• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಟ್ಟಣದ ಎಲ್ಲಾ ಅಂಗನವಾಡಿಗಳನ್ನು ಒಗ್ಗೂಡಿಸಿ ಬಾಲ ಮೇಳ ನಡೆಸುವ ಚಿಂತನೆ: ಪ್ರಶಾಂತಶೆಟ್ಟಿ
ನರಸಿಂಹರಾಜಪುರ, ಪಟ್ಟಣ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಮಕ್ಕಳನ್ನು ಒಂದು ಗೂಡಿಸಿ, ಒಂದು ಅಂಗನವಾಡಿಯಲ್ಲಿ ಬಾಲ ಮೇಳ ಎಂಬ ಕಾರ್ಯಕ್ರಮ ಆಯೋಜಿಸಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಶೀಘ್ರದಲ್ಲಿಯೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್.ಎಲ್.ಶೆಟ್ಟಿ ಹೇಳಿದರು.
ಜಿಪಂನಿಂದ ಎರಡು ವಿನೂತನ ಕಾರ್ಯಕ್ರಮ: ಸಿಇಒ ಕೀರ್ತನಾ
ಚಿಕ್ಕಮಗಳೂರು, ಜಿಪಂನಿಂದ ಅರಿವಿನ ಅಂಗಳ ಹಾಗೂ ಪಂಚಾಯಿತಿ ಕಟ್ಟೆ ಎಂಬ ಎರಡು ವಿನೂತನ ಕಾರ್ಯಕ್ರಮಗಳನ್ನು ಆರಂಭಿಸಲಾಗಿದೆ ಎಂದು ಜಿಪಂ ಸಿಇಒ ಎಚ್.ಎಸ್.ಕೀರ್ತನಾ ತಿಳಿಸಿದರು.
ನೀರಿನ ಕಾರಂಜಿ ವೃತ್ತದ ಲೋಕಾರ್ಪಣೆ ಸ್ಮರಣೀಯ ಕಾರ್ಯಕ್ರಮ: ಕೆ.ಎಸ್. ಆನಂದ್
ಕಡೂರುಗತಕಾಲದ ವೈಭವ ಮರುಕಳಿಸುವಂತೆ ಪುರಸಭೆ ಆಡಳಿತ ಮರು ನಿರ್ಮಿಸಿದ ನೀರಿನ ಕಾರಂಜಿ ವೃತ್ತದ ಲೋಕಾರ್ಪಣೆ ಇತಿಹಾಸದ ಸ್ಮರಣೀಯ ಕಾರ್ಯಕ್ರಮ ಎಂದು ಶಾಸಕ ಕೆ.ಎಸ್. ಆನಂದ್ ವರ್ಣಿಸಿದರು.
ಶರಣಾಗತಿಗೆ ನಕ್ಸಲೀಯರಿಂದ ಗ್ರೀನ್‌ ಸಿಗ್ನಲ್‌ : ಚಿಕ್ಕಮಗಳೂರಿನಲ್ಲಿ ವಾರದ ಕೊನೆಯಲ್ಲಿ 6 ಮಂದಿ ಶರಣಾಗತಿ
ಚಿಕ್ಕಮಗಳೂರು, ಸಮಾಜದ ಮುಖ್ಯವಾಹಿನಿಗೆ ಬರಲು ನಿರ್ಧರಿಸಿರುವ ಭೂಗತರಾಗಿದ್ದ 6 ಮಂದಿ ನಕ್ಸಲೀಯರು ಈ ವಾರದ ಕೊನೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾಡಳಿತ ಮುಂದೆ ಶರಣಾಗಲು ಮುಂದಾಗಿದ್ದಾರೆ. ಆದರೆ, ಶರಣಾಗಲು ಅಧಿಕೃತ ದಿನಾಂಕ ನಿಗಧಿ ಮಾತ್ರ ಬಾಕಿ ಉಳಿದಿದೆ.
ಮಕ್ಕಳ ಮನಸ್ಸಿನಲ್ಲಿ ಕಲ್ಮಶ, ಬೇಧಭಾವವಿಲ್ಲ: ಶ್ರೀ ಗುಣನಾಥ ಸ್ವಾಮೀಜಿ
ಚಿಕ್ಕಮಗಳೂರು, ಮಕ್ಕಳ ಮನಸ್ಸಿನಲ್ಲಿ ಕಲ್ಮಶ, ಬೇಧಭಾವ, ಜಾತಿ, ಧರ್ಮ ಎನ್ನುವುದು ಇರುವುದಿಲ್ಲ. ಎಲ್ಲರನ್ನು ಪ್ರೀತಿಸುವ, ಪರಸ್ಪರ ಒಪ್ಪಿ, ಅಪ್ಪಿಕೊಳ್ಳುವ ಮನಸ್ಸಿಯಿರುವ ಕಾರಣ ಹಿರಿಯರು ಮಕ್ಕಳನ್ನು ದೇವರಿಗೆ ಹೋಲಿಸುತ್ತಾರೆ ಎಂದು ಶ್ರೀ ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ನುಡಿದರು.
ಶೃಂಗೇರಿಯಲ್ಲಿ 19ರಂದು ಪ್ರಥಮ ಜಿಲ್ಲಾ ಕನ್ನಡ ಜಾನಪದ ಸಮ್ಮೇಳನ: ಓಣಿತೋಟ ರತ್ನಾಕರ್
ಶೃಂಗೇರಿ, ಚಿಕ್ಕಮಗಳೂರು ಜಿಲ್ಲಾ ಮಟ್ಟದ ಪ್ರಥಮ ಕನ್ನಡ ಜಾನಪದ ಸಮ್ಮೇಳನ ಇದೇ ಜನವರಿ 19ರ ಭಾನುವಾರ ಮೆಣಸೆ ಸರ್ಕಾರಿ ಶಾಸಕರ ಮಾದರಿ ಶಾಲಾವರಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಓಣಿತೋಟ ರತ್ನಾಕರ್ ತಿಳಿಸಿದ್ದಾರೆ.
ತಂದೆ, ತಾಯಿಗೆ ಗೌರವ ತರುವ ಸಾಧನೆ ಮಾಡಿ: ರವಿಚಂದ್ರ
ಬಾಳೆಹೊನ್ನೂರು, ವಿದ್ಯಾರ್ಥಿಗಳು ತಮ್ಮ ತಂದೆ, ತಾಯಿಗೆ ಮೋಸ ಮಾಡದೆ ಅವರಿಗೆ ಗೌರವ ತರುವ ಸಾಧನೆಗಳನ್ನು ಮಾಡಬೇಕು ಎಂದು ಬಿ.ಕಣಬೂರು ಗ್ರಾಪಂ ಅಧ್ಯಕ್ಷ ರವಿಚಂದ್ರ ಹೇಳಿದರು.
ಪುರಸಭೆಯಿಂದ ಸರ್ಕಾರಿ ಶಾಲೆ ದತ್ತು ಬಡ ಮಕ್ಕಳ ಶಿಕ್ಷಣಕ್ಕೆ ಆದ್ಯತೆ: ಭಂಡಾರಿ ಶ್ರೀನಿವಾಸ್
ಕಡೂರು, ಬಡ ಮಕ್ಕಳು ಹೆಚ್ಚಾಗಿರುವ ಪಟ್ಟಣದ ಒಂದು ಸರ್ಕಾರಿ ಶಾಲೆಯನ್ನು ಪುರಸಭೆ ದತ್ತು ಪಡೆದು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಆದ್ಯತೆ ನೀಡಲಿದೆ ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಪ್ರಕಟಿಸಿದರು.
ಕಸಾಪ ಸ್ಥಳೀಯ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುತ್ತಿದೆ: ಎಸ್.ಎಸ್.ಸಂತೋಷಕುಮಾರ್
ನರಸಿಂಹರಾಜಪುರ, ಕನ್ನಡ ಸಾಹಿತ್ಯ ಪರಿಷತ್ ಸ್ಥಳೀಯ ಪ್ರತಿಭೆಗಳನ್ನು ಗುರುತಿಸಿ ಅವರಲ್ಲಿ ಅಡಗಿರುವ ಸುಪ್ತ ಪ್ರತಿಭೆ ಹೆಕ್ಕಿ ತೆಗೆಯುವ ಕೆಲಸ ಮಾಡುತ್ತಿದೆ ಎಂದು ತಾಲೂಕು ಕಸಾಪ ಪೂರ್ವಾಧ್ಯಕ್ಷ ಎಸ್.ಎಸ್.ಸಂತೋಷಕುಮಾರ್ ತಿಳಿಸಿದರು.
ವಿಕ್ರಂ ಗೌಡ ಎನ್‌ಕೌಂಟರ್‌ ಬೆನ್ನಲ್ಲೇ ರಾಜ್ಯದ ಇಡೀ ನಕ್ಸಲ್‌ ಗ್ಯಾಂಗೇ ಶರಣಾಗತಿಗೆ ಸಿದ್ಧತೆ : ಹಿಂಬಾಗಿಲ ಚರ್ಚೆ
ನಕ್ಸಲ್‌ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ ಬೆನ್ನಲ್ಲೇ ಭೂಗತರಾಗಿದ್ದ 6 ಮಂದಿ ನಕ್ಸಲೀಯರು ಸಮಾಜದ ಮುಖ್ಯವಾಹಿನಿಗೆ ಬರಲು ನಿರ್ಧರಿಸಿದ್ದು, ಈ ವಾರದ ಕೊನೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾಡಳಿತ ಮುಂದೆ ಶರಣಾಗತಿಯಾಗಲು ಮುಂದಾಗಿದ್ದಾರೆ.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 413
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved