• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರದ ಯೋಜನೆಗಳನ್ನು ತಳಮಟ್ಟಕ್ಕೆ ತಲುಪಿಸಬೇಕು: ಡಾ.ಕೆ.ಜಿ.ಕಾಂತರಾಜ್
ತರೀಕೆರೆ, ಸರ್ಕಾರದ ಯೋಜನೆಗಳನ್ನು ಸಮಾಜದ ತಳಮಟ್ಟದ ಜನರಿಗೂ ತಲುಪಿಸಲು ಎಲ್ಲರೂ ಮುಂದಾಗಬೇಕು ಎಂದು ಉಪ ವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ: ಆಸಂದಿ ಕಲ್ಲೇಶ್
ಕಡೂರು, ಜನ ಸಾಮಾನ್ಯರು ಸ್ವಾವಲಂಬಿ ಬದುಕು ನಡೆಸಲು ಕಾಂಗ್ರೆಸ್ ನೇತೃತ್ವದ ನಮ್ಮ ರಾಜ್ಯ ಸರ್ಕಾರ ನೀಡಿರುವ 5 ಗ್ಯಾರಂಟಿ ಯೋಜನೆಗಳು ತಾಲೂಕಿನಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಆಸಂದಿ ಟಿ.ಕಲ್ಲೇಶ್ ಹೇಳಿದರು.
ವಿದ್ಯೆಯಿಂದ ಘನತೆಯ ಬದುಕು ಸಾಧ್ಯ: ಡಾ.ಸತ್ಯನಾರಾಯಣ
ಚಿಕ್ಕಮಗಳೂರು, ವಿದ್ಯೆ ವಿವೇಚನೆ ಕೊಡುತ್ತದೆ. ವಿದ್ಯೆ ಸಿಕ್ಕರೆ ಎಚ್ಚರದ ಘನತೆ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ ಎಂದು ಸಾಹಿತಿ ವಿಮರ್ಶಕ ಡಾ.ಸತ್ಯನಾರಾಯಣ ಹೇಳಿದರು.
ಎಐ ತಂತ್ರಜ್ಞಾನಗಳು ರೋಬೋಟ್‌ಗಳ ಬುದ್ದಿವಂತಿಕೆಗೆ ಪೂರಕ : ಡಾ. ಜಯದೇವ
ಚಿಕ್ಕಮಗಳೂರು, ಮೆಕ್ಯಾನಿಕಲ್ ಇಂಜಿನಿಯರಿಂಗ್ ರೋಬೋಟ್‌ಗಳ ಯಾಂತ್ರಿಕ ಭಾಗಗಳ ವಿನ್ಯಾಸ ಹಾಗೂ ಎಐ ತಂತ್ರಜ್ಞಾನಗಳು ರೋಬೋಟ್‌ಗಳಿಗೆ ಬುದ್ಧಿವಂತಿಕೆ ನೀಡಲು ಪೂರಕವಾಗಿದೆ ಎಂದು ಎಐಟಿ ಕಾಲೇಜು ಪ್ರಾಂಶುಪಾಲ ಡಾ. ಸಿ.ಟಿ.ಜಯದೇವ್ ಹೇಳಿದರು.
ರಸ್ತೆಗಳ ಸುಧಾರಣೆ, ಅಭಿವೃದ್ಧಿಗೆ ₹6ಕೋಟಿ ಅನುದಾನ: ಹೊಗರೇಹಳ್ಳಿ ಶಶಿಕುಮಾರ್ ಶಶಿಕುಮಾರ್
ಬೀರೂರು, ಗ್ರಾಮೀಣ ರಸ್ತೆಗಳ ಸುಧಾರಣೆ, ಅಭಿವೃದ್ಧಿಗಾಗಿ ಶಾಸಕ ಕೆ.ಎಸ್.ಆನಂದ್ ಸರ್ಕಾರದಿಂದ ₹6ಕೋಟಿ ಅನುದಾನ ಬಿಡುಗಡೆ ಮಾಡಿಸಿದ್ದಾರೆ ಎಂದು ತಾಲೂಕು ಬಗರ್ ಹುಕುಂ ಕಮಿಟಿ ಸದಸ್ಯ ಹೊಗರೇಹಳ್ಳಿ ಶಶಿಕುಮಾರ್ ತಿಳಿಸಿದರು.
ಉಪ ಜಾತಿಗಳು ಒಂದಾದರೆ ಜನಾಂಗದ ಶಕ್ತಿ ಬಲಿಷ್ಠಗೊಳ್ಳಲಿದೆ: ಶ್ರೀ ಚಂದ್ರಶೇಖರ ಸ್ವಾಮೀಜಿ
ಚಿಕ್ಕಮಗಳೂರು, ರಾಜ್ಯ ಸರ್ಕಾರ ಕೈಗೊಂಡಿರುವ ಜಾತಿ ಗಣತಿ ಸಮೀಕ್ಷೆಯಲ್ಲಿ ಉಪ ಪಂಗಡಗಳ ಸಮಾಜ ಬಾಂಧವರು ವೀರಶೈವ ಲಿಂಗಾಯಿತ ಎಂದು ನಮೂದಿಸಿ ಜನಾಂಗದ ಶಕ್ತಿಯನ್ನು ಬಲಿಷ್ಠ ಗೊಳಿಸಬೇಕು ಎಂದು ಶಂಕರದೇವರ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ನುಡಿದರು.
ಸಭಾ ನಿಯಮ ಉಲ್ಲಂಘನೆ : ಅಧ್ಯಕ್ಷರ ರಾಜೀನಾಮೆಗೆ ಪ್ರತಿಪಕ್ಷ ಆಗ್ರಹ
ಚಿಕ್ಕಮಗಳೂರು, ನಿಯಮ ಉಲ್ಲಂಘಿಸಿ ಸರ್ವ ಸದಸ್ಯರ ಸಾಮಾನ್ಯ ಸಭೆ ಕರೆದಿರುವ ನಗರಸಭೆ ಅಧ್ಯಕ್ಷೆ ಸುಜಾತಾ ಶಿವಕುಮಾರ್‌ ಅವರಿಗೆ ನಗರಸಭೆಯ ಆಡಳಿತ ನಡೆಸುವ ಸಾಮಾರ್ಥ್ಯವಿಲ್ಲ. ಅವರಿಗೆ ನಿಯಮಗಳ ಪರಿಜ್ಞಾನವಿಲ್ಲ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬುಧವಾರ ನಡೆದ ನಗರಸಭೆ ವಿಶೇಷ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದರು.
ಪೌರಸೇವಕರನ್ನು ಅಭಿನಂದಿಸಿರುವುದು ಮಾದರಿ ಕಾರ್ಯಕ್ರಮ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆಪೌರಸೇವೆ, ಸ್ವಚ್ಛತಾ ನೌಕರರಿಗೆ ಗುರುತಿಸಿ ಅಭಿನಂದಿಸಿರುವುದು ಮಾದರಿ ಕಾರ್ಯಕ್ರಮವಾಗಿದೆ ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.
ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲೂ ಪಾಲ್ಗೊಳ್ಳಬೇಕು: ಎಚ್‌.ಡಿ. ತಮ್ಮಯ್ಯ
ಚಿಕ್ಕಮಗಳೂರು, ವಿದ್ಯಾರ್ಥಿಗಳು ತಮ್ಮ ಭವಿಷ್ಯದ ದೃಷ್ಟಿಯಿಂದ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಸಲಹೆ ಮಾಡಿದರು.
ನೀರು ಮಲಿನಗೊಳ್ಳುವುದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕುಃ ಡಾ.ಅಂಶುಮಂತ್
ತರೀಕೆರೆಭದ್ರಾ ಜಲಾಶಯದ ಕೆಳಭಾಗದ ಮೀನಿನ ಕೊಳಗಳ ತ್ರಾಜ್ಯವನ್ನು ಭದ್ರಾ ನದಿಗೆ ಬಿಡುತ್ತಿರುವುದರಿಂದ ಕುಡಿಯುವ ನೀರು ಮಲಿನ ಗೊಳ್ಳುವುದನ್ನು ತಡೆಯಲು ಸೂಕ್ತ ಕ್ರಮ ಅಳವಡಿಸಿಕೊಳ್ಳುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಭದ್ರಾ ಕಾಡ ಅಧ್ಯಕ್ಷ ಡಾ. ಅಂಶುಮಂತ್ ಸೂಚಿಸಿದ್ದಾರೆ.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 501
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved