• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲಿಫಂಟ್ ಟಾಸ್ಕ್ ಪೋರ್ಸ್ ಗೆ ಅಗತ್ಯ ಪರಿಕರ ಪೂರೈಕೆ: ಟಿ.ಡಿ.ರಾಜೇಗೌಡ ಭರವಸೆ
ನರಸಿಂಹರಾಜಪುರ, ತಾಲೂಕಿನಲ್ಲಿ ಆನೆಗಳ ಸಂಚಾರ ಹೆಚ್ಚಾದ ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಟಾಸ್ಕ್ ಫೋರ್ಸ್ ತಂಡಕ್ಕೆ ಬೇಕಾದ ಅಗತ್ಯ ಪರಿಕರ ಗಳನ್ನು ಅರಣ್ಯ ಇಲಾಖೆ ಸಚಿವರೊಂದಿಗೆ ಚರ್ಚಿಸಿ ಕೂಡಲೇ ಪೂರೈಸಲಾಗುವುದು ಎಂದು ಶಾಸಕ ಟಿ.ಡಿ.ರಾಜೇಗೌಡ ಭರವಸೆ ನೀಡಿದರು.
ಮಕ್ಕಳಿಗೆ ದೇಶದ ಸಂಸ್ಕೃತಿ ಕಲಿಸಿಕೊಡಲು ಪರಶುರಾಮಪ್ಪ ಕರೆ
ತರೀಕೆರೆ, ಮಕ್ಕಳಿಗೆ ದೇಶದ ಸಂಸ್ಕೃತಿ ಕಲಿಸಿಕೊಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ ಎಚ್.ಎ. ಹೇಳಿದ್ದಾರೆ.ಪಟ್ಟಣದ ಕೋಡಿಕ್ಯಾಂಪ್ ಆರಾಧನಾ ಅಕಾಡೆಮಿಯಿಂದ ಆರಾಧನಾ ಶಾಲೆ ಆವರಣದಲ್ಲಿ ನಡೆದ ಆರಾಧನೋತ್ಸವ-20 ಶಾಲೆ ವಾರ್ಷಿಕೋತ್ಸವದಲ್ಲಿ ಮಾತನಾಡಿದರು. ಶಾಲಾ ತರಗತಿಗಳಲ್ಲಿ ಮಕ್ಕಳ ಭವಿಷ್ಯ ರೂಪಿತವಾಗುತ್ತದೆ. ಮಕ್ಕಳ ಮಾತುಗಳನ್ನು ಕೇಳಲು ಚಂದ, ಇದರಲ್ಲಿ ಶಿಕ್ಷಕರ ಪಾತ್ರವೂ ಇರುತ್ತದೆ. ಮಕ್ಕಳನ್ನು ಅಕ್ಷರಸ್ತರನ್ನಾಗಿ ಮಾಡುವುದಷ್ಟೇ ಅಲ್ಲ, ಮಕ್ಕಳಿಗೆ ಸದ್ಗುಣಗಳನ್ನು ಕಲಿಸಬೇಕು. ಮಕ್ಕಳು ಮೊಬೈಲ್ ನಿಂದ ದೂರ ಇರಬೇಕು. ಮಕ್ಕಳ ಪ್ರತಿಭೆ ಹೊರತೆಗೆಯಲು ವಿದ್ಯಾರ್ಥಿ ಜೀವನ ಒಂದು ಉತ್ತಮ ಅವಕಾಶ. ಶಾಲೆ ಉತ್ತಮ ಪರಿಸರವನ್ನು ಹೊಂದಿದೆ ಎಂದು ಹೇಳಿದರು.
ಅಡಕೆ ಕಳವು ಮಾಡಿದ್ದ ಇಬ್ಬರ ಬಂಧನ: 202.87 ಕೆಜಿ ಒಣ ಅಡಿಕೆ, ಕಾರು ವಶ
ನರಸಿಂಹರಾಜಪುರ, ಮುತ್ತಿನಕೊಪ್ಪ ಹಾಗೂ ತಾಲೂಕಿನ ವಿವಿಧ ಕಡೆ ಅಡಕೆ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಶಿವಮೊಗ್ಗ ತಾಲೂಕಿನ ಲಕ್ಕಿನ ಕೊಪ್ಪದಲ್ಲಿ ವಾಸ ಮಾಡುತ್ತಿರುವ ಕಡೂರಿನ ಮಹಮದ್‌ ಸಾಧಿಕ್‌ ಬಿನ್‌ ನಸ್ರುಲ್ಲಾ ಖಾನ್‌ ಹಾಗೂ ಲಕ್ಕಿನಕೊಪ್ಪದ ಸಲ್ಮಾ ಕೋಂ ಮಹಮ್ಮದ್ ಸಾದಿಕ್ ಬಂಧಿತ ಆರೋಪಿಗಳು.
ಮನೆಗಳ ಇ ಸ್ವತ್ತನ್ನು ಗ್ರಾಮ ಪಂಚಾಯಿತಿಯವರೇ ಮಾಡಬೇಕು: ತನುಜಾ ಟಿ.ಸವದತ್ತಿ ಸೂಚನೆ
ನರಸಿಂಹರಾಜಪುರ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಂಜೂರಾದ ಮನೆಗಳ ಇ ಸ್ವತ್ತನ್ನು ಗ್ರಾಮ ಪಂಚಾಯಿತಿಯವರೇ ಮಾಡಿಸಿಕೊಡಬೇಕು ಎಂದು ನಾಗಲಾಪುರ ಗ್ರಾಮ ಪಂಚಾಯಿತಿ ನೋಡಲ್ ಅಧಿಕಾರಿ ಹಾಗೂ ತಹಸೀಲ್ದಾರ್ ತನುಜ ಟಿ.ಸವದತ್ತಿ ಸೂಚಿಸಿದರು.
ತಂಬಾಕು ಸೇವನೆ ತ್ಯಜಿಸಿ ಆರೋಗ್ಯವಂತ ಜೀವನ ನಡೆಸಬೇಕು: ಕೇಶವಮೂರ್ತಿ
ನರಸಿಂಹರಾಜಪುರ, ಈಗಾಗಲೇ ತಂಬಾಕು ಸೇವಿಸಿ ಕ್ಯಾನ್ಸರ್‌ ನಿಂದ ಬಳಲುತ್ತಿರುವ ರೋಗಿಗಳನ್ನು ನೋಡಿಯಾದರೂ ತಂಬಾಕು ಉತ್ಪನ್ನ ಸೇವನೆ ತ್ಯಜಿಸಿ ಆರೋಗ್ಯವಂತ ಜೀವನ ನಡೆಸಬೇಕು ಎಂದು ಸಾರ್ವಜನಿಕ ಆಸ್ಪತ್ರೆ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಆರ್. ಕೇಶವಮೂರ್ತಿ ಸಲಹೆ ನೀಡಿದರು.
ಶೃಂಗೇರಿ ಸುಸಜ್ಜಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯ, ಸಿಬ್ಬಂದಿಯೇ ಇಲ್ಲ
ಶೃಂಗೇರಿ, ಆಸ್ಪತ್ರೆಗೆ ಸುಸಜ್ಜಿತ ಕಟ್ಟಡವಿದೆ. ಸುಣ್ಣಬಣ್ಣ ಸಹಿತ ಸುತ್ತಮುತ್ತಲು ಉತ್ತಮ ಸ್ವಚ್ಛ ವಾತಾವರಣವಿದೆ. ಇಂಟರ್ ಲಾಕ್ ಅಳವಡಿಸಲಾಗಿದೆ. ಸುಮಾರು 30 ಬೆಡ್ ಗಳಿದ್ದು ಎಲ್ಲಾರೀತಿಯ ಮೂಲಭೂತ ಸೌಕರ್ಯಗಳಿವೆ. ಎಕ್ಸರೆ, ಆಕ್ಸಿಜನ್ ಘಟಕ, ಔಷದಿ ಸಾಮಗ್ರಿಗಳು, ಸಹಿತ ಎಲ್ಲಾ ಮೂಲ ಸೌಕರ್ಯಗಳಿದ್ದರೂ ಅಗತ್ಯ ವೈದ್ಯ, ಸಿಬ್ಬಂದಿಯೇ ಇಲ್ಲದೇ ಹಲವು ವರ್ಷಗಳಿಂದ ಆಸ್ಪತ್ರೆಯಲ್ಲಿ ಬೃಹತ್ ಸಮಸ್ಯೆ ಕಾಡುತ್ತಿದೆ. ಇದು ವೈದ್ಯ, ಸಿಬ್ಬಂದಿ ಕೊರತೆ ಎದುರಿಸುತ್ತಿರುವ ತಾಲೂಕಿನ ಕೇಂದ್ರ ಬಿಂದುವಾದ ತಾಲೂಕು ಸಾರ್ವಜನಿಕ ಆಸ್ಪತ್ರೆ ದುಸ್ಥಿತಿ.
ಚಿಕ್ಕಮಗಳೂರಲ್ಲಿ ಸಿ.ಟಿ.ರವಿಗೆ ಅದ್ಧೂರಿ ಸ್ವಾಗತ
ಚಿಕ್ಕಮಗಳೂರು: ವಿಧಾನ ಪರಿಷತ್‌ನಲ್ಲಿ ನಡೆದ ಘಟನೆ ಬಳಿಕ ಮೊದಲ ಬಾರಿಗೆ ತವರು ಕ್ಷೇತ್ರ ಚಿಕ್ಕಮಗಳೂರಿಗೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದರು.ಮಾಗಡಿ ಚೆಕ್ ಪೋಸ್ಟ್ ಬಳಿ ಕಾದಿದ್ದ ಅಭಿಮಾನಿಗಳು ರಾತ್ರಿ 10.30ಕ್ಕೆ ಆಗಮಿಸಿದ ಸಿ.ಟಿ.ರವಿ ಅವರಿಗೆ ಹೂವು ಹಾಗೂ ಹಣ್ಣಿನ ಹಾರಗಳನ್ನು ಹಾಕಿ ಸ್ವಾಗತಿಸಿದರು. ಕಾರ್ಯಕರ್ತರು ಹಾಗೂ ಅಬಿಮಾನಿಗಳ ಬೈಕ್ ಹಾಗೂ ಕಾರುಗಳ ರ್‍ಯಾಲಿಯ ಮೂಲಕ ನಗರಕ್ಕೆ ಕರೆ ತರಲಾಯಿತು. ನಗರಕ್ಕೆ ಬರುವ ಮಾರ್ಗ ಮಧ್ಯೆ ಹಿರೇಮಗಳೂರಿನಲ್ಲಿಯೂ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ಕಾಡಾನೆಗಳು ಪ್ರತ್ಯಕ್ಷ: ಟಾಸ್ಕ್‌ ಪೋರ್ಸ್ ಕಾರ್ಯಾಚರಣೆ
ನರಸಿಂಹರಾಜಪುರ, ತಾಲೂಕಿನ ಕಡಹಿನ ಬೈಲು ಗ್ರಾಮ ಪಂಚಾಯಿತಿಯ ಹಳ್ಳೂರಗದ್ದೆ, ಹಾರೇಕೊಪ್ಪ ಬಸ್ಸು ನಿಲ್ದಾಣ, ಚಿನ್ನಮಣಿ, ಜೇನುಕಟ್ಟು ಸರ, ಭದ್ರಾ ಕಾಲೋನಿಯಲ್ಲಿ ಶುಕ್ರವಾರ ಸಂಜೆ ಹಾಗೂ ಶನಿವಾರ ಬೆಳಿಗ್ಗೆ ಹಾಗೂ ಸಂಜೆ ಕಾಡಾನೆಗಳು ಕಾಣಿಸಿಕೊಂಡಿವೆ.
ವಿದ್ಯಾರ್ಥಿಗಳು ಮೊಬೈಲ್ ಸಂಸ್ಕೃತಿಯಿಂದ ದೂರವಿರಬೇಕು: ಡಾ.ಪ್ರಬುದ್ಧ
ಶೃಂಗೇರಿ, ಮೊಬೈಲ್ ನಿಂದ ಎಷ್ಟು ಅನುಕೂಲವಾಗುತ್ತಿದೆಯೋ ಅಷ್ಟೆ ಅನಾನುಕೂಲವೂ ಇದೆ. ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಬೀರುತ್ತಿದೆ. ಮಕ್ಕಳ ಬದುಕನ್ನೇ ಹಾಳು ಮಾಡುತ್ತಿದೆ. ವಿದ್ಯಾರ್ಥಿಗಳು ಮೊಬೈಲ್ ಸಂಸ್ಕೃತಿಯಿಂದ ದೂರವಿಡಬೇಕು ಎಂದು ಐಎಫ್ಎಸ್ ಅಧಿಕಾರಿ ಡಾ.ಪ್ರಬುದ್ಧ ಹೇಳಿದರು.
ಸರ್ಫೇಸಿ ಕಾಯ್ದೆ ತಪ್ಪಿಸಲು ಒನ್ ಟೈಂ ಸೆಟಲ್ಮೆಂಟ್ ಅವಕಾಶ: ದಿನೇಶ್‌
ಚಿಕ್ಕಮಗಳೂರು, ಬ್ಯಾಂಕ್ ಸಾಲ ಸುಸ್ಥಿದಾರ ಕಾಫಿ ಬೆಳೆಗಾರರಿಗೆ ಸರ್ಫೇಸಿ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ತಮ್ಮ ಜಮೀನು ಹರಾಜು ಹಾಕುವ ಮೂಲಕ ಜೀವನವೇ ಅಸ್ಥಿರವಾಗುವ ಒತ್ತಡದಲ್ಲಿದ್ದವರಿಗೆ ಕೇಂದ್ರ ಸರ್ಕಾರ ದೊಡ್ಡದೊಂದು ರಿಲೀಫ್ ನೀಡಿದೆ ಎಂದು ಭಾರತೀಯ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ. ದಿನೇಶ್ ಹೇಳಿದ್ದಾರೆ.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 413
  • next >
Top Stories
ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved