ಅಡ್ಡ ದಾರಿಗಳಿಂದ ಸಾಧನೆ ಸಾಧ್ಯವಿಲ್ಲಸಾಣೇಹಳ್ಳಿಯ ಗುರುಪಾದೇಶ್ವರ ಪ್ರೌಢಶಾಲೆ ಮತ್ತು ಶಿವಕುಮಾರ ಸ್ವಾಮೀಜಿ ಹಿರಿಯ ಪ್ರಾಥಮಿಕ ಶಾಲೆಗಳ ಆಶ್ರಯದಲ್ಲಿ ಎಸ್.ಎಸ್.ರಂಗಮಂದಿರದಲ್ಲಿ ಆಯೋಜಿಸಿದ್ದ 2025-26ನೇ ಸಾಲಿನ ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಪಿ.ಎಂ.ಪೋಷಣ್ ಸಹಾಯಕ ನಿರ್ದೇಶಕ ಆರ್.ಶಾಂತಪ್ಪ ಉದ್ಘಾಟಿಸಿದರು.