ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೌರ್ಜನ್ಯ ತಡೆಯುವುದು ಭದ್ರ ಬಾಲ್ಯದ ಆಶಯ: ಶಾಸಕಿ ನಯನಾ ಮೋಟಮ್ಮ
ಚಿಕ್ಕಮಗಳೂರು, ಲೈಂಗಿಕ ದೌರ್ಜನ್ಯ, ಬಾಲ್ಯ ವಿವಾಹ ಹಾಗೂ ಬಾಲಕಿಯರು, ಬಾಲಕರು ಅನುಭವಿಸುತ್ತಿರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವುದು ಭದ್ರ ಬಾಲ್ಯದ ಮೂಲ ಆಶಯ ಎಂದು ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಹೇಳಿದರು.
ಪ್ರತಿ ಮನೆಗೆ ಬಿಜೆಪಿ ಮತಗಳವು ತೋರಿಸಿ: ಆಸಂದಿ ಕಲ್ಲೇಶ್
ಮತಗಳ್ಳತನದ ಮೂಲಕ ದೇ ಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಿಜೆಪಿ ಬುಡಮೇಲು ಮಾಡುತ್ತಿದೆ. ಈ ಅಕ್ರಮದ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಜನಜಾಗೃತಿ ಮೂಡಿಸಬೇಕು ಎಂದು ಬೀರೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಸಂದಿ ಕಲ್ಲೇಶ್ ಹೇಳಿದರು.
ಗ್ರಾಮೀಣ ಭಾಗದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಬದ್ಧ: ಶಾಸಕ ಕೆ.ಎಸ್.ಆನಂದ್
ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಅನೇಕ ಮೂಲಭೂತ ಸೌಕರ್ಯಗಳು ಇನ್ನು ತಲುಪಿಲ್ಲ. ಮುಂದಿನ ದಿನಗಳಲ್ಲಿ ಅವುಗಳನ್ನು ಪೂರೈಸಲು ಆದ್ಯತೆ ನೀಡಲಾಗುತ್ತಿದ್ದು, ಗ್ರಾಮೀಣ ಭಾಗದ ಜನರ ಅಭಿವೃದ್ದಿಗಾಗಿ ಸದಾ ಬದ್ಧ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಮತಗಳ್ಳತನದಿಂದ ಮೋದಿ ಸರ್ಕಾರ ಅಧಿಕಾರ: ರವಿಶಂಕರ್
ಕಳೆದ ಲೋಕ ಸಭಾ ಚುನಾವಣೆಯಲ್ಲಿ ಮತ ಕಳ್ಳತನದಿಂದ ಮೋದಿ ನೇತ್ರತ್ವದಲ್ಲಿ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಎಂ.ಆರ್.ರವಿಶಂಕರ್ ಆರೋಪಿಸಿದರು.
ಬಿಜೆಪಿಯ ಮತ ಕಳವು ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಎಚ್.ಡಿ.ತಮ್ಮಯ್ಯ
ಈಗಿನ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರ ದುರ್ಬಕೆ ಮಾಡಿಕೊಂಡಷ್ಟು ಯಾವ ಸರ್ಕಾರಗಳು ಮಾಡಿಕೊಂಡಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸಿಬಿಐ, ಇಡಿ ಮತ್ತಿತರೆ ಅನೇಕ ಸ್ವಾಯತ್ತ ಸಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಕಿಡಿಕಾರಿದರು.
ಪಶ್ಚಿಮಘಟ್ಟ ಪರಿಸರ ಪೂರ್ವಿಕರ ಉಡುಗೊರೆ: ಶಾಸಕ ಎಚ್.ಡಿ.ತಮ್ಮಯ್ಯ
ಪೂರ್ವಿಕರು ನಮ್ಮ ಜಿಲ್ಲೆಯ ಪಶ್ಚಿಮ ಘಟ್ಟದಲ್ಲಿರುವ ಸುಂದರವಾದ ಪರಿಸರವನ್ನು ನಮಗೆ ಉಡುಗೊರೆಯಾಗಿ ಉಳಿಸಿಕೊಟ್ಟಿದ್ದಾರೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಅಭಿಪ್ರಾಯಪಟ್ಟರು.
ವಾಲ್ಮೀಕಿ ಹೆಸರಲ್ಲಿ ರಾಜ್ಯ ಸರ್ಕಾರದಿಂದ ಲೂಟಿ: ವಿಪ ಸದಸ್ಯ ಸಿ.ಟಿ.ರವಿ
ಬಿಜೆಪಿ ಸರ್ಕಾರವು ವಾಲ್ಮೀಕಿ ಜಯಂತಿ ಮತ್ತು ಅಭಿವೃದ್ದಿ ನಿಗಮ ಸ್ಥಾಪಿಸಿದರೆ, ಕಾಂಗ್ರೆಸ್ ಸರ್ಕಾರ ವಾಲ್ಮೀಕಿ ಹೆಸರಿನಲ್ಲಿ ಹಗರಣ, ಅನುದಾನ ಲೂಟಿ ಮಾಡಿ ಪರಿಶಿಷ್ಟ ಜನಾಂಗದ ಅಭಿವೃದ್ಧಿಗೆ ಕೊಡಲಿಪೆಟ್ಟು ಹಾಕಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಹೇಳಿದರು.
ತಾಲೂಕು ಆಸ್ಪತ್ರೆಗಳಲ್ಲಿ 24*7 ತ್ರಿವಳಿ ತಜ್ಞ ವೈದ್ಯರ ಲಭ್ಯತೆ : ಸಚಿವ ದಿನೇಶ್ ಗುಂಡೂರಾವ್
ಕಡೂರು , ರಾಜ್ಯದಲ್ಲಿ ತಾಯಂದಿರ ಮರಣ ತಡೆಗಟ್ಟುವ ನಿಟ್ಟಿನಲ್ಲಿ ಬಾಣಂತಿಯರ ಆರೈಕೆ ಹೆಚ್ಚಿಸುವ ಸಲುವಾಗಿ ರಾಜ್ಯದ ಪ್ರತಿ ತಾಲೂಕು ಆಸ್ಪತ್ರೆಗಳು 24*7 ತ್ರಿವಳಿ ತಜ್ಞ ವೈದ್ಯರ ಲಭ್ಯತೆ ಇದ್ದು ಪ್ರಸೂತಿ ಮತ್ತು ಫಿಜಿಶಿಯನ್ ತಜ್ಞರನ್ನು ಹೆಚ್ಚಾಗಿ ನೇಮಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಜೇಸಿ ಸಂಸ್ಥೆ ಯವಜನರಿಗೆ ನಾಯಕತ್ವ ಗುಣ ಬೆಳೆಸುತ್ತದೆ: ಭಾಗ್ಯನಂಜುಂಡಸ್ವಾಮಿ
ನರಸಿಂಹರಾಜಪುರ, ಜೇಸಿ ಸಂಸ್ಥೆ ಯವ ಜನರಿಗೆ ನಾಯಕತ್ವ ಗುಣ ಕಲಿಸಿ ಆತ್ಮವಿಶ್ವಾಸ ಬೆಳೆಸುತ್ತದೆ ಎಂದು ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯ ನಂಜುಂಡಸ್ವಾಮಿ ತಿಳಿಸಿದರು.
ವಾಲ್ಮೀಕಿ ಕಾವ್ಯದ ಮೌಲ್ಯ ಭವಿಷ್ಯಕ್ಕೆ ದಾರಿದೀಪ:ಶಾಸಕ ಕೆ.ಎಸ್.ಆನಂದ್
ಕಡೂರುಪ್ರತಿಯೊಬ್ಬ ಮನುಷ್ಯನಿಗೂ ನೀತಿಪಾಠದಿಂದ ತಮ್ಮ ತಪ್ಪುಗಳನ್ನು ತಿದ್ದಿಕೊಂಡು ಬದಲಾವಣೆಯಿಂದ ಸಮಾಜದಲ್ಲಿ ಬದುಕಲು ಪ್ರೇರೆಪಿಸುವ ರಾಮಾಯಾಣದ ಮಹಾನ್ ಕಾವ್ಯವನ್ನು ಮಹರ್ಷಿ ವಾಲ್ಮೀಕಿ ಜಗತ್ತಿಗೆ ಪರಿಚಯಿಸಿಕೊಟ್ಟಿದ್ದಾರೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.
< previous
1
...
5
6
7
8
9
10
11
12
13
...
532
next >
Top Stories
ಕೌನ್ ಬನೇಗ ಕರೋಡ್ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್ ಮಾಡ್ಕೋಬೇಡಿ ಅಂತಾರೆ ಜಡ್ಜ್
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ