• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಖ್ಯಾಧಿಕಾರಿಗೆ ಶಿಸ್ತಿಲ್ಲವೆಂದರೆ ಸಿಬ್ಬಂದಿಗೆ ಶಿಸ್ತು ಬರಲು ಹೇಗೆ ಸಾಧ್ಯ
ಪುರಸಭೆ ಸಭಾಂಗಣದಲ್ಲಿ ಸೋಮವಾರ ಅಧ್ಯಕ್ಷೆ ರಾಜೇಶ್ವರಿ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು.
ಡಿಸೆಂಬರ್ 7 ರಂದು ಚಿತ್ರದುರ್ಗದಲ್ಲಿ 1008 ಜೋಡಿ ವಿವಾಹ
ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಸೋಮವಾರ 1008 ಜೋಡಿ ವಿವಾಹ ಕುರಿತಂತೆ ನಡೆದ ಪೂರ್ವ ಸಿದ್ದತಾ ಸಭೆಯಲ್ಲಿ ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆ ಅಧ್ಯಕ್ಷ ಬಿ.ಟಿ.ಚಂದ್ರಶೇಖರ ಪಾಲ್ಗೊಂಡಿದ್ದರು.
ಬಗರ್ ಹುಕುಂ ಭೂಮಿ ಹಂಚಿಕೆಗೆ ಇಚ್ಚಾಶಕ್ತಿ ಕೊರತೆ ಕಾರಣ
ಬಗರ್‌ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.
ವರುಣನ ಅವಕೃಪೆಗೆ ಒಣಗುತ್ತಿರುವ ಶೇಂಗಾ ಬೆಳೆ
ಮೊಳಕಾಲ್ಮೂರು ತಾಲೂಕಿಗೆ ಆವರಿಸಿದ ಬರದ ಛಾಯೆ । ಮಳೆಗಾಗಿ ಆಕಾಶದತ್ತ ರೈತರು ಮುಖ
ಸಾಮೆ ಬೆಳೆಗಾರರಿಗೆ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹ
ಚಳ್ಳಕೆರೆ ತಾಲೂಕಿನ ಶೇಂಗಾ ಮತ್ತು ತೊಗರಿ ಬೆಳೆಗಾರರ ಸಂಘ ಸಾಮೆಗೆ ಪ್ರೋತ್ಸಾಹ ಧನ ಬಿಡುಗಡೆಮಾಡಬೇಕೆಂದು ಒತ್ತಾಯಿಸಿ ಕೃಷಿ ಇಲಾಖೆಯ ಜಿಲ್ಲಾ ಜಂಟಿ ನಿರ್ದೇಶಕ ಮಂಜುನಾಥಗೆ ಮನವಿ ಅರ್ಪಿಸಿದರು.
ಮತಗಳ್ಳತನದಿಂದ ಅಧಿಕಾರ ಹಿಡಿಯುವವರಿಗೆ ಬುದ್ಧಿ ಕಲಿಸಬೇಕಿದೆ
ವೋಟ್ ಚೋರ್ ಗದ್ದಿ ಚೋಡ್ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮದಲ್ಲಿ ಸಚಿವ ಡಿ ಸುಧಾಕರ್ ಮಾತನಾಡಿದರು.
ರಂಗೇನಹಳ್ಳಿ ಗೋಮಾಳ, ರುದ್ರಭೂಮಿಯಲ್ಲಿ ಅಕ್ರಮ ಮಣ್ಣು ಸಾಗಣೆ
ಹಿರಿಯೂರಿನ ತಾಲೂಕಿನ ರಂಗೇನಹಳ್ಳಿ ಗ್ರಾಮದ ಸಾರ್ವಜನಿಕ ರುದ್ರಭೂಮಿಯಲ್ಲಿ ಅಕ್ರಮವಾಗಿ ಮಣ್ಣು ತುಂಬಿರುವುದು.
ಮಕ್ಕಳಿಗೆ ಮೌಲ್ಯಯುತ ಬದುಕು ಕಟ್ಟಿಕೊಡುವುದರಲ್ಲಿ ಪಾಲಕರು ವಿಫಲ
ಹೊಸದುರ್ಗ ತಾಲೂಕಿನ ಜೋಡಿ ತುಂಬಿನಕೆರೆ ಗ್ರಾಮದಲ್ಲಿ ನಡೆದ ಶತಾಯುಷಿ ಗುತ್ಯಮ್ಮನವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಈಶ್ವರಾನಂದ ಪುರಿ ಸ್ವಾಮೀಜಿಗೆ ಗುರುವಂದನೆ ಸಲ್ಲಿಸಲಾಯಿತು.
ದಾಂಪತ್ಯದ ಜ್ಯೋತಿ ಬೆಳಗಲು ಪ್ರೀತಿ ತೈಲ ಅಗತ್ಯ
ಮುರುಘಾಮಠದಲ್ಲಿ ಭಾನುವಾರ ನಡೆದ ಸರಳ ಸಾಮೂಹಿಕ ವಿವಾಹದಲ್ಲಿ ನೂತನ ವಧೂವರರಿಗೆ ಸೇವಾಲಾಲ್ ಸ್ವಾಮೀಜಿ, ಮುರುಘೇಂದ್ರ ಸ್ವಾಮೀಜಿ ಪುಷ್ಪವೃಷ್ಟಿಗೈದು ಹರಸಿದರು.
ಹಾವುಗಳ ಬಗ್ಗೆ ವೈಜ್ಞಾನಿಕ ಅಧ್ಯಯನ ಮಾಡಿ ರಕ್ಷಣೆಗೆ ಪ್ರಯತ್ನಿಸಿ
ಉರಗ ಪ್ರೇಮಿ ಸ್ನೇಕ್ ಶಿವು ಸಲಹೆ । ಸರ್ಕಾರಿ ಕಲಾ ಕಾಲೇಜಿನಲ್ಲಿ ಅರಣ್ಯ ಇಲಾಖೆಯಿಂದ ವನ್ಯಜೀವಿ ಸಪ್ತಾಹ
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 420
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved