• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನ ಶಿಕ್ಷಣ ಅಂಕಗಳಿಗೆಕೆ ಮಾತ್ರ ಸೀಮಿತ
ಹೊಸದುರ್ಗ ಪಟ್ಟಣದ ನಿಜಲಿಂಗಪ್ಪ ಶಿಕ್ಷಣ ಸಂಸ್ಥೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶಾಲಾ ಕಟ್ಟಡದ ಉದ್ಗಾಟನಾ ಸಮಾರಂಭವನ್ನು ಬಾಳೆಹೊನ್ನೂರಿನ ರಂಭಾಪುರಿ ಶ್ರೀಗಳು ಹಾಗೂ ಶಾಸಕ ಬಿಜೆ ಗೋವಿಂದಪ್ಪ ಉದ್ಗಾಟಿಸಿದರು.
ಶುಲ್ಕದ ವಿವರ ಅಂದ್ರೆ ದಿನಸಿ ಅಂಗಡಿ ಪಟ್ಟಿನಾ?
ಹೊಸದುರ್ಗದ ಇಂಡಿಯನ್ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ಅಪೂರ್ಣ ದಾಖಲಾತಿ, ಶುಲ್ಕ ನಮೂದಿಸಿದ ನೋಟಿಸ್ ಬೋರ್ಡ್ ಮುಂದೆ ನಿಂತು ಪೋಟೋ ಕ್ಲಿಕ್ಕಿಸಿಕೊಂಡ ಬಿಇಒ ಸೈಯದ್ ಮೋಸೀನ್.
ನಾಳೆ ಚಿತ್ರದುರ್ಗದಲ್ಲಿ ನಾಗರಿಕ ಸುರಕ್ಷಾ ಅಣಕು ಪ್ರದರ್ಶನ
District Collector T. Venkatesh at the District Disaster Management Authority meeting held on Wednesday at the District Collector's Office Hall.
ಪ್ರಜಾಪ್ರಭುತ್ವದ 4 ಅಂಗಗಳಿಗೆ ಸಂವಿಧಾನವೇ ಬನಾದಿ
ಅಂಬೇಡ್ಕರ್, ಬಾಬೂಜಿ ಜಯಂತಿಯಲ್ಲಿ ಶಾಸಕ ಟಿ.ರಘುಮೂರ್ತಿ ಅಭಿಮತ
ಜಾಗತಿಕ ಮಟ್ಟದಲ್ಲಿ ಬುದ್ದ ತತ್ವವೇ ಸರ್ವ ಶ್ರೇಷ್ಠ: ನಿವೃತ್ತ ಪ್ರಾಚಾರ್ಯ ಸಿ.ಕೆ.ಮಹೇಶ್
ಜಾಗತಿಕ ಮಟ್ಟದಲ್ಲಿ ಬುದ್ದ ತತ್ವವೇ ಸರ್ವ ಶ್ರೇಷ್ಠವೆಂದು ನಿವೃತ್ತ ಪ್ರಾಚಾರ್ಯ ಪ್ರೊ.ಸಿ.ಕೆ.ಮಹೇಶ್ ಹೇಳಿದರು.
ವೇದಿಕೆಗೆ ಮಹನೀಯರ ಜಯಂತಿ ಸೀಮಿತಗೊಳ್ಳದಿರಲಿ: ಉದ್ಯಮಿ ಸದ್ಗುರು ಪ್ರದೀಪ್
ಮಹನೀಯರ ಜಯಂತಿಗಳು ವೇದಿಕೆ, ಡಿಜೆಗಳಿಗೆ ಸೀಮಿತಗೊಳ್ಳದೆ ಶಿಕ್ಷಣವಂತ ಸಮಾಜಕ್ಕೆ ಪ್ರಜ್ಞಾವಂತ ಯುವಕರು ಹಾಗೂ ಉಳ್ಳವರು ಕೈಜೋಡಿಸಿ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಕರಿಸಬೇಕು. ಆಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಉದ್ಯಮಿ ಸದ್ಗುರು ಪ್ರದೀಪ್ ತಿಳಿಸಿದರು
ಹೊಸದುರ್ಗದ ಶ್ರೀರಾಂಪುರ ಗ್ರಾಪಂಗೆ ಪಿಡಿಒ ಇಲ್ಲದೆ ಜನರ ಪರದಾಟ
ತಾಲೂಕಿನ ಅತಿ ದೊಡ್ಡ ಹೋಬಳಿ ಕೇಂದ್ರ ವೆನಿಸಿರುವ ಶ್ರೀರಾಂಪುರ ಗ್ರಾಮ ಪಂಚಾಯಿತಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಇಲ್ಲದೆ ಸಾರ್ವಜನಿಕರು ಪರದಾಡುವಂತಾಗಿದೆ.
ಸಂವಿಧಾನದ ತಳಪಾಯವಿದ್ದರೂ ಜಾತಿ ವ್ಯವಸ್ಥೆ ಜೀವಂತ: ಡಾ.ಬಸವಕುಮಾರ ಸ್ವಾಮೀಜಿ
ಸಂವಿಧಾನದ ಆಶಯಗಳಿಗೆ ತಕ್ಕಂತೆ ಬದುಕಲು ಅವಕಾಶವಿದ್ದಾಗ್ಯೂ ಇನ್ನೂ ನಮ್ಮಲ್ಲಿ ಜಾತಿ ವ್ಯವಸ್ಥೆ ಜೀವಂತವಾಗಿದೆ ಎಂದು ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿ ಸದಸ್ಯ ಡಾ.ಬಸವಕುಮಾರ ಸ್ವಾಮೀಜಿ ಹೇಳಿದರು.
ಕಂದಾಯ ಗ್ರಾಮ ಅಧಿಸೂಚನೆ: ಜೂ.30ರ ಗಡುವು
ಮುಂಬರುವ ಜೂ.30ರೊಳಗೆ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.
ಚಳ್ಳಕೆರೆ ತುರುವನೂರಿನ ಹನುಮಂತ ರೇಖಾಚಿತ್ರಕ್ಕೆ ಗ್ಲೋಬಲ್‌ ವರ್ಲ್ಡ್‌ ರೆಕಾರ್ಡ್‌
ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತುರುವನೂರು ಗ್ರಾಮದ ಪೊಲೀಸ್ ಠಾಣೆಯ ಪಕ್ಕದ ಸುಮಾರು 5 ಎಕರೆ ಜಮೀನಿನಲ್ಲಿ ಬೆಂಗಳೂರಿನ ಶ್ರೀಸಾಯಿಕ್ಯಾಡ್ ಸಂಸ್ಥೆ ರಚಿಸಿದ ಶ್ರೀಆಂಜನೇಯಸ್ವಾಮಿಯ ರೇಖಾಚಿತ್ರ ಗ್ಲೋಬಲ್ ವರ್ಲ್ಡ್ ರೆಕಾರ್ಡ್‌ಗೆ ಸೇರ್ಪಡೆಯಾಗಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 372
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved