• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನುಗ್ರಹ ಯೋಜನೆಯಡಿ ಹಸು ಸತ್ತರೆ ಸರ್ಕಾರದಿಂದ ಪರಿಹಾರ: ಡಾ.ಪ್ರೀತಂ ಕುಮಾರ್
ನರಸಿಂಹರಾಜಪುರ, ಅನುಗ್ರಹ ಯೋಜನೆಯಡಿ ಹಸು ಸತ್ತರೆ ಸರ್ಕಾರದಿಂದ ₹10 ಸಾವಿರ ಪರಿಹಾರ ನೀಡಲಾಗುತ್ತದೆ ಎಂದು ಪಶು ಆಸ್ಪತ್ರೆ ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ) ಡಾ.ಪ್ರೀತಂ ಕುಮಾರ್ ತಿಳಿಸಿದರು.
ತರೀಕೆರೆ ಪಟ್ಟಣದ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ಪಟ್ಟಣದ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ ಮಂಜೂರಾಗಿದ್ದು ಶೀಘ್ರದಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡುವುದಾಗಿ ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.
ಸರ್ಕಾರಿ ಯೋಜನೆ ಅನುಷ್ಠಾನದಲ್ಲಿ ಶ್ರಮಿಸುವ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ
ಕಡೂರು, ಆಡಳಿತಕ್ಕೆ ಬರುವ ಪ್ರತಿ ಸರ್ಕಾರಗಳ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಜಾರಿಗೆ ತರುವಲ್ಲಿ ಶ್ರಮಿಸುವ ಶಿಕ್ಷಕರ ಸಮೂಹಕ್ಕೆ ಮತ್ತೊಂದು ಕಾರ್ಯಭಾರ ವಹಿಸಿ ಆದೇಶ ಮಾಡಿರುವುದರಿಂದ ರಾಜ್ಯ ಸರ್ಕಾರ ಶಿಕ್ಷಕರ ಕೆಂಗಣ್ಣಿಗೆ ಗುರಿಯಾಗಿದೆ.
ಶ್ರೀ ಶಿವಯೋಗಿ ಸಿದ್ದರಾಮೇಶ್ವರರು ದೇವರ ಸ್ವರೂಪಿ: ಶಿವಾನಂದಸ್ವಾಮಿ
ಚಿಕ್ಕಮಗಳೂರು, ನಂಬಿಕೆ, ಶ್ರದ್ಧೆ, ಕಾಯಕ ಶ್ರೀ ಸಿದ್ದರಾಮೇಶ್ವರರ ಸತ್ಯವಾದ ವಿಷಯಗಳು. ಅವರ ಬರವಣಿಗೆ ಮತ್ತು ಮಾಡಿದ ಕೆಲಸದಿಂದ ಪ್ರಸಿದ್ಧರಾಗಿದ್ದಾರೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ಹೇಳಿದರು.
ಕಾಫಿನಾಡಿನಲ್ಲಿ ಮಂಗನ ಕಾಯಿಲೆ ರೀ ಎಂಟ್ರಿ
ಚಿಕ್ಕಮಗಳೂರು, ಕಾಫಿನಾಡಿನಲ್ಲಿ ಮಂಗನಕಾಯಿಲೆ (ಕೆಎಫ್‌ಡಿ) ಮಹಾಮಾರಿ ಈ ವರ್ಷವೂ ರೀ ಎಂಟ್ರಿ ಕೊಟ್ಟಿದೆ.ಹಿಂದಿನ ಒಂದು ದಶಕಗಳ ಕಾಲ ನೆರೆಯ ಶಿವಮೊಗ್ಗ ಜಿಲ್ಲೆಯಲ್ಲಿ ರುದ್ರಾ ನರ್ತನ ಮಾಡುತ್ತಿದ್ದ ಕೆಎಫ್‌ಡಿ ಚಿಕ್ಕಮಗಳೂರು ಜಿಲ್ಲೆಯತ್ತ ಮುಖ ಮಾಡಿರಲಿಲ್ಲ. ಆದರೆ, ಕಳೆದ ವರ್ಷ ದೊಡ್ಡ ಮಟ್ಟದಲ್ಲಿ ಆತಂಕ ಮೂಡಿಸಿತ್ತು. 132 ಮಂದಿಯಲ್ಲಿ ಮಂಗನ ಕಾಯಿಲೆಯ ಸೋಂಕಿರುವುದು ಪತ್ತೆಯಾಗಿತ್ತು. 4 ಮಂದಿ ಮೃತಪಟ್ಟಿದ್ದರು.
ಗ್ರಾಮೀಣ ಪ್ರದೇಶದಲ್ಲಿ ನಾಟಕಗಳ ಕಣ್ಮರೆ ವಿಷಾದಕರ: ಜಿ. ಬಿ. ಸುರೇಶ್‌
ಕಡೂರು, ಅನಾದಿಕಾಲದಿಂದಲೂ ಗ್ರಾಮೀಣ ಪ್ರದೇಶದ ಜನರಲ್ಲಿ ಕಲೆ, ಸಾಹಿತ್ಯ, ಸಂಗೀತ,ಸಾಂಸ್ಕೃತಿಕ ಮನೋಭಾವ ಮತ್ತು ಮೌಲ್ಯಾಧಾರಿತ ಗುಣಗಳನ್ನು ಬೆಳೆಸುತ್ತಿದ್ದ ಭಕ್ತಿ ಪ್ರಧಾನ ನಾಟಕಗಳು ಇಂದು ಕಣ್ಮರೆಯಾಗುತ್ತಿರುವುದು ಬೇಸರದ ಸಂಗತಿ ಎಂದು ಜಾನಪದ ಪರಿಷತ್ತು ಜಿಲ್ಲಾಧ್ಯಕ್ಷ ಜಿ. ಬಿ. ಸುರೇಶ್‌ ಅಭಿಪ್ರಾಯ ಪಟ್ಟರು.
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸೋಣ: ಶಾಸಕ ಜಿ.ಎಚ್. ಶ್ರೀನಿವಾಸ್
ತರೀಕೆರೆ, ಚಿಕ್ಕಮಗಳೂರು ಜಿಲ್ಲಾ ಮತ್ತು ತರೀಕೆರೆ ತಾಲೂಕು ಕಸಾಪ, ವಿವಿಧ ಸಂಘ ಸಂಸ್ಥೆಗಳಿಂದ ತರೀಕೆರೆ ಪಟ್ಟಣದ ಬಯಲು ರಂಗ ಮಂದಿರದಲ್ಲಿ ಮಾ. 7 ಮತ್ತು 8 ರಂದು ಹಮ್ಮಿಕೊಂಡಿರುವ 20ನೇ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸರ್ವರ ಸಹಕಾರದಿಂದ ಯಶಸ್ವಿಗೊಳಿಸೋಣ ಎಂದು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಜಿ.ಎಚ್‌. ಶ್ರೀನಿವಾಸ್ ಹೇಳಿದರು.
ಕಲೆಯಿಂದ ಸಿಗುವ ಆನಂದ ಉನ್ನತ ಹುದ್ದೆಗಳಿಂದ ದೊರೆಯಲ್ಲ: ಕೀರ್ತನಾ
ಚಿಕ್ಕಮಗಳೂರು, ಕಲೆ, ಸಂಗೀತ, ನಾಟಕಗಳನ್ನು ನೋಡಿದಾಗ ಸಿಗುವ ಆನಂದ ಹೊಟ್ಟೆ ತುಂಬಿಸುವ ಯಾವುದೇ ಉನ್ನತ ಹುದ್ದೆಗಳಿಂದ ದೊರೆಯುವುದಿಲ್ಲ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್‌.ಎಸ್‌. ಕೀರ್ತನಾ ಹೇಳಿದರು.
ಸಮಾಜಕ್ಕೆ ಸಂತರ ಕೊಡುಗೆ ಸ್ಮರಿಸುವುದೇ ಅವರಿಗೆ ಸಲ್ಲಿಸುವ ಗೌರವ: ಸುಮಿತ್ರಾ
ಕಡೂರು, ಅಕ್ಷರ, ಅನ್ನ, ಆರೋಗ್ಯ ವಿಷಯಗಳಿಗೆ ಆದ್ಯತೆ ನೀಡಿ ಸಾವಿರಾರು ಜನರಿಗೆ ಶಿಕ್ಷಣ, ಆರೋಗ್ಯ ಅನ್ನ ನೀಡಿದ ಅಕ್ಷರ ಸಂತ ಡಾ.ಬಾಲಗಂಗಾಧರನಾಥ ಸ್ವಾಮಿ 80ನೇ ಜಯಂತಿ ಆಚರಿಸಲಾಗುತ್ತಿದೆ ಎಂದು ಬಿಜಿಎಸ್ ಸಮೂಹ ಶಿಕ್ಷಣ ಸಂಸ್ಥೆ ಮುಖ್ಯಸ್ಥೆ ಹಾಗು ಪ್ರಾಚಾರ್ಯ ಎಚ್.ಎಸ್. ಸುಮಿತ್ರಾ ಹೇಳಿದರು.
ಸಹಕಾರ ಕ್ಷೇತ್ರಕ್ಕೆ ಭದ್ರ ಬುನಾದಿ ಹಾಕಿದ್ದ ನೆಹರು: ಟಿ.ಡಿ.ರಾಜೇಗೌಡ
ನರಸಿಂಹರಾಜಪುರ, ಜವಹರಲಾಲ್‌ ನೆಹರೂ ಅವರು ಸಹಕಾರ ಕ್ಷೇತ್ರಕ್ಕೆ ಭದ್ರ ಬುನಾದಿ ಹಾಕಿದ್ದರು. ಪ್ರತಿ ವರ್ಷ ಅವರು ಹುಟ್ಟಿದ ದಿನದಿಂದ ಸಹಕಾರ ಸಪ್ತಾಹ ಪ್ರಾರಂಭಿಸಲಾಗುತ್ತದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 412
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved