• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮರಾಠಿ ಪುಂಡರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ
Demand for legal action against Marathi hooligans
ಬಡವರ ನಿವೇಶನ ಸಮಸ್ಯೆ ಬಗೆಹರಿಯಲಿದೆ
ಇ-ಖಾತಾ ಅಭಿಯಾನದಿಂದ ಸಾವಿರಾರು ಬಡವರ ನಿವೇಶನಗಳ ಸಮಸ್ಯೆ ಬಗೆಹರಿಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ತಳಮಟ್ಟದಿಂದ ಯುವ ಕಾಂಗ್ರೆಸ್ ಸಂಘಟಿಸಿ
ತಾಲೂಕಿನಲ್ಲಿ ಯುವ ಕಾಂಗ್ರೆಸ್‌ನ್ನು ಬಲಿಷ್ಠವಾಗಿ ಕಟ್ಟುವುದು ಅಗತ್ಯವಿದ್ದು, ಈ ಸಂಬಂಧ ತಳಮಟ್ಟದಿಂದ ಪಕ್ಷವನ್ನು ಸಂಘಟಿಸುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ ಫೀರ್ ಹೇಳಿದರು.
ಇ-ಖಾತೆ ಪಡೆಯಲು ಮೂರು ತಿಂಗಳ ಗಡವು
ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಇ ಖಾತೆ ಪಡೆಯುವ ಸಂಬಂಧ ಸರ್ಕಾರ ಕೈಗೊಂಡಿರುವ ತೀರ್ಮಾನವ ಜಾರಿಗೊಳಿಸಲು ಜಿಲ್ಲಾಡಳಿತ ಖಡಕ್ ತೀರ್ಮಾನ ಕೈಗೊಂಡಿದ್ದು ಈ ಸಂಬಂಧ ಮೂರು ತಿಂಗಳ ಗಡವು ನೀಡಿದೆ.
26ಕ್ಕೆ ಕಬ್ಬಳ ಕತ್ತಿಕಲ್ಲಾಂಭ ದೇವಿ ಬ್ರಹ್ಮರಥೋತ್ಸವ
ತಾಲೂಕಿನ ಕಬ್ಬಳ ಗ್ರಾಮ ದೇವತೆ ಶ್ರೀಕತ್ತಿಕಲ್ಲಾಂಭ ದೇವಿ ರಥದ ಪ್ರತಿಷ್ಠಾಪನೆ ಹಾಗೂ ಬ್ರಹ್ಮರಥೋತ್ಸವ ಫೆ.26ರಂದು ಬೆಳಿಗ್ಗೆ 5ಕ್ಕೆ ನಡೆಯಲಿದೆ.
ಬೆಳಗಾವಿ ನಿರ್ವಾಹಕನ ಹಲ್ಲೆ ಖಂಡಿಸಿ ಮಹಾರಾಷ್ಟ ಚಾಲಕನ ಮುಖಕ್ಕೆ ಮಸಿ ಬಳಿದವರ ಬಂಧನ
ಬೆಳಗಾವಿಯಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಯ ನಿರ್ವಾಹಕರ ಮೇಲೆ ಹಲ್ಲೆ ಮಾಡಿರುವ ಮಹಾರಾಷ್ಟ್ರ ಏಕೀರಣ ಸಮಿತಿ ಪುಂಡರ ಪುಂಡಾಟ ಖಂಡಿಸಿ ಶುಕ್ರವಾರ ರಾತ್ರಿ ಕರ್ನಾಟಕ ನವನಿರ್ಮಾಣ ವೇದಿಕೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಐಮಂಗಲ ಗುಯಿಲಾಳ್ ಟೋಲ್‌ ಬಳಿ ಬೆಂಗಳೂರು ಮುಂಬೈಯ ಮಹಾರಾಷ್ಟ್ರ ಸಾರಿಗೆ ವಾಹನ ಚಾಲಕ ಹರಿ ಜಾಧವ್ ಹಾಗೂ ವಾಹನಕ್ಕೆ ಮಸಿ ಬಳಿದು ಪ್ರತಿಭಟಿಸಿದವರನ್ನು ಪೊಲೀಸರು ಬಂಧಿಸಿದ್ದಾರೆ.
ಸರ್ಕಾರಿ ಶಾಲೇಲಿ ಗುಣಾತ್ಮಕ ಶಿಕ್ಷಣ ಸಿಗಲು ಸಾಧ್ಯ
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಕೊಟ್ಯಾಂತರ ರು. ಖರ್ಚು ಮಾಡುತ್ತಿದ್ದು, ಗ್ರಾಮೀಣ ಭಾಗದ ಮಕ್ಕಳು ಅದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಬಿಸಿಯೂಟ ಸಹಾಯಕ ನಿರ್ದೇಶಕ ಶಾಂತಪ್ಪ ಹೇಳಿದರು.
ಬಜೆಟ್‌ನಲ್ಲಿ ಸರ್ಕಾರಿ ಶಾಲೆಗೆ ಅನುದಾನ: ಪ್ರತಿಭಟನೆ
ಮುಂಬರುವ ಬಜೆಟ್‌ನಲ್ಲಿ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಆಗ್ರಹಿಸಿ ಕರುನಾಡ ವಿಜಯಸೇನೆ ಸಂಘಟನೆಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕಲಿಕಾ ಹಬ್ಬ ಪೂರಕ: ಶ್ರೀನಿವಾಸ್‌
ಕಲಿಕಾ ಹಬ್ಬವು ಮಕ್ಕಳಲ್ಲಿ ಸಂತಸದ ಕಲಿಕೆಯೊಂದಿಗೆ, ಶೈಕ್ಷಣಿಕ ಪ್ರಗತಿಗೆ ಪೂರಕವಾಗಿದೆ ಎಂದು ಕ್ಷೇತ್ರ ಸಮನ್ವಯ ಅಧಿಕಾರಿ ಶ್ರೀನಿವಾಸ್ ಹೇಳಿದರು.
ಚಿತ್ರಕಲಾ ಸ್ಪರ್ಧೆ ಮಾನಸಿಕ ಬೆಳವಣಿಗೆಗೆ ಸಹಕಾರಿ
ಚಿತ್ರಕಲಾ ಸ್ಪರ್ಧೆಯು ಮಕ್ಕಳ ಮಾನಸಿಕ ಹಾಗೂ ಬೌದ್ಧಿಕ ಬೆಳವಣಿಗೆ ಜೊತೆಗೆ ಚಿಂತನಾಶೀಲ ಗುಣಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗಿದೆ ಎಂದು ಇಸ್ರೋ ಸಂಸ್ಥೆಯ ಮುಖ್ಯಸ್ಥ ಮರಿಯಪ್ಪ ತಿಳಿಸಿದರು
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 421
  • next >
Top Stories
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved