• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವದೇಶಿ ವಸ್ತುಗಳ ಬಳಕೆ ಹೆಚ್ಚಾಗಲಿ: ಮಂಜುಳಾ
ಇಂದು ಸರ್ಕಾರಿ ಶಾಲೆಗಳಲ್ಲಿ ಪೋಷಕ-ಶಿಕ್ಷಕ ಮಹಾಸಭೆ
ಹೊಸದುರ್ಗದಲ್ಲಿ ಜಲಜೀವನ್ ಯೋಜನೆಯ ಕಾಮಗಾರಿ ಕಳಪೆ
ಪ್ರತಿಯೊಬ್ಬರಲ್ಲಿ ಇತಿಹಾಸ ಪ್ರಜ್ಞೆ ಅಗತ್ಯ
ಬಬ್ಬೂರು ಫಾರಂನಲ್ಲಿ 14,15ಕ್ಕೆ ಕೃಷಿಮೇಳ
ಆಯುರ್ವೇದಿಕ್ ಪದ್ಧತಿ ವಿಜ್ಞಾನಗಳ ತಾಯಿ ಬೇರಿದ್ದಂತೆ
ಒನಕೆ ಓಬವ್ವಳ ಹೋರಾಟ ಮಹಿಳೆಯರಿಗೆ ಮಾದರಿಕನ್ನಡದಲ್ಲಿ ದಾವೆ ಸಿದ್ದಪಡಿಸಿದರೆ ಗೊಂದಲ ನಿವಾರಣೆಕಾಯಕವೇ ಕೈಲಾಸ ಮಂತ್ರ ಪಾಲಿಸಿದರೆ ಪ್ರಗತಿ ಸಾಧ್ಯಗ್ರಾಮೀಣ ಭಾಗದ ಸಂಪರ್ಕ ಸುಧಾರಣೆಗೆ ಹೆಚ್ಚಿನ ಆದ್ಯತೆ

ಇನ್ನಷ್ಟು ಸುದ್ದಿ

ದೊಡ್ಡೇರಿ ಗೌರಿದೇವಿ ಜಾತ್ರಾ ಆರಂಭ: ಶಾಸಕ ರಘುಮೂರ್ತಿ ಭಾಗಿ
ಮೂರು ದಿನಗಳ ಕಾಲ ವಿಶೇಷ ಪೂಜಾ ಕಾರ್ಯಕ್ರಮಗಳ ಸಂಭ್ರಮ
ಭಕ್ತಿ, ಶ್ರದ್ಧೆ ಮೂಲಕ ಗುರುಗಳ ಒಲಿಸಿಕೊಂಡ ಕನಕದಾಸರು
ಚಳ್ಳಕೆರೆ ತಾಲ್ಲೂಕಿನ ನರಹರಿನಗರದ ಸರ್ಕಾರಿ ಕಿರಿಯಪ್ರಾಥಮಿಕ ಶಾಲೆಯ ಕನಕದಾಸ ಜಯಂತಿ ಕಾರ್ಯಕ್ರಮ ನಡೆಸಲಾಯಿತು.
ಕೀರ್ತನೆಗಳ ಮೂಲಕವೇ ಜಾತಿ ಕಿತ್ತೊಗೆದ ಕನಕದಾಸರು
ಚಳ್ಳಕೆರೆ ನಗರದ ತಾಲೂಕು ಕಚೇರಿಯಲ್ಲಿ ನಡೆದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಟಿ.ರಘುಮುರ್ತಿ ಪಾಲ್ಗೊಂಡಿದ್ದರು.
ಜಗತ್ತಿಗೆ ಸಾಮಾಜಿಕ ಸಾಮರಸ್ಯ ಸಾರಿದ ಕನಕರು: ಪ್ರೊ.ಸಲ್ಮಾ
ಜೀವನ ಪ್ರೀತಿಯ ಪರಂಪರೆಯಲ್ಲಿ ಬೆಳೆದು ಬಂದ ಕನಕದಾಸರು ವ್ಯಾಸರಾಯರ ಶಿಷ್ಯರಾಗಿದ್ದರೂ ಕೂಡ ಜಗತ್ತಿಗೆ ಸಾಮಾಜಿಕ ಸಾಮರಸ್ಯವನ್ನು ಸಾರಿದರು ಎಂದು ಕನ್ನಡ ಪ್ರಾಧ್ಯಾಪಕಿ ಪ್ರೊ.ಸಲ್ಮಾ ಹೇಳಿದರು.
ಅಜ್ಞಾನದ ಅಂಧಕಾರಕ್ಕೆ ಕೀರ್ತನೆ ಬೆಳಕು ನೀಡಿದ ಕನಕ: ಶಾಸಕ ಟಿ.ರಘುಮೂರ್ತಿ
ಸುಮಾರು ಎರಡು ಕೋಟಿವೆಚ್ಚದಲ್ಲಿ ಕನಕ ಸಮುದಾಯ ಭವನ ನಿರ್ಮಾಣವಾಗುತ್ತಿದ್ದು, ಡಿಸೆಂಬರ್ ತಿಂಗಳಲ್ಲಿ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಅಧಿನಾಯಕ ಸಿದ್ದರಾಮಯ್ಯನವರು ಅಮೃತ ಹಸ್ತದಿಂದ ಕನಕ ಭವನ ಉದ್ಘಾಟನೆಯಾಗಲಿದ್ದು ಜನಾಂಗದ ಸರ್ವತೋಮುಖ ಅಭಿವೃದ್ದಿಗೆ ಸದಾಸಹಕಾರ ನೀಡುವುದಾಗಿ ಶಾಸಕ ಟಿ.ರಘುಮೂರ್ತಿ ತಿಳಿಸಿದರು.
ಕನಕರಿಂದ ಸಮಾಜಕ್ಕೆ ಸಮಾನತೆ ಸಂದೇಶ: ಶಾಸಕ ಚಂದ್ರಪ್ಪ
ಮಾನವ ಜಾತಿ ಎಲ್ಲಾ ಒಂದೆ ಎನ್ನುವ ಸಂದೇಶವನ್ನು ಸಮಾಜಕ್ಕೆ ಸಾರಿದವರು ಸಂತಶ್ರೇಷ್ಠ ಭಕ್ತ ಕನಕದಾಸ ಎಂದು ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.
ಅಸಮಾನತೆ ನಿವಾರಣೆಗೆ ಕನಕರ ಕೀರ್ತನೆ ಪ್ರೇರಣೆ: ಮಂಗಳಮ್ಮ
ಕನಕದಾಸರ ಕೀರ್ತನೆಗಳು ಪ್ರತಿಯೊಬ್ಬರ ಬದುಕಿಗೂ ಹೊಸ ಆತ್ಮಸ್ಥೆöÊರ್ಯವನ್ನು ತುಂಬುವ ಶಕ್ತಿಹೊಂದಿವೆ. ಬದುಕಿನ ನೈಜ್ಯತೆಗೆ ಪೂರಕವಾದ ಎಲ್ಲಾ ಅಂಶಗಳು ಅವರ ಕೀರ್ತನೆಗಳಲ್ಲಿ ಕಾಣಬಹುದು. ಈ ನಾಡುಕಂಡ ಶ್ರೇಷ್ಠ ಸಂತ ಭಕ್ತಕನಕದಾಸರು ಎಂದು ನಗರಂಗೆರೆ ಗ್ರಾಪಂ ಅಧ್ಯಕ್ಷೆ ಮಂಗಳಮ್ಮ ರಂಗಸ್ವಾಮಿ ತಿಳಿಸಿದರು.
ಸಿರಿಧಾನ್ಯ ಬೆಳೆಗಾರರಿಗೆ ₹5 ಸಾವಿರ ಎಂಎಸ್ಪಿ: ಶಾಸಕ ಬಿ.ಜಿ.ಗೋವಿಂದಪ್ಪ
ಸಿರಿಧಾನ್ಯ ಬೆಳೆಗಾರರಿಗೆ ಆರ್ಥಿಕ ಸದೃಢತೆ ಕಾಪಾಡಿಕೊಳ್ಳಲು ಸರ್ಕಾರ ಐದು ಸಾವಿರ ರು. ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿದೆ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು.
ಕನಕರ ಚಿಂತನೆ, ಸಂದೇಶ ಸಮಾಜಕ್ಕೆ ದಾರಿದೀಪ: ಸಚಿವ ಡಿ.ಸುಧಾಕರ್
ಸಂತಶ್ರೇಷ್ಟ ಭಕ್ತ ಕನಕದಾಸರ ಚಿಂತನೆಗಳು, ಸಾಮಾಜಿಕ ಸಮಾನತೆ, ಮಾನವ ಧರ್ಮನಿಷ್ಠೆ, ಬಹುತ್ವದ ದೈವೋಪಾಸನೆ ಮತ್ತು ನೈತಿಕ ಬದುಕಿನ ಕುರಿತು ಅವರ ಸಂದೇಶವು ಇಂದಿನ ಸಮಾಜಕ್ಕೆ ದಾರೀದೀಪ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ಕೆರೆಗಳಿಗೆ ನೀರು ತುಂಬಿಸುವ ಯೋಜನೆ ನನೆಗುದಿಗೆ
ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪೂರ್ಣಗೊಳ್ಳದಿರುವುದು ಬಯಲು ಸೀಮೆಯ ಜನರಿಗೆ ನಿರಾಶೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 424
  • next >
Top Stories
ನಿಮೋ ಡಬಲ್‌ ಸೆಂಚುರಿ - ಗೆಲುವಿಗೆ ಪಂಚ ಕಾರಣಗಳು
ಎನ್‌ಡಿಎ ಗೆಲುವಿಗೆ ಮಹಿಳೆಯರ ಸಾರಥ್ಯ - ಆಶಾದಾಯಕ ₹10000 ಗ್ಯಾರಂಟಿ ಕಮಾಲ್‌
ಡಿ.ಕೆ ಶಿವಕುಮಾರ್ ಪುಸ್ತಕ ಬಿಡುಗಡೆ : ನೀರಿನ ಹೆಜ್ಜೆ ಪುಸ್ತಕದಲ್ಲೇನಿದೆ?
ಎನ್‌ಡಿಎ ಕೈಹಿಡಿದ ಒಬಿಸಿ, ದಲಿತ, ಮುಸ್ಲಿಂ ಮತ - ಜಾತಿ ಲೆಕ್ಕಾಚಾರದಲ್ಲಿ ಗೆದ್ದ ಬಿಜೆಪಿ ಮೈತ್ರಿಕೂಟ
ಹಸಿರನ್ನೇ ಉಸಿರಾಗಿಸಿಕೊಂಡಿದ್ದ ಸಾಲುಮರದ ತಿಮ್ಮಕ್ಕ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved