆನಂದ್
Garments to provide jobs to women whose families left town due to debt: Anand
ಮಂಗನಕಾಯಿಲೆ ನಿರ್ಲಕ್ಷ್ಯ ಬೇಡ, ಎಚ್ಚರವಹಿಸಿ: ಮಹೇಂದ್ರ ಕಿರೀಟಿ
Don't ignore scabies, be careful: Mahendra Kiriti
ಚರಂಡಿ ಕಾಮಗಾರಿ ಅಪೂರ್ಣ, ಕೊಳಚೆ ಸಂಗ್ರಹ
ಈ ಹಿಂದೆ ಗ್ರಾಮ ಪಂಚಾಯಿತಿಗೆ ಹೊಂದಿಕೊಂಡಿದ್ದ ಗ್ರಾಮಗಳು ನಗರಸಭೆ ವ್ಯಾಪ್ತಿಗೆ ಸೇರಿದ ಬಳಿಕ ಸಮಸ್ಯೆಗಳು ಹೆಚ್ಚಾಗಿವೆ. ಗ್ರಾಮಕ್ಕೆ ಸೌಲಭ್ಯಗಳನ್ನು ಕಲ್ಪಿಸಿ ಇಲ್ಲವೇ ಗ್ರಾಮವನ್ನು ಪಂಚಾಯಿತಿಗೆ ಸೇರಿಸಿ ಎಂದು ಒತ್ತಾಯಿಸಿದ್ದಾರೆ. ಗುಂಡಾಪುರ ಗ್ರಾಮವು ಪಂಚಾಯಿತಿ 5 ವರ್ಷಗಳ ಹಿಂದೆ ನಗರ ಸಭೆ ವ್ಯಾಪ್ತಿಗೆ ಸೇರಿದ್ದರೂ ಸೌಲಸೌಲಭ್ಯ ಕಲ್ಪಿಸಿಲ್ಲ.
ಲೈಂಗಿಕ ದೌರ್ಜನ್ಯ:ಇಲಾಖಾವಾರು ಆಂತರಿಕ ದೂರು ಸಮಿತಿ ರಚಿಸಿ
ಚಿಕ್ಕಮಗಳೂರು, ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ನಿಯಂತ್ರಣ ಕಾಯ್ದೆ- 2013 ಅನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳಲ್ಲಿ ಆಂತರಿಕ ದೂರು ಸಮಿತಿಯನ್ನು ಕಡ್ಡಾಯವಾಗಿ ರಚಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಅಧಿಕಾರಿಗಳಿಗೆ ಸೂಚಿಸಿದರು.
ರೈತರ ಬದುಕಿನೊಂದಿಗೆ ಚೆಲ್ಲಾಟವಾಡುವುದು ಬೇಡ: ಕೆ.ಎಂ.ಗೋಪಾಲ್
ಶೃಂಗೇರಿ, ಅಡಕೆ ಹಳದಿ ಎಲೆರೋಗ, ಎಲೆ ಚುಕ್ಕಿ ರೋಗ, ಅತಿವೃಷ್ಠಿ, ಬೆಲೆ ಕುಸಿತ ಇತ್ಯಾದಿ ಸಮಸ್ಯೆಗಳಿಂದ ರೈತರ ಬದುಕು ಶೋಚನೀಯವಾಗಿದೆ. ಸರ್ಕಾರಗಳು ರೈತರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಬಹುಜನ ಸಮಾಜ ಪಕ್ಷದ ಮುಖಂಡ ಕೆ.ಎಂ.ಗೋಪಾಲ್ ಆರೋಪಿಸಿದರು.
ನಮ್ಮ ನಡೆ ಸಾರ್ವಜನಿಕರ ಕಡೆ ವಿನೂತನ ಕಾರ್ಯಕ್ರಮ: ಭಂಡಾರಿ ಶ್ರೀನಿವಾಸ್
ಕಡೂರು, ಪಟ್ಟಣದ ಸಮಗ್ರ ಅಭಿವೃದ್ಧಿಗಾಗಿ ಪುರಸಭೆ ಆಡಳಿತವೇ ಜನರ ಮನೆ ಬಾಗಿಲಿಗೆ ತೆರಳಿ ಸಮಸ್ಯೆ ಪರಿಹಾರಕ್ಕಾಗಿ ನಮ್ಮ ನಡೆ ಸಾರ್ವಜನಿಕರ ಕಡೆ ಎಂಬ ಘೋಷಣೆ ಅಡಿ ವಿನೂತನ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಕಡೂರು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಪ್ರಕಟಿಸಿದರು.
ಗ್ಯಾರಂಟಿ ಯೋಜನೆಗಳು ನಿರೀಕ್ಷೆಗೂ ಮೀರಿ ಯಶಸ್ಸು: ಶಾಸಕ ತಮ್ಮಯ್ಯ
ಚಿಕ್ಕಮಗಳೂರು, ರಾಜ್ಯದಲ್ಲಿ ಜಾರಿಗೆ ತರಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳು ನಿರೀಕ್ಷೆಗೂ ಮೀರಿ ಯಶಸ್ವಿಗೊಂಡ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಪ್ರಣಾಳಿಕೆಯಾಗಿ ಬಳಸಿಕೊಂಡು ಮುನ್ನಡೆಯಲು ಕಾರಣವಾಗುತ್ತಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ರಾಷ್ಟ್ರಭಕ್ತರ ಪಕ್ಷವಾಗಿ ಕಾರ್ಯನಿರ್ವಹಿಸುವ ಬಿಜೆಪಿ: ಮಾಲತೇಶ್‌
ಬಾಳೆಹೊನ್ನೂರು, ಬಿಜೆಪಿ ವಿಶ್ವದಲ್ಲಿ ದೇಶ, ಧರ್ಮಕ್ಕಾಗಿ ಕಾರ್ಯನಿರ್ವಹಿಸುವ ರಾಷ್ಟ್ರಭಕ್ತರ ಏಕೈಕ ಪಕ್ಷವಾಗಿದೆ ಎಂದು ಬಿಜೆಪಿ ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಮಾಲತೇಶ್ ಸಿಗಸೆ ಹೇಳಿದರು.
ಶ್ರೀ ತ್ಯಾಗರಾಜರ ಪಂಚರತ್ನ ಕೃತಿ ಅತ್ಯಂತ ರಮಣೀಯಃ ಸಾಯಿಕುಮಾರ್ ಎ.ಎಸ್.
ತರೀಕೆರೆ, ಶ್ರೀ ತ್ಯಾಗರಾಜರ ಕೃತಿಗಳಲ್ಲಿ ಒಂದಾದ ಪಂಚರತ್ನ ಕೃತಿ ಅತ್ಯಂತ ರಮಣೀಯವಾದುದು ಎಂದು ಶ್ರೀ ರಾಮಸೇವಾ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ಸಾಯಿಕುಮಾರ್ ಎ.ಎಸ್. ಹೇಳಿದ್ದಾರೆ
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 412
  • next >
Top Stories
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved