• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐವರು ಅಂತಾರಾಜ್ಯ ಕಳ್ಳರ ಬಂಧನ: 350ಚೀಲ ಅಡಕೆ ವಶ
ಬೀರೂರು, ಕಳೆದ ಡಿ.12ರಂದು ಅಡಕೆ ಕದ್ದು ಮಾಲೀಕರಿಕೆ ಒಪ್ಪಿಸದೆ ತಲೆಮರೆಸಿಕೊಂಡಿದ್ದ ಅಂತಾರಾಜ್ಯ ಕಳ್ಳರನ್ನು ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿರುವ ಬೀರೂರು ಪೊಲೀಸರ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದ್ದಾರೆ.
ಬಿಎಸ್ಪಿಯಿಂದ ಮಾತ್ರ ಸಂವಿಧಾನ ಯಥಾವತ್‌ ಜಾರಿ ಸಾಧ್ಯ: ರಾಧಾಕೃಷ್ಣ
ಚಿಕ್ಕಮಗಳೂರು, ದೇಶದ ಮೂರನೇ ಅತಿ ದೊಡ್ಡ ಪಕ್ಷ ಬಿಎಸ್ಪಿಯಿಂದ ಮಾತ್ರ ಬಹುಸಂಖ್ಯಾತ ವರ್ಗಕ್ಕೆ ಸರ್ವ ಸಮಾನ ಹಕ್ಕು, ಅಧಿಕಾರ ಹಾಗೂ ಸಂವಿಧಾನವನ್ನು ಯಥಾವತ್ತಾಗಿ ಜಾರಿಗೊಳಿಸಲು ಸಾಧ್ಯ ಎಂದು ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಧಾಕೃಷ್ಣ ಹೇಳಿದರು.
ತೃಪ್ತಿ, ಮಾನವೀಯತೆ ಮೌಲ್ಯದಿಂದ ಶಾಂತಿ: ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ
ತೃಪ್ತಿ ಮತ್ತು ಮಾನವೀಯತೆ ಎಂಬ ಎರಡು ಮೌಲ್ಯಗಳನ್ನು ಬದುಕಿನಲ್ಲಿ ಅನುಸರಿಸಿದರೆ ಸಮಾಜದಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದತೆ ಮೂಡುತ್ತದೆ ಎಂದು ಕರ್ನಾಟಕ ಲೋಕಾಯುಕ್ತದ ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಅಭಿಪ್ರಾಯಪಟ್ಟರು. ಚಿಕ್ಕಮಗಳೂರಿನಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಯ ಸುವರ್ಣ ಮಹೋತ್ಸವದಲ್ಲಿ ಮಾತನಾಡಿದರು.
ಎನ್ಆರ್‌ ಪುರದಲ್ಲಿ ಪೀಠೋಪಕರಣ ತಯಾರಿಕೆ ಘಟಕಕ್ಕೆ ಬೆಂಕಿ: ಲಕ್ಷಾಂತರ ರು. ನಷ್ಟ
ನರಸಿಂಹರಾಜಪುರದಲ್ಲಿ ನಾಝೀಮ್ ಎಂಬುವರಿಗೆ ಸೇರಿದ ಮರದಿಂದ ಪೀಠೋಪಕರಣ ತಯಾರಿಕಾ ಶೆಡ್‌ಗೆ ಮಂಗಳವಾರ ಬೆಳಗಿನ ಜಾವ ಬೆಂಕಿ ಬಿದ್ದು ಪೀಠೋಪಕರಣಗಳು, ಸಾಗುವಾನಿ ಮರದ ತುಂಡುಗಳು ಸುಟ್ಟು ಹೋಗಿವೆ
ಸಿದ್ದರಾಮರ ಸಿದ್ಧಾಂತ ಎಲ್ಲ ಜನಾಂಗಕ್ಕೂ ಪ್ರಸ್ತುತ: ಜಿಲ್ಲಾ ಭೋವಿ ಸಮಾಜದ ಎಸ್.ಕೊಲ್ಲಾಭೋವಿ
ಶ್ರೀ ಶಿವಯೋಗಿ ಸಿದ್ಧರಾಮೇಶ್ವರರ ಸಿದ್ದಾಂತಗಳು ಕೇವಲ ಭೋವಿ ಜನಾಂಗ ಮಾತ್ರವಲ್ಲ ಎಲ್ಲ ಸಮುದಾಯಗಳಿಗೂ ಪ್ರಸ್ತುತವಾಗಿವೆ ಎಂದು ಜಿಲ್ಲಾ ಭೋವಿ ಸಮಾಜದ ಜಿಲ್ಲಾಧ್ಯಕ್ಷ ಎಸ್.ಕೊಲ್ಲಾಭೋವಿ ಹೇಳಿದರು. ಕಡೂರಿನಲ್ಲಿ ಸಿದ್ದರಾಮೇಶ್ವರ ಜಯಂತಿಯಲ್ಲಿ ಮಾತನಾಡಿದರು.
ಸೀತೂರು ಕೃಷಿ ಸಂಘ ಚುನಾವಣೆಗೆ ಬೆಂಬಲಿಸಲು ಮನವಿ: ಯಡಗೆರೆ ಸುಬ್ರಮಣ್ಯ
ಕೃಷಿ ಗ್ರಾಮೀಣ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆಯು ಜ.19 ರಂದು ನಡೆಯಲಿದ್ದು ಸಹಕಾರಿ ಭಾರತಿ ನೇತ್ರತ್ವದಲ್ಲಿ ಸ್ಪರ್ಧಿಸಿರುವ 11 ಅಭ್ಯರ್ಥಿಗಳ ತಂಡವನ್ನು ಗೆಲ್ಲಿಸಬೇಕು ಎಂದು ರಾಜ್ಯ ಸಹಕಾರಿ ಭಾರತಿ ಉಪಾಧ್ಯಕ್ಷ ಯಡಗೆರೆ ಸುಬ್ರಮಣ್ಯ ಸದಸ್ಯರಿಗೆ ಮನವಿ ಮಾಡಿದರು. ನರಸಿಂಹರಾಜಪುರದಲ್ಲಿ ಯೋಜನೆಗಳ ಕಾರ್ಯಸೂಚಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಭೂ ಖರೀದಿ ಸಮಸ್ಯೆ ಬಗೆಹರಿಸಲು ಡಿಸಿಎಂಗೆ ಆಗ್ರಹ: ಕೆಪಿಟಿಸಿಎಲ್ ನೌಕರರ ಒಕ್ಕೂಟದ ಉಪ್ಪಳ್ಳಿ ಕೆ.ಭರತ್
ಖರೀದಿ ಮಾಡಲು, ಬ್ಯಾಂಕ್, ಸೊಸೈಟಿ ಸಾಲ ಪಡೆಯಲು ಸಾಧ್ಯವಾಗದಂತ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಸಮಸ್ಯೆಯನ್ನು ಬಗೆಹರಿಸಿಕೊಡುವಂತೆ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಟಿಸಿಎಲ್ ಹೊರಗುತ್ತಿಗೆ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷ ಉಪ್ಪಳ್ಳಿ ಕೆ.ಭರತ್ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಒತ್ತಾಯಿಸಿದರು. ಡಿ.ಕೆ.ಶಿವಕುಮಾರ್ ಆಗಮಿಸಿದ್ದ ಸಂದರ್ಭದಲ್ಲಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.
ಬಾಳೆಹೊನ್ನೂರಿನ ಮತ್ತಿಖಂಡದಲ್ಲಿ ಮಂಗನ ಕಾಯಿಲೆ ಪತ್ತೆ
ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ದೇವದಾನ ಗ್ರಾಪಂ ವ್ಯಾಪ್ತಿಯ ಮತ್ತಿಖಂಡದ ವ್ಯಕ್ತಿಯೊಬ್ಬರಿಗೆ ಕೆಎಫ್‌ಡಿ ಸೋಂಕು (ಮಂಗನ ಕಾಯಿಲೆ) ತಗುಲಿರುವುದು ಪತ್ತೆಯಾಗಿದೆ.
ಪ್ಲಾಸ್ಟಿಕ್ ದುಷ್ಪರಿಣಾಮ ಬಗ್ಗೆ ಜಾಗೃತಿ ಮೂಡಿಸಬೇಕು: ಅರವಿಂದ ಸಿಗದಾಳು
ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗತಿ ಮೂಡಿಸುವ ಕೆಲಸ ನಡೆಯಬೇಕಿದೆ ಎಂದು ಪ್ರಗತಿಪರ ಕೃಷಿಕ ಅರವಿಂದ ಸಿಗದಾಳು ಹೇಳಿದರು. ಶೃಂಗೇರಿಯಲ್ಲಿ ಉಪಾಹಾರಗಳ ವಿತರಣಾ ಪರಿಕರಗಳ ಬ್ಯಾಂಕ್ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಷ್ಟ್ರದ ಸರ್ವಾಂಗೀಣ ಪ್ರಗತಿಗೆ ವೈಜ್ಞಾನಿಕ ಮನೋಭಾವ ಅಗತ್ಯ: ಕೆ.ಸಿ. ಶಂಕರ್‌
ಚಿಕ್ಕಮಗಳೂರು, ನಮ್ಮ ರಾಷ್ಟ್ರ ಎಲ್ಲಾ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಬೇಕಾದರೆ ದೇಶದ ಜನತೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕುವೆಂಪು ವಿದ್ಯಾನಿಕೇತನ ಶಾಲೆಯ ಕಾರ್ಯದರ್ಶಿ ಕೆ.ಸಿ. ಶಂಕರ್‌ ಸಲಹೆ ಮಾಡಿದರು.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 412
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved