• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೀಮಾ ಕೊರೆಗಾಂವ್ ವಿಜಯೋತ್ಸವ: ನೀಲಿಮಯವಾದ ಚಿಕ್ಕಮಗಳೂರು
ಚಿಕ್ಕಮಗಳೂರು, ಭೀಮಾ ಕೊರೆಗಾಂವ್ ವಿಜಯೋತ್ಸವ ಅಂಗವಾಗಿ ವಿವಿಧ ದಲಿತ ಸಂಘಟನೆಗಳ ಒಕ್ಕೂಟದಿಂದ ನಗರದಲ್ಲಿ ಮಂಗಳವಾರ ಬೃಹತ್ ಬೈಕ್ ರ್‍ಯಾಲಿ ನಡೆಯಿತು.
ಸಿರಿ ಧಾನ್ಯಗಳ ಮಹತ್ವ ತಿಳಿಸಿ ಪ್ರಧಾನ ಬೆಳೆಯಾಗಿ ಬೆಳೆಯಲು ಪ್ರೋತ್ಸಾಹಿಸಿ: ಕೆ.ಎಸ್. ಆನಂದ್
ಕಡೂರು, ಆರೋಗ್ಯಯುತ ಸಿರಿ ಧಾನ್ಯಗಳ ಮಹತ್ವ ತಿಳಿಸುವ ಮೂಲಕ ಯುವ ಪೀಳಿಗೆಗೆ ಇವುಗಳನ್ನು ಪ್ರಧಾನ ಬೆಳೆಯಾಗಿ ಬೆಳೆಯಲು ಪ್ರೋತ್ಸಾಹ ನೀಡಬೇಕಿದೆ ಎಂದು ಶಾಸಕ ಕೆ.ಎಸ್. ಆನಂದ್ ಅಭಿಪ್ರಾಯಪಟ್ಟರು.
ಪರೋಪಕಾರಿ ಗುಣದಿಂದ ಮನುಷ್ಯ ದೊಡ್ಡವರಾಗಲು ಸಾಧ್ಯ: ಸಿ.ಟಿ. ರವಿ
ಚಿಕ್ಕಮಗಳೂರು, ಬಲಾಢ್ಯ ಜಾತಿಗಳಲ್ಲಿ ಜನಿಸಿದರೆ ಮಾತ್ರ ಸ್ವರ್ಗ ದೊರಕದು. ಪರೋಪಕಾರಿ ಗುಣ ಇರುವವರಿಗೆ ಪುಣ್ಯ, ಪರ ಪಿಡುಕನಿಗೆ ನರಕ ಎಂಬುದು ಸನಾತನ ಧರ್ಮದಲ್ಲಿದೆ. ಸನ್ನಡತೆ, ಸದ್ವಿಚಾರಗಳಿಂದ ಕೂಡಿರುವ ಮನುಷ್ಯ ದೊಡ್ಡ ವ್ಯಕ್ತಿಯಾಗಲು ಸಾಧ್ಯ, ಜಾತಿಗಳಿಂದಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.
ಶ್ರದ್ಧೆಯಿಂದ ಕಲಿತರೆ ವಿದ್ಯಾರ್ಥಿಗಳ ಭವಿಷ್ಯ ಉಜ್ವಲ: ತೇಜಸ್ವಿನಿ
ಚಿಕ್ಕಮಗಳೂರು, ಶಿಕ್ಷಕರು ಹೇಳುವ ಪಾಠವನ್ನು ಶ್ರದ್ಧೆಯಿಂದ ಕಲಿತಾಗ ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲಗೊಳ್ಳಲು ಸಹಕಾರಿ ಯಾಗುತ್ತದೆ ಎಂದು ಡಿಆರ್‌ಸಿಎಸ್‌ನ ಉಪ ನಿರ್ದೇಶಕರಾದ ತೇಜಸ್ವಿನಿ ಹೇಳಿದರು.
ದರ್ಗಾದಲ್ಲಿ ದುರಸ್ತಿ ಕಾರ್ಯ: ಹಿಂದೂ ಸಂಘಟನೆಗಳಿಂದ ವಿರೋಧ
ಚಿಕ್ಕಮಗಳೂರು, ಚಿಕ್ಕಮಗಳೂರಿನ ಕೋಟೆ ಬಡಾವಣೆಯಲ್ಲಿ ದರ್ಗಾದಲ್ಲಿ ಟೈಲ್ಸ್ ಅಳವಡಿಕೆ ಕಾರ್ಯ ಆರಂಭಗೊಳ್ಳುತ್ತಿದ್ದಂತೆ ಎರಡೂ ಕೋಮುಗಳ ನಡುವೆ ವಿವಾದ ಆರಂಭಗೊಂಡಿದೆ.
ಆನೆ ದಂತ ಅಪಹರಣ: ಗಾರ್ಡ್‌, ಎಆರ್‌ಎಫ್‌ಓ ಅಮಾನತು
ಚಿಕ್ಕಮಗಳೂರು, ಭದ್ರಾ ಅಭಯಾರಣ್ಯ ಹುಲಿ ಮೀಸಲು ವ್ಯಾಪ್ತಿಯ ಲಕ್ಕವಳ್ಳಿ ವಲಯದ ಹಿನ್ನೀರು ಪ್ರದೇಶ ಬೈರಾಪುರ ಸರ್ವೇ ನಂಬರ್ 37ರಲ್ಲಿ ಆನೆಯನ್ನು ಕೊಂದು ದಂತ ಅಪಹರಣ ಮಾಡಿದ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಅಲ್ಲಿನ ಸಿಬ್ಬಂದಿ ಭಾಗಿ ಆಗಿರುವ ಬಗ್ಗೆ ತನಿಖೆಯಲ್ಲಿ ಖಚಿತವಾದ ಹಿನ್ನೆಲೆಯಲ್ಲಿ ಫಾರೆಸ್ಟ್ ಗಾರ್ಡ್ ದೇವರಾಜ್ ಹಾಗೂ ಉಪ ವಲಯ ಅರಣ್ಯಾಧಿಕಾರಿ ಕುಮಾರ್ ನಾಯಕ್ ಅವರನ್ನು ಚಿಕ್ಕಮಗಳೂರು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಅಮಾನತು ಮಾಡಿದ್ದಾರೆ.
ಪುರಸಭೆಯಿಂದ ಕಂದಾಯ ವಸೂಲಿಗೆ ಬೃಹತ್ ಆಂದೋಲನ: ಭಂಡಾರಿ ಶ್ರೀನಿವಾಸ್
ಕಡೂರು, ಕಂದಾಯ ವಸೂಲಿಗೆ ಬೃಹತ್ ಕಂದಾಯ ಆಂದೋಲನ ನಡೆಸಿ ವಸೂಲಿಗೆ ಕೌಂಟರ್ ಮಾಡುವ ಜೊತೆ ನಮ್ಮ ಅಧಿಕಾರಿಗಳ ತಂಡ ತೆರಳಲಿದ್ದು, ಪಟ್ಟಣ ಜನತೆ ಕಂದಾಯ ನೀಡಿ ಸಹಕರಿಸಬೇಕು ಎಂದು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ಮನವಿ ಮಾಡಿದರು.
ಸರ್ಕಾರಿ ಶಾಲೆಗಳ ಅಳಿವು ಉಳಿವು ಪೋಷಕರ ಕೈಯಲ್ಲಿದೆ: ಪ್ರವೀಣ ಪೂಜಾರಿ
ಶೃಂಗೇರಿಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜೊತೆ ಉತ್ತಮ ಮೂಲ ಸೌಕರ್ಯಗಳಿವೆ. ಆದರೂ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿರುವುದು ಆತಂಕಕಾರಿ ವಿಷಯವಾಗಿದೆ. ಸರ್ಕಾರಿ ಶಾಲೆಗಳ ಅಳಿವು ಉಳಿವು ಪೋಷಕರ ಕೈಯಲ್ಲಿದೆ ಎಂದು ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ ಪೂಜಾರಿ ಹೇಳಿದರು.
ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಗೆ ₹ 7.4 ಕೋಟಿ ಲಾಭ: ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ.ಎಸ್.ಸುರೇಶ್
ತರೀಕೆರೆ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಪ್ರಸಕ್ತ ವರ್ಷದಲ್ಲಿ ₹ 7.4ಕೋಟಿ ಲಾಭಗಳಿಸಿದೆ ಎಂದು ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಶಾಸಕ ಡಿ.ಎಸ್. ಸುರೇಶ್ ಹೇಳಿದರು.
ಜಮೀನು ವಿವಾದ: ಕಲ್ಲು ತೂರಾಟ
ಕೊಪ್ಪ: ಪರಸ್ಪರ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಗುಡ್ಡೆತೋಟ ಗ್ರಾಪಂ ಸದಸ್ಯ ಕೀರ್ತಿರಾಜ್ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಘಟನೆ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹೂವಿನಗುಂಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 413
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved