• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಷೇತ್ರದ ಎಲ್ಲೆಡೆ ಸುಸಜ್ಜಿತವಾದ ರಸ್ತೆ ನಿರ್ಮಾಣ
ಕ್ಷೇತ್ರದ ಜನರ ಭಾವನೆಗಳನ್ನು ಅರಿತು ನಾನು ಕೆಲಸ ಮಾಡುತ್ತಿದ್ದೇನೆ ಎಂದು ಹೊಳಲ್ಕೆರೆ ಶಾಸಕ ಡಾ. ಎಂ. ಚಂದ್ರಪ್ಪ ಹೇಳಿದರು.
76 ವರ್ಷವಾದ್ರೂ ಸಾಕಾರಗೊಂಡಿಲ್ಲ ಗಾಂಧೀಜಿ ರಾಮರಾಜ್ಯ ಕನಸು
ಯಾವುದೇ ಧರ್ಮ, ಜಾತಿ, ಲಿಂಗ, ಮೇಲು-ಕೀಳು, ಬಡವ-ಶ್ರೀಮಂತ ಎಂಬ ಭಿನ್ನ-ಬೇಧ ಮಾಡದೇ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬ ಉದ್ದೇಶದಿಂದ ವಿಶ್ವ ಸಾಮಾಜಿಕ ನ್ಯಾಯ ದಿನ ಆಚರಿಸಲಾಗುತ್ತಿದೆ ಎಂದು ನ್ಯಾಯಾಧೀಶ ಸಿ.ಪ್ರಸನ್ನಕುಮಾರ್ ತಿಳಿಸಿದರು.
ಒನಕೆ ಓಬವ್ವ ಶೌರ್ಯ ಪ್ರತಿಯೊಬ್ಬರಲ್ಲಿ ಮೂಡಲಿ
ಮಕ್ಕಳಲ್ಲಿ ದೇಶಾಭಿಮಾನ, ದೇಶಭಕ್ತಿ ಮೂಡಿಸುವ ಪ್ರಕ್ರಿಯೆ ಸಾರ್ವತ್ರಿಕಗೊಳ್ಳಬೇಕೆಂದು ಗುಲ್ಬರ್ಗದ ಸಿದ್ದಬಸವ ಸ್ವಾಮೀಜಿ ಮನವಿ ಮಾಡಿದರು.
ಮಾರ್ಚ್ ಒಂದರಿಂದ 20ರವರೆಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಪರೀಕ್ಷೆ: ಮಾರ್ಗಸೂಚಿ ಪಾಲಿಸಲು ಸೂಚನೆ
ಮಾರ್ಚ್ ಒಂದರಿಂದ 20ರವರೆಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ನಡೆಯಲಿದೆ. ಜಿಲ್ಲೆಯಲ್ಲಿ 15,991 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದು, 26 ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ರನ್ನ ರಥಯಾತ್ರೆಗೆ ಭವ್ಯ ಸ್ವಾಗತ
ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆವ ರನ್ನ ವೈಭವ-2025ರ ಅಂಗವಾಗಿ ನಗರಕ್ಕೆ ಆಗಮಿಸಿದ ರನ್ನ ರಥಯಾತ್ರೆಗೆ ಜಾನಪದ ಕಲಾಮೇಳಗಳೊಂದಿಗೆ ತುಮಕೂರಿನಿಂದ ಶಿರಾ, ಹಿರಿಯೂರು ಮಾರ್ಗವಾಗಿ ನಗರಕ್ಕೆ ಆಗಮಿಸಿದ ರಥಯಾತ್ರೆಯನ್ನು ಮದಕರಿ ವೃತ್ತದಲ್ಲಿ ಸ್ವಾಗತಿಸಲಾಯಿತು.
ಅದಿರು ಸಾಗಾಣಿಕೆ ಲಾರಿ ಧೂಳಿನಿಂದ ಬೆಳೆಗೆ ಹಾನಿ
ಜಮೀನುಗಳಲ್ಲಿ ಬೆಳೆಯುವ ಬೆಳೆಗಳ ಮೇಲೆ ಅದಿರಿನ ಧೂಳಿನಿಂದ ಬೆಳೆಗಳಿಗೆ ನಷ್ಟವಾಗುತ್ತಿರುವುದರಿಂದ ಗ್ರಾಮದ ರಸ್ತೆಯಲ್ಲಿ ಅದಿರು ಸಾಗಾಣಿಕೆ ಲಾರಿಗಳು ಸಂಚರಿಸಬಾರದು ಗ್ರಾಮಸ್ಥರು ಲಾರಿ ತಡೆದ ಘಟನೆ ಪಟ್ಟಣದ ಸಮೀಪದ ಬೊಮ್ಮೇನಹಳ್ಳಿ ಬಳಿ ಗುರುವಾರ ನಡೆದಿದೆ.
ಮಹಿಳಾ ಸಮುದಾಯದ ಅಭ್ಯುದಯಕ್ಕೆ ಸರ್ಕಾರ ಬದ್ಧ
ರಾಜ್ಯ ಸರ್ಕಾರ ಹಲವಾರು ಯೋಜನೆಗಳ ಅನುಷ್ಠಾನದ ಮೂಲಕ ಅಭಿವೃದ್ಧಿ ಪರ ಚಿಂತನೆ ನಡೆಸುತ್ತಿದೆ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು
ನಾಳೆಯಿಂದ ಕಬೀರಾನಂದ ಆಶ್ರಮದಲ್ಲಿ ಮಹಾಶಿವರಾತ್ರಿ
ನಗರದ ಶ್ರೀ ಕಬೀರಾನಂದ ಆಶ್ರಮದ ವತಿಯಿಂದ ಆಚರಿಸಲ್ಪಡುವ 95ನೇ ಮಹಾ ಶಿವರಾತ್ರಿ ಮಹೋತ್ಸವ ಫೆ.22ರಿಂದ 27ರವರೆಗೆ ಜರುಗಲಿದೆ ಎಂದು ಆಶ್ರಮದ ಕಾರ್ಯದರ್ಶಿ ವಿ.ಎಲ್.ಪ್ರಶಾಂತ್ ತಿಳಿಸಿದರು.
ವಿದ್ಯಾರ್ಥಿಗಳು ಕಾನೂನಿನ ಬಗ್ಗೆ ತಿಳಿದುಕೊಳ್ಳಿ
ದೇಶದ ಪ್ರತಿಯೊಬ್ಬ ವ್ಯಕ್ತಿಯೂ ತನ್ನದೇಯಾದ ಸ್ವಾತಂತ್ರ್ಯವನ್ನು ಹೊಂದಿದ್ಧಾನೆ. ತಾನು ಯಾವ ರೀತಿಯಲ್ಲಿ ಬೇಕಾದರೂ ಬದುಕು ರೂಪಿಸಿಕೊಳ್ಳುವ ಅವಕಾಶವನ್ನು ನಮ್ಮ ಸಂವಿಧಾನ ನೀಡಿದೆ ಎಂದು ನ್ಯಾಯಾಧೀಶೆ ಎಚ್.ಆರ್.ಹೇಮ ತಿಳಿಸಿದರು.
ನಾಳೆಯಿಂದ ಗಾನಯೋಗಿ ಗವಾಯಿಗಳ ಜಯಂತ್ಯುತ್ಸವ
ಗಾನಯೋಗಿ ಪಂಡಿತ ಪಂಚಾಕ್ಷರ ಗವಾಯಿಗಳವರ ಜಯಂತ್ಯುತ್ಸವದ ಅಂಗವಾಗಿ ಫೆ.22 ಮತ್ತು 23 ರಂದು ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ಪ್ರಥಮ ಬಾರಿಗೆ ಸರಿಗಮ ಸಂಗೀತ ನಾಯಕೋತ್ಸವ ಆಯೋಜಿಸಲಾಗಿದೆ. ಗದಗದ ಕುಮಾರೇಶ್ವರ ಕೃಪಾ ಪೋಷಿತ ಪಂಡಿತ ಪಂಚಾಕ್ಷರ ಗವಾಯಿಗಳವರ ನಾಟ್ಯ ಸಂಘದ ಕಲಾವಿದರು ಸಂಗೀತ ನಾಟಕ ಪ್ರದರ್ಶನ ಮಾಡಲಿದ್ದಾರೆ ಎಂದು ನಾಟಕೋತ್ಸವ ಸಮಿತಿ ಕಾರ್ಯದರ್ಶಿ ಸುಜೀತ ಕುಲಕರ್ಣಿ ತಿಳಿಸಿದರು
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 421
  • next >
Top Stories
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved