ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶ್ರವಣದ ಬಗ್ಗೆ ಜಾಗೃತಿ ವಹಿಸಿ
ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಹಮ್ಮಿಕೊಳ್ಳಲಾದ ಶ್ರವಣ ಜಾಗೃತಿ ಮತ್ತು ಸ್ತ್ರೀನಿಂಗ್ ಶಿಬಿರಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಚಾಲನೆ ನೀಡಿದರು.
ವಿರೋಧ ವಿಪಕ್ಷಗಳಿಂದ ಸುಳ್ಳು ಆರೋಪ: ಪರಮೇಶ್ವರ್
ಚಳ್ಳಕೆರೆ ಮಾರ್ಗವಾಗಿ ಮೊಳಕಾಲ್ಮೂರುಗೆ ರಾಜ್ಯದ ಗೃಹಸಚಿವ ಜಿ.ಪರಮೇಶ್ವರ್ ಹೋಗುವ ಸಂದರ್ಭದಲ್ಲಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಗೇಟ್ ಬಳಿ ಅವರನ್ನು ಸ್ವಾಗತಿಸಲಾಯಿತು.
ಎಸ್ಸೆಸ್ಸೆಲ್ಸಿ, ಪಿಯು ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸಿ
ಚಿತ್ರದುರ್ಗ ಬಾಲಕರ ಸರ್ಕಾರಿ ಪದವಿರ್ಪೂ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಶೈಕ್ಷಣಿಕ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ ಉದ್ಘಾಟಿಸಿದರು.
ಗ್ರಂಥಾಲಯ ನಿರ್ಮಿಸುವಾಗ ಗಾಳಿ ಬೆಳಕಿಗೆ ಆಧ್ಯತೆ ನೀಡಿ
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೋಮಶೇಖರ್ ಚಿತ್ರದುರ್ಗ ಜಿಲ್ಲಾ ಗ್ರಂಥಾಲಯಕ್ಕೆ ದಿಡೀರ್ ಭೇಟಿ ನೀಡಿ ಪರಿಶೀಲಿಸಿದರು.
ಮಣ್ಣುಗಳ್ಳರ ಹಾವಳಿಗೆ ನಲುಗಿದ ಗೋಮಾಳ
ಹಿರಿಯೂರು ತಾಲೂಕಿನ ಬಿದರಕೆರೆ ಶಿವಗಂಗಾ ಮಧ್ಯದ ಗೋಮಾಳ ಜಮೀನಿನಲ್ಲಿ ಅಕ್ರಮವಾಗಿ ಮಣ್ಣು ದೋಚಿರುವುದು.
ಒಳಮೀಸಲಾತಿ ಕೊಡಬೇಕೆ ಬೇಡ ಎಂಬ ಚರ್ಚೆ ಅಪ್ರಸ್ತುತ
ಚಿತ್ರದುರ್ಗದ ಕೋಟೆ ನಾಡು ಬುದ್ದ ವಿಹಾರದಲ್ಲಿ ನ್ಯಾ. ನಾಗಮೋಹನ್ ದಾಸ್ ಆಯೋಗದ ಮುಂದಿರುವ ಸವಾಲುಗಳು ಮತ್ತು ಸಾಧ್ಯತೆಗಳು ಎಂಬ ಚರ್ಚಾ ವಿಷಯ ಕುರಿತ ಕಾರ್ಯಾಗಾರ ನಡೆಯಿತು.
10 ಕೋಟಿ ರು. ಕೋಲ್ಡ್ ಸ್ಟೋರೇಜ್ಗೆ ಪ್ರಸ್ತಾವನೆ ಸಲ್ಲಿಸಿ
ಚಿತ್ರದುರ್ಗದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಹಮ್ಮಿಕೊಳ್ಳಲಾದ ಫಲಪುಷ್ಪ ಪ್ರದರ್ಶನವ ಸಂಸದ ಗೋವಿಂದ ಕಾರಜೋಳ ಉದ್ಘಾಟಿಸಿದರು.
ಮುಂಬರುವ ಏಪ್ರಿಲ್ನಲ್ಲಿ ವಿವಿಸಾಗರ ಜಲಾಶಯಕ್ಕೆ ಸ್ಪಿಲ್ಲರ್ ಗೇಟ್ ಅಳವಡಿಕೆಗೆ ಟೆಂಡರ್
ಮುಂಬರುವ ಏಪ್ರಿಲ್ನಲ್ಲಿ ವಿವಿಸಾಗರ ಜಲಾಶಯಕ್ಕೆ ಸ್ಪಿಲ್ಲರ್ ಗೇಟ್ ಅಳವಡಿಕೆಗೆ ಟೆಂಡರ್ ಕರೆಯಲಾಗುವುದು ಎಂದು ವೀಕ್ಷಣಾ ತಂಡದ ಮುಖ್ಯಸ್ಥ ಹಾಗೂ ಡಿಸಿಎಂ ತಾಂತ್ರಿಕ ಸಲಹೆಗಾರ ಜಯಪ್ರಕಾಶ್ ಹೇಳಿದರು.
ಜಾತಿ ವ್ಯವಸ್ಥೆ ಹೋಗಲು ಬಸವಣ್ಣರ ಆದರ್ಶ ಪಾಲಿಸಿ
ಮನುಷ್ಯನನ್ನು ಜಾತಿ ಆಧಾರದಲ್ಲಿ ಗುರುತಿಸುವಂತ ಸ್ಥಿತಿ ದೇಶದಲ್ಲಿ ಎದುರಾಗಿದೆ. ಜಾತಿ ವ್ಯವಸ್ಥೆ ಹೋಗಬೇಕಾದರೆ ಬಸವಣ್ಣನ ಆದರ್ಶಗಳು ಅಗತ್ಯವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಮೂರು ರೇಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ 164 ಕೋಟಿ ರು.
ಜಿಲ್ಲೆಯ ಮೂರು ಕಡೆ ರೇಲ್ವೆ ಮೇಲ್ಸೇತುವೆ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ 164 ಕೋಟಿ ರು. ಅನುದಾನ ನೀಡಲು ಒಪ್ಪಿಗೆ ನೀಡಿದ್ದು ಶೇ.100 ರೇಲ್ವೆ ಇಲಾಖೆಯೇ ಭರಿಸಲಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
< previous
1
...
101
102
103
104
105
106
107
108
109
...
421
next >
Top Stories
ಟಾಕ್ಸಿಕ್ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು