• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರಣಿ ಕಳವು ಪ್ರಕರಣ: ಇಬ್ಬರು ಅಂತರ ಜಿಲ್ಲಾ ಕಳ್ಳರ ಬಂಧನ
ಬಾಳೆಹೊನ್ನೂರು, ಪಟ್ಟಣದಲ್ಲಿ ಡಿ.19ರಂದು ನಡೆದಿದ್ದ ಸರಣಿ ಕಳವು ಪ್ರಕರಣ ಹಾಗೂ ವಿವಿಧ ಪ್ರಕರಣಗಳಲ್ಲಿ ರಾಜ್ಯದ ವಿವಿಧ ಠಾಣೆಗಳಿಗೆ ಬೇಕಾಗಿದ್ದ ಇಬ್ಬರು ಅಂತರ ಜಿಲ್ಲಾ ಕಳ್ಳರನ್ನು ಬಾಳೆಹೊನ್ನೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.
ವಿಶ್ವ ನಾಯಕ ಮನಮೋಹನ್ ಸಿಂಗ್ ಕೊಡುಗೆ ಅಪಾರ: ಕೆ.ಎಸ್. ಆನಂದ್
ಕಡೂರು, ಭಾರತದ ಸಮಗ್ರ ಅಭಿವೃದ್ಧಿಗಾಗಿ ಆರ್ಥಿಕ ವ್ಯವಸ್ಥೆಗೆ ಒತ್ತು ನೀಡಿ ವಿಶ್ವಕ್ಕೆ ಮಾದರಿಯಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕೊಡುಗೆ ಅಪಾರ ಎಂದು ಶಾಸಕ ಕೆ.ಎಸ್. ಆನಂದ್ ಬಣ್ಣಿಸಿದರು.
ಬದುಕು ಸಾರ್ಥಕ ಮಾಡಿಕೊಂಡವರು ಚಿರಂಜೀವಿ: ಎಂ.ಎಲ್.ಮೂರ್ತಿ
ಚಿಕ್ಕಮಗಳೂರು, ತನ್ನ ಬದುಕನ್ನು ಯಾರು ಸಾರ್ಥಕ ಮಾಡಿಕೊಂಡಿರುತ್ತಾರೋ ಅವರು ಚಿರಂಜೀವಿಯಾಗಿರುತ್ತಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್.ಮೂರ್ತಿ ಹೇಳಿದರು.
ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆ : ಮಂಜು
ಚಿಕ್ಕಮಗಳೂರು, ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಪ್ರತಿಯೊಂದು ಮಗುವಿಗೂ ಶಿಕ್ಷಣ ನೀಡಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕರಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಎಸ್.ಮಂಜು ಹೇಳಿದರು.
ಮನೆಯ ಹಿರಿಯರಿಂದಲೇ ಮಕ್ಕಳು ದುರಭ್ಯಾಸ ಕಲಿಯುವರು: ಎಚ್.ಎಸ್. ಬಾಲಕೃಷ್ಣ ಭಟ್
ನರಸಿಂಹರಾಜಪುರ, ಮನೆಯಲ್ಲಿ ಹಿರಿಯರು ದುಶ್ಚಟ ಕಲಿತರೆ ಮಕ್ಕಳು, ಕುಟುಂಭದ ಸದಸ್ಯರು ಸಹ ಅದನ್ನೇ ಮುಂದುವರಿಸುತ್ತಾರೆ ಎಂದು ಜಿಲ್ಲಾ ಜನ ಜಾಗೃತಿ ವೇದಿಕೆಯ ಉಪಾಧ್ಯಕ್ಷ ಎಚ್‌.ಎಸ್.ಬಾಲಕೃಷ್ಣ ಭಟ್ ತಿಳಿಸಿದರು.
29ಕ್ಕೆ ಕುವೆಂಪು ಜನ್ಮ ದಿನಾಚರಣೆ: ಬಿ.ಬಿ. ನಿಂಗಯ್ಯ
ಚಿಕ್ಕಮಗಳೂರು, ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಸಂಸ್ಥೆ, ದಲಿತ, ಪ್ರಗತಿಪರ ಸಂಘಟನೆಗಳ ಒಕ್ಕೂಟ, ಬೌದ್ಧ ಮಹಾಸಭಾ ಸಹಯೋಗದಲ್ಲಿ ಡಿ. 29ರಂದು ಮಧ್ಯಾಹ್ನ 2.30ಕ್ಕೆ ತೇಗೂರಿನ ಗಿರಿಧಾಮ ಬುದ್ಧ ವಿಹಾರದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆ ಆಯೋಜಿಸಲಾಗಿದೆ ಎಂದು ಅಂಬೇಡ್ಕರ್ ಅಧ್ಯಯನ ಸಂಸ್ಥೆ ಮುಖ್ಯಸ್ಥ ಹಾಗೂ ಮಾಜಿ ಸಚಿವ ಬಿ.ಬಿ. ನಿಂಗಯ್ಯ ಹೇಳಿದ್ದಾರೆ.
ಖಾಸಗಿಯಾಗಿ ನಾನೇಕೆ ಎಫ್ಎಸ್ಎಲ್ ತನಿಖೆ ಮಾಡಿಸಲಿ: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ

 ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ನಾನೇಕೆ ಎಫ್ಎಸ್ಎಲ್ ತನಿಖೆ ಮಾಡಿಸಬೇಕು  ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅನುಮಾನ ವ್ಯಕ್ತಪಡಿಸಿದರು.

ಪ.ಜಾತಿ, ಪಂಗಡ ಜನರ ಮೇಲಿನ ದೌರ್ಜನ್ಯ : ತ್ವರಿತ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ
ಚಿಕ್ಕಮಗಳೂರು, ಅನುಸೂಚಿತ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ಸಂಬಂಧಿಸಿದ ದೂರುಗಳ ಕುರಿತು ತ್ವರಿತವಾಗಿ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು.
ಬಹು ಭಾಷಿಗರನ್ನು ಹೊಂದಿರುವ ಸದೃಢ ದೇಶ ಭಾರತ : ತಮ್ಮಯ್ಯ
ಚಿಕ್ಕಮಗಳೂರು, ಬಹು ಭಾಷಿಗರನ್ನು ಹೊಂದಿರುವ ಸದೃಢ ದೇಶ ಭಾರತ. ವಿವಿಧತೆಯಲ್ಲಿ ಏಕತೆ ಮೆರೆದಿರುವ ಪ್ರತಿ ರಾಜ್ಯಗಳು ಭಾರತಾಂಭೆಯ ಕೂಸುಗಳು. ಆಯಾ ಭಾಷಿಗರು ಮಾತೃಭಾಷೆಗೆ ಹೆಚ್ಚು ಪ್ರಾಮುಖ್ಯತೆ ನೀಡಿ ಸೊಗಡನ್ನು ಎಲ್ಲೆಡೆ ಪಸರಿಸಲು ಮುಂದಾಗಬೇಕು ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಹೇಳಿದರು.
ವಿವಿಧ ಇಲಾಖೆಗಳಿಂದ ಉತ್ತಮ ಜನಸ್ಪಂದನೆ ಕಾರ್ಯ: ಕೆ. ಎಸ್. ಆನಂದ್ ಮೆಚ್ಚುಗೆ
ಕಡೂರು, ತಾಲೂಕಿನ ರೈತರಿಗೆ ಸಂಬಂಧಿಸಿದ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಗಳು ತಮ್ಮ ಅವಧಿಯಲ್ಲಿ ಜನರಿಗೆ ಸ್ಪಂದಿಸುವಂತಹ ಉತ್ತಮ ಕಾರ್ಯಗಳನ್ನು ಮಾಡುತ್ತಿವೆ ಎಂದು ಶಾಸಕ ಕೆ. ಎಸ್. ಆನಂದ್ ಮೆಚ್ಚುಗೆ ವ್ಯಕ್ತಪಡಿಸಿದರು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 413
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved