• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಚನ ಸಾಹಿತ್ಯ ಎಂಬುದು ಕೊನೆಯಿಲ್ಲದ ತೀರ: ಬಸವ ಮರುಳಸಿದ್ಧ ಸ್ವಾಮೀಜಿ
ಚಿಕ್ಕಮಗಳೂರು, ವಚನ ಸಾಹಿತ್ಯ ಎಂಬುದು ಕೊನೆಯಿಲ್ಲದ ತೀರ. ಅದರಲ್ಲಿ ಮಾನವನ ನೆಮ್ಮದಿ ಜೀವನಕ್ಕೆ ಅಗತ್ಯವಿರುವ ಸಂಸ್ಕಾರ, ಸಂಸ್ಕೃತಿ ಅಡಗಿದೆ. ಅದನ್ನು ಅರಿತು ಮುನ್ನಡೆದವನೆ ನಿಜ ಶರಣನಾಗುತ್ತಾನೆ ಎಂದು ಬಸವ ತತ್ತ್ವ ಪೀಠದ ಶ್ರೀ ಡಾ.ಬಸವ ಮರುಳಸಿದ್ಧ ಸ್ವಾಮೀಜಿ ನುಡಿದರು.
ಕಾವ್ಯ ಶ್ರೀಮಂತಿಕೆ ಕವಿ ಎಚ್.ಎಸ್.ವಿಯನ್ನು ಚಿರ ನೆನಪಿನಲ್ಲಿ ಉಳಿಸಿದೆ
ತರೀಕೆರೆ, ಕವಿ ಎಚ್.ಎಸ್. ವೆಂಕಟೇಶಮೂರ್ತಿ ಕಾವ್ಯಾತ್ಮಕವಾಗಿ ನೀಡಿರುವ ಶ್ರೀಮಂತಿಕೆ ಅವರನ್ನು ಚಿರ ನೆನಪಿನಲ್ಲಿ ಉಳಿಸಿದೆ ಎಂದು ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಹೇಳಿದ್ದಾರೆ.
ಶಾಲಾ ಕಾಲೇಜುಗಳಲ್ಲೂ ಹೊನ್ನ ಬಿತ್ತೇವು ಹೊಲಕೆಲ್ಲ ಗ್ರಂಥ ದೊರೆಯಬೇಕು: ಎ.ವಿ.ನಾಗಭೂಷಣ್
ತರೀಕೆರೆ, ಅಮೂಲ್ಯವಾದ ಹೊನ್ನ ಬಿತ್ತೇವು ಹೊಲಕೆಲ್ಲ ಮಹಾಗ್ರಂಥ ಶಾಲಾ ಕಾಲೇಜುಗಳಲ್ಲಿ ಮತ್ತು ಸರ್ಕಾರದ ಗ್ರಂಥಾಲಯಗಳಲ್ಲಿ ದೊರೆಯುವಂತಾಗಿ ಪುಸ್ತಕವನ್ನು ಎಲ್ಲರೂ ಓದುವಂತಾಗಬೇಕು ಎಂದು ಪಟ್ಟಣದ ಅಂಚೆ ಪ್ರತಿಷ್ಠಾನ ಅಧ್ಯಕ್ಷ ಎ.ವಿ. ನಾಗಭೂಷಣ್ ಹೇಳಿದರು.
ಬಂಟರ ಭವನದಲ್ಲಿ ಎಲ್ಲಾ ಸಮುದಾಯದ ಶುಭಕಾರ್ಯ ನಡೆಯಲಿ
ಕೊಪ್ಪ, ಕಾಂಗ್ರೆಸ್ ಪಕ್ಷಕ್ಕೆ ಮಹಾನ್ ಶಕ್ತಿಯಾಗಿದ್ದ ಕುದುರೆಗುಂಡಿ ಆರ್ಡಕ್ ಎಸ್ಟೇಟ್ ಮಾಲೀಕ ದಿ.ವಿಜಯ ಅಜಿಲರಿಗೆ ಕೊಪ್ಪದಲ್ಲಿ ಬಂಟರ ಭವನ ವಾಗಬೇಕೆಂಬ ಕನಸಿತ್ತು. ಅದಕ್ಕಾಗಿ ತುಂಬಾ ಶ್ರಮಿಸಿದ್ದರು. ಅವರ ಪತ್ನಿ ಗೀತಾ ವಿಜಯ ಅಜಿಲ ಮತ್ತು ಬಂಟರ ಸಮುದಾಯ ಸುಸಜ್ಜಿತವಾದ ಭವನ ನಿರ್ಮಿಸುವ ಮೂಲಕ ಅವರ ಕನಸನ್ನು ಸಾಕಾರಗೊಳಿಸುವಲ್ಲಿ ಯಶಸ್ವಿಯಾಗಿದ್ದೀರಿ ಎಂದು ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
ಉತ್ತಮ ಆಡಳಿತದಿಂದ ಅಹಲ್ಯಾ ಬಾಯಿ ಸಮಾಜಕ್ಕೆ ಮಾದರಿ: ಮಂಜುಳಾ
ಚಿಕ್ಕಮಗಳೂರು, ಭಾರತೀಯರ ಮನದಾಳದಲ್ಲಿ ಸ್ಥಿರಸ್ಥಾಯಿಯಾಗಿ ಉಳಿದಿರುವ ಅಹಲ್ಯಾ ಬಾಯಿ ಹೊಳ್ಕರ್ ಉತ್ತಮ ಆಡಳಿತ, ಜನಾನುರಾಗಿ ಕಾರ್ಯ ಮತ್ತು ಧಾರ್ಮಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಗಳಿಂದಾಗಿ ಮಾದರಿಯಾಗಿದ್ದಾರೆ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಹೇಳಿದರು.
ಕಮಲ್ ಹಾಸನ್ ಹೇಳಿಕೆ ಖಂಡಿಸಿ ಕನ್ನಡಸೇನೆ ಪ್ರತಿಭಟನೆ
ಚಿಕ್ಕಮಗಳೂರುಕನ್ನಡ ಭಾಷೆಯು ಹುಟ್ಟಿದ್ದು ತಮಿಳಿನಿಂದ ಎಂಬ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ನಡೆಯನ್ನು ಖಂಡಿಸಿ ಶನಿವಾರ ಜಿಲ್ಲಾ ಕನ್ನಡಸೇನೆ ಕಾರ್ಯಕರ್ತರು ನಗರದ ಆಜಾದ್‌ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಸಣ್ಣಕೆರೆ : ಶಾಲೆ ಪ್ರಾರಂಭೋತ್ಸವ: ದಾಖಲಾತಿ ಆಂದೋಲನ
ಕೊಪ್ಪ, ಪಟ್ಟಣದ ಹೊರವಲಯದ ಸಣ್ಣಕೆರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ದಾಖಲಾತಿ ಆಂದೋಲನ ನಡೆಯಿತು. ಶಾಲೆಗೆ ಎಂ.ಆರ್.ಪಿ.ಎಲ್ ಮಂಗಳೂರು ಇವರು ಕೊಡುಗೆ ನೀಡಿದ ಗೇಟ್ ಮತ್ತು ಆಚ್‌ರ್ ಉದ್ಘಾಟಿಸಲಾಯಿತು.
ಸುಸಜ್ಜಿತ ರಸ್ತೆ, ನೆಟ್ ವರ್ಕ್ ಇಲ್ಲದೆ ಮಾಗೋಡು ಗ್ರಾಮಸ್ಥರ ಪರದಾಟ
ಶೃಂಗೇರಿ, ರಸ್ತೆಯುದ್ದಕ್ಕೂ ಮಣ್ಣು, ಅಲ್ಲಲ್ಲಿ ಕಿತ್ತೆದ್ದಿರುವ ಜಲ್ಲಿಕಲ್ಲುಗಳು, ಹೊಂಡಗುಂಡಿಗಳು. ಮಳೆ ಬಂದರೆ ರಸ್ತೆ ಎಲ್ಲಾ ಕೆಸರುಮಯ. ಓಡಾಡಲು ಸಾಹಸ ಪಡಬೇಕಾದ ಈ ರಸ್ತೆಗಳಿಗೆ ದಶಕಗಳೆ ಕಳೆದರೂ ಡಾಂಬರು ಕಾಣಿಸಿಲ್ಲ. ಇನ್ನು ಜನರಿಗೆ ಅಗತ್ಯವಾಗಿರುವ ಮೊಬೈಲ್ ನೆಟ್ ವರ್ಕ್ ಸಮಸ್ಯೆಗಂತು ಪರಿಹಾರವೇ ಒದಗಿಸದೇ ಮಾಗೋಡು ಜನರ ಮನವಿಗೆ ಸ್ಪಂದಿಸುವವರೇ ಇಲ್ಲದಾಗಿದೆ.
ನಿವೃತ್ತ ನೌಕರರು ಸಮಾಜ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಿ: ಡಾ. ಸತೀಶ್
ನರಸಿಂಹರಾಜಪುರ, ನಿವೃತ್ತ ಸರ್ಕಾರಿ ನೌಕರರು ಉತ್ತಮ ಸಮಾಜ ಕಟ್ಟುವಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ನಿವೃತ್ತ ವೈದ್ಯಾಧಿಕಾರಿ ಡಾ.ಎಚ್.ಎಚ್.ಸತೀಶ್ ಸಲಹೆ ನೀಡಿದರು.
ಚಿಕ್ಕಮಗಳೂರು ,ಬೆಂಗಳೂರು- ತಿರುಪತಿ ರೈಲು ಸೇವೆಗೆ ಸಂಸದರ ಮನವಿ

ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಅವರು ದೆಹಲಿ ಯಲ್ಲಿ ರೈಲ್ವೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ ಅವರನ್ನು ಭೇಟಿ ಮಾಡಿ ವಿನಂತಿಸಿದರು.

  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 435
  • next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್‌ ಹೊಡದಿದ್ದಾಗಿ ಪಾಕ್‌ ಹೇಳಿದ್ದು ಸುಳ್ಳು: ಡಸಾಲ್ಟ್‌ ಸಿಇಒ
ಕೇದಾರ ಬಳಿ ಕಾಪ್ಟರ್‌ ಪತನ: 7 ಮಂದಿ ದುರ್ಮರಣ
ಸೈಪ್ರಸ್‌ಗೆ ಮೋದಿ ಆಗಮನ : ಅಧ್ಯಕ್ಷರ ಜತೆ ಚರ್ಚೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved