• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿ ರಹಿತ ಪ್ರಜಾಪ್ರಭುತ್ವ ಸಾಕಾರಕ್ಕೆ ಶರಣ ನುಲಿಯ ಚಂದಯ್ಯ ಪಾತ್ರ ಬಹುಮುಖ್ಯ
ಕಡೂರು, ಬಸವಣ್ಣನವರ ಅನುಭವ ಮಂಟಪದಲ್ಲಿ ಜಾತಿ ರಹಿತ ಪ್ರಜಾಪ್ರಭುತ್ವ ವ್ಯವಸ್ಥೆ ಪರಿಕಲ್ಪನೆ ಸಾಕಾರಕ್ಕೆ ಶರಣ ಶ್ರೀ ನುಲಿಯ ಚಂದಯ್ಯನವರ ಪಾತ್ರ ಬಹು ಮುಖ್ಯವಾಗಿತ್ತು ಎಂದು ಶಾಸಕ ಕೆ.ಎಸ್. ಆನಂದ್ ಬಣ್ಣಿಸಿದರು.
ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ಎದುರು 6 ಜನ ನಕ್ಸಲರು ಶರಣಾಗಲು ದನಗಾಹಿ ಮಹಿಳೆ ಮಧ್ಯಸ್ಥಿಕೆ!

 ಸಿಎಂ ಸಿದ್ದರಾಮಯ್ಯ ಎದುರು 6 ಮಂದಿ ನಕ್ಸಲರು ಶರಣಾಗತಿಯ ಹಿಂದೆ ಸುಮಾರು 72 ದಿನಗಳ ಸುದೀರ್ಘ ಪಯಣವಿದೆ. ಹಸು ಕಾಯುವ ಆದಿವಾಸಿ ಮಹಿಳೆ ಗೌರಮ್ಮ ಎಂಬುವರು ಸರ್ಕಾರ ಮತ್ತು ನಕ್ಸಲರ ಮಧ್ಯೆ ಕೊಂಡಿಯಾಗಿ ಸುದ್ದಿ ಮುಟ್ಟಿಸುವ ಕೆಲಸ ಮಾಡಿ ನಕ್ಸಲ್‌ ಶರಣಾಗತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು  

ಮುಂದಿನ ಪೀಳಿಗೆಗೆ ಭೂಮಿ ಕೊಡುಗೆ ನೀಡಿ: ಟಿ.ಡಿ.ರಾಜೇಗೌಡ
ಬಾಳೆಹೊನ್ನೂರು, ಇಂದಿನ ಕೃಷಿಕರು, ಬೆಳೆಗಾರರು ಜೈವಿಕ, ಸಾವಯವ ಗೊಬ್ಬರಗಳನ್ನು ಬಳಕೆ ಮಾಡಿ ಮೂಲಕ ಭೂಮಿ ಫಲವತ್ತತೆ ಉಳಿಸಿ ಮುಂದಿನ ಪೀಳಿಗೆಗೆ ಭೂಮಿಯನ್ನು ಕೊಡುಗೆಯಾಗಿ ನೀಡಬೇಕಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
ಪ್ರಾಮಾಣಿಕರಿಗೆ ಸಮಾಜದಲ್ಲಿ ಬೆಲೆ ಇಲ್ಲ: ಸಂತೋಷ್ ಹೆಗ್ಡೆ
ಬಾಳೆಹೊನ್ನೂರು, ಸಮಾಜದಲ್ಲಿ ಇಂದು ನಾನು ಶ್ರೀಮಂತನಾಗಬೇಕು, ದೊಡ್ಡ ವ್ಯಕ್ತಿಯಾಗಬೇಕು ಎಂಬ ಪೈಪೋಟಿ ಶುರುವಾಗಿರುವ ನಡುವೆ ಪ್ರಾಮಾಣಿಕರಿಗೆ ಬೆಲೆ ಇಲ್ಲವಾಗಿದೆ ಎಂದು ನಿವೃತ್ತ ಲೋಕಾಯುಕ್ತ ಎನ್. ಸಂತೋಷ್‌ಹೆಗ್ಡೆ ಹೇಳಿದರು.
ಯುವ ಪೀಳಿಗೆಗೆ ಸಾಹಿತ್ಯಾತ್ಮಕ ಜ್ಞಾನ ತುಂಬಬೇಕಿದೆ : ಸುಜಾತಾ
ಚಿಕ್ಕಮಗಳೂರು, ಆಧುನಿಕ ಜಗತ್ತಿನಲ್ಲಿ ದಾಸ ಸಾಹಿತ್ಯದ ಸೊಗಡನ್ನು ಪರಿಚಯಿಸಲು ಹಾಗೂ ಯುವ ಪೀಳಿಗೆಗೆ ಸಾಹಿತ್ಯಾತ್ಮಕವಾದ ಅಮೂಲ್ಯ ಜ್ಞಾನವನ್ನು ತುಂಬಲು ದಾಸಶ್ರೇಷ್ಠರ ವಿಚಾರಧಾರೆ ಆಳವಾಗಿ ಬಿತ್ತಬೇಕು ಎಂದು ನಗರಸಭಾ ಅಧ್ಯಕ್ಷೆ ಸುಜಾತಾ ಶಿವಕುಮಾರ್ ಹೇಳಿದರು.
ಅರಳಿಕಟ್ಟೆ ಶಾಲಾ ಮಕ್ಕಳಿಗೆ ಅನುಕೂಲವಾಗಲಿದೆ: ಅನಂತಪ್ಪ
ತರೀಕೆರೆ: ಸಾವಿತ್ರಿಬಾಯಿ ಫುಲೆ ರವರ ಜನ್ಮ ದಿನದಂದೆ ಲೋಕಾರ್ಪಣೆ ಗೊಳ್ಳುತ್ತಿರುವ ಅರಳಿಕಟ್ಟೆ ಶಾಲಾ ಮಕ್ಕಳಿಗೆ ಅನುಕೂಲವಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತರೀಕೆರೆ ತಾಲೂಕು ಅಧ್ಯಕ್ಷ ಅನಂತಪ್ಪ ಹೇಳಿದರು.
ಶ್ರೀ ಶಂಕರರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು: ಶ್ರೀ ವಿಧುಶೇಖರ ಭಾರತೀ ತೀರ್ಥರು.
ಶೃಂಗೇರಿ, ಸನಾತನ ಧರ್ಮದ ರಕ್ಷಣೆ, ಏಳಿಗೆಗಾಗಿ 32ನೇ ವಯಸ್ಸಿನಲ್ಲಿಯೇ ದೇಶದ್ದುದಗಲಕ್ಕೂ ಸಂಚರಿಸಿ ಧರ್ಮ ಪ್ರಚಾರ ಮಾಡಿದ ಶ್ರೀ ಶಂಕರರ ತತ್ವಾದರ್ಶ, ಉಪದೇಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ತೀರ್ಥರು ಪ್ರತಿಪಾದಿಸಿದರು.
ಉತ್ತಮ ಸಂಸ್ಕೃತಿ ಬೆಳೆಸಿಕೊಂಡು ಸುಸಂಸ್ಕೃತ ವ್ಯಕ್ತಿಗಳಾಗಿ: ಬಿ.ಸಿ.ಗೀತಾ
ಬಾಳೆಹೊನ್ನೂರು, ಮಕ್ಕಳು ಕೇವಲ ಜ್ಞಾನಾರ್ಜನೆ ಮಾಡಿದರೆ ಸಾಲದು. ಉತ್ತಮ ಸಂಸ್ಕೃತಿ ಬೆಳೆಸಿಕೊಂಡು ಸುಸಂಸ್ಕೃತ ವ್ಯಕ್ತಿಗಳಾಗಬೇಕು ಎಂದು ಎಂಎಡಿಬಿ ಮಾಜಿ ಅಧ್ಯಕ್ಷೆ ಬಿ.ಸಿ.ಗೀತಾ ಹೇಳಿದರು.
ಸುಸಜ್ಜಿತ ಕ್ರೀಡಾಂಗಣಕ್ಕಾಗಿ ₹5 ಕೋಟಿ ಅನುದಾನಕ್ಕೆ ಪ್ರಸ್ತಾವನೆ
ಕಡೂರು, ಪಟ್ಟಣದಲ್ಲಿ ಸುಸಜ್ಜಿತವಾದ ಕ್ರೀಡಾಂಗಣ ಅಗತ್ಯದ ಜೊತೆ ವಿವಿಧ ಕ್ರೀಡೆಗಳನ್ನು ಅಭ್ಯಾಸ ಮಾಡಲು ರಾಜ್ಯ ಸರ್ಕಾರಕ್ಕೆ ₹5 ಕೋಟಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಕೆ.ಎಸ್‌.ಆನಂದ್ ಮಾಹಿತಿ ನೀಡಿದರು.
ಕುಡುಕರ ಹಾವಳಿ: ನರಸಿಂಹರಾಜಪುರದ ಸ್ವಚ್ಛತೆಗೆ ಧಕ್ಕೆ
ನರಸಿಂಹರಾಜಪುರ, ಸ್ವಚ್ಛತೆಗೆ ಹೆಸರಾದ ನರಸಿಂಹರಾಜಪುರ ಪಟ್ಟಣದ ಕೆಲವು ವಾರ್ಡುಗಳ ರಸ್ತೆಗಳ ಬದಿ, ಖಾಲಿ ನಿವೇಶನಗಳಲ್ಲಿ ಕುಡುಕರು ಖಾಲಿ ಬಾಟಲಿ, ಪ್ಲಾಸ್ಟಿಕ್ ಕವರ್ ಹಾಕಿ ನಗರದ ಅಂದವನ್ನು ಕೆಡಿಸುತ್ತಿದ್ದಾರೆ. ಪಟ್ಟಣದಲ್ಲಿ ಪ್ರತಿ ನಿತ್ಯ ಬೆಳಗಿನಜಾವ ಪೌರ ಕಾರ್ಮಿಕರು ಬಸ್ಸು ನಿಲ್ದಾಣದಿಂದ ಹಿಡಿದು 11 ವಾರ್ಡುಗಳಲ್ಲೂ ಸಂಚರಿಸುತ್ತಾ ರಸ್ತೆ, ಚರಂಡಿಗಳನ್ನು ಸ್ವಚ್ಛ ಗೊಳಿಸಿದರೂ ಇದಾವುದರ ಪರಿವೇ ಇಲ್ಲದೆ ರಾತ್ರಿಯಾಗುತ್ತಿದ್ದಂತೆ ಕತ್ತಲೆ ಪ್ರದೇಶ ಹುಡುಕಿ ಕುಡಿದು ಬಾಟಲಿಗಳನ್ನು ರಸ್ತೆ ಬದಿ ಹಾಕುವುದರಿಂದ ಎಲ್ಲೆಂದರಲ್ಲಿ ಕಸದ ರಾಶಿಯಾಗಿ ಸ್ವಚ್ಛತೆ ಧಕ್ಕೆ ಯಾಗಿದೆ
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 412
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved