• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರಿಸ್‍ಮಸ್ ಸಾರ ಜಗತ್ತಿಗೆ ಶಾಂತಿ ಬಯಸುವುದಾಗಿದೆ
ಕ್ರಿಸ್‍ಮಸ್ ಹಬ್ಬವು ಪ್ರಪಂಚದ ಎಲ್ಲರಲ್ಲೂ ಪ್ರೀತಿ, ಶಾಂತಿ, ಸಮಾಧಾನ ಮೂಡಿಸುವ ಸಂದೇಶ ಆಗಿದೆ ಎಂದು ಕಡೂರು ನಿತ್ಯಾಧಾರ ಮಾತೆಯ ಮಂದಿರದ ವಂದನೀಯ ಫಾದರ್ ಜೋಸೆಫ್ ಹೇಳಿದರು.
ದ್ವೇಷ, ಅಸೂಯೆ ಇಲ್ಲದಿದ್ದರೆ ದೇವರ ದರ್ಶನ ಸಾಧ್ಯ
ನಮ್ಮಲ್ಲಿನ ಒಳ್ಳೆಯ ನಡತೆಗಳನ್ನು ಜಗತ್ತು ನೋಡುತ್ತಿರುತ್ತದೆ. ನಮ್ಮಲ್ಲಿ ದ್ವೇಷ, ಅಸೂಯೆ ಯಾವುದು ಇರಬಾರದು. ಆಗ ಮಾತ್ರ ನಮಗೆ ದೇವರ ದರ್ಶನವಾಗಲಿದೆ ಎಂದು ಗೌರಿಗದ್ದೆ ದತ್ತಾಶ್ರಮದ ಅವಧೂತ ವಿನಯ್ ಗುರೂಜಿ ಹೇಳಿದರು.
ನಗರೋತ್ಥಾನ ಯೋಜನೆ ಅವೈಜ್ಞಾನಿಕ: ಡಿಸಿಗೆ ದೂರು
ತರೀಕೆರೆ: ಪಟ್ಟಣದ ಪುರಸಭೆ ಸದಸ್ಯ ಹಾಗೂ ಬಿಜೆಪಿ ಪಕ್ಷದ ಮುಖಂಡರಾದ ಟಿ.ಎಂ.ಬೋಜರಾಜ್ ಅವರು ಮಂಗಳವಾರದಂದು ಜಿಲ್ಲಾಧಿಕಾರಿಗಳನ್ನು ಭೇಟಿಮಾಡಿ ಪಟ್ಟಣದಲ್ಲಿ ನಡೆಯುತ್ತಿರುವ ನಗರೋತ್ಥಾನ ಯೋಜನೆಯ ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಗಳ ಕುರಿತು ದೂರು ಸಲ್ಲಿಸಿದರು.
ಸ್ಪರ್ಧಾತ್ಮಕ ಯುಗದಲ್ಲಿ ಮಾಹಿತಿ ತಂತ್ರಜ್ಞಾನ ಅವಶ್ಯಕ
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ಹಾಗೂ ದೇಶ ವಿದೇಶದಲ್ಲಿ ಶಿಕ್ಷಣ ಪಡೆಯಲು ಎಲ್ಲಾ ವಿದ್ಯಾರ್ಥಿಗಳು ಮಾಹಿತಿ ತಂತ್ರಜ್ಞಾನವನ್ನು ಸಂಪೂರ್ಣವಾಗಿ ಕಲಿತರಬೇಕು ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.
ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಾಗ ನೀಡಿ
2023-24ನೇ ಸಾಲಿನಲ್ಲಿಯೇ ಶಾಸಕರಿಗೆ ಕಾನೂರು ಗ್ರಾಮದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಿಕೊಡುವಂತೆ ಮನವಿ ಸಲ್ಲಿಸಿದ್ದೆವು. ಆದರೆ, ಮಂಜೂರು ಆಗಲಿಲ್ಲ. ಈ ಬಾರಿಯಾದರೂ 10 ಗುಂಟೆ ಜಾಗವನ್ನು ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮಂಜೂರು ಮಾಡಿಸಿಕೊಡಬೇಕೆಂದು ಡಿಎಸ್‌ಎಸ್ (ಕೃಷ್ಣಪ್ಪ ಬಣ)ದ ಜಿಲ್ಲಾ ಸಂಚಾಲಕ ಡಿ. ರಾಮು ಒತ್ತಾಯಿಸಿದರು.
ಉರ್ದು ಕಲಿಕಾಸ್ತರಿಗೆ ಅಕಾಡೆಮಿಯಿಂದ ಸಹಾಯಧನ : ಮಹಮ್ಮದ್‌ ಆಲಿ
ಚಿಕ್ಕಮಗಳೂರು, ಸಮುದಾಯದ ಜನರಲ್ಲಿ ಉರ್ದು ಭಾಷೆಯ ಸಂಸ್ಕೃತಿ ಬೆಳೆಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಭಾಷೆ ವೃದ್ಧಿಗೆ ಹಾಗೂ ಉರ್ದು ಕಲಿಕಾಸಕ್ತರಿಗೆ ಸಹಾಯಧನ ನೀಡಿ ಪ್ರೋತ್ಸಾಹಿಸುತ್ತಿದೆ ಎಂದು ಕರ್ನಾಟಕ ಉರ್ದು ಅಕಾಡೆಮಿ ಅಧ್ಯಕ್ಷ ಮಹಮ್ಮದ್ ಆಲಿ ಖಾಜೀ ಹೇಳಿದರು.
ಪಟ್ಟಣ ಅಭಿವೃದ್ಧಿಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ₹5 ಕೋಟಿ ಮಂಜೂರು: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ತರೀಕೆರೆ ಪಟ್ಟಣದ ಅಭಿವೃದ್ಧಿಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ₹5 ಕೋಟಿ ಮಂಜೂರಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್‌ ಹೇಳಿದ್ದಾರೆ.
ಬೆಳಗಾವಿ ರಿಪಬ್ಲಿಕ್ ಆಗಲು ಜನ ಒಪ್ಪಲ್ಲ, ನಾವು ಅವಕಾಶ ಕೊಡಲ್ಲ: ವಿಧಾನ ಪರಿಷತ್‌ ಸದಸ್ಯಸಿ.ಟಿ. ರವಿ

ಬೆಳಗಾವಿ ರಿಪಬ್ಲಿಕ್ ಆಗಲು ಜನ ಒಪ್ಪಲ್ಲ, ನಾವು ಅವಕಾಶ ಕೊಡಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ.

ಹುಲ್ಲೇಹಳ್ಳಿಯಲ್ಲಿ ಗ್ರಾಮ ಸ್ಪಂದನಕ್ಕೆ ಉತ್ತಮ ಸ್ಪಂದನೆ: ಜಿ.ಪ್ರಕಾಶ್
ಬೀರೂರುಸರ್ಕಾರದ ಹೊಸ ಕಾರ್ಯಕ್ರಮವಾದ ಗ್ರಾಮ ಸ್ಪಂದನದಲ್ಲಿ ತಮ್ಮ ಸಮಸ್ಯೆಗಳಿಗೆ ಸ್ಥಳೀಯ ಹಂತದಲ್ಲೇ ಪರಿಹಾರ ಕಂಡುಕೊಳ್ಳಬಹುದು ಎಂದು ನೋಡಲ್ ಅಧಿಕಾರಿ ಜಿ.ಪ್ರಕಾಶ್ ತಿಳಿಸಿದರು.
ಮಕ್ಕಳಿಗೆ ಜೀವನ ಮೌಲ್ಯಗಳ ಕುರಿತು ಶಿಕ್ಷಣ ನೀಡಬೇಕು : ಎಸ್‌. ಮಂಜು
ಚಿಕ್ಕಮಗಳೂರು, ಮಕ್ಕಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕಲಿಕೆಗೆ ಪ್ರೋತ್ಸಾಹಿಸಬೇಕು. ಅಕ್ಷರ ಅಭ್ಯಾಸದ ಜೊತೆಗೆ ಜೀವನ ಮೌಲ್ಯಗಳ ಕುರಿತು ಶಿಕ್ಷಣ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಎಸ್.ಮಂಜು ಹೇಳಿದರು.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 413
  • next >
Top Stories
ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved