• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಓದಿನ ಕಡೆ ಆಸಕ್ತಿ ತೋರಿ ದುಶ್ಚಟಗಳಿಂದ ದೂರವಿರಿ: ಬಾಲಕೃಷ್ಣ ಭಟ್‌ ಕರೆ
ನರಸಿಂಹರಾಜಪುರ, ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಬೇಕಾದರೆ ಓದಿನ ಕಡೆ ಹೆಚ್ಚಿನ ಆಸಕ್ತಿ ತೋರಬೇಕು ಎಂದು ಜಿಲ್ಲಾ ಜನ ಜಾಗೃತಿ ವೇದಿಕೆ ಉಪಾಧ್ಯಕ್ಷ ಬಾಲಕೃಷ್ಣಭಟ್ ಕರೆ ನೀಡಿದರು.
ಸರಣಿ ರಜೆ, ಕಾಫಿ ನಾಡಿನಲ್ಲಿ ಪ್ರವಾಸಿಗರ ದಂಡು
ಚಿಕ್ಕಮಗಳೂರು, ಕ್ರಿಸ್‌ಮಸ್‌, ಹೊಸ ವರ್ಷಾಚರಣೆ ಹಾಗೂ ಸರಣಿ ರಜೆಗಳಿಂದಾಗಿ ಕಾಫಿ ನಾಡು ಚಿಕ್ಕಮಗಳೂರು ಪ್ರವಾಸಿಗರಿಂದ ತುಂಬಿ ತುಳುಕಾಡುತ್ತಿದೆ. ಪಶ್ಚಿಮಘಟ್ಟದ ತಪ್ಪಿನಲ್ಲಿರುವ ಚಿಕ್ಕಮಗಳೂರಿನ ಗಿರಿ ಪ್ರದೇಶಗಳಲ್ಲಿರುವ ಪ್ರವಾಸಿ ತಾಣಗಳು ಹೊಸ ವರ್ಷಾಚರಣೆಯ ಹಾಟ್‌ ಸ್ಪಾಟ್. ಕಳೆದ ಎರಡು ದಿನಗಳಿಂದ ಜಿಲ್ಲೆಗೆ ಪ್ರವಾಸಿಗರು ಸಾವಿರಾರು ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಹೀಗಾಗಿ ಪ್ರವಾಸಿ ಕೇಂದ್ರಗಳಲ್ಲಿ ಆಗಾಗ ಟ್ರಾಫಿಕ್‌ ಜಾಮ್‌ ಆಗುತ್ತಿತ್ತು. ನಗರ ಮತ್ತು ಪಟ್ಟಣ ಪ್ರದೇಶಗಳ ಪ್ರಮುಖ ರಸ್ತೆಗಳಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿತ್ತು.
ಶಾರೀರಿಕ ಶಕ್ತಿ ಸದೃಢತೆಗೆ ಕ್ರೀಡಾಕೂಟಗಳು ಸಹಕಾರಿ : ಶ್ರೀ ಗುಣನಾಥ ಸ್ವಾಮೀಜಿ
ಚಿಕ್ಕಮಗಳೂರು, ಶಾರೀರಿಕ ಶಕ್ತಿ ಸದೃಢಗೊಳ್ಳಲು ಕ್ರೀಡಾಕೂಟಗಳು ಸಹಕಾರಿ. ಹಾಗಾಗಿ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಶ್ರೀ ಆದಿಚುಂಚನಗಿರಿ ಶೃಂಗೇರಿ ಶಾಖಾಮಠದ ಪೂಜ್ಯ ಶ್ರೀ ಗುಣನಾಥ ಸ್ವಾಮೀಜಿ ನುಡಿದರು.
ಉತ್ತಮ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಶೈಲಶ್ರೀ
ಕಡೂರು, ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಡಿ ನಡೆಸಲಾಗುತ್ತಿರುವ ಸಮುದಾಯಗಳ ಮುಖಂಡರಿಗೆ ಮಾದಕ ವಸ್ತುವಿನ ನಿಯಂತ್ರಣ ಕುರಿತ ಒಂದು ದಿನದ ಜಾಗೃತಿ ಮತ್ತು ಸಂವೇದನಾ ಕಾರ್ಯಕ್ರಮಕ್ಕೆ ಸಹಕರಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಸಮನ್ವಯ ಸಂಸ್ಥೆ ಸಂಯೋಜಕರಾದ ಶೈಲಶ್ರೀ ತಿಳಿಸಿದರು.
ಮಹಿಳೆಯರು ಅಣಬೆ ಬೇಸಾಯ ಮಾಡಿದಲ್ಲಿ ಹೆಚ್ಚಿನ ಲಾಭ ಗಳಿಸಬಹುದು: ಮೋಹನ್
ತರೀಕೆರೆ, ಮನೆಯಲ್ಲಿಯೇ ಬೆಳೆಯಬಹುದಾದ ಅಣಬೆ ಬೇಸಾಯವನ್ನುಮಹಿಳೆಯರು ಅಳವಡಿಸಿಕೊಂಡಲ್ಲಿ ಹೆಚ್ಚಿನ ಲಾಭ ಗಳಿಸಬಹುದು ಎಂದು ಅಣಬೆ ಬೇಸಾಯಗಾರ ಮೋಹನ್ ಹೇಳಿದ್ದಾರೆ.
ರಸ್ತೆ ಅಪಘಾತ: ಒರ್ವ ದುರ್ಮರಣ
ಚಿಕ್ಕಮಗಳೂರು- ಶೃಂಗೇರಿ ಸಂಪರ್ಕ ರಾಜ್ಯ ಹೆದ್ದಾರಿ ಮೆಣಸೆ ಶಿಡ್ಲೆ ಸಮೀಪ ಕಾರು ಹಾಗೂ ಟಿಟಿ ನಡುವೆ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಸಂಭವಿಸಿದೆ.
ಪ್ರಕೃತಿಗೆ ಹೊಂದಿಕೊಂಡಂತೆ ಮಕ್ಕಳನ್ನು ಬೆಳೆಸಲು ಮಕ್ಕಳ ತಜ್ಞ ಡಾ.ಎಸ್. ಗಿರೀಶ್ ಕರೆ
ತರೀಕೆರೆ, ದೇಶದ ಸಂಸ್ಕೃತಿ ಸಂಸ್ಕಾರ ಕಲಿಸಿ ಪ್ರಕೃತಿಗೆ ಹೊಂದಿಕೊಂಡಂತೆ ಮಕ್ಕಳನ್ನು ಬೆಳೆಸಬೇಕೆಂದು ಪಟ್ಟಣದ ಪೋದಾರ್ ಜುಂಬೋ ಕಿಡ್ಸ್ ಶಾಲೆ ಸಂಸ್ಥಾಪಕ, ಆಶೀರ್ವಾದ ನರ್ಸಿಂಗ್ ಹೋಂನ ಮಕ್ಕಳ ತಜ್ಞ ಡಾ.ಎಸ್.ಗಿರೀಶ್ ಹೇಳಿದ್ದಾರೆ.
ದೇಶದ ಅಭಿವೃದ್ಧಿಗೆ ಡಾ.ಮನಮೋಹನ್ ಸಿಂಗ್ ಆರ್ಥಿಕ ನೀತಿ ಕಾರಣ: ಪಿ.ಆರ್.ಸದಾಶಿವ
ನರಸಿಂಹರಾಜಪುರ, ಭಾರತದಲ್ಲಿ ನೂತನ ನೀತಿ ಜಾರಿಗೊಳಿಸಿ ಆರ್ಥಿಕ ಸುಧಾರಣೆಗಳ ಮೂಲಕ ದೇಶವನ್ನು ಸಂಕಷ್ಟದಿಂದ ಪಾರು ಮಾಡಿ ಅಭಿವೃದ್ಧಿ ಪಥದತ್ತ ಕೊಂಡೊಯ್ದ ಕೀರ್ತಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಲ್ಲುತ್ತದೆ ಎಂದು ಕೆಪಿಸಿಸಿ ಸದಸ್ಯ ಪಿ.ಆರ್.ಸದಾಶಿವ ಹೇಳಿದರು.
ಪಠ್ಯಗಳಲ್ಲಿ ಹೆಚ್ಚು ಜನಪದ ಗದ್ಯಗಳನ್ನು ಅಳವಡಿಸುವುದರಿಂದ ಅನುಕೂಲ: ಡಾ.ಜಾನಪದ ಎಸ್.ಬಾಲಾಜಿ
ತರೀಕೆರೆ, ಶಾಲಾ ಕಾಲೇಜು ಪಠ್ಯಗಳಲ್ಲಿ ಹೆಚ್ಚು ಜನಪದ ಗದ್ಯ ಪದ್ಯಗಳನ್ನು ಅಳವಡಿಸುವುದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ಕನ್ನಡಜಾನಪದ ರಾಜ್ಯಾಧ್ಯಕ್ಷ ಡಾ.ಜಾನಪದ ಎಸ್.ಬಾಲಾಜಿ ಹೇಳಿದ್ದಾರೆ.
ಜಿಲ್ಲೆಯಲ್ಲಿ ಈ ವರ್ಷ 115 ಪೋಕ್ಸೋ ಪ್ರಕರಣ ದಾಖಲು
ಚಿಕ್ಕಮಗಳೂರು, ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ತಡೆಗೆ 2012ರಲ್ಲಿ ಕಠಿಣ ಕಾಯ್ದೆ ಜಾರಿಗೆ ಬಂದರೂ ಸಹ ಈ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿಲ್ಲ. ಈ ವರ್ಷದಲ್ಲಿ ಕಾಫಿ ನಾಡಿನಲ್ಲಿ 115 ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಕಳೆದ ವರ್ಷ ಈ ಪ್ರಕರಣಗಳ ಸಂಖ್ಯೆ 111 ರಷ್ಟಿತ್ತು. ಅಂದರೆ ವರ್ಷದಿಂದ ವರ್ಷಕ್ಕೆ ಈ ಪ್ರಕರಣ ಹೆಚ್ಚಾಗುತ್ತಿದೆ.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 413
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved