• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂತೂ ರಸ್ತೆ ಅಗಲೀಕರಣ ಟ್ರಾಕ್ ಗೆ ಬಂತು
ಚಿತ್ರದುರ್ಗ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಕನ್ನಡಪ್ರಭ ತನ್ನ ಸರಣಿಯ ಮೂರನೇ ಕಂತಿನಲ್ಲಿ ವಿಶೇಷ ಭೂ ಸ್ವಾಧೀನ ಅಧಿಕಾರಿ ಅಗತ್ಯತೆ ಬಗ್ಗೆ ಪ್ರಸ್ತಾಪಿಸಿತ್ತು
ರಸ್ತೆ ಅಗಲೀಕರಣಕ್ಕೆ ನಗರಸಭೆಯಲ್ಲಿ ಎಂಜಿನಿಯರ್ ಇಲ್ಲ
419 ಹುದ್ದೆಗಳಲ್ಲಿ 187 ಮಂದಿ ಮಾತ್ರ ಕಾರ್ಯನಿರ್ವಹಣೆ । ಅರ್ಧದಷ್ಚು ಹುದ್ದೆ ಖಾಲಿ । ಪೌರಾಯುಕ್ತೆ ಮೇಲೆ ಪೂರ್ತಿ ಜವಾಬ್ದಾರಿ
ಅಂಬೇಡ್ಕರ್‌ರನ್ನು ಅವಮಾನಿಸಿದ ಏಕೈಕ ಪಕ್ಷ ಕಾಂಗ್ರೆಸ್‌
ಸಂವಿಧಾನ ಸನ್ಮಾನ ಅಭಿಯಾನ ಸಂವಾದ ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಎಂ.ಕಾರಜೋಳ ಮಾತನಾಡಿದರು
ಶಿಕ್ಷಕರಿಗೆ ಧನ್ಯತಾಭಾವ ಮಿಡಿದ ಹಂಪನೂರು ಜನತೆ
ಸಿರಿಗೆರೆ ಸಮೀಪದ ಹಂಪನೂರು ಗ್ರಾಮದಲ್ಲಿ ನಡೆದ ಗುರುವಂದನೆ ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಗೌರವಿಸಲಾಯಿತು.
ಶ್ರಮದ ಬದುಕಿಗೆ ಕಾಯಕ ಜೀವಿ ಒಕ್ಕಲಿಗ ಮುದ್ದಣ ಮಾರ್ಗದರ್ಶಿ
ಚಿತ್ರದುರ್ಗ ಬಸವಕೇಂದ್ರ ಮುರುಘಾಮಠದಲ್ಲಿ ನಡೆದ ಒಕ್ಕಲಿಗ ಮುದ್ದಣ್ಣ ಜಯಂತಿ ಆಚರಣೆಯಲ್ಲಿ ಡಾ.ಬಸವಕುಮಾರ ಸ್ವಾಮೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಇನ್ನೊಂದು ತಿಂಗಳಲ್ಲಿ 500 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಗುರಿ
ಇಂದನ ಸಚಿವ ಕೆ.ಜೆ.ಜಾರ್ಚ್ ಹೊಸದುರ್ಗ ಸಮೀಪದ ಮಾರಬಘಟ್ಟ ಗ್ರಾಮದ ಬಳಿ ನಿರ್ಮಾಣ ಮಾಡಲಾಗಿರುವ ಸೋಲಾರ್‌ ಪ್ಲಾಂಟ್‌ಗೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.
ಪತಿ, ಪತ್ನಿಯಲ್ಲಿ ಪರಸ್ಪರ ಹೊಂದಾಣಿಕೆ ಅಗತ್ಯ: ಬಸವಪ್ರಭು ಶ್ರೀ
ಹೆಣ್ಣಿಗೆ ಹಠ ಗಂಡಿಗೆ ಚಟ ಇದ್ದರೆ ಸಂಸಾರ ನೌಕೆ ಸಾಗದೆಂದು ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ತಿಳಿಸಿದರು. ಚಿತ್ರದುರ್ಗದಲ್ಲಿ ಸರ್ವಧರ್ಮ ವಧು ವರರ ರಾಜ್ಯಮಟ್ಟದ ಸಮಾವೇಶಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು
ಕುವೆಂಪುರವರ ವೈಚಾರಿಕತೆ, ವೈಜ್ಞಾನಿಕತೆ ಇಂದಿಗೂ ಪ್ರಸ್ತುತ: ದಾದಾಪೀರ್ ನವಿಲೆಹಾಳ್
ಕುವೆಂಪುರವರ ವೈಚಾರಿಕ ಪ್ರಜ್ಞೆ ಹಾಗೂ ವಿಶ್ವಮಾನವ ಸಂದೇಶವನ್ನು ಸಮಾಜಕ್ಕೆ ತಲುಪಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ದಾದಾಪೀರ್ ನವಿಲೆಹಾಳ್ ಹೇಳಿದರು. ಚಿತ್ರದುರ್ಗದಲ್ಲಿ ವಿಶೇಷ ಉಪನ್ಯಾಸ ಹಾಗೂ ಬಹುಮಾನ ವಿತರಣೆ ಸಮಾರಂಭದಲ್ಲಿ ಹೇಳಿದರು.
ಕಟ್ಟಡ ಕೆಡವಿದ ತ್ಯಾಜ್ಯ ವಿಲೇವಾರಿಗೆ ಎಲ್ಲಿದೆ ಜಾಗ ?
ಚಿತ್ರದುರ್ಗ ನಗರದ ಪ್ರಮುಖ ರಸ್ತೆಯ ಅಗಲೀಕರಣ ಕೈಗೆತ್ತಿಕೊಂಡಿರುವ ನಗರಸಭೆ ಮುಂದೆ ಹಲವಾರು ಸವಾಲುಗಳಿವೆ. ನಾಲ್ಕಾರು ಮಂದಿ ಕುಳಿತುಕೊಂಡು ತೀರ್ಮಾನ ಕೈಗೊಂಡಾಕ್ಷಣ ಎಲ್ಲವೂ ಸುಲಲಿತವಾಗುವುದಿಲ್ಲ.
ಸಮುದಾಯ ಕಟ್ಟಬೇಕಾದರೆ ಶಿಕ್ಷಣ ಅವಶ್ಯಕ: ಮಾಜಿ ಶಾಸಕ ತಿಪ್ಪಾರೆಡ್ಡಿ
ರೆಡ್ಡಿ ಸಮಾಜದ ಮಕ್ಕಳ ಶೈಕ್ಷಣಿಕ ಉನ್ನತಿಗೆ ಭವಿಷ್ಯದಲ್ಲಿ ಎಲ್‌ಕೆಜಿಯಿಂದ ಪಿಯುವರೆಗೆ ವಸತಿ ಶಾಲೆ ಆರಂಭಿಸಲು ತೀರ್ಮಾನ ಮಾಡಲಾಗಿದೆ ಎಂದು ಮಾಜಿ ಶಾಸಕ ಹಾಗೂ ರೆಡ್ಡಿ ಜನ ಸಂಘದ ಅಧ್ಯಕ್ಷ ತಿಪ್ಪಾರೆಡ್ಡಿ ತಿಳಿಸಿದರು. ಚಿತ್ರದುರ್ಗದಲ್ಲಿ ವಾರ್ಷಿಕ ಸರ್ವ ಸದಸ್ಯರ ಮಹಾ ಸಭೆಯಲ್ಲಿ ಹೇಳಿದರು.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 395
  • next >
Top Stories
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
ಹಂದಿ ಮಾಂಸ ಸೇವನೆ ಭಾರಿ ಹೆಚ್ಚಳ : ಜಗತ್ತಿನಾದ್ಯಂತ ಶುರುವಾಗಿದೆ ಶಟಲ್‌ಕಾಕ್‌ ಬರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved