• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣಕ್ಕೆ ಒತ್ತು ನೀಡಿದರೆ ಉತ್ತಮ ನಾಗರಿಕ ಸಮಾಜ ಸೃಷ್ಟಿಸಲು ಸಾಧ್ಯ: ಪುಟ್ಟರಾಜು
ಕಡೂರು, ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಶಿಕ್ಷಕರು ಮಕ್ಕಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡುವುದರಿಂದ ಪ್ರಜ್ಞಾವಂತ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದು ಡಿಡಿಪಿಐ ಜಿ.ಕೆ. ಪುಟ್ಟರಾಜು ಹೇಳಿದರು.
ಅಕ್ರಮವಾಗಿ ಕಡಿದ ಸಾಗುವಾನಿ ಮರ ವಶ: ಇಬ್ಬರ ಬಂಧನ
ನರಸಿಂಹರಾಜಪುರ, ತಾಲೂಕಿನ ಬಾಳೆಹೊನ್ನೂರು ಹೋಬಳಿಯ ದಾವಣ ಗ್ರಾಮದಲ್ಲಿ ಬರುವ ಮೇಗರಮಕ್ಕಿ ಮೀಸಲು ಅರಣ್ಯದಲ್ಲಿ ಗುರುವಾರ ರಾತ್ರಿ ಅಕ್ರಮವಾಗಿ ಸಾಗುವಾನಿ ಮರ ಕಡಿದು ಅದನ್ನು ವಾಹನದಲ್ಲಿ ಸಾಗಿಸಲು ಯತ್ನಿಸುತ್ತಿದ್ದಾಗ ಚಿಕ್ಕ ಅಗ್ರಹಾರವಲಯ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ಮಾಡಿ ಸಾಗುವಾನಿ ತುಂಡು ಹಾಗೂ ವಾಹನ ವಶಪಡಿಸಿಕೊಂಡು 8 ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿ ಇಬ್ಬರನ್ನು ಬಂಧಿಸಿದ್ದಾರೆ.
ಬಾಣಂತಿ, ನವಜಾತ ಶಿಶುಗಳ ಸಾವು ಖಂಡಿಸಿ ಬಿಜೆಪಿ ಪ್ರತಿಭಟನೆ
ಚಿಕ್ಕಮಗಳೂರು, ಬೆಳಗಾವಿ, ರಾಯಚೂರು ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬಾಣಂತಿ ಹಾಗೂ ನವಜಾತ ಶಿಶುಗಳ ಸಾವಿನ ಪ್ರಕರಣ ಖಂಡಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಶುಕ್ರವಾರ ನಗರದ ಆಜಾದ್‌ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಗ್ಯಾರಂಟಿ ಯೋಜನೆಗಳು ಬಡವರ ಬದುಕಿಗೆ ಭರವಸೆ: ಶಿವಾನಂದಸ್ವಾಮಿ
ಚಿಕ್ಕಮಗಳೂರು, ಪಂಚ ಗ್ಯಾರಂಟಿ ಯೋಜನೆಗಳು ಬಡವರ ಬದುಕಿಗೆ ಭರವಸೆ ಜೊತೆಗೆ ಸ್ವಾವಲಂಬಿ ಜೀವನ ನಿರ್ವಹಿಸಲು ಸಹಕಾರಿ ಯಾಗಿವೆ ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ಹೇಳಿದರು.
ನಾಳೆ ತರೀಕೆರೆ ಶ್ರೀ ಸುಬ್ರಹ್ಮಣ್ಯೇಶ್ವರಸ್ವಾಮಿ 132ನೇ ದಿವ್ಯ ರಥೋತ್ಸವ
ತರೀಕೆರೆ, ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆ ಅನೇಕ ಪ್ರವಾಸಿ ಸ್ಥಳಗಳಂತೆ ಧಾರ್ಮಿಕ ಕ್ಷೇತ್ರಗಳಿಗೂ ಪ್ರಖ್ಯಾತಿಯಾಗಿದೆ. ವರ್ಷಪೂರ್ತಿ ಅತ್ಯಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಹಾಗೂ ಸಹಸ್ರಾರು ಸಂಖ್ಯೆಯ ಭಕ್ತರು ಜಿಲ್ಲೆಯ ವಿವಿಧ ಭಾಗಗಳಿಗೆ ಆಗಮಿಸುತ್ತಾರೆ.
ಮಹಾರ್‌ ಯೋಧರಂತೆ ಸ್ವಾಭಿಮಾನಿಗಳಾಗಿ: ಬಿ.ಟಿ.ಚಂದ್ರಶೇಖರ್
ಬೀರೂರು, ದೇಶದಲ್ಲಿ 206 ವರ್ಷಗಳ ಹಿಂದೆ ನಡೆದ ಭೀಮಾ ಕೋರೆಗಾಂವ್ ಹೋರಾಟ ಇತಿಹಾಸ ಸೃಷ್ಟಿಸಿದೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಕಾರ್ಯದರ್ಶಿ ಬಿ.ಟಿ.ಚಂದ್ರಶೇಖರ್ ಹೇಳಿದರು.
ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಇದೆಯೋ, ಇಲ್ವೋ : ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಪ್ರಶ್ನೆ
ಚಿಕ್ಕಮಗಳೂರು, ಕರ್ನಾಟಕದಲ್ಲಿ ಗೋ ಹತ್ಯೆ ನಿಷೇಧ ಇದಿಯೋ, ಇಲ್ವೋ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ರಾಜ್ಯ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.
ಸಂತೆ ಮಕ್ಕಳಿಗೆ ಬದುಕಿನ ಜ್ಞಾನ ಹೆಚ್ಚಿಸುತ್ತದೆ: ಎಂ.ನರೇಂದ್ರ
ತರೀಕೆರೆ, ಸಂತೆಯಲ್ಲಿ ಭಾಗವಹಿಸಿದ ಮಕ್ಕಳು ಬದುಕಿನಲ್ಲೂ ಬಚಾವ್ ಆಗುತ್ತಾರೆ ಎಂದು ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಎಂ.ನರೇಂದ್ರ ಹೇಳಿದ್ದಾರೆ.
ಮಕ್ಕಳಿಗೆ ಸಂಸ್ಕಾರ ನೀಡಿದರೆ ಜೀವನ ಸುಭದ್ರ: ಶಿವಾನಂದ ಶ್ರೀ
ಬಾಳೆಹೊನ್ನೂರು, ಮಕ್ಕಳ ಭವಿಷ್ಯದ ಜೀವನ ಕಷ್ಟಕರವಾಗಿದ್ದು, ಅವರಿಗೆ ಆಯಾ ವಯಸ್ಸಿನಲ್ಲಿ ತಕ್ಕ ಸಂಸ್ಕಾರ ನೀಡಿದರೆ ಜೀವನ ಸುಭದ್ರ ವಾಗಿರಲಿದೆ ಎಂದು ಸೊರಬದ ದೊಡ್ಡತಲಗಡ್ಡೆ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಲಿಂಗತ್ವ ಅಲ್ಪಸಂಖ್ಯಾತರು ತಪ್ಪದೆ ಗುರುತಿನ ಚೀಟಿ ಪಡೆಯಬೇಕು : ಜಿಲ್ಲಾಧಿಕಾರಿ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಸುಮಾರು 380 ಜನ ಲಿಂಗತ್ವ ಅಲ್ಪಸಂಖ್ಯಾತರು ನೋಂದಾಯಿತರಾಗಿದ್ದು, ಇವರಲ್ಲಿ 25 ಜನ ಮಾತ್ರ ಗುರುತಿನ ಚೀಟಿ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲಾ ಲಿಂಗತ್ವ ಅಲ್ಪಸಂಖ್ಯಾತರು ತಪ್ಪದೆ ಗುರುತಿನ ಚೀಟಿ ಪಡೆಯಲು ಮುಂದೆ ಬರಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 413
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved